No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವಾರದೊಳಗೆ ಜೆಡಿಎಸ್-ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ: ಮಾಜಿ ಪ್ರಧಾನಿ ದೇವೇಗೌಡರು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 5, 2024
in ಬೆಂಗಳೂರು ನಗರ
0
ನಿಮ್ಮ ಕೆಟ್ಟ ರಾಜಕೀಯ ಆಟ ನಡೆಯಲ್ಲ: ಡಿಸಿಎಂ ಡಿಕೆಶಿ ವಿರುದ್ಧ ಮಾಜಿ ಪ್ರಧಾನಿ ದೇವೇಗೌಡ ಗುಡುಗು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ಅಂತಿಮ ಹಂತದಲ್ಲಿದ್ದು, ಬಹುಶಃ ಒಂದು ವಾರದೊಳಗೆ ಎಲ್ಲಾ ಪ್ರಕ್ರಿಯೆ ನಡೆಯುತ್ತದೆ ಎಂದು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು H D Devegowda ಹೇಳಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ರಾಜ್ಯ ಜೆಡಿಎಸ್ ನ ಮಹಿಳಾ ಘಟಕದ ಅಧ್ಯಕ್ಷೆಯಾಗಿ ರಶ್ಮಿ ರಾಮೇಗೌಡ ಅವರು ಅಧಿಕಾರ ಸ್ವೀಕರಿಸಿದ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಸೀಟು ಹಂಚಿಕೆ ವಿಚಾರದ ಬಗ್ಗೆ ಈಗಾಗಲೇ ಬಿಜೆಪಿ ನಾಯಕರ ಜತೆ ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ. ಬಹುಶಃ ಇನ್ನೊಮ್ಮೆ ಕೂತು ಚರ್ಚೆ ಮಾಡಿದರೆ ಅಲ್ಲಿಗೆ ಎಲ್ಲಾ ಅಂತಿಮ ಆಗುತ್ತದೆ ಎಂದರು.

ಕುಮಾರಸ್ವಾಮಿ Kumaraswamy ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆಯೇ ಎನ್ನುವ ಮತ್ತೊಂದು ಪ್ರಶ್ನೆಗೆ ನೇರವಾಗಿ ಉತ್ತರಿಸಿದ ಅವರು; ಇನ್ನೊಂದು ವಾರದಲ್ಲಿ ಸೀಟು ಹಂಚಿಕೆ ಬಗ್ಗೆ ತೀರ್ಮಾನ ಆಗುತ್ತದೆ. ಜೆಡಿಎಸ್ ಪಕ್ಷಕ್ಕೆ ಯಾವ ಯಾವ ಕ್ಷೇತ್ರ ಎನ್ನುವುದು ಮೋದಿ, ಅಮಿತ್ ಶಾ, ನಡ್ಡಾ, ಕುಮಾರಸ್ವಾಮಿ ಅವರು ಸಮಾಲೋಚನೆ ಮಾಡುತ್ತಾರೆ. ಅಲ್ಲಿ ಅವರು ಸ್ಪರ್ಧೆ ಮಾಡಬೇಕಾ ಬೇಡವಾ ಎನ್ನುವ ಅಂಶವನ್ನು ಚರ್ಚೆ ಮಾಡಿ ನಿರ್ಧಾರ ಮಾಡುತ್ತಾರೆ ಎಂದರು.
ಬಿಜೆಪಿ ಟಿಕೆಟ್ ವಿಚಾರವಾಗಿ ಕೆಲವು ಕ್ಷೇತ್ರಗಳ ಅಭಿಪ್ರಾಯ ಕೇಳಬಹುದು. ಆಗ ಅಭಿಪ್ರಾಯವನ್ನು ಹೇಳುತ್ತೇವೆ. ಮೈತ್ರಿ ಧರ್ಮವನ್ನು ನಾವು ಪಾಲಿಸುತ್ತೇವೆ. ಎಲ್ಲಾ ಕ್ಷೇತ್ರಗಳನ್ನು ಗೆಲ್ಲುವುದಕ್ಕೆ ಬಿಜೆಪಿ ಜತೆ ಸೇರಿ ಕೆಲಸ ಮಾಡುತ್ತೇವೆ ಎಂದರು.

ಚುನಾವಣೆ ಅಧಿಸೂಚನೆ ಆದ ಬಳಿಕ ರಾಜ್ಯದಲ್ಲಿ ನನ್ನ ಪ್ರವಾಸದ ಬಗ್ಗೆ ನಿರ್ಧಾರ ಮಾಡಲಾಗುವುದು. ಮೋದಿ ಅವರದ್ದು ಬಹಳ ಸ್ಪೀಡ್ ಇದೆ, 10 ದಿನಗಳಲ್ಲಿ ಹಲವಾರು ರಾಜ್ಯಗಳಲ್ಲಿ ಅವರು ಪ್ರವಾಸ ಮಾಡುತ್ತಿದ್ದಾರೆ. ಆದರೆ, ನಾನು ಎಲ್ಲಿಗೆ ಕರೆದರೆ ಅಲ್ಲಿಗೆ ಹೋಗುತ್ತೇನೆ. ಯಾವ ಜಿಲ್ಲೆಗೆ ಕರೆದರೂ ಹೋಗುತ್ತೇನೆ. ಕುಮಾರಸ್ವಾಮಿ ಅವರು ಸೇರಿದಂತೆ ಜೆಡಿಎಸ್ ನಾಯಕರು ಎಲ್ಲರೂ ಪ್ರವಾಸ ಮಾಡುತ್ತಾರೆ ಎಂದು ಮಾಜಿ ಪ್ರಧಾನಿಗಳು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.
ಮಾಧ್ಯಮಗಳಲ್ಲಿ ಮಂಡ್ಯ ಲೋಕಸಭೆ ಕ್ಷೇತ್ರದ ಅನಗತ್ಯವಾಗಿ ಚರ್ಚೆ ಆಗುತ್ತಿದೆ ಎಂದ ಮಾಜಿ ಪ್ರಧಾನಿಗಳು; ಆ ಜಿಲ್ಲೆಯಲ್ಲಿ ಪಕ್ಷ ಬಲಿಷ್ಟವಾಗಿದೆ. ಸಂಘಟನೆ ಚೆನ್ನಾಗಿದೆ. ಆದಷ್ಟು ಬೇಗ ಮಂಡ್ಯದಲ್ಲಿ ಸಮಾವೇಶ ನಡೆಸಲಾಗುವುದು. ನನಗೆ ವಯಸ್ಸಾಗಿದ್ದರೂ ನಾನೇನು ಸುಮ್ಮನೆ ಕೂರಲ್ಲ ಎಂದರು.

ಜೆಡಿಎಸ್ ಮತ್ತು ಬಿಜೆಪಿ ಕ್ಷೇತ್ರ ಹಂಚಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ದೇವೇಗೌಡರು; ಹೆಚ್.ಡಿ.ಕುಮಾರಸ್ವಾಮಿ ಅವರು, ಮೋದಿ ಮತ್ತು ಅಮಿತ್ ಶಾ ಅವರುಗಳು ಸೀಟು ಹಂಚಿಕೆಯನ್ನು ಅಂತಿಮಗೊಳಿಸಲಿದ್ದಾರೆ. ಬಹುಶಃ ಇನ್ನೊಂದು ವಾರದಲ್ಲಿ ಈ ಪ್ರಕ್ರಿಯೆ ನಡೆಯಬಹುದು ಎಂದರು
ಒಂದಿಷ್ಟು ಜನ ಮನಸ್ಸಿಗೆ ಬಂದ ಹಾಗೆ ಹೇಳಿಕೆ ಕೊಡುತ್ತಿದ್ದಾರೆ. ಹಾಗೆ ಹೇಳಿಕೆ ಕೊಡಲು ಅವರು ಸ್ವತಂತ್ರರು ಎಂದು ಮತ್ತೊಂದು ಪ್ರಶ್ನೆಗೆ ಮಾಜಿ ಪ್ರಧಾನಿಗಳು ಮಾರ್ಮಿಕವಾಗಿ ಉತ್ತರಿಸಿದರು.

ಬೆಂಗಳೂರು ಸ್ಪೋಟ ಪ್ರಕರಣ:
ಬೆಂಗಳೂರಿನಲ್ಲಿ ಸ್ಪೋಟ ಸಂಭವಿಸಿದ ಪ್ರಕರಣವನ್ನು ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಸೂಕ್ಷ್ಮವಾಗಿ ನಿಭಾಯಿಸುತ್ತಿದ್ದಾರೆ. ಈ ಪ್ರಕರಣದ ಬಗ್ಗೆ ಅವರಿಬ್ಬರ ಹೇಳಿಕೆಗಳನ್ನು ಗಮನಿಸುತ್ತಿದ್ದೇನೆ. ಸರಕಾರ ಈ ಪ್ರಕರಣವನ್ನು ಸಮರ್ಥವಾಗಿ ನಿಭಾಯಿಸುತ್ತಿದೆ ಅನಿಸುತ್ತಿದೆ ಎಂದರು ಮಾಜಿ ಪ್ರಧಾನಿಗಳು.
ಜೆಡಿಎಸ್; ರಾಜ್ಯ ನೂತನ ಅಧ್ಯಕ್ಷರ ಪದಗ್ರಹಣ
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾಜಿ ಪ್ರಧಾನಿಗಳ ಸಮಕ್ಷಮದಲ್ಲಿ ರಶ್ಮಿ ರಾಮೇಗೌಡ ಅವರು ನಿಕಟಪೂರ್ವ ಅಧ್ಯಕ್ಷೆ ಲೀಲಾದೇವಿ ಆರ್ ಪ್ರಸಾದ್ ಅವರಿಂದ ಪಕ್ಷದ ಭಾವುಟ ಸ್ವೀಕರಿಸುವ ಮೂಲಕ ರಾಜ್ಯ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಪದಗ್ರಹಣ ಮಾಡಿದರು.

Also read: ಪಾಕಿಸ್ಥಾನ ಜಿಂ…. ಕೂಗಿದವರು ಈ ಪಕ್ಷದ ಕಾರ್ಯಕರ್ತರು | ಒಬ್ಬ ಎಂಪಿ ಟಿಕೇಟ್ ಆಕಾಂಕ್ಷಿ ಬೇರೆ ಅಂತೆ!

ಕೋಲಾರದಲ್ಲಿ ಮಹಿಳಾ ಸಮಾವೇಶ:

ಮಹಿಳಾ ಘಟಕದ ನೂತನ ಅಧ್ಯಕ್ಷರು ಕೋಲಾರ ಜಿಲ್ಲೆಯವರು. ಹೀಗಾಗಿ ಅವರ ನೇತೃತ್ವದಲ್ಲಿ ರೆ ತಿಂಗಳ 14 ಅಥವಾ 16ರಂದು ಕೋಲಾರದಲ್ಲಿ ಜೆಡಿಎಸ್ ಮಹಿಳಾ ಸಮಾವೇಶ ನಡೆಸಲಾಗುವುದು. ಇದಕ್ಕೆ ರಾಜ್ಯದ ಅಧ್ಯಕ್ಷರೂ ಆಗಿರುವ ಕುಮಾರಸ್ವಾಮಿ ಅವರ ಒಪ್ಪಿಗೆ ಪಡೆಯುತ್ತೇನೆ ಎಂದು ಇದೇ ವೇಳೆ ಮಾಜಿ ಪ್ರಧಾನಿಗಳು ಹೇಳಿದರು.
ಕೋಲಾರದಲ್ಲಿ ನಮ್ಮ ಶಕ್ತಿ ಹೆಚ್ಚಿದೆ. ಅದರ ಸಂಶಯ ಬೇಡ. ಕಳೆದ ಚುನಾವಣೆಯಲ್ಲಿ ಜನ ರಾಜಕೀಯ ಶಕ್ತಿ ಎಷ್ಟು ಕೊಟ್ಟಿದ್ದಾರೆ ನೋಡಿದ್ದೇವೆ. ಚುನಾವಣೆ ಯಾವಾಗ ಬರುತ್ತೋ ಗೊತ್ತಿಲ್ಲ. ನಮ್ಮ ತಯಾರಿ ನಾವು ಮಾಡಿಕೊಳ್ಳೋಣ ಎಂದರು.

ಕೋಲಾರದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕುಮಾರಸ್ವಾಮಿ ಅವರು ಬರುತ್ತಾರೆ. ಲೋಕಸಭೆ ಚುನಾವಣೆ ಪ್ರಚಾರ ಕೋಲಾರದಿಂದಲೇ ಆರಂಭ ಆಗಲಿದೆ. ಪಕ್ಷದ ಶಕ್ತಿ ಏನಿದೆ ಅಂತ ಸಾಬೀತುಪಡಿಸಬೇಕು. ಬಿಜೆಪಿ ಹಾಗೂ ಜೆಡಿಎಸ್ ಸಂಬಂಧ ಹೇಗಿದೆ ಅಂತ ಸಂದೇಶ ಕೊಡಬೇಕಿದೆ ಎಂದು ಮಾಜಿ ಪ್ರಧಾನಿಗಳು ಗುಡುಗಿದರು.
Kalahamsa Infotech private limitedಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಹಿರಿಯ ನಾಯಕಿ ಸುನೀತಾ ಚೌಹಾಣ್, ರಶ್ಮಿ ರಾಮೇಗೌಡ ಹಾಗೂ ಲೀಲಾದೇವಿ ಆರ್ ಪ್ರಸಾದ್ ಅವರು ಮಾತನಾಡಿದರು.

ಜೆಡಿಎಸ್ ಪಕ್ಷದ ನಾಯಕಿಯರಾದ ಮಹೇಶ್ವರಿ ವಾಲಿ, ರೂತ್ ಮನೋರಮಾ, ಮಾಲೂರಿನ ಹಿರಿಯ ನಾಯಕ ರಾಮೇಗೌಡ ಸೇರಿದಂತೆ ಪಕ್ಷದ ಅನೇಕ ಹಿರಿಯ, ಕಿರಿಯ ನಾಯಕಿಯರು ಈ ಸಂದರ್ಭದಲ್ಲಿ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0024.mp4

                         

Tags: BangaloreH D DevegowdaKannada NewsKannada News LiveKannada News OnlineKannada News WebsiteKannada WebsiteKumaraswamyLatest News KannadaNews in KannadaNews Kannadaಕುಮಾರಸ್ವಾಮಿಬೆಂಗಳೂರುಹೆಚ್.ಡಿ. ದೇವೇಗೌಡ
Share198Tweet123Send
Previous Post

ಪಾಕಿಸ್ಥಾನ ಜಿಂ…. ಕೂಗಿದವರು ಈ ಪಕ್ಷದ ಕಾರ್ಯಕರ್ತರು | ಒಬ್ಬ ಎಂಪಿ ಟಿಕೇಟ್ ಆಕಾಂಕ್ಷಿ ಬೇರೆ ಅಂತೆ!

Next Post

ಈ ದಿನಾಂಕದಿಂದ ನೀತಿಸಂಹಿತೆ ಜಾರಿ ಸಾಧ್ಯತೆ | ಏಳು ಹಂತದಲ್ಲಿ ಚುನಾವಣೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮತ ಎಣಿಕೆ ವಿಧಾನದಲ್ಲಿ ಬದಲಾವಣೆ ಮಾಡಲ್ಲ: ಪ್ರತಿಪಕ್ಷಗಳ ಬೇಡಿಕೆ ತಿರಸ್ಕರಿಸಿದ ಆಯೋಗ

ಈ ದಿನಾಂಕದಿಂದ ನೀತಿಸಂಹಿತೆ ಜಾರಿ ಸಾಧ್ಯತೆ | ಏಳು ಹಂತದಲ್ಲಿ ಚುನಾವಣೆ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL