ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಾಲಾಜಿ ಕಾಲೇಜು ಸಭಾಂಗಣದಲ್ಲಿ ಮೇ 31ರಂದು ಬೆಳಿಗ್ಗೆ 8:30ಕ್ಕೆ ಬೆಂಗಳೂರು ನಗರ ಸಶಸ್ತ್ರ ಮೀಸಲು ಪಡೆ ಉಲ್ಲಾಳ ವಿಭಾಗದ ಎಸಿಪಿ ಡಾ. ಸಿ. ಬಸವರಾಜು ರವರಿಗೆ ಗೌರವಾಭಿನಂದನೆ ಆಯೋಜಿಸಲಾಗಿದೆ.
ಮೈಸೂರು ವಿಶ್ವವಿದ್ಯಾಲಯದಿಂದ ‘ಸರ್ವೋದಯ ಪರಿಕಲ್ಪನೆಯ ಪ್ರಸ್ತುತತೆ ಮತ್ತು ದುರ್ಬಲ ವರ್ಗಗಳ ಸಬಲೀಕರಣದಲ್ಲಿ ಸ್ಥಳೀಯ ಸಂಸ್ಥೆಗಳ ಪಾತ್ರ – ತುಮಕೂರು ಜಿಲ್ಲೆಯ ಒಂದು ಅಧ್ಯಯನ ‘ ಕುರಿತು ಪ್ರೌಢ ಪ್ರಬಂಧ ಮಂಡಿಸಿ ಡಾಕ್ಟರೇಟ್ ಪಡೆದಿದ್ದು, ಕರ್ನಾಟಕ ಸರ್ವೋದಯ ಮಂಡಲ, ಕುಮಾರ ಪಾರ್ಕ್ ಪೂರ್ವ ವಲ್ಲಭ ನಿಕೇತನ, ಇವರ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ.













Discussion about this post