Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಮುಸ್ಲಿಮರ ಓಲೈಕೆಗಾಗಿ ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್‌ ಹೋಗುತ್ತಿಲ್ಲ: ಆರ್‌.ಅಶೋಕ್ ಆಕ್ರೋಶ

January 11, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಇಡೀ ದೇಶದ ಜನರು ಶ್ರೀರಾಮಮಂದಿರದ Rama Mandira ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕಾಯುತ್ತಿರುವಾಗ, ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎನ್ನುವ ಮೂಲಕ ಕಾಂಗ್ರೆಸ್‌ ತನ್ನ ದುರ್ಬುದ್ಧಿ ಹಾಗೂ ಕುತಂತ್ರ ರಾಜಕಾರಣ ತೋರಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌. ಅಶೋಕ ಆಕ್ರೋಶ ಹೊರಹಾಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಎಲ್ಲ ಸಮುದಾಯಗಳು ಶ್ರೀರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಕಾಯುತ್ತಿವೆ. ಆದರೆ ರಾಮಮಂದಿರದ ಕಾರ್ಯಕ್ರಮಕ್ಕೆ ಹೋಗದಿರುವುದು ಕಾಂಗ್ರೆಸ್‌ನ ದುರ್ಬುದ್ಧಿ ಹಾಗೂ ಕುತಂತ್ರ ರಾಜಕಾರಣ. ಮುಸ್ಲಿಮರ ಓಲೈಕೆಗಾಗಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಅವರಾದರೂ ನಮ್ಮ ಕೈ ಹಿಡಿಯಲಿ ಎಂಬ ಕಾರಣಕ್ಕೆ ಕಾಂಗ್ರೆಸ್‌ ನಾಯಕರು ಇಂತಹ ತೀರ್ಮಾನಕ್ಕೆ ಬಂದಿದ್ದಾರೆ. ಇದು ಕಾಂಗ್ರೆಸ್‌ಗೆ ಹಿಂದಿನಿಂದಲೇ ಬೆಳೆದು ಬಂದ ಚಾಳಿ ಎಂದರು.
ಹಿಂದೆ ನ್ಯಾಯಾಲಯದಲ್ಲಿ ಪ್ರಕರಣ ನಡೆಯುವಾಗ ರಾಮ ಹುಟ್ಟಿರುವುದಕ್ಕೆ ಜನ್ಮ ಪ್ರಮಾಣ ಪತ್ರ ಇದೆಯೇ ಎಂದು ಕಾಂಗ್ರೆಸ್‌ ಕೇಳಿತ್ತು. ರಾಮಜನ್ಮಭೂಮಿಯ ಕುರುಹುಗಳ ಬಗ್ಗೆ ಸಂದೇಹವನ್ನೂ ವ್ಯಕ್ತಪಡಿಸಿದ್ದರು. ರಾಮಾಯಾಣ ಕಾಲ್ಪನಿಕ, ಅದು ನಡೆದೇ ಇಲ್ಲ ಎಂದು ಅವರು ವಾದಿಸಿದ್ದರು. ಹಿಂದೂಗಳನ್ನು ಕಂಡರೆ ಕಾಂಗ್ರೆಸ್‌ಗೆ ಮೊದಲಿಂದಲೂ ಅಲರ್ಜಿ. ಸೋನಿಯಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆಯವರು ಈ ರೀತಿ ತೀರ್ಮಾನ ಕೈಗೊಂಡಿರುವುದರಿಂದ ಹಿಂದೂಗಳನ್ನು ಕಡೆಗಣಿಸಿದಂತಾಗಿದೆ ಎಂದರು.

ಶ್ರೀರಾಮಮಂದಿರ ಉದ್ಘಾಟನೆ ವೇಳೆ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯಾಗಲಿದೆ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಎಲ್ಲ ಕಡೆ ರಾಮ ಎನ್ನುತ್ತಾರೆ, ಸಿದ್ದರಾಮಯ್ಯನವರು ನನ್ನ ಹೆಸರಲ್ಲೇ ರಾಮ ಇದೆ ಎನ್ನುತ್ತಾರೆ. ಆದರೂ ಅವರು ಯಾರೂ ಉದ್ಘಾಟನೆಗೆ ಹೋಗುವುದಿಲ್ಲ. ಇಡೀ ದೇಶದ ಜನರು ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ. ನಾನು ಸಂಗ್ರಹಿಸಿದ ಆರೇಳು ಕೋಟಿ ರೂಪಾಯಿ ದೇಣಿಗೆಯಲ್ಲಿ ಸುಮಾರು 1 ಕೋಟಿ ರೂಪಾಯಿಯನ್ನು ಮುಸ್ಲಿಮರು ನೀಡಿದ್ದರು. ಕಾಂಗ್ರೆಸ್‌ ನಾಯಕರು ಕುತಂತ್ರ ಮಾಡಿ ಹಿಂದೂ ಮುಸ್ಲಿಮರನ್ನು ಒಡೆಯುತ್ತಿದ್ದಾರೆ. ಇಂತಹ ನೀಚ ಬುದ್ಧಿಗಳಿಗೆ ಶ್ರೀರಾಮನೇ ಬುದ್ಧಿ ಕಲಿಸುತ್ತಾನೆ. ಕಾಂಗ್ರೆಸ್‌ ನಾಯಕರಿಗೆ ಬುದ್ಧಿಭ್ರಮಣೆಯಾಗಿದೆ ಎಂದು ಹರಿಹಾಯ್ದರು.
Kalahamsa Infotech private limitedಮಾಲ್ಡೀವ್ಸ್‌ ವಿಚಾರವಾಗಿ ಹಿರಿಯ ನಾಯಕರಾದ ಶರದ್‌ ಪವಾರ್‌, ಚಿತ್ರನಟರು, ಸಾಮಾನ್ಯ ಜನರು ಪ್ರಧಾನಿ ಮೋದಿಗೆ PM Modi ಬೆಂಬಲಿಸಿದ್ದಾರೆ. ಆದರೆ ಸೋನಿಯಾ ಗಾಂಧಿ ಗುಂಪು, ಪ್ರಧಾನಿಗೆ ಅಪಮಾನವಾದರೂ ಪರವಾಗಿಲ್ಲ, ನಮ್ಮ ಬೇಳೆ ಬೇಯಿಸಿಕೊಳ್ಳಬೇಕು ಎಂಬಂತೆ ಹೇಳಿಕೆ ಕೊಟ್ಟಿದ್ದಾರೆ. ಒಟ್ಟಾರೆಯಾಗಿ ಅವರು ಮುಸ್ಲಿಮ್‌ ಓಲೈಕೆ ರಾಜಕಾರಣ ಮಾಡುತ್ತಾ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿದ್ದಾರೆ ಎಂದರು.

ಬಿಜೆಪಿ ಸಭೆ
ಬಿಜೆಪಿ ಸಭೆಯ ಕುರಿತು ಮಾಹಿತಿ ನೀಡಿದ ಆರ್‌.ಅಶೋಕ, ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಗೆಲ್ಲುವ ಕುರಿತು ಚರ್ಚಿಸಲಾಗಿದೆ. ಯಾವುದೇ ಅಭ್ಯರ್ಥಿಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿಲ್ಲ. ಆಭ್ಯರ್ಥಿಗಳ ಆಯ್ಕೆ ಬಗ್ಗೆ ಕೇಂದ್ರದ ನಾಯಕರು ಸಮೀಕ್ಷೆ ಮಾಡಿದ್ದು, ಎಲ್ಲವನ್ನೂ ಅವರೇ ತೀರ್ಮಾನಿಸುತ್ತಾರೆ ಎಂದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)   

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
     

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPM ModiRama Mandiraಪ್ರಧಾನಿ ಮೋದಿಬೆಂಗಳೂರುಶ್ರೀರಾಮಮಂದಿರ
Previous Post

‘ಸಕಾಲ’ ಸೇವೆಯನ್ನೂ ಡಿಜಿಟಲ್ ಮಾಡಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ

Next Post

ಅಲೆಮಾರಿ ಸಮುದಾಯದ ದೇವಾಲಯಕ್ಕೆ ಚಿಂತಾಮಣಿ ಸ್ವಾಮಿಗಳ ಭೇಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಲೆಮಾರಿ ಸಮುದಾಯದ ದೇವಾಲಯಕ್ಕೆ ಚಿಂತಾಮಣಿ ಸ್ವಾಮಿಗಳ ಭೇಟಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!