Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಕಂದಾಯ ಇಲಾಖೆಯ ದಾಖಲೆಗಳನ್ನು ತಿದ್ದಿ ಅಧಿಕಾರಿಗಳ ಮೇಲೆ ಕ್ರಿಮಿನಲ್‌ ಕೇಸ್‌: ಗೋವಿಂದ ಕಾರಜೋಳ

September 21, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕಂದಾಯ ಇಲಾಖೆಯ ಕಾಗದ ಪತ್ರಗಳಲ್ಲಿ ಹೆಸರನ್ನು ಬದಲಾವಣೆ ಮಾಡಿದರೆ ಅವರು ಅಪರಾಧಿಗಳಾಗುತ್ತಾರೆ. ಮಾಡಿ ಕೊಟ್ಟವರು ಅಪರಾಧಿಗಳಾಗುತ್ತಾರೆ. ಇಬ್ಬರ ಮೇಲೆಯೂ ಕ್ರಮ ತೆಗೆದುಕೊಳ್ಳುತ್ತೇವೆ. ಅಧಿಕಾರಿಗಳನ್ನು ಅಮಾನತು ಮಾಡಿ, ಅವರ ಮೇಲೆ ಕ್ರಿಮಿನಲ್‌ ಕೇಸ್‌ ದಾಖಲಿಸುತ್ತೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ Minister Govinda Karajola ಹೇಳಿದ್ದಾರೆ.

ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಯಾದಗಿರಿ ಜಿಲ್ಲೆಯ ಕೊಡೆಕಲ್ ಗ್ರಾಮದಲ್ಲಿ ಸರ್ವೇ ನಂಬರ್ 72ರಲ್ಲಿ 15 ಎಕರೆ 10 ಗುಂಟೆ ಜಮೀನನ್ನು ಕೃಷ್ಣ ಭಾಗ್ಯ ಜಲ ನಿಗಮ ಯೋಜನೆಗೆ ತೆಗದೆದುಕೊಂಡು ಪರಿಹಾರವನ್ನು ಕೂಡ ಕೊಟ್ಟಿದ್ದಾರೆ. ಅಲ್ಲಿನ ತಹಶೀಲ್ದಾರ್‌ ಹಾಗೂ ಅವರ ಸಿಬ್ಬಂದಿ ಸೇರಿ ಭ್ರಷ್ಟಾಚಾರ ಉದ್ದೇಶದಿಂದ ಖಾಸಗಿ ವ್ಯಕ್ತಿಗಳಾದ ಬಸಮ್ಮ ಕೋಂ ಚನ್ನಮಲ್ಲಪ್ಪ ಅದ್ನೂರಾ ಎಂಬ ಹೆಸರಿನಲ್ಲಿ ಪಹಣಿ ಬದಲಾಯಿಸಿ, ಹೆಸರು ಬದಲಾವಣೆ ಮಾಡಿದ್ದಾರೆ ಎಂದು ತಿಳಿಸಿದರು.
ಕೃಷ್ಣ ಭಾಗ್ಯ ಜಲ ನಿಗಮ ಪರಿಹಾರ ತೆಗೆದುಕೊಂಡು ತಹಶೀಲ್ದಾರ್‌ ಬಸಮ್ಮನವರ ಜೊತೆ ಸೇರಿ ಪಹಣಿ ಬದಲಾಯಿಸಿದ್ದಾರೆ. ಆ ರೀತಿ ಬದಲಾಯಿಸಲು ತಹಶೀಲ್ದಾರ್‌ಗೆ ಯಾವುದೇ ಅಧಿಕಾರ ಇಲ್ಲ. ಸರಿಯಾದ ದಾಖಲೆ ಇದ್ರೆ, ಉಪ ಆಯುಕ್ತರು ಬದಲಾವಣೆ ಮಾಡಬೇಕು. ಈ ಕಾರಣಕ್ಕೆ ಕಂದಾಯ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಯನ್ನು ಸಸ್ಪೆಂಡ್ ಮಾಡಿದ್ದಾರೆ. ಆದರೆ, ತಹಶೀಲ್ದಾರ್‌ನನ್ನು ಸಸ್ಪೆಂಡ್‌ ಮಾಡಿಲ್ಲ. ತಕ್ಷಣ ತಹಶೀಲ್ದಾರ್‌ನನ್ನು ಸಸ್ಪೆಂಡ್ ಮಾಡಿ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದರು.

Also read: ಕುಟ್ಟ, ಕಾನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಡಾ.ಸಿ. ಸೋಮಶೇಖರ ಭೇಟಿ

ಇದಕ್ಕೆ ಪ್ರತಿಕ್ರಿಯಿಸಿದ ಗೋವಿಂದ ಕಾರಜೋಳ ಅವರು, ಈ ವಿಚಾರ ನನ್ನ ಗಮನಕ್ಕೆ ಬಂದೇ ಇರ್ಲಿಲ್ಲ. ಈಗ ಬಂದಿದೆ. ಭೂಸ್ವಾಧೀನವನ್ನು ಕಂದಾಯ ಇಲಾಖೆ ಅಧಿಕಾರಿಗಳು ಮಾಡಬೇಕು. ಹಾಗೇನಾದರೂ ಆಗಿದ್ದರೆ ಕಂದಾಯ ಇಲಾಖೆಗೆ ಸಂಬಂಧಿಸಿದ ತಹಶೀಲ್ದಾರ್‌ರೇ ಆಗಿರಬಹುದು. ಕೆಳಗಿನ ನೌಕರರೇ ಆಗಿರಬಹುದು. ಖಂಡಿತವಾಗಿಯೂ ಕ್ರಮ ತೆಗೆದುಕೊಳ್ಳುತ್ತೇವೆ. ಅವರನ್ನ ಸಸ್ಪೆಂಡ್ ಮಾಡಲು ಸರ್ಕಾರದಿಂದ ಸೂಚನೆ ಕೊಡುತ್ತೇವೆ. ಹಣವನ್ನ ರಿಕವರಿ ಮಾಡಲು ಡಿಸಿಗೆ ಹೇಳುತ್ತೇನೆ. ಕ್ರಿಮಿನಲ್ ಕೇಸ್ ಹಾಕೋಣ, ತಕ್ಷಣ ಯಾದಗಿರಿ ಜಿಲ್ಲಾಧಿಕಾರಿಗೆ ಸೂಚನೆ ಕೊಡ್ತೀನಿ ಎಂದು ತಿಳಿಸಿದರು.
ಇನ್ನು, ಬೆಳಗಾವಿ ಜಿಲ್ಲೆಯ ಕೆಲ ತಾಲೂಕಿನಲ್ಲಿ ರೈತರ ಪಹಣಿಯಲ್ಲಿ ಮಾಲೀಕರ ಹೆಸರ ಬದಲಿಗೆ ಕರ್ನಾಟಕ ನೀರಾವರಿ ನಿಗಮ ಎಂದು ಹೆಸರಿದ್ದು ರೈತರು ಕಂಗಾಲಾಗಿದ್ದಾರೆ ಎಂದು ಕೌಜಲಗಿ ಮಹಾಂತೇಶ್‌ ಅವರು ಪ್ರಸ್ತಾಪಿಸಿದ ವಿಚಾರಕ್ಕೆ ಉತ್ತರಿಸಿದ ಗೋವಿಂದ ಕಾರಜೋಳ ಅವರು, ಕರ್ನಾಟಕ ನೀರಾವರಿ ನಿಗಮದ ವ್ಯಾಪ್ತಿಯಲ್ಲಿ 3,26,000 ಎಕರೆ ಭೂಸ್ವಾಧೀನ ಆಗಿದೆ. ಭೂಸ್ವಾಧೀನ ಆದ್ಮೇಲೆ ನೀರಾವರಿ ಇಲಾಖೆ ಅಂತ ಹೆಸರು ಬದಲಾವಣೆ ಆಗ್ಬೇಕಿತ್ತು. ಅದು ಆಗದೇ ಇರುವುದರಿಂದ 25,000 ಎಕರೆ ಹೊರತುಪಡಿಸಿ 3 ಲಕ್ಷ ಎಕರೆಯಷ್ಟು ರೈತರ ಹೆಸರಿನಲ್ಲಿ ಉಳಿದುಬಿಟ್ಟಿತ್ತು. ಅವರು ಪರಿಹಾರವನ್ನು ತೆಗೆದುಕೊಂಡಿದ್ದರು. ಈಗ 3,26,000 ಎಕರೆಯನ್ನು ದಾಖಲೆ ತಿದ್ದುಪಡಿ ಮಾಡಿ ಕರ್ನಾಟಕ ಸರ್ಕಾರ ನೀರಾವರಿ ನಿಗಮ ಹೆಸರನ್ನು ಮಾಡಿದ್ದೇವೆ ಎಂದರು.

ಇದು ಕೇವಲ ನಾವಷ್ಟೇ ಮಾಡಿಲ್ಲ, ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠದಲ್ಲೂ ಕೂಡ ಕೇಸ್‌ಗಳಾಗಿ, 3,25,000 ಎಕರೆ ಸರ್ಕಾರದ ಹೆಸರಿಗೆ ಮಾಡಿಕೊಂಡಿದ್ದೇವೆ.. ರೈತರು ಅವರ ಹೆಸರಿನಲ್ಲೇ ಇದಿದ್ದರಿಂದ ಕೆಲವರು ಮಾರಾಟ ಮಾಡಿದ್ದಾರೆ. ಕೆಲವರು ಸಾಲ ತೆಗೆದಿದ್ದಾರೆ. ಕೆಲವರು ಭಾಗ ಮಾಡಿಕೊಂಡಿದ್ದಾರೆ. ಹೀಗಾಗಿ ಅನೇಕ ಸಮಸ್ಯೆಗಳಾಗಿದ್ದವು. ತಾಂತ್ರಿಕ ದೋಷಗಳನ್ನು ಸರಿಪಡಿಸಲು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಹೇಳಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister Govinda KarajolaNewsinKannadaNewsKannadaಬೆಂಗಳೂರುಸಚಿವ ಗೋವಿಂದ ಕಾರಜೋಳ
Previous Post

ಕುಟ್ಟ, ಕಾನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಡಾ.ಸಿ. ಸೋಮಶೇಖರ ಭೇಟಿ

Next Post

ಹೃದಯಾಘಾತದಿಂದ ಚಂದ್ರಮೋಳಿ ನಿಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹೃದಯಾಘಾತದಿಂದ ಚಂದ್ರಮೋಳಿ ನಿಧನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!