Friday, May 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಗೋ ವಧೆ ಮಾಡುವವರ ವಿರುದ್ದ ಶಿಸ್ತು ಕ್ರಮ: ಸಚಿವ ಪ್ರಭು ಚವ್ಹಾಣ್ ಎಚ್ಚರಿಕೆ

July 7, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಬಕ್ರೀದ್ ಹಬ್ಬದ Bakrid ಸಮಯದಲ್ಲಿ ಜಾನುವಾರು ಬಲಿ ನೀಡುವ ಬದಲಾಗಿ ಅವುಗಳನ್ನು ನಾವೆಲ್ಲೆರೂ ಸಂರಕ್ಷಣೆ ಮಾಡೋಣ ಎಂದು ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ Minister Prabhu Chouhan ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ರಾಜ್ಯದಿಂದ ಹೊರಗಡೆ ಅಥವಾ ಹೊರ ರಾಜ್ಯದಿಂದ ನಮ್ಮ ರಾಜ್ಯಕ್ಕೆ ಯಾವುದೇ ಮಾರ್ಗದಿಂದ ಅಕ್ರಮ ಗೋವುಗಳು ಮತ್ತು ಗೋಮಾಂಸ ಸಾಗಿಸುವುದರ ಮೇಲೆ ಪಶುಸಂಗೋಪನೆ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಹದ್ದಿನ ಕಣ್ಣಿಟ್ಟು, ಗೋಹತ್ಯೆ ತಡೆಗಟ್ಟುವಲ್ಲಿ ಸಕ್ರೀಯರಾಗಿರುವಂತೆ ಅಧಿಕಾರಿಗಳಿಗೆ ಸಚಿವ ಪ್ರಭು ಚವ್ಹಾಣ್ ಸೂಚನೆ ನೀಡಿದ್ದಾರೆ.
ಸಾಮಾನ್ಯವಾಗಿ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಬಲಿ ಕೊಡುವ ಸಂಪ್ರದಾಯವಿದ್ದು, ಇದಕ್ಕಾಗಿ ಜಾನುವಾರುಗಳಾದ ಗೋವು, ಹಸು, ಎತ್ತು,‌ ಕರು, ಒಂಟೆಗಳ ಸಹ ಬಳಕೆ ಮಾಡಲಾಗುತ್ತದೆ. ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಗೋಹತ್ಯೆ ನಿಷೇಧ ಅನುಷ್ಠಾನ ಆಗಿರುವುದರಿಂದ ಗೋವುಗಳ ಹತ್ಯೆ ಯಾವುದೇ ಕಾರಣಕ್ಕೂ ನಡೆಯದಂತೆ ಜಾಗೃತೆ ವಹಿಸಲು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ತಿಳಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ಗಡಿ ಭಾಗಗಳಲ್ಲಿ ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಿ, ಗೋಹತ್ಯೆ ನಿಷೇಧ ಕಾಯ್ದೆಯ ಉಲ್ಲಂಘನೆ ಆಗದಂತೆ ಜಾಗೃತೆ ವಹಿಸಬೇಕು. ಗೋಹತ್ಯೆ ಮಾಡುವುದು ಕಂಡು ಬಂದರೆ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಎಫ್.ಐ.ಆರ್ ದಾಖಲಿಸಿ, ತಪಿತಸ್ಥರ ವಿರುದ್ಧ ಕಠಿಣ ಕೈಗೊಳ್ಳಲಾಗುವುದು. ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020ರಡಿ ಗೋಹತ್ಯೆಗಾಗಿ ಜಾನುವಾರು ಮಾರಾಟ ಮಾಡುವುದು ಮತ್ತು ಕೊಂಡುಕೊಳ್ಳುವವರ ವಿರುದ್ಧ ಪ್ರಕರಣ ದಾಖಲಿಸಬಹುದಾಗಿದ್ದು, ಈ ಬಗ್ಗೆ ಸಾರ್ವಜನಿಕರು ಜಾಗೃತೆ ವಹಿಸಬೇಕು ಎಂದು ಸಚಿವ ಪ್ರಭು ಚವ್ಹಾಣ್ ಮನವಿ ಮಾಡಿದ್ದಾರೆ.
ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾವಾರು ಜವಾಬ್ದಾರಿ ನೀಡಲಾಗಿದ್ದು, ಅವರಿಗೆ ಸಂಬಂಧಪಟ್ಟ ಪ್ರದೇಶದಲ್ಲಿ ಗೋಹತ್ಯೆ ನಡೆಯುವುದು ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಭು ಚವ್ಹಾಣ್ ಎಚ್ಚರಿಕೆ ನೀಡಿದ್ದಾರೆ.

Also read: ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಚಿರಸ್ಥಾಯಿ: ಸಿಎಂ ಬೊಮ್ಮಾಯಿ

ಬೆಂಗಳೂರು ನಗರ‌ ಜಿಲ್ಲಾ ವ್ಯಾಪ್ತಿಯಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಗೋಹತ್ಯೆ ತಡೆಗಟ್ಟಲು ಬಿಬಿಎಂಪಿ ವಲಯ ಹಾಗೂ ನಗರ ಜಿಲ್ಲೆಯ ತಾಲ್ಲೂಕುಗಳಲ್ಲಿ ಟಾಸ್ಕ್ ಪೋರ್ಸ್ ನೇಮಕ ಮಾಡಲಾಗಿದ್ದು, ಜಾನುವಾರುಗಳ (ಗೋವು, ಹಸು, ಎತ್ತು,‌ ಹೋರಿ, ಕರು, ಒಂಟೆಗಳು ಮತ್ತು ಹದಿಮೂರು ವರ್ಷದ ಎಮ್ಮೆ-ಕೋಣ ಒಳಗೊಂಡಂತೆ) ವಧೆ ಮಾಡುವುದು ಕಂಡು ಬಂದರೆ ಕೂಡಲೇ ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಸಚಿವ ಪ್ರಭು ಚವ್ಹಾಣ್ ಎಚ್ಚರಿಕೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BakridBangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister Prabhu ChouhanNewsinKannadaNewsKannadaState Newsಬಕ್ರೀದ್ ಹಬ್ಬಬೆಂಗಳೂರುಸಚಿವ ಪ್ರಭು ಬಿ. ಚವ್ಹಾಣ್
Previous Post

ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಚಿರಸ್ಥಾಯಿ: ಸಿಎಂ ಬೊಮ್ಮಾಯಿ

Next Post

ಗಮನಿಸಿ! ಜು.8ರಂದು ಶಿವಮೊಗ್ಗದ ಹೊಸಮನೆ, ಶರಾವತಿ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಗಮನಿಸಿ! ಜು.8ರಂದು ಶಿವಮೊಗ್ಗದ ಹೊಸಮನೆ, ಶರಾವತಿ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪಾಕ್ ದಾಳಿ ವಿಫಲ | ವೈಮಾನಿಕ ದಾಳಿ ನಡೆಸಿ ಭಾರತ ದಿಟ್ಟ ಉತ್ತರ

May 9, 2025

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025

ಹಾವೇರಿ | ನಿಂತಿದ್ದ ಲಾರಿಗೆ ಕಾರು ಡಿಕ್ಕಿ | 6 ಜನರು ಸ್ಥಳದಲ್ಲೇ ಸಾವು

May 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪಾಕ್ ದಾಳಿ ವಿಫಲ | ವೈಮಾನಿಕ ದಾಳಿ ನಡೆಸಿ ಭಾರತ ದಿಟ್ಟ ಉತ್ತರ

May 9, 2025

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!