Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಡಾ. ರಾಜಕುಮಾರ್ ಅವರ ಚಲನಚಿತ್ರಗಳಲ್ಲಿ ಜೀವನಮೌಲ್ಯಗಳು ತುಂಬಿದ್ದವು: ಪ್ರೊ. ಲಿಂಗರಾಜ ಗಾಂಧಿ

ಬೆಂಗಳೂರು ನಗರ ಹಾಗೂ ಹಂಪೆ ಕನ್ನಡ ವಿಶ್ವವಿದ್ಯಾಲಯಗಳಿಂದ ಡಾ. ರಾಜಕುಮಾರ್ ಹುಟ್ಟುಹಬ್ಬ ಆಚರಣೆ

April 27, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ವಿಶ್ವವಿದ್ಯಾಲಯಗಳು ಕೇವಲ ಪಠ್ಯಪುಸ್ತಕಕ್ಕೆ ಅಂಟಿಕೊಳ್ಳದೆ, ಸಮಾಜಕ್ಕೆ ಕೊಡುಗೆ ನೀಡಿದ ಮಹಾನುಭಾವರನ್ನು ಸಮಾಜಕ್ಕೆ ಹಾಗೂ ವಿದ್ಯಾರ್ಥಿ ವೃಂದಕ್ಕೆ ಪರಿಚಯ ಮಾಡಿಸುವ ಕೆಲಸ ಆಗಬೇಕಿದ್ದು ಆ ನಿಟ್ಟಿನಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾಲಯ Bangalore University ಕಾರ್ಯೋನ್ಮುಖವಾಗಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಲಿಂಗರಾಜ ಗಾಂಧಿ ಹೇಳಿದರು.

ಹಂಪೆ ಕನ್ನಡ ವಿಶ್ವವಿದ್ಯಾಲಯದ ಡಾ.ರಾಜಕುಮಾರ್ ಅಧ್ಯಯನ ಪೀಠ ಹಾಗೂ ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಂವಹನ ವಿಭಾಗದ ಆಶ್ರಯದಲ್ಲಿ ಜ್ಞಾನಜ್ಯೋತಿ ಸಭಾಂಗಂಣದ ಸೆನೆಟ್ ಹಾಲಿನಲ್ಲಿ ಡಾ. ರಾಜಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಏರ್ಪಡಿಸಲಾಗಿದ್ದ ವಿಚಾರ ಸಂಕಿರಣ ಕಾರ್ಯಕ್ರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಡಾ. ರಾಜಕುಮಾರ್ Dr. Rajkumar ಅವರ ಚಲನಚಿತ್ರಗಳಲ್ಲಿ ಜೀವನಮೌಲ್ಯಗಳು ತುಂಬಿದ್ದು, ಅವರ ಬಗ್ಗೆ ಮಾತನಾಡುವುದು ಕನ್ನಡದ ಬಗ್ಗೆ ಮಾತನಾಡಿದಂತಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

Also read: ತಂಜಾವೂರು: ರಥಕ್ಕೆ ವಿದ್ಯುತ್​ ತಂತಿ ತಗುಲಿ 11 ಸಾವು, 13 ಮಂದಿಗೆ ಗಾಯ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಂಪೆ ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಸ.ಚಿ.ರಮೇಶ ಅವರು ಕನ್ನಡ ವಿಶ್ವವಿದ್ಯಾಲಯ ಡಾ.ರಾಜಕುಮಾರ್ ಅವರ ಬಗ್ಗೆ ಅಧ್ಯಯನಶೀಲ ಮಾಹಿತಿಯನ್ನು ಕ್ರೋಢೀಕರಿಸುವ ಕೆಲಸವನ್ನು ಕೈಗೆತ್ತಿಕೊಂಡಿದೆ ಎಂದು ಹೇಳಿದರು.

ಡಾ.ರಾಜಕುಮಾರ್ ಅವರ ಬದುಕಿನ ಅಪರೂಪದ ಘಟನೆಗಳನ್ನು ಮೆಲುಕು ಹಾಕಿದ ಸಾಹಿತಿ ಅ.ನಾ. ಪ್ರಹ್ಲಾದರಾವ್ ಅವರು ರಾಜಕುಮಾರ್ ಅವರು ಪ್ರಪಂಚದ ಎಲ್ಲ ಸ್ತರದ ಜನರಿಗೆ ಮಾದರಿ ಆಗಿದ್ದಾರೆ ಎಂದು ಹೇಳಿದರಲ್ಲದೆ, ರಾಜಕುಮಾರ್ ಕೆನಡ ದೇಶಕ್ಕೆ ಭೇಟಿ ನೀಡಿದಾಗ ಸ್ವಾರಸ್ಯಕರ ಘಟನೆಯೊಂದನ್ನು ಸಭಿಕರ ಮುಂದಿರಿಸಿದರು. ಅಲ್ಲಿನ ಚರ್ಚ್ ಒಂದಕ್ಕೆ ಭೇಟಿ ನೀಡಿದ್ದ ರಾಜಕುಮಾರ್ ನಿವೇದನೆ ಪುಸ್ತಕದಲ್ಲಿ ‘ತಮಗೆ ಅಹಂಕಾರ ನೀಡಬೇಡ’ ಎಂದು ಬರೆದಿದ್ದರೆಂದು ಪ್ರಹ್ಲಾದರಾವ್ ಹೇಳಿದರು.

ಸರ್ಕಾರಿ ಕಲಾ ಕಾಲೇಜಿನ ಕನ್ನಡ ಅಧ್ಯಯನ ವಿಭಾಗದ ಸಂಯೋಜಕ ಡಾ. ಬಿ.ಸಿ. ನಾಗೇಂದ್ರಕುಮಾರ್ ರಾಜಕುಮಾರ್ ಚಿತ್ರಗಳಲ್ಲಿನ ಸಾಮಾಜಿಕ ಅನುಸಂಧಾನ ನೆಲೆಗಳ ಬಗ್ಗೆ ಮಾತನಾಡಿದರು. ಕಲಾ ನಿಕಾಯದ ಮುಖ್ಯಸ್ಥರಾದ ಪ್ರೊ.ಎನ್.ನರಸಿಂಹಮೂರ್ತಿ ಸ್ವಾಗತ ಕೋರಿದರು. ರಾಜಕುಮಾರ್ ಅಧ್ಯಯನ ಕೇಂದ್ರದ ಮುಖ್ಯಸ್ಥರಾದ ಪ್ರೊ.ಕೆ.ಸಿ.ಶಿವಾರೆಡ್ಡಿ ಕಾರ್ಯಕ್ರಮದ ಬಗ್ಗೆ ಆಶಯ ಭಾಷಣ ಮಾಡಿದರು.


ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreBangalore UniversityDr RajkumarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಡಾ.ರಾಜಕುಮಾರ್ಬೆಂಗಳೂರುಬೆಂಗಳೂರು ನಗರ ವಿಶ್ವವಿದ್ಯಾಲಯ
Previous Post

ತಂಜಾವೂರು: ರಥಕ್ಕೆ ವಿದ್ಯುತ್​ ತಂತಿ ತಗುಲಿ 11 ಸಾವು, 13 ಮಂದಿಗೆ ಗಾಯ

Next Post

ಅತಿ ಶೀಘ್ರದಲ್ಲೇ ಕೊರೋನಾ 4ನೆಯ ಭೀತಿ: ಸಿಎಂಗಳಿಗೆ ಪಿಎಂ ಮೋದಿ ನೀಡಿದ ಖಡಕ್ ಸೂಚನೆಗಳೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Photo

ಅತಿ ಶೀಘ್ರದಲ್ಲೇ ಕೊರೋನಾ 4ನೆಯ ಭೀತಿ: ಸಿಎಂಗಳಿಗೆ ಪಿಎಂ ಮೋದಿ ನೀಡಿದ ಖಡಕ್ ಸೂಚನೆಗಳೇನು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!