Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ನಿಮ್ಮ ಅನ್ನ ಭಾಗ್ಯಕ್ಕೆ ಅಕ್ಕಿ ಕೊಡ್ತೀವಿ ಅಂತ ಕೇಂದ್ರ ಸರ್ಕಾರ ಹೇಳಿತ್ತಾ? ಮಾಜಿ ಸಿಎಂ ಬೊಮ್ಮಾಯಿ ಕಿಡಿ

July 12, 2023
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಗ್ಯಾರೆಂಟಿ ಯೋಜನೆಗಳ ಜಾರಿಯಲ್ಲಿ ನುಡಿದಂತೆ ನಡೆಯದ ಕವಲು ದಾರಿಯಲ್ಲಿ ಸರ್ಕಾರ ನಡೆಯುತ್ತಿದ್ದು, ಒಂದೇ ತಿಂಗಳಲ್ಲಿ ಅಪಖ್ಯಾತಿಗೆ ಒಳಗಾದ ಸರ್ಕಾರ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Basavaraja Bommai ಆರೋಪಿಸಿದ್ದಾರೆ.

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಂಚ ಗ್ಯಾರಂಟಿ ಜಾರಿಗೊಳಿಸುವಲ್ಲಿ ಗೊಂದಲ ಇದೆ. ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಅಂತ ಆರೋಪ ಮಾಡಿದ್ದೀರಿ, ಎಫ್‌ಸಿ‌ಐ ಅಧಿಕಾರಿಗೆ ಒಂದು ರಾಜ್ಯಕ್ಕೆ ಅಕ್ಕಿ ಕೊಡುವ ಅಧಿಕಾರ ಇಲ್ಲ. ನೀವು ಕೇಂದ್ರ ಸರ್ಕಾರದ ಜತೆ ಮಾತಾಡಬೇಕಿತ್ತು ಅಷ್ಟಕ್ಕೂ ಕೇಂದ್ರ ಸರ್ಕಾರ ನಿಮ್ಮ ಅನ್ನ ಭಾಗ್ಯಕ್ಕೆ ಅಕ್ಕಿ ಕೊಡ್ತೀವಿ ಅಂತ ಹೇಳಿತ್ತಾ ? ಕೇಂದ್ರದ ಜೊತೆಗೆ ಇದರ ಬಗ್ಗೆ ಚರ್ಚೆ ಮಾಡಿದ್ದಿರಾ ಎಂದು ಪ್ರಶ್ನಿಸಿದರು.
ಮಾನ್ಸೂನ್ ಕಾರಣದಿಂದ ಅಕ್ಕಿ ಅಲಭ್ಯತೆ ಇದೆ, ಹಾಗಾಗಿ ಕೇಂದ್ರ ಅಕ್ಕಿ ಕೊಡಕ್ಕಾಗಿಲ್ಲ ಪಂಜಾಬ್‌ ಸರ್ಕಾರ ಅಕ್ಕಿ ಕೊಡಲು ತಯಾರಾಗಿದ್ದರು, ಆಂಧ್ರಪ್ರದೇಶ, ಛತ್ತೀಸ್‌ಗಡ ಸರ್ಕಾರಗಳು ಸಹಾಯ ಮಾಡಲು ಮುಂದಾಗಿದ್ದವು. ತೆಲಂಗಾಣ ಸರ್ಕಾರ ಭತ್ತ ಕೊಡಲು ಸಿದ್ದರಿದ್ದರು. ನಿಮಗೆ ಜನರಿಗೆ ಅಕ್ಕಿ ಕೊಡುವ ಇಚ್ಛಾಶಕ್ತಿ ಇಲ್ಲ. ಈಗ ದುಡ್ಡು ಕೊಡಲು ಮುಂದಾಗಿದ್ದೀರಾ, ಜನರು ಹಣ ತಿಂತಾರಾ ಅಂತ ಸಿಎಂ ಕೇಳಿದ್ದಾರೆ. ಸರ್ಕಾರ 5 ಕೆಜಿ ಅಕ್ಕಿ ಬದಲು 170 ರೂ. ನೀಡುವುದು ಒಬ್ಬ ಬಡ ಮಹಿಳೆಯ ಅರ್ಧ ದಿನದ ಕೂಲಿಗೆ ಸಮವಾಗಿದೆ ಎಂದು ಹೇಳಿದರು.

ಅಕ್ಕಿ ಕೊಡುವುದು ಹೊಸತೇನಲ್ಲ
ಪಡಿತರ ವ್ಯವಸ್ಥೆ ಸ್ವಾತಂತ್ರ್ಯ ಬಂದಾಗಿನಿಂದಲೂ‌ ಇದೆ. ಇಂಗ್ಲೆಂಡಿನ ಆಡಳಿತದ ಕಾಲದಿಂದಲೇ ಪಡಿತರ ಕೊಡುವ ವ್ಯವಸ್ಥೆ ಇತ್ತು. ಆಗ ದುಡ್ಡು ತೆಗೆದುಕೊಂಡು ಪಡಿತರ ಕೊಡುತ್ತಿದ್ದರು. ಅಕ್ಕಿ, ಸಕ್ಕರೆ, ಗೊಧಿ ಕೊಡುತ್ತಿದ್ದರು.

ಆ ಮೇಲೆ ಆಹಾರ ಭದ್ರತಾ ಕಾಯ್ದೆ ಬಂದ ನಂತರ ಪಡಿತರ ವ್ಯವಸ್ಥೆಯನ್ನು ಕಾನೂನು ವ್ಯಾಪ್ತಿಗೆ ತರಲಾಯಿತು. ಮೊದಲು ಕೇಂದ್ರ ಸರ್ಕಾರ 3 ರೂ. ಗೆ ಕೊಡಲಾಗುತ್ತಿತ್ತು. ಕೊರೊನಾ ಸಂದರ್ಭದಲ್ಲಿ ಕೇಂದ್ರ ಸರ್ಕಾರ 5 ಕೆಜಿ ಉಚಿತವಾಗಿ ಕೊಡುತ್ತಿದೆ. ಈಗ ಹೆಚ್ಚಿಗೆ ಕೊಡಲು ರಾಜ್ಯ ಸರ್ಕಾರ ಕೊಡಬೇಕಿದೆ. ನಮ್ಮ ಸರ್ಕಾರದ ಅವಧಿಯಲ್ಲೂ 10 ಕೆಜಿ ಕೊಡುತ್ತಿದ್ದೇವು. ಪಡಿತರ ಅಕ್ಕಿ ಕಾಳ ಸಂತೆಯಲ್ಲಿ ನಿರಂತರವಾಗಿ ಮಾರಾಟವಾಗುತ್ತಿವೆ. ಹೆಚ್ಚು ಅಕ್ಕಿ ಕೊಟ್ಟಷ್ಟು ಕಾಳ ಸಂತೆಕೋರರಿಗೆ ಉತ್ತೇಜನ ನೀಡಿದಂತಾಗಬಾರದು. ಪಡಿತರ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟಾವಾಗುತ್ತಿರುವುದಕ್ಕೆ ಕಾಲ ಕಾಲಕ್ಕೆ ಪ್ರಕರಣಗಳು ದಾಖಲಾಗುತ್ತಿರುವುದೇ ಸಾಕ್ಷಿ. ಅದರಿಂದ ಒಬ್ಬ ಐಎಎಸ್ ಅಧಿಕಾರಿ ಸಾವಿಗೀಡಾಗಿದ್ದಾರೆ.
ಅಷ್ಟೊಂದು ಅಕ್ಕಿ ಕೊಡುವ ಬದಲು ರಾಗಿ‌ಜೋಳ ನೀಡಿದರೆ ನಮ್ಮ ರೈತರಿಗೆ ಅನುಕೂಲವಾಗುತ್ತದೆ. ಆರೋಗ್ಯಕ್ಕೂ ಒಳ್ಳೆಯದಾಗುತ್ತದೆ ಎಂದು ಸಲಹೆ ನೀಡಿದರು.

ಜಾರಿಯಾಗದ ಯುವನಿಧಿ
ಯುವನಿಧಿ ಯೋಜನೆ ಪದವಿ ಮುಗಿಸಿ ಆರು ತಿಂಗಳು ಉದ್ಯೋಗ ಸಿಗದವರಿಗೆ ನೀಡುವುದಾಗಿ ಹೇಳುತ್ತಾರೆ. ಪದವಿ‌ಮುಗಿಸಿ ಎರಡು ಮೂರು ವರ್ಷ ಕಳೆದರೂ ಉದ್ಯೋಗ ಸಿಗದವರಿಗೆ ಯುವನಿಧಿ ನೀಡಿದ್ದರೆ ಅನುಕೂಲ ಆಗುತ್ತಿತ್ತು. ಯುವಕರನ್ನು ದಾರಿ ತಪ್ಪಿಸುವ ಕೆಲಸ ಮಾಡಿದ್ದಿರಿ.

ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ 200 ಯುನಿಟ್ ವಿದ್ಯುತ್ ಉಚಿತ ಕೊಡುವುದಾಗಿ ಹೇಳಿ, ಈಗ ವಾರ್ಷಿಕ ಬಳಕೆಯ ಸರಾಸರಿ ಮೇಲೆ ಹತ್ತು ಪರ್ಸೆಂಟ್ ಹೆಚ್ಚಿಗೆ ನೀಡುವುದಾಗಿ‌ ಹೇಳುತ್ತಿದ್ದೀರಿ. ಗ್ರಾಮೀಣ ಮಹಿಳೆಯರಿಗೆ ಉತ್ತಮ ಜೀವನ ನಡೆಸಲು ಅವಕಾಶ ಕಲ್ಪಿಸಬಾರದೇ ಅವರಿಗೆ ಉಚಿತ ವಿದ್ಯುತ್ ನಿಂದ ಬೇರೆ ಬೇರೆ ಕೆಲಸಗಳಿಗೆ ಅನೂಕೂಲ ಆಗುತ್ತಿರಲಿಲ್ಲವೇ , ನಗರದ ಮಹಿಳೆಯರೂ ಮಾತ್ರ ಉತ್ತಮ ಜೀವನ ನಡೆಸಬೇಕಾ, ಹಳ್ಳಿ ಮಹಿಳೆಯರು ಹೊಗೆ ಕುಡಿತಾ ಇರಬೇಕಾ ಎಂದು ಪ್ರಶ್ನಿಸಿದರು.
ಈ ಮಧ್ಯೆ ಕರೆಂಟ್ ದರ ಹೆಚ್ಚಳ ಮಾಡಿ ಜನರಿಗೆ ಭಾರ ಹಾಕಿದ್ದಾರೆ. ಗೃಹಜ್ಯೋತಿ ಯೋಜನೆ ಅನಷ್ಠಾನದಲ್ಲಿ ನುಡಿದಂತೆ ನಡೆದಿಲ್ಲ. ಗೃಹ ಲಕ್ಷ್ಮೀ ಯೋಜನೆಯಲ್ಲಿ ಅತ್ತೆ ಸೊಸೆಗೆ ಜಗಳ ಹಚ್ಚುವ ಕೆಲಸ ಮಾಡಿದ್ದಾರೆ. ಗೃಹಲಕ್ಷ್ಮೀಗೆ ಗ್ರಹಣ‌ ಹಿಡಿದಿದೆ.

ಹೆಣ್ಣು ಮಕ್ಕಳಿಗೆ ಬಸ್ ಪಾಸ್ ವ್ಯವಸ್ಥೆ ಮಾಡಿದ್ದಾರೆ. ಅದರ ಆವಾಂತರ ಎಲ್ಲರೂ ನೋಡಿದ್ದೇವೆ. ಪುರುಷರಿಗೂ ಮಹಿಳೆಯರ ಟಿಕೆಟ್ ಕೊಟ್ಟು ಕಾರ್ಪೊರೇಷನ್ ಹೆಚ್ಚಿನ ಹಣ ಪಡೆಯಲು ಪ್ರಯತ್ನ ನಡೆದಿದೆ. ಈ ಮಿಸ್ ಯೂಸ್ ತಪ್ಪಿಸಲು ಏನು ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದರು.

Also read: ಹಣೆಗೆ ಬಿಂದಿ ಧರಿಸಿದ್ದ ವಿದ್ಯಾರ್ಥಿನಿಗೆ ಶಿಕ್ಷಕಿ ಥಳಿತ: ಆತ್ಮಹತ್ಯೆ ಮಾಡಿಕೊಂಡ ಬಾಲಕಿ

ಹಳ್ಳಿಗಳಲ್ಲಿ ಶಾಲೆ, ಆರೋಗ್ಯ ಸೇವೆ ಅಗತ್ಯವಿದೆ. ಉದ್ಯೋಗ ಸೃಷ್ಟಿ ಮಾಡಬೇಕು. ನಮ್ಮ ಅವಧಿಯಲ್ಲಿ ವಾರ್ಷಿಕ 6 ಲಕ್ಷ‌ 36 ಸಾವಿರ ಉದ್ಯೊಗ ಸೃಷ್ಟಿಯಾಗಿದೆ. ಗ್ಯಾರೆಂಟಿ ಯೋಜನೆಗಳಿಗೆ ವಾರ್ಷಿಕ 52 ಸಾವಿರ ಕೋಟಿ ಹೆಚ್ಚುವರಿ ಹಣ ಸಂಗ್ರಹ ಮಾಡಬೇಕು.ಇದು ಪ್ರತಿ ವರ್ಷ 52 ಸಾವಿರ ಕೋಟಿ ಹಣ ಸಂಗ್ರಹ ಮಾಡಬೇಕು. ಈ ಹಿನ್ನೆಲೆಯಲ್ಲಿ ಕೃಷ್ಣಾ, ಕಾವೇರಿ, ಮೇಕೆದಾಟು ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಆಗುವುದಿಲ್ಲ. ನೀರಾವರಿ ಯೋಜನೆಗಳಿಗೆ ಇದರಿಂದ ದೊಡ್ಡ ಹೊಡೆತ ಬೀಳುತ್ತದೆ ಎಂದು ಹೇಳಿದರು.
ನಮ್ಮ ಯೋಜನೆಗಳ ಬದಲಾವಣೆ
ಶಿಕ್ಷಣದ ಬಗ್ಗೆ ಬಹಳ ಮಾತನಾಡುತ್ತಾರೆ. ನಾವು ಒಂದೇ ವರ್ಷ 8 ಸಾವಿರ ಶಾಲೆಗಳ ನಿರ್ಮಾಣಕ್ಕೆ ಆದೇಶ ಮಾಡಿದ್ದೇವೆ. ಮೂರು ವರ್ಷದಲ್ಲಿ 24 ಸಾವಿರ ಶಾಲಾ‌ ಕಟ್ಟಡ ನಿರ್ಮಾಣ ಮಾಡುವ ಗುರಿ‌ ಇತ್ತು. ನೀವು ನಮ್ಮ ಕಾರ್ಯಕ್ರಮದ ಬಗ್ಗೆ ಮಾತನಾಡಿದ್ದೀರಿ ಹೊಸದಾಗಿ ಶಾಲಾ ಕಟ್ಟಡ‌ನಿರ್ಮಾಣ ಮಾಡುವ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಇನ್ನು ಶಿಕ್ಷಣದಲ್ಲೂ ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಲು ಐಟಿಐಗಳನ್ನು ಮೇಲ್ದರ್ಜೆಗೆ ಏರಿಸಿದ್ದೇವು. ನೀವು ಅವುಗಳನ್ನು ಕೈ ಬಿಟ್ಟೀದ್ದೀರಿ.

ಮಕ್ಕಳು ಮುಕ್ತವಾಗಿ ಅಧ್ಯಯನ ಮಾಡಲು ಎನ್ ಇಪಿ ಜಾರಿ ಮಾಡಿದ್ದೇವು. ನಿವು ಅದನ್ನು ಬದಲಾವಣೆ ಮಾಡಿದ್ದೀರಿ, ನಾವು ಮಾಡಿದ್ದನ್ನೆಲ್ಲ ಬದಲಾವಣೆ ಮಾಡಲಿಕ್ಕೆ ನೀವು ಬಂದಿದ್ದರೆ ಮಾಡಿ, ಆದರೆ, ನೀತಿಗಳನ್ನು ಮುಂದುವರೆಸಿಕೊಂಡು ಹೋಗಬೇಕಾಗುತ್ತದೆ ಎಂದು ಹೇಳಿದರು.

ರಾಜ್ಯಪಾಲಯ ಭಾಷಣ ನೋಡಿದರೆ ಸರ್ಕಾರ‌ ಕವಲು ದಾರಿಯಲ್ಲಿದೆ ಅನಿಸುತ್ತಿದೆ. ವಿದ್ಯಾನಿಧಿ ಯೋಜನೆಯಿಂದ ಸುಮಾರು 8 ಲಕ್ಷ ರೈತರ ಮಕ್ಕಳಿಗೆ ಅನುಕೂಲವಾಗುತ್ತಿತ್ತು. ರೈತರಿಗೆ ಬಿತ್ತನೆಗೆ ಅನುಕೂಲವಾಗಲು 10 ಸಾವಿರ ರೂ. ನೀಡುವ ಭೂ ಸಿರಿ ಯೋಜನೆ‌ ಇತ್ತು ಅದನ್ನು ಕೈ ಬಿಟ್ಟಿದ್ದೀರಿ. ರೈತರಿಗೆ ಅನ್ಯಾಯ ಮಾಡುವುದು ನಿಮ್ಮದು ಯಾವ ರೀತಿಯ ರೈತಪರ ಸರ್ಕಾರ ಎಂದು ಪ್ರಶ್ನಿಸಿದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited 

Tags: BangaloreBasavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಸವರಾಜ ಬೊಮ್ಮಾಯಿಬೆಂಗಳೂರು
Previous Post

ಹಣೆಗೆ ಬಿಂದಿ ಧರಿಸಿದ್ದ ವಿದ್ಯಾರ್ಥಿನಿಗೆ ಶಿಕ್ಷಕಿ ಥಳಿತ: ಆತ್ಮಹತ್ಯೆ ಮಾಡಿಕೊಂಡ ಬಾಲಕಿ

Next Post

ತಪಾಸಣೆ ವೇಳೆ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಪ್ರಕರಣದಲ್ಲಿ ಜಿಲ್ಲಾಧಿಕಾರಿಯೇ ಆರೋಪಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತಪಾಸಣೆ ವೇಳೆ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಪ್ರಕರಣದಲ್ಲಿ ಜಿಲ್ಲಾಧಿಕಾರಿಯೇ ಆರೋಪಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಕ್ಕಳ ಹಲ್ಲಿನ ಆರೋಗ್ಯದ ಬಗ್ಗೆ ಗಮನವಿರಿಸಿ: ಡಾ. ಸೌಮ್ಯ

July 1, 2025

ಕಲಾತ್ಮಕತೆ ಪ್ರದರ್ಶಿಸುವ ಜಾಗತಿಕ ಗುಣಮಟ್ಟದ ಸಿನಿಮಾಗಳು ಅಗತ್ಯ: ಪ್ರೊ. ಶರತ್ ಅನಂತಮೂರ್ತಿ

July 1, 2025

ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ನೂತನ ರೈಲು | ಯಾವತ್ತು ಸಂಚಾರ? ಎಲ್ಲೆಲ್ಲಿ ನಿಲುಗಡೆ?

July 1, 2025

ಜು.2 : ಕುವೆಂಪು ವಿವಿ 38ನೇ ಸಂಸ್ಥಾಪನಾ ದಿನಾಚರಣೆ

July 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಕ್ಕಳ ಹಲ್ಲಿನ ಆರೋಗ್ಯದ ಬಗ್ಗೆ ಗಮನವಿರಿಸಿ: ಡಾ. ಸೌಮ್ಯ

July 1, 2025

ಕಲಾತ್ಮಕತೆ ಪ್ರದರ್ಶಿಸುವ ಜಾಗತಿಕ ಗುಣಮಟ್ಟದ ಸಿನಿಮಾಗಳು ಅಗತ್ಯ: ಪ್ರೊ. ಶರತ್ ಅನಂತಮೂರ್ತಿ

July 1, 2025

ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ನೂತನ ರೈಲು | ಯಾವತ್ತು ಸಂಚಾರ? ಎಲ್ಲೆಲ್ಲಿ ನಿಲುಗಡೆ?

July 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!