Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಸೋಲು-ಗೆಲುವು ಸಾಮಾನ್ಯ, ಪಕ್ಷ ಸಂಘಟನೆಯೇ ನಮ್ಮ ಗುರಿ: ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆ

September 7, 2021
in ಬೆಂಗಳೂರು ನಗರ
0 0
0
File Image

File Image

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಕಲಬುರಗಿ ಪಾಲಿಕೆಯಲ್ಲಿ ನಾಲ್ಕು ಸೀಟ್ ಗೆದ್ದಿದ್ದೇವೆ. ನಾಲ್ಕು ಸೀಟು ಬರುತ್ತೆ ಎಂದು ನಾನು ಅಂದುಕೊಂಡಿರಲಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅಭಿಪ್ರಾಯಪಟ್ಟರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಇಂದು ಜೆಪಿ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೆಚ್‌ಡಿಕೆ ಕ್ಷೇತ್ರಕ್ಕೆ ತಎರಳಿ ಪ್ರಚಾರ ಮಾಡಿದ್ದರು. ಎಲ್ಲಿಯೂ ಇಲ್ಲವೇ ಇಲ್ಲ ಅನ್ನುವ ಸ್ಥಿತಿ ಇಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಬೆಳಗಾವಿಯಲ್ಲಿ ನಮ್ಮ ಸ್ಥಿತಿ ಚೆನ್ನಾಗಿ ಇರಲಿಲ್ಲ. ಅಲ್ಲಿ ಬಿಜೆಪಿ ಸ್ವೀಪ್ ಮಾಡಿದೆ. ಕಾಂಗ್ರೆಸ್ ಬಗ್ಗೆ ಮಾತಾಡಲು ಹೋಗಲ್ಲ ಎಂದು ಹೇಳಿದರು.

ಹುಬ್ಬಳ್ಳಿ ಧಾರವಾಡದಲ್ಲಿ ಮೂರ್ನಾಲ್ಕು ಸೀಟ್ ನಿರೀಕ್ಷೆ ಮಾಡಿದ್ದೇವು. ಒಂದು ಸೀಟ್ ಬಂದಿದೆ. ರಾಜ್ಯಾದ್ಯಂತ ಸ್ಥಳೀಯ ಸಂಸ್ಥೆಗಳಲ್ಲಿ ಕೆಲ ಕಡೆ ಪೈಪೋಟಿ ಕೊಟ್ಟಿದ್ದೇವೆ. ಯಾರೂ ನಿರಾಶೆಯಾಗಬೇಕಿಲ್ಲ ಎಂದರು.


ನಾವು ಹೆಚ್ಚಿನ ಸದಸ್ಯತ್ವ ನೋಂದಣಿ ಬಗ್ಗೆ ಗಮನ ಕೊಡುತ್ತೇವೆ. ಪಕ್ಷ ಕಟ್ಟುವ ಕಡೆ ಹೆಚ್ಚು ಗಮನ ಕೊಡುತ್ತೇವೆ. ನಾನು ಮತ್ತು ಪಕ್ಷದ ಎಲ್ಲಾ ನಾಯಕರು ಒಳಗೊಂಡಂತೆ ಪಕ್ಷ ಕಟ್ಟುವ ಕೆಲಸಕ್ಕೆ ಆದ್ಯತೆ ಕೊಡುತ್ತೇವೆ. ಒಟ್ಟಾಗಿ ಐಕ್ಯತೆಯಿಂದ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ಯಪಡಿಸಿದರು.

ಸೋಲು- ಗೆಲುವು ಅಂತಾ ನೋಡಿ ಕುಳಿತುಕೊಳ್ಳಲು ಆಗಲ. ಸೋಲು-ಗೆಲುವು, ಸಿಹಿ-ಕಹಿ ನೋಡಿದ್ದೇವೆ ನಾವು. ಜಿ.ಟಿ.ದೇವೇಗೌಡ ದೂರ ಇದ್ದಾರೆ. ಆದ್ರೆ ಪಕ್ಷಕ್ಕೆ ಡ್ಯಾಮೇಜ್ ಆಗುವ ಹೇಳಿಕೆ ಕೊಟ್ಟಿಲ್ಲ. ನನಗೂ ಮಗನಿಗೂ ಟಿಕೆಟ್ ಕೊಡುವ ವಿಚಾರವಾಗಿ ಸಿದ್ದರಾಮಯ್ಯ ಜೊತೆ ಮಾತಾನಾಡಿದ್ದೀನಿ ಎಂದು ಹೇಳಿಕೊಂಡಿದ್ದಾರೆ. ಸಿದ್ದರಾಮಯ್ಯ ಹೈಕಮಾಂಡ್ ಗಮನಕ್ಕೆ ತರುವುದಾಗಿ ಹೇಳಿದ್ದಾರೆ ಎಂದು ಕೂಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ಜೆಡಿಎಸ್ ಪಕ್ಷಕ್ಕೆ ಡ್ಯಾಮೇಜ್ ಆಗುವ ಹೇಳಿಕೆ ಕೊಟ್ಟಿಲ್ಲ. ಹಾಗಾಗಿ ಕ್ರಮ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.


ಜಿ.ಟಿ. ದೇವೇಗೌಡ ಜೊತೆ ನಾನು ರಾಜಕೀಯ ಮಾತನಾಡಿಲ. ತಿರುಪತಿಗೆ ಹೋಗಿದ್ದಾಗ ಜಿ.ಟಿ.ದೇವೇಗೌಡ ಸಿಕ್ಕಿದ್ದರು. ಆಗ ನಾನೇ ನೋಡಿ ಕರೆದು ತಮಾಷೆ ಮಾಡಿದ್ದೆ. ನಿನ್ನ ದರ್ಶನ ಇಲ್ಲಿ ಆಯ್ತಲ್ಲಪ್ಪಾ ಎಂದಿದ್ದೆ. ಆಗ ನಿಮ್ಮ ದರ್ಶನ ಆಗಿದ್ದು ಖುಷಿ ಆಯ್ತು ಸರ್ ಅಂದಿದ್ರು ಅಷ್ಟೇ. ಯಾವುದೇ ರಾಜಕೀಯ ಮಾತುಕತೆ ಆಗಿಲ ಎಂದರು.

ಕೋಲಾರ ಶಾಸಕ ಶ್ರೀನಿವಾಸ್ ಗೌಡ ಕಾಂಗ್ರೆಸ್ ಜೊತೆ ಸೇರಿ ಪಕ್ಷಕ್ಕೆ ಡ್ಯಾಮೇಜ್ ಆಗುವ ರೀತಿ ಮಾತಾಡಿದ್ದರೆ ಅವರ ವಿರುದ್ಧ ರಾಜ್ಯಾಧ್ಯಕ್ಷರು ಕ್ರಮ ತೆಗೆದುಕೊಳ್ಳುತ್ತಾರೆ. ಕೋಲಾರ ವಿಚಾರದಲ್ಲಿ ಸಹಿಸಲು ಆಗಲ್ಲ. ಕೀಳಾಗಿ ಮಾತನಾಡಿದ್ದರೆ ಕ್ರಮ ಅನಿವಾರ್ಯವಾಗಿದೆ. ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.


ಕಲಬುರಗಿ ಪಾಲಿಕೆಯಲ್ಲಿ ಅಧಿಕಾರ:
ಮಲ್ಲಿಕಾರ್ಜುನ ಖರ್ಗೆ ನನ್ನ ಬಳಿ ಮಾತಾಡಿದ್ದಾರೆ. ಕುಮಾರಸ್ವಾಮಿ ಜೊತೆಯೂ ಚರ್ಚಿಸಿದ್ದಾರೆ. ಆದರೆ ಸ್ಥಳೀಯ ಮುಖಂಡರ ಅಭಿಪ್ರಾಯ ಪಡೆಯದೇ ನಾವೇ ತೀರ್ಮಾನ ಮಾಡಬಾರದು ಎಂದು ಕುಮಾರಸ್ವಾಮಿಗೆ ಸೂಚಿಸಿದ್ದೇನೆ. ಬಿಜೆಪಿ ಅವರು ನನ್ನ ಜೊತೆ ಯಾರೂ ಮಾತಾನಾಡಿಲ. ಖರ್ಗೆ ಅವರು ಪಕ್ಷದವರನ್ನೇ ಸಂಪರ್ಕಿಸಿ ಮಾತಾಡಿದ್ದಾರೆ ಅನಿಸುತ್ತೆ. ಸಿದ್ದರಾಮಯ್ಯ, ಡಿಕೆಶಿ, ಖರ್ಗೆ ಅವರು ಕೂತು ಮಾತಾಡ್ತಾರೆ ನೋಡೋಣ ಎಂದರು.

ಬಸವರಾಜ ಬೊಮ್ಮಾಯಿ ಅವರು ಕುಮಾರಸ್ವಾಮಿ ಜೊತೆ ಮಾತಾಡಿರಬಹುದು, ನನ್ನ ಜೊತೆ ಬಿಜೆಪಿಯ ಯಾವ ನಾಯಕರು ಮಾತನಾಡಿಲ್ಲ ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bangaloreformer PM DevegowdaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState News‌ಬೆಂಗಳೂರು:ಮಾಜಿ ಪ್ರಧಾನಿ ದೇವೇಗೌಡ
Previous Post

ಸಿಲಿಂಡರ್ ಸ್ಫೋಟ: ಶಾಸಕ ಹಾಲಪ್ಪ ಭೇಟಿ, ಪರಿಶೀಲನೆ

Next Post

ನಿಫಾ ವೈರಸ್ ಸೋಂಕು ನಿಯಂತ್ರಿಸಲು ಮುಂಜಾಗೃತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File image

ನಿಫಾ ವೈರಸ್ ಸೋಂಕು ನಿಯಂತ್ರಿಸಲು ಮುಂಜಾಗೃತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!