No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕಂದಾಯ ಇಲಾಖೆಯ ದಾಖಲೆಗಳನ್ನು ತಿದ್ದಿ ಅಧಿಕಾರಿಗಳ ಮೇಲೆ ಕ್ರಿಮಿನಲ್‌ ಕೇಸ್‌: ಗೋವಿಂದ ಕಾರಜೋಳ

kalpa News by kalpa News
September 21, 2022
in ಬೆಂಗಳೂರು ನಗರ
0
ಕಂದಾಯ ಇಲಾಖೆಯ ದಾಖಲೆಗಳನ್ನು ತಿದ್ದಿ ಅಧಿಕಾರಿಗಳ ಮೇಲೆ ಕ್ರಿಮಿನಲ್‌ ಕೇಸ್‌: ಗೋವಿಂದ ಕಾರಜೋಳ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕಂದಾಯ ಇಲಾಖೆಯ ಕಾಗದ ಪತ್ರಗಳಲ್ಲಿ ಹೆಸರನ್ನು ಬದಲಾವಣೆ ಮಾಡಿದರೆ ಅವರು ಅಪರಾಧಿಗಳಾಗುತ್ತಾರೆ. ಮಾಡಿ ಕೊಟ್ಟವರು ಅಪರಾಧಿಗಳಾಗುತ್ತಾರೆ. ಇಬ್ಬರ ಮೇಲೆಯೂ ಕ್ರಮ ತೆಗೆದುಕೊಳ್ಳುತ್ತೇವೆ. ಅಧಿಕಾರಿಗಳನ್ನು ಅಮಾನತು ಮಾಡಿ, ಅವರ ಮೇಲೆ ಕ್ರಿಮಿನಲ್‌ ಕೇಸ್‌ ದಾಖಲಿಸುತ್ತೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ Minister Govinda Karajola ಹೇಳಿದ್ದಾರೆ.

ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಯಾದಗಿರಿ ಜಿಲ್ಲೆಯ ಕೊಡೆಕಲ್ ಗ್ರಾಮದಲ್ಲಿ ಸರ್ವೇ ನಂಬರ್ 72ರಲ್ಲಿ 15 ಎಕರೆ 10 ಗುಂಟೆ ಜಮೀನನ್ನು ಕೃಷ್ಣ ಭಾಗ್ಯ ಜಲ ನಿಗಮ ಯೋಜನೆಗೆ ತೆಗದೆದುಕೊಂಡು ಪರಿಹಾರವನ್ನು ಕೂಡ ಕೊಟ್ಟಿದ್ದಾರೆ. ಅಲ್ಲಿನ ತಹಶೀಲ್ದಾರ್‌ ಹಾಗೂ ಅವರ ಸಿಬ್ಬಂದಿ ಸೇರಿ ಭ್ರಷ್ಟಾಚಾರ ಉದ್ದೇಶದಿಂದ ಖಾಸಗಿ ವ್ಯಕ್ತಿಗಳಾದ ಬಸಮ್ಮ ಕೋಂ ಚನ್ನಮಲ್ಲಪ್ಪ ಅದ್ನೂರಾ ಎಂಬ ಹೆಸರಿನಲ್ಲಿ ಪಹಣಿ ಬದಲಾಯಿಸಿ, ಹೆಸರು ಬದಲಾವಣೆ ಮಾಡಿದ್ದಾರೆ ಎಂದು ತಿಳಿಸಿದರು.
ಕೃಷ್ಣ ಭಾಗ್ಯ ಜಲ ನಿಗಮ ಪರಿಹಾರ ತೆಗೆದುಕೊಂಡು ತಹಶೀಲ್ದಾರ್‌ ಬಸಮ್ಮನವರ ಜೊತೆ ಸೇರಿ ಪಹಣಿ ಬದಲಾಯಿಸಿದ್ದಾರೆ. ಆ ರೀತಿ ಬದಲಾಯಿಸಲು ತಹಶೀಲ್ದಾರ್‌ಗೆ ಯಾವುದೇ ಅಧಿಕಾರ ಇಲ್ಲ. ಸರಿಯಾದ ದಾಖಲೆ ಇದ್ರೆ, ಉಪ ಆಯುಕ್ತರು ಬದಲಾವಣೆ ಮಾಡಬೇಕು. ಈ ಕಾರಣಕ್ಕೆ ಕಂದಾಯ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಯನ್ನು ಸಸ್ಪೆಂಡ್ ಮಾಡಿದ್ದಾರೆ. ಆದರೆ, ತಹಶೀಲ್ದಾರ್‌ನನ್ನು ಸಸ್ಪೆಂಡ್‌ ಮಾಡಿಲ್ಲ. ತಕ್ಷಣ ತಹಶೀಲ್ದಾರ್‌ನನ್ನು ಸಸ್ಪೆಂಡ್ ಮಾಡಿ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದರು.

Also read: ಕುಟ್ಟ, ಕಾನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಡಾ.ಸಿ. ಸೋಮಶೇಖರ ಭೇಟಿ

ಇದಕ್ಕೆ ಪ್ರತಿಕ್ರಿಯಿಸಿದ ಗೋವಿಂದ ಕಾರಜೋಳ ಅವರು, ಈ ವಿಚಾರ ನನ್ನ ಗಮನಕ್ಕೆ ಬಂದೇ ಇರ್ಲಿಲ್ಲ. ಈಗ ಬಂದಿದೆ. ಭೂಸ್ವಾಧೀನವನ್ನು ಕಂದಾಯ ಇಲಾಖೆ ಅಧಿಕಾರಿಗಳು ಮಾಡಬೇಕು. ಹಾಗೇನಾದರೂ ಆಗಿದ್ದರೆ ಕಂದಾಯ ಇಲಾಖೆಗೆ ಸಂಬಂಧಿಸಿದ ತಹಶೀಲ್ದಾರ್‌ರೇ ಆಗಿರಬಹುದು. ಕೆಳಗಿನ ನೌಕರರೇ ಆಗಿರಬಹುದು. ಖಂಡಿತವಾಗಿಯೂ ಕ್ರಮ ತೆಗೆದುಕೊಳ್ಳುತ್ತೇವೆ. ಅವರನ್ನ ಸಸ್ಪೆಂಡ್ ಮಾಡಲು ಸರ್ಕಾರದಿಂದ ಸೂಚನೆ ಕೊಡುತ್ತೇವೆ. ಹಣವನ್ನ ರಿಕವರಿ ಮಾಡಲು ಡಿಸಿಗೆ ಹೇಳುತ್ತೇನೆ. ಕ್ರಿಮಿನಲ್ ಕೇಸ್ ಹಾಕೋಣ, ತಕ್ಷಣ ಯಾದಗಿರಿ ಜಿಲ್ಲಾಧಿಕಾರಿಗೆ ಸೂಚನೆ ಕೊಡ್ತೀನಿ ಎಂದು ತಿಳಿಸಿದರು.
ಇನ್ನು, ಬೆಳಗಾವಿ ಜಿಲ್ಲೆಯ ಕೆಲ ತಾಲೂಕಿನಲ್ಲಿ ರೈತರ ಪಹಣಿಯಲ್ಲಿ ಮಾಲೀಕರ ಹೆಸರ ಬದಲಿಗೆ ಕರ್ನಾಟಕ ನೀರಾವರಿ ನಿಗಮ ಎಂದು ಹೆಸರಿದ್ದು ರೈತರು ಕಂಗಾಲಾಗಿದ್ದಾರೆ ಎಂದು ಕೌಜಲಗಿ ಮಹಾಂತೇಶ್‌ ಅವರು ಪ್ರಸ್ತಾಪಿಸಿದ ವಿಚಾರಕ್ಕೆ ಉತ್ತರಿಸಿದ ಗೋವಿಂದ ಕಾರಜೋಳ ಅವರು, ಕರ್ನಾಟಕ ನೀರಾವರಿ ನಿಗಮದ ವ್ಯಾಪ್ತಿಯಲ್ಲಿ 3,26,000 ಎಕರೆ ಭೂಸ್ವಾಧೀನ ಆಗಿದೆ. ಭೂಸ್ವಾಧೀನ ಆದ್ಮೇಲೆ ನೀರಾವರಿ ಇಲಾಖೆ ಅಂತ ಹೆಸರು ಬದಲಾವಣೆ ಆಗ್ಬೇಕಿತ್ತು. ಅದು ಆಗದೇ ಇರುವುದರಿಂದ 25,000 ಎಕರೆ ಹೊರತುಪಡಿಸಿ 3 ಲಕ್ಷ ಎಕರೆಯಷ್ಟು ರೈತರ ಹೆಸರಿನಲ್ಲಿ ಉಳಿದುಬಿಟ್ಟಿತ್ತು. ಅವರು ಪರಿಹಾರವನ್ನು ತೆಗೆದುಕೊಂಡಿದ್ದರು. ಈಗ 3,26,000 ಎಕರೆಯನ್ನು ದಾಖಲೆ ತಿದ್ದುಪಡಿ ಮಾಡಿ ಕರ್ನಾಟಕ ಸರ್ಕಾರ ನೀರಾವರಿ ನಿಗಮ ಹೆಸರನ್ನು ಮಾಡಿದ್ದೇವೆ ಎಂದರು.

ಇದು ಕೇವಲ ನಾವಷ್ಟೇ ಮಾಡಿಲ್ಲ, ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠದಲ್ಲೂ ಕೂಡ ಕೇಸ್‌ಗಳಾಗಿ, 3,25,000 ಎಕರೆ ಸರ್ಕಾರದ ಹೆಸರಿಗೆ ಮಾಡಿಕೊಂಡಿದ್ದೇವೆ.. ರೈತರು ಅವರ ಹೆಸರಿನಲ್ಲೇ ಇದಿದ್ದರಿಂದ ಕೆಲವರು ಮಾರಾಟ ಮಾಡಿದ್ದಾರೆ. ಕೆಲವರು ಸಾಲ ತೆಗೆದಿದ್ದಾರೆ. ಕೆಲವರು ಭಾಗ ಮಾಡಿಕೊಂಡಿದ್ದಾರೆ. ಹೀಗಾಗಿ ಅನೇಕ ಸಮಸ್ಯೆಗಳಾಗಿದ್ದವು. ತಾಂತ್ರಿಕ ದೋಷಗಳನ್ನು ಸರಿಪಡಿಸಲು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಹೇಳಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister Govinda KarajolaNewsinKannadaNewsKannadaಬೆಂಗಳೂರುಸಚಿವ ಗೋವಿಂದ ಕಾರಜೋಳ
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುಟ್ಟ, ಕಾನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಡಾ.ಸಿ. ಸೋಮಶೇಖರ ಭೇಟಿ

Next Post

ಹೃದಯಾಘಾತದಿಂದ ಚಂದ್ರಮೋಳಿ ನಿಧನ

kalpa News

kalpa News

Next Post
ಹೃದಯಾಘಾತದಿಂದ ಚಂದ್ರಮೋಳಿ ನಿಧನ

ಹೃದಯಾಘಾತದಿಂದ ಚಂದ್ರಮೋಳಿ ನಿಧನ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL