Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಉದ್ದಟತನದಿಂದ ಸೃಜಶೀಲ ಸಾಹಿತ್ಯ ಹಾದಿತಪ್ಪುತ್ತದೆ

‘ಮೊಳಕೆ' ಕೃತಿ ಬಿಡಗಡೆ ಕಾರ್ಯಕ್ರಮದಲ್ಲಿ ನಾಡೋಜ, ಡಾ. ಬರಗೂರು ರಾಮಚಂದ್ರಪ್ಪ ಅಭಿಪ್ರಾಯ

December 30, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸಾಹಿತ್ಯ ಕ್ಷೇತ್ರದಲ್ಲಿ ಕೃಷಿಮಾಡುವವರಿಗೆ ಉದ್ದಟತನ ಮತ್ತು ಸಿನಿಕತನ ಇರಬಾರದು ಇದರಿಂದ ಸೃಜಶೀಲ ಸಾಹಿತ್ಯ #Litreture ಹಾದಿತಪ್ಪುತ್ತದೆ ಎಂದು ನಾಡೋಜ, ಡಾ. ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.

ಬೆಂಗಳೂರಿನಲ್ಲಿ ಶನಿವಾರ ಪತ್ರಕರ್ತ ತುರುವನೂರು ಮಂಜುನಾಥ ಅವರ ‘ಮೊಳಕೆ ಕೃತಿಯನ್ನು ಬಿಡಗಡೆಗೊಳಿಸಿ ಮಾತನಾಡಿದ ಅವರು, ಸಾಹಿತ್ಯ ಕ್ಷೇತ್ರದಲ್ಲಿ ವಿನಮ್ರತೆಯಿಂದ ವಿಷಯ ಮತ್ತು ವಿಮರ್ಶೆಗಳ ಮಂಡನೆಯಿಂದ ಬರಹಗಾರ ಮೌಲಿಕ ಗುಣಗಳು ಪ್ರಮುಖ ಪಾತ್ರ ವಹಿಸುತ್ತಾನೆ, ಆ ನಿಟ್ಟಿನಲ್ಲಿ ವಿನಮ್ರತೆಯಿಂದಲೇ ತುರುವನೂರು ಮಂಜುನಾಥ ಈ ಕೃತಿಯಲ್ಲಿ ವಿಷಯಮಂಡನೆ ಮಾಡುವ ಮೂಲಕ ಜನರಿಗೆ ನೇರವಾಗಿ ತಲುಪುವ ಪ್ರಮುಖ ಪಾತ್ರ ವಹಿಸಿದೆ ಎಂದು ಅಭಿಪ್ರಾಯಪಟ್ಟರು
ಸಾಹಿತ್ಯ ವಲಯದಲ್ಲಿ ಇತ್ತೀಚಿನ ದಿನಗಳಲ್ಲಿ ಸಂವಾದ ಸಂಸ್ಕೃತಿ ಕಡಿಮೆಯಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು ಹಿಂದಿನ ಸಾಹಿತಿಗಳ ನಡುವೆ ಸಾಹಿತ್ಯ ಸಂವಾದಗಳು ನಡೆಯುತ್ತಿದ್ದ ಕಾರಣ ಗುಣಮಟ್ಟದ ಸಾಹಿತ್ಯ ರಚನೆಯಾಗುತ್ತಿದ್ದವು ಆದರೆ ಇತ್ತೀಚಿನ ದಿನಗಳ ಅಂತವಾತಾವರಣ ಕಡಿಮೆಯಾಗುತ್ತಿದೆ ಎಂದು ಹೇಳಿದರು.

ಮೊಳಕೆ ಕೃತಿ ಯಾವುದೆ ವೈಚಾರಿಕ ಪಂಥಕ್ಕೆ ಸೇರದೆ ಉತ್ತಮವಾದದನ್ನು ಆಯ್ಕೆಮಾಡಿಕೊಳ್ಳಬೇಕು ಎನ್ನುವ ದೃಷ್ಟಿಯಲ್ಲಿ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ ಆ ನಿಟ್ಟಿನಲ್ಲಿ ಜನಪರತೆಯ ಹಾದಿಯಲ್ಲಿ ಈ ಕೃತಿ ಗೆಲ್ಲುತ್ತದೆ ಎಂದು ವಿಶ್ಲೇಷಿಸಿದರು.

Also read: ಹುಬ್ಬಳ್ಳಿ ಸಿಲಿಂಡರ್ ಸೋರಿಕೆ ಪ್ರಕರಣ | ಮತ್ತೋರ್ವ ಸಾವು | ಮೃತರ ಸಂಖ್ಯೆ 5ಕ್ಕೆ ಏರಿಕೆ

ಯು.ಆರ್. ಅನಂತಮೂರ್ತಿ ಅವರ ಸಂಸ್ಕಾರ ಕುರಿತು ಪರಿಚಯಿಸಿರುವ ಅವರು ಉತ್ತಮ ವಿಮರ್ಶೆಯೊಂದನ್ನು ಮಂಡಿಸಿದ್ದಾರೆ ಹಾಗೆಯೇ ಗದ್ದರ್ ಕುರಿತಂತ,ಅವರ ಹೋರಾಟ ಮತ್ತು ಕೊನೆಕಾಲದ ಕುರಿತು ಅವರ ಜೀವಂತಿಕೆಯನ್ನು ಪಸ್ತಾಪ ಮಾಡಿದ್ದಾರೆ, ವ್ಯಕ್ತಿಚಿತ್ರಗಳಲ್ಲಿ ಉತ್ತಮವಾದದ್ದನ್ನು ಮಾತ್ರ ಆಯ್ಕೆಮಾಡಿಕೊಂಡು ಜನರಿಗೆ ತಲುಪಿಸುವ ಕೆಲಸ ಮಂಜುನಾಥ್ ಮಾಡಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಈ ಕೃತಿಯಲ್ಲಿ ಮಂಜುನಾಥ ಅಂತರಾಳದ ಭಾವಗಳ ಕುರಿತು ಬರೆದಿರುವ ಕಾರಣ ಎದೆಗೆ ಬಿದ್ದ ಆ ಕ್ಷಣದ ಅಕ್ಷರಗಳ ಮತ್ತು ವಿಷಯಗಳನ್ನು ಉತ್ತಮವಾಗಿ ಪ್ರಸ್ತಾಪಿಸುವು ಮೂಲಕ ಒಂದು ವೈಚಾರಿಕ ಮನೋಭವಾದ ಹಿನ್ನಲೆಯಲ್ಲಿ ಬರದ ಕಾರಣ ಎಲ್ಲವೂ ಜನಪರ ಮತ್ತು ಜೀವಂತಿಕೆಯನ್ನು ಪಡೆದಿವೆ ಎಂದು ಹೇಳಿದರು.ಭಕ್ತಿ ಇರಬೇಕು ಆದರೆ ಫಂಥ ಸ್ಥಾಪಿದ ಧರ್ಮವ ಭಕ್ತಿಯ ಹೆಸರಿನಲ್ಲಿ ಮೂಡನಂಬಿಕೆ ಕಂದಾಚಾರಗಳನ್ನು ಸಮಾಜದಲ್ಲಿ ಹೇಗೆ ಶೋಷಣೆಗೊಳ್ಳುತ್ತದೆ ಎನ್ನವುದನ್ನು ಈ ಕೃತಿಯಲ್ಲಿ ಪ್ರಸ್ತಾಪಿಸಿದ್ದಾರೆ, ಭಕ್ತಿಯ ಮೂಲ ಆಶಯವನ್ನು ತಿಳಿಸಲು ಹೊರಟಿರುವುದು ಒಂದು ವೈಚಾರಿಕೆ ನೆಲಗಟ್ಟಿನ ಹಿನ್ನಲೆಯ ಲ್ಲಿ ಇದು ಅತ್ಯಂತ ಮಹತ್ವ ಪಡೆದಯತ್ತದೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹಿರಿಯ ಪತ್ರಕರ್ತ ಹುಣಸವಾಡಿ ರಾಜನ್ ಮತನಾಡಿ ಪತ್ರಕೋದ್ಯಮದಲ್ಲಿ ಇಂದು ಸತ್ಯ ಅಸತ್ಯವಾಗಿಹೋಗಿದೆ. ಸತ್ಯದ ಹೆಸರಿನಲ್ಲಿ ಸುಳ್ಳುಗಳನ್ನು ರಾರಾಜಿಸಲಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು ಈ ನಿಟ್ಟಿನಲ್ಲಿ ಪತ್ರಕರ್ತರು ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ಇನ್ನೊಬ್ಬ ಹಿರಿಯ ಪ್ರತಕರ್ತ ಅನಂತ ಚಿನಿವಾರ ಮಾತನಾಡಿ ಇಂದು ಪತ್ರಕರ್ತನಾದವನಿಗೆ ಅಹಂ ಮತ್ತು ಸಿನಿಕತನ ಇರಬಾರದು ಅದರಿಂದ ಸುದ್ದಿಗಳ ಮೇಲೆ ಪರಿಣಾಮ ಬೀರುತ್ತವೆ ಹೀಗಾಗಿಯೇ ಇಂದು ಸುದ್ದಿಗಳ ಗುಣಮಟ್ಟ ಕಡಿಮೆಯಗುತ್ತಿದೆ ಎಂದು ವಿಷಾದಿಸಿದರು.

ಪತ್ರಕರ್ತರಾದವರ ಸ್ಥಿತಿ ಇಂದು ಶೋಚನಿಯವಾಗಿದೆ ಸುದ್ದಿಮನೆಯ ಮಾಲೀಕ ಹೇಳಿದ ರೀತಿಯಲ್ಲಿ ಸುದ್ದಿಗಳನ್ನು ಸೃಷ್ಟಿಸುವುದರಿಂದ ಸತ್ಯ ಹೇಳಬೇಕಾದ ಸಂದರ್ಭದಲ್ಲಿ ಸುಳ್ಳುಗಳನ್ನು ಸೃಷ್ಟಿಯಾಗುತ್ತಿವೆ ಎಂದು ಹೇಳಿದರು ಇದರಿಂದ ಇಂದು ಮಾದ್ಯಮಗಳ ಮೇಲೆ ನಂಬಿಕೆಯಿಲ್ಲದಂತಾಗಿದೆ ಎಂದು ವಿಶ್ಲೇಷಿಸಿದರು.

ಸಮಾರಂಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ನಿವೃತ್ತ ಐಎಎಸ್ ಅಧಿಕಾರಿ ಜಿ.ಎನ್,ಶಿವಮೂರ್ತಿ ಮತ್ತು ಮೊಳಕೆ ಕೃತಿಯ ಲೇಖಕ ಮತ್ತು ಪತ್ರಕರ್ತ ತುರುವನೂರು ಮಂಜುನಾಥ ಇದ್ದರು. ಸಮಾರಂಭದ ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತ ಹನುಮೇಶ್ ಯಾವಗಲ್ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaLitretureNews_in_KannadaNews_Kannadaಬೆಂಗಳೂರುಸಾಹಿತ್ಯ
Previous Post

ಡಿ.31-ಜ.2 | ಶಿವಮೊಗ್ಗ | ಶ್ರೀಗಂಧದ ಅಪರೂಪದೊಂದು ಕಾರ್ಯಕ್ರಮ | ಶ್ರೀ ಸತ್ಯಾತ್ಮ ತೀರ್ಥರ ಉಪಸ್ಥಿತಿ

Next Post

ವಕೀಲಿ ವೃತ್ತಿಯಲ್ಲಿ ಪ್ರತಿಫಲಿತ ಚಿಂತನೆ ಬೆಳೆಸಿಕೊಳ್ಳಿ | ನ್ಯಾಯಮೂರ್ತಿ ಇಂದರೇಶ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಕೀಲಿ ವೃತ್ತಿಯಲ್ಲಿ ಪ್ರತಿಫಲಿತ ಚಿಂತನೆ ಬೆಳೆಸಿಕೊಳ್ಳಿ | ನ್ಯಾಯಮೂರ್ತಿ ಇಂದರೇಶ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!