Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಕಾನ್ಫಿಡೆಂಟ್‌ ಗ್ರೂಪ್‌ ಸ್ಕಾಲರ್‌ಶಿಪ್ | ಕಟ್ಟಡಗಳನ್ನಷ್ಟೇ ಅಲ್ಲ ಭವಿಷ್ಯವನ್ನು ನಿರ್ಮಿಸುತ್ತಿದ್ದೇವೆ…

ಡಾ. ರಾಯ್ ಸಿ.ಜೆ. ಅವರಿಂದ 201 ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್, 2026ರಲ್ಲಿ ಮತ್ತಷ್ಟು ಪರಿಣಾಮ ಬೀರುವ ಗುರಿ

June 4, 2025
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬದಲಾವಣೆಗೆ ಶಿಕ್ಷಣವೇ ಪ್ರಮುಖ ಸಾಧನ ಎಂಬ ನಂಬಿಕೆಯನ್ನು ಹೊಂದಿರುವ ಕಾನ್ಫಿಡೆಂಟ್‌ ಗ್ರೂಪ್‌ನ #Confident Group ದೃಷ್ಟಾರ  ಡಾ. ರಾಯ್ ಸಿ.ಜೆ ಅವರು ಕರ್ನಾಟಕ ಮತ್ತು ಕೇರಳದ 201 ಅರ್ಹ ವಿದ್ಯಾರ್ಥಿಗಳಿಗೆ 1 ಕೋಟಿ ರೂ. ವಿದ್ಯಾರ್ಥಿವೇತನವನ್ನು ನೀಡಿದ್ದಾರೆ. ಇದು ಅವರ ದತ್ತಿ ಕಾರ್ಯಕ್ರಮದ ಅತ್ಯಂತ ಮಹತ್ವದ ಕೊಡುಗೆಯಾಗಿದ್ದು, ವ್ಯಕ್ತಿಯ ಬೆಳವಣಿಗೆಗೆ ಶಿಕ್ಷಣ ಕೇವಲ ಒಂದು ಪರಿಕರವಲ್ಲ, ಇಡೀ ದೇಶಕ್ಕೆ ಒಂದು ಸುಭದ್ರ ಅಡಿಪಾಯ ಎಂದು ಅವರು ನಂಬಿದ್ದಾರೆ.

ಈ ವಿದ್ಯಾರ್ಥಿ ವೇತನವು #Student Scholarship ಕಾರ್ಪೊರೇಟ್ ಯೋಜನೆಯಲ್ಲ. ಇದು ಅವರ ವೈಯಕ್ತಿಕ ಕೊಡುಗೆ. ಶಿಕ್ಷಣ ಪಡೆಯುವ ಅರ್ಹತೆ ಹೊಂದಿರುವ ಯಾವುದೇ ವಿದ್ಯಾರ್ಥಿಯೂ ಕೂಡಾ ಹಣಕಾಸಿನ ಪರಿಸ್ಥಿತಿಯ ಕಾರಣಕ್ಕೆ ಹಿಂದುಳಿಯುವಂತಿಲ್ಲ ಎಂದು ನಾನು ಬಲವಾಗಿ ನಂಬಿದ್ದೇನೆ. ಇದೇ ಕಾರಣಕ್ಕೆ ನಾವು ಈ ಉದ್ದೇಶಕ್ಕೆ ನಮ್ಮ ಕುಟುಂಬದ ಹಣವನ್ನು ಮೀಸಲಿಟ್ಟಿದ್ದೇವೆ ಎಂದು ಕಾನ್ಫಿಡೆಂಟ್‌ ಗ್ರೂಪ್‌ನ ಸಂಸ್ಥಾಪಕ ಮತ್ತು ಚೇರ್ಮನ್ ಡಾ. ರಾಯ್ ಸಿ.ಜೆ. ಹೇಳಿದ್ದಾರೆ.
“ಮಗುವಿನ ಶಿಕ್ಷಣದಲ್ಲಿ ನಾವು ಹೂಡಿಕೆ ಮಾಡಿದಾಗ ಇದು ನಮ್ಮ ಕುಟುಂಬದ ನಂಬಿಕೆಯ ಮೇಲೂ ಪ್ರಭಾವ ಬೀರುತ್ತದೆ.ನಾವು ಸಮಾಜದ ಭವಿಷ್ಯಕ್ಕಾಗಿ ಹೂಡಿಕೆ ಮಾಡುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ. ಅವರು ಶಿಕ್ಷಣದ ಹೊರತಾಗಿಯೂ ಇತರ ವಲಯದಲ್ಲೂ ಗಮನ ಹರಿಸಿದ್ದಾರೆ. ಆರೋಗ್ಯ ಸೇವೆ, ಮಹಿಳಾ ಸಬಲೀಕರಣ ಮತ್ತು ಅಂಗವಿಕಲರಿಗೆ ಬೆಂಬಲ ಸೇರಿದಂತೆ ಹಲವು ವಲಯಕ್ಕೆ ಅವರು ಕೊಡುಗೆ ನೀಡುತ್ತಾರೆ.

ಎಲ್ಲರಿಗೂ ಸಮಾನ ಅವಕಾಶಗಳು ಸಿಗಬೇಕು ಎಂದು ಬಯಸುವ ಡಾ. ರಾಯ್ ಸಿ.ಜೆ ಅವರು ಬದಲಾವಣೆಗೆ ಶಿಕ್ಷಣವೇ ಪ್ರಮುಖ ಎಂದು ನಂಬಿದ್ದಾರೆ. ಸರ್ಕಾರಿ ಮಾನ್ಯತೆಯ ಶಾಲೆಗಳಲ್ಲಿ 8 ರಿಂದ 10ನೇ ತರಗತಿಯವರೆಗೆ ಓದುವ ವಿದ್ಯಾರ್ಥಿಗಳಿಗೆ ಈ ಸ್ಕಾಲರ್‌ಶಿಪ್ ನೀಡಲಾಗುತ್ತದೆ. ಆಯ್ಕೆಯಾದ ಪ್ರತಿ ವಿದ್ಯಾರ್ಥಿಗೂ 50 ಸಾವಿರ ರೂ. ಅಥವಾ ಅವರ ಶಾಲೆ ಶುಲ್ಕಕ್ಕೆ ಸಮಾನವಾದ ಮೊತ್ತದ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಈ ವಿದ್ಯಾರ್ಥಿವೇತನಕ್ಕೆ ಅರ್ಹತೆ ಪಡೆಯಲು ಪಾಲಕರ ವಾರ್ಷಿಕ ಆದಾಯ 5 ಲಕ್ಷಕ್ಕಿಂತ ಕಡಿಮೆ ಇರಬೇಕು, ಹಿಂದಿನ ಶೈಕ್ಷಣಿಕ ವರ್ಷದ ಅಂತಿಮ ಪರೀಕ್ಷೆಯಲ್ಲಿ 80% ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರಬೇಕು. ಅಷ್ಟೇ ಅಲ್ಲ, ಒಂದೇ ಕುಟುಂಬದಲ್ಲಿರುವ ಗರಿಷ್ಟ ಎರಡು ಮಕ್ಕಳು ಈ ಯೋಜನೆ ಅಡಿಯಲ್ಲಿ ಅರ್ಹತೆ ಪಡೆಯಬಹುದಾಗಿದ್ದು, ಈ ಎಲ್ಲ ಮಾನದಂಡಗಳನ್ನೂ ಅವರು ಪೂರೈಸಿರಬೇಕು

ಮುಂದಿನ ದಿನಗಳಲ್ಲಿ ಡಾ. ರಾಯ್. ಸಿ.ಜೆ ಅವರು ಈ ಕಾರ್ಯಕ್ರಮವನ್ನು ಇನ್ನಷ್ಟು ವಿಸ್ತರಿಸುವ ನಿರೀಕ್ಷೆಯಿದ್ದು, 2026ರಲ್ಲಿ 300 ವಿದ್ಯಾರ್ಥಿಗಳನ್ನು ಬೆಂಬಲಿಸುವ ಗುರಿ ಹೊಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

                                               

Tags: BangaloreConfident GroupKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaStudent Scholarshipಕಾನ್ಫಿಡೆಂಟ್‌ ಗ್ರೂಪ್‌ಬೆಂಗಳೂರುವಿದ್ಯಾರ್ಥಿ ವೇತನ
Previous Post

ಶೈಕ್ಷಣಿಕ-ಆರೋಗ್ಯ ಸೇವೆಯಲ್ಲಿ ಕೆಎಲ್‌ಇ ಅಮೋಘ ಸೇವೆ | ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಶಂಸೆ

Next Post

Confident Group’s Scholarship: Building Futures, Not Just Buildings

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Confident Group’s Scholarship: Building Futures, Not Just Buildings

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!