ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಭಾರತದ ತಂಡ ವಿಶ್ವ ಕಪ್ ಕ್ರಿಕೆಟ್ನ ಸೆಮಿ ಫೈನಲ್ ಪಂದ್ಯದಲ್ಲಿ ನ್ಯೂ ಜಿಲ್ಯಾಂಡ್ ತಂಡವನ್ನು ಸೋಲಿಸಿ ಫೈನಲ್ ತಲುಪಿರುವುದಕ್ಕಾಗಿ ತಂಡದ ಎಲ್ಲಾ ಸದಸ್ಯರಿಗೆ ಹಾಗೂ ವಿಶೇಷವಾಗಿ ವಿರಾಟ್ ಕೋಹ್ಲಿಯವರಿಗೆ 50 ಶತಕ ಪಡೆದದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅಭಿನಂದಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
Also read: ಶಿವಮೊಗ್ಗ | ಯುವ ಸಂಸತ್ ಕಲಾಪ | ಥೇಟ್ ರಾಜಕಾರಣಿಗಳಂತೆಯೇ ಪಾಲ್ಗೊಂಡ ವಿದ್ಯಾರ್ಥಿಗಳು
ವಿರಾಟ್ ಕೋಹ್ಲಿ Virat Kohli ಅವರಿನ್ನೂ ಹೆಚ್ಚು ಕಾಲ ಆಡಲಿ ಎಂದು ಆಶಿಸಿದ ಅವರು ಭಾರತದ ಕ್ರಿಕೆಟ್ ತಂಡ ವಿಶ್ವ ಕಪ್ ಗೆಲ್ಲಲಿ ಎಂದು ಹಾರೈಸಿದರು.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post