Sunday, July 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ವೈದ್ಯರ ಮಾರ್ಗದರ್ಶನ ಇಲ್ಲದೇ ಮನೆಯಲ್ಲೇ ರೆಮ್ ಡಿಸಿವಿರ್ ಪಡೆಯಬಾರದು: ಸಚಿವ ಡಾ.ಕೆ.ಸುಧಾಕರ್

April 29, 2021
in ಬೆಂಗಳೂರು ನಗರ
0 0
0
File Photo

File Photo

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಆಪ್ತಮಿತ್ರ ಸಹಾಯವಾಣಿಯ ಮೂಲಕ ಎಲ್ಲ ಕೋವಿಡ್ ರೋಗಿಗಳಿಗೆ ಕರೆ ಮಾಡಿ ಸೂಕ್ತ ಮಾರ್ಗದರ್ಶನ ನೀಡಲು ಸಿದ್ಧತೆ ನಡೆದಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಪಾಸಿಟಿವ್ ಆದ ರೋಗಿಗಳಿಗೆ 3-4 ಗಂಟೆಗಳೊಳಗೆ ಆಪ್ತಮಿತ್ರದ ಮೂಲಕ ಕರೆ ಮಾಡಲಾಗುವುದು. ವೈದ್ಯಕೀಯ ಹಿನ್ನೆಲೆ ಇರುವ ತಜ್ಞರು, ಪದವೀಧರರು ಕರೆ ಮಾಡಿ ಮಾರ್ಗದರ್ಶನ ನೀಡುತ್ತಾರೆ. ರೋಗ ಲಕ್ಷಣ ಇರುವವರಿಗೆ ಇತರೆ ಸಹ-ಅಸ್ವಸ್ಥತೆ, ದೇಹಸ್ಥಿತಿ ಮೊದಲಾದವುಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ. ನಂತರ ಅವರಿಗೆ ಮನೆ ಆರೈಕೆ, ಕೋವಿಡ್ ಕೇರ್ ಸೆಂಟರ್ ಅಥವಾ ಆಸ್ಪತ್ರೆ ಸೇರಿಸುವ ಬಗ್ಗೆ ನಿರ್ಧರಿಸಲಾಗುತ್ತದೆ. ಕೆಲವರು ಫೋನ್ ಗೆ ಸಿಗುವುದಿಲ್ಲ. ಅವರನ್ನು ಪ್ರತ್ಯೇಕವಾಗಿ ಸಂಪರ್ಕಕ್ಕೆ ಸಿಗದವರು ಎಂದು ಗುರುತಿಸಿ, ಪೊಲೀಸರಿಗೆ ಮಾಹಿತಿ ನೀಡಲಾಗುತ್ತದೆ. ಬಳಿಕ ಪೊಲೀಸರು ಸಂಪರ್ಕ ಪತ್ತೆ ಮಾಡುತ್ತಾರೆ. ಬೆಂಗಳೂರಿನ ಪ್ರತಿ ವಲಯದಲ್ಲಿ ಸಹಾಯವಾಣಿ ಸಿಬ್ಬಂದಿ ಇದ್ದು, ಅವರು ಮಾಹಿತಿ ಪಡೆಯುತ್ತಾರೆ ಎಂದು ವಿವರಿಸಿದರು.

ಸಹಾಯವಾಣಿ ಮೂಲಕ ಪ್ರತಿಯೊಬ್ಬ ಸೋಂಕಿತ ವ್ಯಕ್ತಿಗೂ ತ್ವರಿತವಾಗಿ ಮತ್ತು ಸಮರ್ಪಕವಾಗಿ ಮಾರ್ಗದರ್ಶನ ನೀಡಲು 6-8 ಸಾವಿರ ಸಿಬ್ಬಂದಿ ಬೇಕಾಗುತ್ತದೆ. ಇದಕ್ಕೆ ಖಾಸಗಿ ಕಂಪನಿಗಳ ಸಹಕಾರ ಪಡೆಯಲು ಯತ್ನಿಸಲಾಗಿದೆ. 8-10 ನಿಮಿಷ ರೋಗಿಯ ಜೊತೆ ಸಮಾಲೋಚಿಸುವಂತಾಗಬೇಕು. ಇಂತಹ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

ಇಡೀ ದೇಶದಲ್ಲಿ ಎಂಟು ಕಂಪನಿಗಳು ರೆಮ್ ಡಿಸಿವಿರ್ ತಯಾರಿಸುತ್ತವೆ. ಕೇಂದ್ರ ಸರ್ಕಾರ 1.22 ಲಕ್ಷ ವೈಲ್ ಗಳನ್ನು ಹಂಚಿಕೆ ಮಾಡಿದೆ. ರಾಜ್ಯದಲ್ಲಿ 3 ಲಕ್ಷ ಕೊರೊನಾ ರೋಗಿಗಳಿದ್ದಾರೆ. ಕೆಲ ಸೋಂಕಿತರು ಮನೆಯಲ್ಲೇ ಯಾವುದೇ ವೈದ್ಯಕೀಯ ಮಾರ್ಗದರ್ಶನ ಇಲ್ಲದೆ ರೆಮ್ ಡಿಸಿವಿರ್ ಪಡೆಯುವುದು ಗೊತ್ತಾಗಿದೆ. ಮನೆಯಲ್ಲಿ ದಾಸ್ತಾನು, ವೈದ್ಯರಿಂದ ಬರೆಸಿಕೊಂಡು ಔಷಧಿ ಪಡೆಯುವುದು ಮೊದಲಾದ ಚಟುವಟಿಕೆ ಮಾಡಬಾರದು. ವೈದ್ಯರು ಕೂಡ ಈ ರೀತಿ ಔಷಧಿ ಬರೆದುಕೊಡಬಾರದು. ಅಗತ್ಯ ಇರುವವರಿಗೆ ಮಾತ್ರ ನೀಡಬೇಕು ಎಂದು ಎಚ್ಚರಿಕೆ ನೀಡಿದರು.

ಜ್ಯುಬಿಲೆಂಟ್ ಕಂಪನಿಗೆ ಔಷಧಿ ಪೂರೈಸಲು ಸೂಚಿಸಿದರೂ ಒಂದೂ ಔಷಧಿ ನೀಡಿಲ್ಲ. ಈ ಕಂಪನಿ ವಿರುದ್ಧ ಬಿಗಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಹೆಚ್ಚುವರಿಯಾಗಿ 1.80 ಲಕ್ಷ ಔಷಧಿಯನ್ನು ಆರ್ಡರ್ ಮಾಡಲಾಗಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ 800 ಟನ್ ಆಕ್ಸಿಜನ್ ಹಂಚಿಕೆ ಮಾಡಿದೆ. ಅಗತ್ಯ ಇರುವ ಆಸ್ಪತ್ರೆಗೆ ಅರ್ಧ ನೀಡದೆ ಪೂರ್ಣವಾಗಿ ಆಕ್ಸಿಜನ್ ನೀಡಬೇಕು ಎಂದು ಸೂಚಿಸಲಾಗಿದೆ. ಹಾಸಿಗೆ ನೀಡದ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.

ಶಿಶು, ತಾಯಿ ಆಸ್ಪತ್ರೆಗಳನ್ನು ಕೋವಿಡ್ ಗೆ ಬಳಸುತ್ತಿಲ್ಲ. ಆದರೆ ಇಂತಹ ಖಾಸಗಿ ಆಸ್ಪತ್ರೆಗಳು ಕೊರೊನಾ ಸೋಂಕಿರುವ ಗರ್ಭಿಣಿಯರು ಬಂದರೆ ದಾಖಲಿಸಿಕೊಳ್ಳಬೇಕು. ವಾಣಿ ವಿಲಾಸದಲ್ಲಿ ಈ ರೀತಿ ದಾಖಲಿಸಿಕೊಳ್ಳಲಾಗುತ್ತಿದೆ. ಅಂತಹ ಶೇ.50 ರಷ್ಟು ರೋಗಿಗಳಿಗೆ ಅವಕಾಶ ನೀಡಬೇಕೆಂದು. ದಾಖಲು ನಿರಾಕರಿಸುವಂತಿಲ್ಲ ಎಂದು ಸೂಚಿಸಲಾಗಿದೆ ಎಂದರು.

ಸಚಿವರು ಹೇಳಿದ ಇತರೆ ಅಂಶಗಳು:
ನಿವೃತ್ತ ವೈದ್ಯರು, ಯುವವೈದ್ಯರು ಮನೆಯಲ್ಲೇ ಕುಳಿತು ಆನ್ ಲೈನ್ ನಲ್ಲಿ ರೋಗಿಗಳಿಗೆ ಸಲಹೆ ನೀಡಲು ಕೋರಲಾಗಿದೆ. ಸ್ವಯಂಪೇರಿತರಾಗಿ ಕೋವಿಡ್ ನಿಯಂತ್ರಣ ಕಾರ್ಯ ಬರಬಹುದು. ಇದಕ್ಕಾಗಿ ಪ್ರತ್ಯೇಕ ಪೋರ್ಟಲ್ ರೂಪಿಸಲಿದ್ದು, ಅಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ಇದಕ್ಕೆ ಪ್ರತ್ಯೇಕ ಸರ್ಟಿಫಿಕೇಟ್ ನೀಡುವ ಚಿಂತನೆ ಇದೆ.

ಆಕ್ಸಿಜನ್ ಬೇಕಾದಲ್ಲಿ ಆಸ್ಪತ್ರೆಗಳು ಆನ್ ಲೈನ್ ನಲ್ಲೇ ಬೇಡಿಕೆ ಸಲ್ಲಿಸುವ ವ್ಯವಸ್ಥೆ ಮಾಡಲಾಗಿದೆ. ಇದೇ ರೀತಿ ರೆಮ್ ಡಿಸಿವಿರ್ ಗೂ ವ್ಯವಸ್ಥೆ ಮಾಡಲಾಗುವುದು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreCovidKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaMinister SudhakarNewsinKannadaNewsKannadaRem DecivirState Newsಕೋವಿಡ್ಬೆಂಗಳೂರುರೆಮ್ ಡಿಸಿವಿರ್ಸಚಿವ ಡಾ. ಕೆ ಸುಧಾಕರ್
Previous Post

ಸೊರಬ: ತಾಪಂ ಮಾಜಿ ಅಧ್ಯಕ್ಷ ಫಕ್ಕೀರಪ್ಪ ಮಾಕೊಪ್ಪ ನಿಧನ

Next Post

ಶಿವಮೊಗ್ಗ ಜಿಲ್ಲೆಯಲ್ಲಿಂದು 755 ಕೊರೋನಾ ಪಾಸಿಟಿವ್: ಎರಡನೆಯ ಸ್ಥಾನದಲ್ಲಿ ಸಾಗರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ ಜಿಲ್ಲೆಯಲ್ಲಿಂದು 755 ಕೊರೋನಾ ಪಾಸಿಟಿವ್: ಎರಡನೆಯ ಸ್ಥಾನದಲ್ಲಿ ಸಾಗರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ವಿದ್ಯುತ್ ಟ್ರಾನ್ಸ್ಫಾಮರ್ ಮೇಲೆ ಉರುಳಿದ ಬೃಹತ್ ಮರ | ತಪ್ಪಿದ ಅನಾಹುತ

July 27, 2025

ಭದ್ರಾವತಿ | ರೈಲ್ವೆ ಹಳಿ ಮೇಲೆ ಬಿದ್ದ ಮರ | ತಡವಾಗಿ ಚಲಿಸಿದ ಯಶವಂತಪುರ – ಶಿವಮೊಗ್ಗ ರೈಲು

July 27, 2025

ಪುಷ್ಯ ಮಳೆ ಅಬ್ಬರ | ಹುಲಿಕಲ್ ಘಾಟಿಯಲ್ಲಿ ಗುಡ್ಡ ಕುಸಿತ | ಸಂಚಾರ ಸ್ಥಗಿತ

July 27, 2025

ಡ್ಯಾಂನಿಂದ ಭದ್ರಾ ನದಿಗೆ ನೀರು | ಭದ್ರಾವತಿಯಲ್ಲಿ ಸೇತುವೆ ಮಟ್ಟಕ್ಕೆ ಹರಿವು | ಸಂಚಾರ ಬಂದ್

July 27, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ವಿದ್ಯುತ್ ಟ್ರಾನ್ಸ್ಫಾಮರ್ ಮೇಲೆ ಉರುಳಿದ ಬೃಹತ್ ಮರ | ತಪ್ಪಿದ ಅನಾಹುತ

July 27, 2025

ಭದ್ರಾವತಿ | ರೈಲ್ವೆ ಹಳಿ ಮೇಲೆ ಬಿದ್ದ ಮರ | ತಡವಾಗಿ ಚಲಿಸಿದ ಯಶವಂತಪುರ – ಶಿವಮೊಗ್ಗ ರೈಲು

July 27, 2025

ಪುಷ್ಯ ಮಳೆ ಅಬ್ಬರ | ಹುಲಿಕಲ್ ಘಾಟಿಯಲ್ಲಿ ಗುಡ್ಡ ಕುಸಿತ | ಸಂಚಾರ ಸ್ಥಗಿತ

July 27, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!