Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ರಾಷ್ಟ್ರೀಯ ಶಿಕ್ಷಣ ನೀತಿಯ ವಿಶೇಷತೆಗಳೇನು ಗೊತ್ತಾ? ಇಲ್ಲಿದೆ ಮಾಹಿತಿ…

ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಸುದ್ದಿಗೋಷ್ಠಿ

September 2, 2021
in ಬೆಂಗಳೂರು ನಗರ
0 0
0
File Image

File Image

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಸಮಾಜದ ಪ್ರಗತಿಗೆ ಶಿಕ್ಷಣ ನೀತಿ ಪರ್ಯಾಯ ಮಾರ್ಗ. ಸಮಾಜದ ಮುಂದೆ ದೊಡ್ಡ ಸವಾಲಿದೆ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಯಾಗಬೇಕಿದೆ ಶಿಕ್ಷಣ ಕಲಿಕೆ, ಮೌಲ್ಯಮಾಪನ ಬದಲಾಗಬೇಕಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಅಭಿಪ್ರಾಯ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ ಕುರಿತಂತೆ ಸಭೆ ನಡೆಸಿ, ವಿಧಾನಪರಿಷತ್ ಸದಸ್ಯರ ಜೊತೆ ಚರ್ಚಿಸಿದ್ದೇನೆ. ನೀತಿಗೆ ಸಂಬಂಧಿಸಿದಂತೆ ಸಲಹೆಗಳನ್ನು ಅವರು ನೀಡಿದ್ದಾರೆ. ಇದರ ಬಗ್ಗೆ ಸಾಕಷ್ಟು ಸಲಹೆಗಳನ್ನ ಕೊಟ್ಟಿದ್ದಾರೆ. ಅಭಿಪ್ರಾಯಗಳನ್ನು ಆಧರಿಸಿ ಕಾರ್ಯಕ್ರಮ ರೂಪಿಸುತ್ತೇವೆ ಎಂದು ಹೇಳಿದರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಶಿಕ್ಷಣದ ಗುಣಮಟ್ಟ ಹೆಚ್ಚಳವಾಗಬೇಕಿದೆ. ಈ ನೀತಿ ವಿದ್ಯಾರ್ಥಿಗಳ ಪೂರಕವಾಗಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ ಅತ್ಯಾವಶ್ಯಕವಿದೆ. ಮೊದಲಿದ್ದ ಕೋರ್ಸ್ ವ್ಯವಸ್ಥೆ ಇದರಲ್ಲಿ ಇರುವುದಿಲ್ಲ. ಹಾಲಿ ಇರುವ ವಿಷಯಗಳೊಂದಿಗೆ ಹೊಸ ವಿಷಯಗಳಿಗೆ ಅವಕಾಶ ನೀಡಲಾಗುವುದು ಎಂದರು.

ವಿಷಯವಾರು ಕಲಿಯಲು ಶಿಕ್ಷಣ ನೀತಿ ಪ್ರಯೋಜನವಾಗಲಿದ್ದು, ಬಿಎ ಓದುವವರು ಕಾಮರ್ಸ್ ಕಲಿಯಬಹುದು. ಕಾಮರ್ಸ್ ಅಭ್ಯಾಸ ಮಾಡುತ್ತಿರುವವರು ವಿಜ್ಙಾನ ಕಲಿಯಬಹುದು. ಹಾಗೂ ಎಂಜಿನಿಯರಿಂಗ್ ವಿದ್ಯಾರ್ಥಿ ಕಾಮರ್ಸ್ ಕಲಿಯಬಹುದು ಎಂದು ವಿವರಿಸಿದರು.


ವಿವಿ ಮಿತಿಗನುಗುಣವಾಗಿ ಸೀಟು ಪಡೆಯಬಹುದು. ಉತ್ತಮವಾದ ನೀತಿ ಇದಾಗಿದ್ದು, ಪ್ರಾದ್ಯಾಪಕರಲ್ಲೂ ಸುಧಾರಣೆಗೆ ಅವಕಾಶವಿದೆ. ರಾಷ್ಟ್ರೀಯ ಶಿಕ್ಷಣ ನೀತಿ ೧೫ ವರ್ಷ ಕಾಲ ಇರಲಿದ್ದು, ನಮ್ಮ ರಾಜ್ಯದಲ್ಲಿ 10 ವರ್ಷದೊಳಗೆ ಅನುಷ್ಠಾನ ಮಾಡುತ್ತೇವೆ ಎಂದರು.

ಐಸೋಲೇಶನ್ ವ್ಯವಸ್ಥೆಗೆ ಕಡಿವಾಣ:
ಆರ್ಟ್ಸ್‌ನವರು ಟೆಕ್ನಿಕಲ್, ಕಾಮರ್ಸ್, ಸೈನ್ಸ್ ಕಲಿಯೋಕೆ ಅವಕಾಶ ಇರಲಿಲ್ಲ. ಈಗ ಯಾರು ಯಾವ ಪಠ್ಯ ಬೇಕಾದರೂ ಕಲಿಯಬಹುದು. ಅಂತಹ ಮಲ್ಟಿ ವ್ಯವಸ್ಥೆ ಈ ನೀತಿಯಲ್ಲಿದೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಸಹಕಾರಿಯಾಗಿದೆ. ಒಂದು ವರ್ಷ ಕಲಿತರೂ ಅವರಿಗೆ ಮಾನ್ಯತೆ ಸಿಗಲಿದೆ. ಇದು ಉದ್ಯೋಗ ಪಡೆಯೋಕು ಸಹಕಾರಿಯಾಗಲಿದೆ ಎಂದರು.


ಕಾಂಬಿನೇಶನ್ ವೈಸ್ ಇದು ಇರಲಿದ್ದು, ಒಂದು ಸಬ್ಜೆಕ್ಟ್ ಅನ್ನು ಧೀರ್ಘವಾಗಿ ಸ್ಟಡಿಮಾಡಬಹುದು. ಮೈನರ್ ಸಬ್ಜೆಕ್ಟ್ ಕಲಿಯೋಕು ಅವಕಾಶವಿದೆ. ಮುಂದೆ ಎರಡು ಮೇಜರ್ ಸಬ್ಜೆಕ್ಟ್ ತೆಗೆದುಕೊಳ್ಳಬಹುದು. ಈ ವರ್ಷದಿಂದಲೇ ಎಂಜಿನಿಯರಿಂಗ್‌ನಲ್ಲೂ ಬದಲಾಗಲಿದೆ. ಪದವಿಯಲ್ಲೂ ಈ ವರ್ಷವೇ ಶಿಕ್ಷಣ ನೀತಿ ಜಾರಿಯಾಗಲಿದೆ ಎಂದು ತಿಳಿಸಿದರು.

ಎಂಜಿನಿಯರಿಂಗ್ ನವರು ಗಣಿತ ಕಲಿಯಬಹುದು ಹಾಗೂ ಕಾನೂನು ಪಠ್ಯವನ್ನು ಕಲಿಯುವುದಕ್ಕೂ ಅವಕಾಶವಿದೆ. ಮೆಡಿಕಲ್ ಹೊರತುಪಡಿಸಿ ಎಲ್ಲರಿಗೆ ಎಲ್ಲ ವಿಷಯ ಕಲಿಯಲು ಅವಕಾಶವಿದೆ ಎಂದರು.


ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕೇಸರೀಕರಣ:

ಇದು ನಾವು ತರಾತುರಿಯಲ್ಲಿ ಅನುಷ್ಠಾನ ಮಾಡುತ್ತಿಲ್ಲ. ಕಳೆದ ೭ ವರ್ಷದಿಂದಲೂ ಇದು ನಡೆಯುತ್ತಿದೆ. ಹಂತಹಂತವಾಗಿ ಇದರ ಅನುಷ್ಠಾನವಾಗುತ್ತಿದೆ ಎಂದರು.

ಒಳ್ಳೆಯದು ಮಾಡಿದರೆ ಕೇಸರಿಕರಣ ಎಂದರೆ ಹೇಗೆ? ಹಾಗೆ ತಿಳಿದುಕೊಂಡರೆ ನಮ್ಮ ಸಮಸ್ಯೆಯೇನಿಲ್ಲ. ವಿದ್ಯಾರ್ಥಿಗಳು ಯಾವುದನ್ನೂ ಬೇಕಾದರೂ ಕಲಿಯಬಹುದು. ಶಿಕ್ಷಣ ನೀತಿಯನ್ನು ಅಳವಡಿಸಿಕೊಳ್ಳುವುದು ವಿವಿಗಳಿಗೆ ನಿರ್ಧಾರಕ್ಕೆ ಬಿಡಲಾಗಿದೆ. ಇದರಲ್ಲಿ ಕೇಸರಿಕರಣ ಎಲ್ಲಿಂದ ಬರುತ್ತದೆ ಎಂದು ಸಚಿವ ಡಾ. ಅಶ್ವಥ್ ನಾರಾಯಣ್ ಕಿಡಿಕಾರಿದರು.

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಸಮಸ್ಯೆಯಿಲ್ಲ. ವಿದ್ಯಾರ್ಥಿಗಳಿಗೆ ಇದರಿಂದ ಸಮಸ್ಯೆಯಾಗುವುದಿಲ್ಲ. ಯಾವುದೇ ಗೊಂದಲಗಳು ಉದ್ಬವವಾಗುವುದಿಲ್ಲ. ತರಾತುರಿಯಲ್ಲಿ ನಾವು ಇದನ್ನು ಜಾರಿಗೆ ತರುತ್ತಿಲ್ಲ. ಕಾಂಬಿನೇಷನ್ ಬದಲು ಸಬ್ಜೆಕ್ಟ್ ಆಯ್ಕೆಗೆ ಅವಕಾಶವಿರುತ್ತದೆ. ಈ ವರ್ಷ ಎಂಜಿನಿಯರಿಂಗ್, ಬಿಎ, ಬಿಕಾಂ ಮತ್ತು ಬಿಎಸ್ಸಿ ಪದವಿಗೆ ಮಾತ್ರ ಜಾರಿ ಮಾಡಲಾಗುತ್ತದೆ ಎಂದರು.


ಎನ್‌ಇಪಿಜಾರಿಯಿಂದ ಶುಲ್ಕ ಹೆಚ್ಚಳವಿಲ್ಲ. ಎಷ್ಟು ವಿದ್ಯಾರ್ಥಿ ಸೇರಿದರೂ ದಾಖಲಾತಿ ಮಾಡಿಕೊಳ್ಳುತ್ತೇವೆ. ಭಾಷೆ ಕಲಿಯೋಕೆ ಎರಡು ವರ್ಷ ಅವಕಾಶವಿತ್ತು. ವಿಶ್ವವಿದ್ಯಾನಿಲಯಗಳ ಸ್ವಾಯತ್ತತೆಗೆ ಧಕ್ಕೆಯಾಗುವುದಿಲ್ಲ. ಕಟ್ಟಡದೊಳಗೆ ಕಲಿಯಬೇಕೆಂಬ ನಿರ್ಬಂಧವಿತ್ತು. ಈಗ ಆನಿರ್ಬಂಧವನ್ನು ಸಡಿಲಿಕೆ ಮಾಡಿದ್ದೇವೆ. ಎಲ್ಲಿ ಬೇಕಾದರೂ ಕಲಿಯಲು ಅವಕಾಶ ಮಾಡಿಕೊಟ್ಟಿದ್ದೇವೆ ಎಂದರು.

ಕಲಿಕೆಯಲ್ಲಿ ಸುಧಾರಣೆ ತರಬೇಕು. ಹಾಗಾಗಿಯೇ ಇದನ್ನು ಜಾರಿಗೆ ತರುತ್ತಿದ್ದೇವೆ. ವಿದ್ಯಾರ್ಥಿ ಬಿಕಾಂ ಮಾಡ್ತಿದ್ದಾನೆ ಅಂದುಕೊಳ್ಳಿ ಆ ವಿದ್ಯಾರ್ಥಿಗೆ ಆರ್ಟ್ಸ್ ಸಬ್ಜೆಕ್ಟ್ ಕಲಿಯಲು ಅವಕಾಶವಿದೆ. ಇಲ್ಲಿ ಪದವಿ ಏನು ಬದಲಾವಣೆಯಾಗುವುದಿಲ್ಲ ಸಬ್ಜೆಕ್ಟ್ ಆಯ್ಕೆಗಷ್ಟೇ ಇಲ್ಲಿ ಅವಕಾಶವಿರುತ್ತದೆ. ಕೇಂದ್ರ ಸರ್ಕಾರವನ್ನು ಮೆಚ್ಚಿಸುವುದಕ್ಕೆ ಅನ್ನೋ ಆರೋಪ ಬೇಡ. ಇದು ಕಳೆದ ಏಳು ವರ್ಷದಿಂದಲೂ ನಡೆಯುತ್ತಿದೆ. ಈಗ ನಾವು ಮೊದಲಿಗೆ ಲೀಡ್ ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister Ashwath NarayanNews in KannadaNews KannadaState News‌ಬೆಂಗಳೂರು:ರಾಷ್ಟ್ರೀಯ ಶಿಕ್ಷಣ ನೀತಿಸಚಿವ ಅಶ್ವಥ್ ನಾರಾಯಣ್
Previous Post

ಭಾರೀ ಮಳೆಯಿಂದ ಭೂಕುಸಿತ: ವರದಿಯನ್ನಾಧರಿಸಿ ಅಗತ್ಯ ಕ್ರಮಕ್ಕೆ ಅನಂತಹೆಗಡೆ ಆಶೀಸರ ಸಲಹೆ

Next Post

ಗಣೇಶ ಚತುರ್ಥಿ ಪ್ರಯುಕ್ತ ಸೆ.3 ರಿಂದ ‘ದ ಸೋಕ್‌ ಮಾರ್ಕೇಟ್’…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗಣೇಶ ಚತುರ್ಥಿ ಪ್ರಯುಕ್ತ ಸೆ.3 ರಿಂದ 'ದ ಸೋಕ್‌ ಮಾರ್ಕೇಟ್'...

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!