Thursday, June 12, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಅನ್ನಕ್ಕಾಗಿ ಯಾರೊಬ್ಬರ ಮುಂದೂ ಕೈಚಾಚಬಾರದು: ಸಿಎಂ ಸಿದ್ಧರಾಮಯ್ಯ

July 15, 2023
in ಬೆಂಗಳೂರು ನಗರ
0 0
0
File Image

File Image

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ರಾಜ್ಯದ ಯಾರೊಬ್ಬರೂ ಮತ್ತೊಬ್ಬರ ಮನೆಯ ಮುಂದೆ ಅನ್ನಕ್ಕಾಗಿ ಹೋಗಬಾರದು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ CM Siddaramaiah ಹೇಳಿದರು.

ಈ ಕುರಿತಂತೆ ಸದನದಲ್ಲಿ ಮಾತನಾಡಿದ ಅವರು, ಜುಲೈ 1 ರಿಂದ ಪ್ರಾರಂಭ ಮಾಡಲು ಸಚಿವ ಸಂಪುಟದಲ್ಲಿ ನಿರ್ಧರಿಸಲಾಯಿತು. ಒಂದು ತಿಂಗಳಿಗೆ 2,29,000 ಮೆಟ್ರಿಕ್ ಟನ್ ಅಕ್ಕಿ ಬೇಕು. ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿಯ ಜೊತೆ ರಾಜ್ಯ 5 ಕೆಜಿ ಅಕ್ಕಿ ನೀಡುತ್ತೇವೆ ಎಂದೆವು. 2017ರ ಎಪ್ರಿಲ್ 1ರಿಂದ ನಾವು 7 ಕೆಜಿ ಉಚಿತ ಅಕ್ಕಿ ನೀಡುತ್ತಿದ್ದೇವು. ಆದರೆ ನಂತರ ಬಿಜೆಪಿಯವರು ಅದನ್ನು 5 ಕೆಜಿಗೆ ಇಳಿಸಿದರು ಎಂದು ಟೀಕಿಸಿದರು.
ಪಡಿತರ ವ್ಯವಸ್ಥೆಯಲ್ಲಿ ಅಕ್ಕಿ ನೀಡುವ ಕಾರ್ಯಕ್ರಮವನ್ನು ನಾನು 2013ರಲ್ಲಿ ಪ್ರಾರಂಭಿಸಿದೆ. ಆದರೆ ನೆಹರೂ ಅವರ ಕಾಲದಲ್ಲಿ ಪಡಿತರ ವ್ಯವಸ್ಥೆ ಜಾರಿಯಾಯಿತು. ಒಂದು ಕೆಜಿಗೆ 1 ರೂ.ನಲ್ಲಿ ನೀಡುವ ತೀರ್ಮಾನವನ್ನು ಕೈಗೊಂಡೆವು ಎಂದರು.

ಆಹಾರ ಭದ್ರತೆ ಕಾಯ್ದೆಯನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿತು. ಹಿಂದಿನ ಕಾಲದಲ್ಲಿ, ಹಬ್ಬ ಹರಿದಿನಗಳಲ್ಲಿ ಅಥವಾ ಆರೋಗ್ಯ ಹದಗೆಟ್ಟಾಗ ಮಾತ್ರ ಅನ್ನ ಮಾಡುತ್ತಿದ್ದರು. ಇದನ್ನು ಕಣ್ಣಾರೆ ಕಂಡವನು ನಾನು. ಆದ್ದರಿಂದ ಮುಖ್ಯಮಂತ್ರಿಯಾದ ತಕ್ಷಣ, ಅನ್ನಕ್ಕಾಗಿ ಒಬ್ಬರು ಮತ್ತೊಬ್ಬರ ಮನೆಗೆ ಹೋಗಬಾರದು ಎಂದು ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದೆ ಎಂದರು.

ಎಫ್’ಸಿಐನಲ್ಲಿ 400 ಲಕ್ಷ ಮೆಟ್ರಿಕ್ ಟನ್’ಗೂ ಹೆಚ್ಚು ದಾಸ್ತಾನು ಇದೆ. ಎಫ್ ಸಿ ಐ ಡೆಪ್ಯೂಟಿ ಮ್ಯಾನೇಜರ್ ಜೊತೆಗೆ ಮಾತನಾಡಿದ್ದಾಗ, 7 ಲಕ್ಷ ಮೆಟ್ರಿಕ್ ಟನ್ ದಾಸ್ತಾನು ಇರುವುದಾಗಿ ಒಪ್ಪಿಕೊಂಡಿದ್ದರು. ನಂತರ ಆಗಲ್ಲ ಎಂದರು.
ಬಿಜೆಪಿಯವರು ಬಡವರ ಪರ ಇರುವವರೇ ? ಅಕ್ಕಿ, ಗೋಧಿ, ಹಾಲು ಇತ್ಯಾದಿಗಳ ಮೇಲೆ ಜಿಎಸ್’ಟಿ ಹಾಕಿದವರು ಮೋದಿ. 34 ರೂ. ಕೆಜಿ ಅಕ್ಕಿಗೆ ನೀಡುತ್ತೇವೆ ಎಂದರೂ, ದಾಸ್ತಾನು ಇದ್ದರೂ ಕೇಂದ್ರ ಅಕ್ಕಿ ನೀಡಲು ಒಪ್ಪಲಿಲ್ಲ. ಈಶಾನ್ಯ ರಾಜ್ಯಗಳಿಗೆ ಅಕ್ಕಿ ನೀಡುತ್ತಿದ್ದಾರೆ. ರಾಜ್ಯಕ್ಕೆ ಅಕ್ಕಿ ಇಲ್ಲವೆಂದ ಕೇಂದ್ರ ಸರ್ಕಾರ, ಎಥೆನಾಲ್ ತಯಾರಿಕೆಗೆ 29.5 ಮೆಟ್ರಿಕ್ ಟನ್ ಅಕ್ಕಿ ನೀಡಿದ್ದಾರೆ. ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸಿದ ಎಫ್ ಸಿ ಐ , ಇ – ಹರಾಜಿನಲ್ಲಿ ಅಕ್ಕಿ ತೆಗೆದುಕೊಳ್ಳಲು ಯಾರೂ ಮುಂದೆ ಬಂದಿಲ್ಲ ಎಂದಿದ್ದಾರೆ. ಒಂದು ಕ್ವಿಂಟಾಲ್’ಗೆ 3400 ರೂ. ನೀಡುತ್ತೇವೆಂದರೂ, ಕೇಂದ್ರ ಒಪ್ಪಲಿಲ್ಲ. ಆದ್ದರಿಂದ 5 ಕೆಜಿ ಬದಲು ಒಟ್ಟು 170 ರೂ. ಪ್ರತಿ ಫಲಾನುಭಾವಿಯ ಖಾತೆಗೆ ನೀಡಲಾಗಿದೆ ಎಂದರು.

ಯುವನಿಧಿ
2022-23 ರಲ್ಲಿ ಪಾಸಾಗಿರುವವರು 6 ತಿಂಗಳಲ್ಲಿ ಕೆಲಸ ಸಿಗದಿದ್ದರೆ ಅಂತಹವರಿಗೆ ಮುಂದಿನ 24 ತಿಂಗಳು ಯುವನಿಧಿ ನೀಡಲಾಗುವುದು. ಈ ಮಧ್ಯೆ ಅವರಿಗೆ ಕೌಶಲ್ಯ ತರಬೇತಿಯನ್ನು ನೀಡಲಾಗುವುದು. ಯುವಕರಿಗೆ ತಮಗೆ ಕೆಲಸ ಸಿಕ್ಕಿದ ತಕ್ಷಣ ಯುವನಿಧಿ ನಿಲ್ಲಿಸಲಾಗುತ್ತದೆ . ಈ ರೀತಿ ಕರ್ನಾಟಕದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಸರ್ಕಾರ ನಿವಾರಿಸಲಿದೆ ಎಂದರು.
ಜನರು ಆತಂಕದಿಂದ ಬದುಕಬೇಕಿಲ್ಲ
ವಿದ್ಯಾಸಿರಿ ಕಾರ್ಯಕ್ರಮವನ್ನು ಜಾರಿಗೆ ತರಲಾಯಿತು. ಬಿಜೆಪಿ ಸರ್ಕಾರ ಇದನ್ನು ನಿಲ್ಲಿಸಿತ್ತು. ಈಗ ಮತ್ತೆ ಜಾರಿಗೆ ತರಲಾಗಿದೆ. ಕರ್ನಾಟಕದಲ್ಲಿ ಹೆಚ್ಚು ಒಣಭೂಮಿ ಇದ್ದಿದ್ದರಿಂದ ನಮ್ಮ ಸರ್ಕಾರ ಕೃಷಿಭಾಗ್ಯ ಯೋಜನೆ ಈಗ ಮತ್ತೆ ಪ್ರಾರಂಭಿಸಲಾಗಿದೆ. ಜಿಎಸ್’ಟಿ ತೆರಿಗೆ ಸಂಗ್ರಹ , ಅಬಕಾರಿ ಸುಂಕ ಹೆಚ್ಚಳ , ಮೋಟಾರ್ ವೆಹಿಕಲ್ ತೆರಿಗೆ , ಮುದ್ರಾಂಕ ಶುಲ್ಕ ಗಳನ್ನು ಹೆಚ್ಚಿಸಿ 13500 ಕೋಟಿ ರೂ.ಗೂ ಹೆಚ್ಚು ಸಂಗ್ರಹ ಮಾಡಲಾಗುತ್ತಿದೆ. 8000 ಕೋಟಿ ಸಾಲ ಪಡೆಯುತ್ತಿದ್ದೇವೆ ಎಂದರು.

Also read: ಶಕ್ತಿ ಯೋಜನೆಯಿಂದ ಕೆಎಸ್’ಆರ್’ಟಿಸಿ ಸುಧಾರಣೆ: ಸಿದ್ದರಾಮಯ್ಯ

ನಾವು ನುಡಿದಂತೆ ನಡೆಯುತ್ತಿದ್ದು, ನೀಡಿರುವ ಭರವಸೆಗಳನ್ನು ಈಡೇರಿಸಿದ್ದೇವೆ. ಬಿಜೆಪಿಯವರು 600 ಭರವಸೆಗಳಲ್ಲಿ ಶೇ. 10 ರಷ್ಟೂ ಈಡೇರಿಸಿಲ್ಲ. ರೈತ ಸಾಲ ಮನ್ನಾ ಎಂದರು. ಆದರೆ ಮಾಡಲಿಲ್ಲ. ಕಾಂಗ್ರೆಸ್ ಸರ್ಕಾರ ಎಲ್ಲ ಗ್ಯಾರೆಂಟಿ ಯೋಜನೆಗಳನ್ನು ಅನುದಾನ ನಿಗದಿಪಡಿಸಲಾಗಿದೆ. ಅನುಷ್ಠಾನ ಮಾಡುತ್ತಿದ್ದೇವೆ. 35,410 ಕೋಟಿ ಈ ವರ್ಷ ಉಳಿದ ಅವಧಿಗೆ ಬೇಕಾಗುತ್ತಿದ್ದು , ಅನುದಾನ ನಿಗದಿಪಡಿಸಲಾಗಿದೆ. ಎಲ್ಲ ಐದು ಗ್ಯಾರೆಂಟಿಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಬದ್ಧವಾಗಿದ್ದು, ಜಾರಿ ಮಾಡಿಯೇ ಮಾಡುತ್ತೇವೆ. ಜನರು ಯಾರೂ ಆತಂಕದಿಂದ ಬದುಕುವ ಅವಶ್ಯಕತೆ ಇಲ್ಲ. ಎಲ್ಲರಿಗೂ ಊಟ , ಕಾನೂನು ರಕ್ಷಣೆ, ಕೈಗೆ ಹಣ ನೀಡುವ ಕೆಲಸ ಮಾಡಲಾಗುತ್ತಿದೆ ಎಂದರು.
ಶಕ್ತಿ ಯೋಜನೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳ ಮೆಚ್ಚುಗೆ
ಧರ್ಮಸ್ಥಳದ ಧರ್ಮಾಧಿಕಾರಿಯವರು ಪತ್ರ ಮುಖೇನ ಶಕ್ತಿ ಯೋಜನೆಯ ಮೂಲಕ ಮಹಿಳೆಯರು ಅಲ್ಲಿಗೆ ಬಂದು ಮುಖ್ಯಮಂತ್ರಿಗಳ ಹೆಸರಿನಲ್ಲಿ ಪೂಜೆ ಮಾಡಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಹಿಳಾ ಮೀಸಲಾತಿ ಹೆಚ್ಚಿಸಿದವರು ಕಾಂಗ್ರೆಸ್ ನವರು. ಈಗ ಮಹಿಳಾ ಮೀಸಲಾತಿ ಮಸೂದೆ ಕೇಂದ್ರ ಸರ್ಕಾರದಲ್ಲಿದ್ದು, ಬಿಜೆಪಿಯವರು ಅದನ್ನು ಮಾಡಿಸಲಿ ಎಂದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreCM SiddaramaiahKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಮುಖ್ಯಮಂತ್ರಿ ಸಿದ್ಧರಾಮಯ್ಯ
Previous Post

ಶಕ್ತಿ ಯೋಜನೆಯಿಂದ ಕೆಎಸ್’ಆರ್’ಟಿಸಿ ಸುಧಾರಣೆ: ಸಿದ್ದರಾಮಯ್ಯ

Next Post

ಐಫೋನ್ ತಯಾರಿಸುವ ಫಾಕ್ಸ್ ಕಾನ್ ಕಂಪನಿಗೆ 300 ಎಕರೆ ಶೀಘ್ರ ಹಸ್ತಾಂತರ: ಸಚಿವ ಪಾಟೀಲ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಐಫೋನ್ ತಯಾರಿಸುವ ಫಾಕ್ಸ್ ಕಾನ್ ಕಂಪನಿಗೆ 300 ಎಕರೆ ಶೀಘ್ರ ಹಸ್ತಾಂತರ: ಸಚಿವ ಪಾಟೀಲ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ತಾಳಗುಪ್ಪ-ಮೈಸೂರು, ಬೆಂಗಳೂರು-ಕಾರವಾರ, ಯಶವಂತಪುರ-ಚಿಕ್ಕಮಗಳೂರು ರೈಲುಗಳ ಬಗ್ಗೆ ಮತ್ತೊಂದು ಅಪ್ಡೇಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | Mayday ಎಚ್ಚರಿಕೆ ನೀಡಿ ಮೌನವಾದ ಪೈಲಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | 20 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ

June 12, 2025

ಅಹಮದಾಬಾದ್ | ಪತನಗೊಂಡ ವಿಮಾನದಲ್ಲಿ ಮಾಜಿ ಸಿಎಂ ವಿಜಯ್ ರೂಪಾನಿ ಪ್ರಯಾಣ

June 12, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ತಾಳಗುಪ್ಪ-ಮೈಸೂರು, ಬೆಂಗಳೂರು-ಕಾರವಾರ, ಯಶವಂತಪುರ-ಚಿಕ್ಕಮಗಳೂರು ರೈಲುಗಳ ಬಗ್ಗೆ ಮತ್ತೊಂದು ಅಪ್ಡೇಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | Mayday ಎಚ್ಚರಿಕೆ ನೀಡಿ ಮೌನವಾದ ಪೈಲಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | 20 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ

June 12, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!