Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ವರ್ಗಾವಣೆಗೆ ಜನಜಂಗುಳಿ, ಹಪ್ತಾ ವಸೂಲಿಗೆ ಒತ್ತಡ: ಬಸವರಾಜ ಬೊಮ್ಮಾಯಿ ಆರೋಪ

ಹತ್ತು ವರ್ಷದ ಹಗರಣಗಳ ತನಿಖೆಗೆ ಆಗ್ರಹ

July 12, 2023
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

“ವರ್ಗಾವಣೆಗೆ ಶಾಸಕರ ಭವನ, ಕುಮಾರಕೃಪಾ ಸುತ್ತಮುತ್ತ ಜನಜಂಗುಳಿ, ಹಪ್ತಾ ವಸೂಲಿಗೆ ಮೇಲಾಧಿಕಾರಿಗಳಿಂದ ಒತ್ತಡ ಹೆಚ್ಚಾಗಿ ಪೇದೆ ಆತ್ಮಹತ್ಯೆಗೆ ಯತ್ನ” ರಾಜ್ಯ ಸರ್ಕಾರದ ಭ್ರಷ್ಟಾಚಾರದ ಪರಿಯನ್ನು ಮಾಜಿ ಬಸವರಾಜ ಬೊಮ್ಮಾಯಿ ಬಿಚ್ಚಿಟ್ಟ ಪರಿ ಇದು.
ಭ್ರಷ್ಟಾಚಾರ ಪ್ರಕರಣಗಳ ತನಿಖೆ ನಡೆಸಬೇಕೆಂದರೆ 2013 ರಿಂದ 2023 ರ ವರೆಗಿನ ಎಲ್ಲ ಪ್ರಕರಣಗಳ ತನಿಖೆ ನಡೆಸಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Basavaraja Bommai ಆಗ್ರಹಿಸಿದ್ದಾರೆ.

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭ್ರಷ್ಟಾಚಾರ ನಿಯಂತ್ರಣಕ್ಕೆ‌ ಲೋಕಾಯುಕ್ತ ಇರುವಾಗ ಅದನ್ನು ನಿಷ್ಕ್ರೀಯಗೊಳಿಸಿ ಎಸಿಬಿ ರಚನೆ ಮಾಡಿದ್ದರು. ಭ್ರಷ್ಟಾಚಾರದಿಂದ ರಕ್ಷಣೆ ಪಡೆಯಲು ಎಸಿಬಿ ರಚನೆ ಮಾಡಿದ್ದರು ಅಂತ ಕೋರ್ಟ್ ಆದೇಶದಲ್ಲಿಯೇ ಇದೆ ಎಂದು ಹೇಳಿದರು.
ಭ್ರಷ್ಟಾಚಾರ ನಿಯಂತ್ರಣ ಮಾಡಲು 2013 ರಿಂದ 2023 ರ ವರೆಗಿನ ಎಲ್ಲ ಪ್ರಕರಣಗಳ ತನಿಖೆ ನಡೆಸಿ, ಈ ಸಮಯದಲ್ಲಿ ನಡೆದ‌ ಹಗರಣಗಳ ಬಗ್ಗೆ ಯಾರೇ ದೂರು ಕೊಟ್ಟರೂ ತನಿಖೆ ನಡೆಸಿ. ಹಲವಾರು ಸಂದರ್ಭದಲ್ಲಿ ನ್ಯಾಯಾಂಗ ಆಯೋಗದ ತನಿಖೆಗಳನ್ನು ನೋಡಿದ್ದೇವೆ. ಮುಕ್ತವಾದ ಸತ್ಯ ಹೊರಬೇಕೆಂದರೆ ನಮ್ಮ ಕಾಲದ ನಿಮ್ಮ ಕಾಲದ ಎರಡೂ ಹಗರಣ ಹೊರ ಬರಲಿ ಎಂದು ಆಗ್ರಹಿಸಿದರು.

ಹಪ್ತಾ ವಸೂಲಿಗೆ ಒತ್ತಡ
ಅಧಿಕಾರಿಗಳ‌ ಮೇಲೆ, ಕಾನ್ ಸ್ಟೇಬಲ್ ಗಳ ಮೇಲೆ ಒತ್ತಡ ಹೇರಿ ಹಪ್ತಾ ವಸೂಲಿ ಮಾಡಲಾಗುತ್ತಿದೆ. ಬೀದರ್ ನಲ್ಲಿ ಒಬ್ಬ ಏಜೆಂಟ್ ಹಪ್ತಾ ವಸೂಲಿ ಮಾಡಲಿಕ್ಕೆ ಇಟ್ಟುಕೊಂಡಿದ್ದಾರೆ. ಅವನು ಹಪ್ತಾ ವಸೂಲಿ ಮಾಡಿದರೂ ಮತ್ತೆ ಗಾಡಿ ನಿಲ್ಲಿಸಿ ಮತ್ತೆ ಹಪ್ತಾ ವಸೂಲಿ ಮಾಡುವಂತೆ ಕೊರವಿ ಎನ್ನುವ ಇನ್ಸ್ ಪೆಕ್ಟರ್ ಒತ್ತಡ ಹೇರಿದ್ದಾರೆ ಅಂತ ದೂರು ದಾಖಲಿಸಿದ್ದಾರೆ. ಎಫ್ ಐ ಆರ್‌ ಕೂಡ ಆಗಿದೆ.

ಕಲಬುರ್ಗಿಯಲ್ಲಿ ಹಿರಿಯ ಅಧಿಕಾರಿಗಳು ಹಪ್ತಾ ವಸೂಲಿ ಮಾಡುವಂತೆ ಒತ್ತಡ ಹೇರಿದ್ದಕ್ಕೆ ಕಾನ್ ಸ್ಟೇಬಲ್‌ ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ. ಯಾವ ಅಧಿಕಾರಿ ಒತ್ತಡ ಹೇರಿದ್ದರು ಅಂತ ಅವರ ಹೆಸರುಕೂಡ ಪೇದೆ ಹೇಳಿದ್ದಾರೆ. ಅವರ ಮೇಲೆ ಒತ್ತಡ ತಂದು ಹೇಳಿಕೆ ತಿರುಚುವ ಪ್ರಯತ್ನ ಕೂಡ ಮಾಡಲಾಗಿದೆ ಎಂದು ಆರೋಪಿಸಿದರು.
ವರ್ಗಾವಣೆ ದಂಧೆ
ವರ್ಗಾವಣೆ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಶಾಸಕರ ಭವನ, ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಜನ ತುಂಬಿಕೊಂಡಿದ್ದಾರೆ. ಇವರಿಂದ ಸ್ವಚ್ಚ ಆಡಳಿತ ನಿರೀಕ್ಷಿಸಲಾಗುತ್ತಾ. ವಿಧಾನಸೌಧದ ಸುತ್ತ ಜನವೋ ಜನ ತುಂಬಿ ತುಳುಕುತ್ತಿದೆ. ಎಲ್ಲರೂ ಫುಲ್ ಬಿಜಿಯಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಪೌರ ಕಾರ್ಮಿಕರ ಕಾಯಂ ಮಾಡಿ
ಪೌರ ಕಾರ್ಮಿಕರನ್ನು ಕಾಯಂ ಮಾಡುವ ಕೆಲಸ ನಮ್ಮ ಅವಧಿಯಲ್ಲಿ ಆರಂಭವಾಗಿತ್ತು. 43 ಸಾವಿರ ಪೌರ ಕಾರ್ಮಿಕರನ್ನು ನಾವು ಗುರುತಿಸಿದ್ದೇವೆ. ರಾಜ್ಯದ ಎಲ್ಲ ನಗರಗಳ ಪೌರ ಕಾರ್ಮಿಕರನ್ನು ಕಾಯಂಗೊಳಿಸಿ ಎಂದು ಸಲಹೆ ನೀಡಿದರು.
ಈ ಸರ್ಕಾರ ಪ್ರಾದೇಶಿಕ ಅಸಮಾನತೆ ನಿವಾರಣೆಗೆ ಯಾವುದೇ ಆದ್ಯತೆ‌ ನೀಡಿಲ್ಲ. ನಾವು ಕಲ್ಯಾಣ ಕರ್ನಾಟಕ‌ ಮಂಡಳಿಗೆ 5 ಸಾವಿರ‌ ಕೋಟಿ ಮೀಸಲಿಟ್ಟಿದ್ದೇವು ಅದನ್ನು ಮುಂದುವರೆಸಿರುವುದು ಸ್ವಾಗತ. ಕಿತ್ತೂರು ಕರ್ನಾಟಕ ಅಭಿವೃದ್ಧಿ ಗೆ ಮಂಡಳಿ ಮಾಡಿದ್ದೇವು. ಸರ್ಕಾರ ಬೋರ್ಡ್ ರಚನೆ ಮಾಡಬೇಕು ಇಲ್ಲದಿದ್ದರೆ ಹತ್ತರ ಕರ್ನಾಟಕ ಅಸಮಾನತೆ ಕೂಗು ಕೇಳಿ ಬರುತ್ತದೆ ಎಂದರು.

ಜಲ ಜೀವನ್ ಮಿಷನ್ ಅಡಿಯಲ್ಲಿ ನಾವು ಕಳೆದ‌ ಮೂರು ವರ್ಷದಲ್ಲಿ ಮನೆ ಮನೆಗೆ ನೀರು ಕೊಡುವ ಕೆಲಸ ಮಾಡಿದ್ದೇವೆ.  ಬಡವರಿಗೆ ಗ್ಯಾರೆಂಟಿ ಕೊಡುವುದಾಗಿ ಒಂದು ಕಡೆ ಹೇಳಿ‌ ಇನ್ನೊಂದು ಕಡೆ ವಿದ್ಯುತ್, ಅಬಕಾರಿ ದರ ಹೆಚ್ಚಳ ಮಾಡಿ ಜನರ ಮೇಲೆ ಭಾರ ಹಾಕುತ್ತಿದ್ದಾರೆ. ಸುಮ್ಮನೇ ಕೇಂದ್ರ ಸರ್ಕಾರದ‌ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದಾರೆ‌. ಕೇಂದ್ರದಿಂದ ಫಲಾನುಭವಿಗಳಿಗೆ ಬರುವ ನೇರ ನಗದು ಯೋಜನೆ ರಾಜ್ಯ ಸರ್ಕಾರದ‌ ಲೆಕ್ಕಕ್ಕೆ ಬರುವುದಿಲ್ಲ. ನಾವು ಸಾಲ ಮಾಡಿದ್ದರೂ, ಫಿಸಿಕಲ್ ರಿಸ್ಪಾನ್ಸಿಬಿಲಿಟಿ ಆ್ಯಕ್ಟ್ ವ್ಯಾಪ್ತಿಯ ಒಳಗೆ ಮಾಡಿದ್ದೇವು ಎಂದು ಹೇಳಿದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreBasavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಸವರಾಜ ಬೊಮ್ಮಾಯಿಬೆಂಗಳೂರು
Previous Post

ಕಾರ್ಮಿಕ ಭವನಕ್ಕಾಗಿ ಸದನದಲ್ಲಿ ದನಿ ಎತ್ತಿದ ಬೀದರ್ ದಕ್ಷಿಣ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ

Next Post

ಹಣೆಗೆ ಬಿಂದಿ ಧರಿಸಿದ್ದ ವಿದ್ಯಾರ್ಥಿನಿಗೆ ಶಿಕ್ಷಕಿ ಥಳಿತ: ಆತ್ಮಹತ್ಯೆ ಮಾಡಿಕೊಂಡ ಬಾಲಕಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಹಣೆಗೆ ಬಿಂದಿ ಧರಿಸಿದ್ದ ವಿದ್ಯಾರ್ಥಿನಿಗೆ ಶಿಕ್ಷಕಿ ಥಳಿತ: ಆತ್ಮಹತ್ಯೆ ಮಾಡಿಕೊಂಡ ಬಾಲಕಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಕ್ಕಳ ಹಲ್ಲಿನ ಆರೋಗ್ಯದ ಬಗ್ಗೆ ಗಮನವಿರಿಸಿ: ಡಾ. ಸೌಮ್ಯ

July 1, 2025

ಕಲಾತ್ಮಕತೆ ಪ್ರದರ್ಶಿಸುವ ಜಾಗತಿಕ ಗುಣಮಟ್ಟದ ಸಿನಿಮಾಗಳು ಅಗತ್ಯ: ಪ್ರೊ. ಶರತ್ ಅನಂತಮೂರ್ತಿ

July 1, 2025

ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ನೂತನ ರೈಲು | ಯಾವತ್ತು ಸಂಚಾರ? ಎಲ್ಲೆಲ್ಲಿ ನಿಲುಗಡೆ?

July 1, 2025

ಜು.2 : ಕುವೆಂಪು ವಿವಿ 38ನೇ ಸಂಸ್ಥಾಪನಾ ದಿನಾಚರಣೆ

July 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಕ್ಕಳ ಹಲ್ಲಿನ ಆರೋಗ್ಯದ ಬಗ್ಗೆ ಗಮನವಿರಿಸಿ: ಡಾ. ಸೌಮ್ಯ

July 1, 2025

ಕಲಾತ್ಮಕತೆ ಪ್ರದರ್ಶಿಸುವ ಜಾಗತಿಕ ಗುಣಮಟ್ಟದ ಸಿನಿಮಾಗಳು ಅಗತ್ಯ: ಪ್ರೊ. ಶರತ್ ಅನಂತಮೂರ್ತಿ

July 1, 2025

ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ನೂತನ ರೈಲು | ಯಾವತ್ತು ಸಂಚಾರ? ಎಲ್ಲೆಲ್ಲಿ ನಿಲುಗಡೆ?

July 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!