Friday, June 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ವಿಶ್ವದಲ್ಲೇ ಅತಿ-ವೇಗವಾಗಿ ಚಾರ್ಜ್‌ ಆಗುವ ಹೊಸ ಬ್ಯಾಟರಿ ತಂತ್ರಜ್ಞಾನ ಲೋಕಾರ್ಪಣೆ

May 28, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಬೆಂಗಳೂರಿನ ಸ್ಟಾರ್ಟ್‌ ಅಪ್‌ ನೋರ್ಡಿಶ್ಚೇ ಟೆಕ್ನಾಲಜೀಸ್‌ (NORDISCHE TECHNOLOGIES) ವಿಶ್ವದಲ್ಲೆ ಅತಿ ವೇಗವಾಗಿ ಚಾರ್ಜ್‌ ಆಗುವ ಹಾಗೂ ಬೆಂಕಿ ಹತ್ತಿಕೊಳ್ಳದ “Aluminum Ion Graphene Pouch Cells” ತಂತ್ರಜ್ಞಾನವನ್ನು ಸಿದ್ದಪಡಿಸಿದೆ. ಲಿಥೀಯಂ ಇಯಾನ್‌ ಸೆಲ್ಸ್‌ ಬ್ಯಾಟರಿಗಿಂತಲೂ 50 ಪಟ್ಟು ಹೆಚ್ಚು ವೇಗದಲ್ಲಿ ಚಾರ್ಜ್‌ ಆಗುವ ಮತ್ತು ಅಷ್ಟೇ ಮಟ್ಟದ ಬ್ಯಾಟರಿ ಸಾಮರ್ಥ್ಯ ಹೊಂದಿರುವ, ನಾನ್‌ ಟಾಕ್ಸಿಕ್‌ ಮತ್ತು ಅಗ್ನಿ ನಿರೋಧಕ ಈ ತಂತ್ರಜ್ಞಾನವನ್ನು ಹೊಂದಿದೆ.

ಬ್ಯಾಟರೀ ಕ್ಷೇತ್ರದಲ್ಲಿನ ಈ ವಿನೂತನ ಹಾಗೂ ಕ್ರಾಂತಿಕಾರಿ ತಂತ್ರಜ್ಞಾನವನ್ನು ಆದಿ ಚುಂಚನಗಿರಿ ಮಹಾ ಸಂಸ್ಥಾನದ ಮುಖ್ಯಸ್ಥರಾದ ಪರಮ ಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ Nirmalaanandanatha Mahaswamiji ಲೋಕಾರ್ಪಣೆಗೊಳಿಸಿದರು.

ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರು ಮಾತನಾಡಿ, ಈಗ ಬಹುತೇಕ ಎಲ್ಲಾ ಎಲೆಕ್ಟ್ರಾನಿಕ್‌ ಹಾಗೂ ಇವಿ ವೆಹಿಕಲ್‌ಗಳಲ್ಲಿ ಬಳಸಲಾಗುತ್ತಿರುವ ಲೀಥಿಯಂ ಬ್ಯಾಟರಿ ತಂತ್ರಜ್ಞಾನದಿಂದ ಬಹಳಷ್ಟು ಸಮಸ್ಯೆಗಳು ಕಂಡುಬರುತ್ತಿವೆ. ವಾಹನಗಳಲ್ಲಿ ಬಳಸಲಾಗಿರುವ ಬ್ಯಾಟರೀಗಳು ಬೆಂಕಿ ಹತ್ತಿಕೊಳ್ಳುವುದು, ಸರಿಯಾದ ಸಾಮರ್ಥ್ಯತೆ ಹೊಂದದೇ ಇರುವುದು. ಇಂತಹ ಹಲವಾರು ಸಮಸ್ಯೆಗಳಿಗೆ ಪರಿಹಾರವೆಂಬಂತೆ “ಅಲ್ಯೂಮಿನಿಯಂ ಇಯಾನ್‌ ಗ್ರಾಫೇನ್‌ ಪೌಚ್‌ ಸೆಲ್‌” ತಂತ್ರಜ್ಞಾನವನ್ನ ಬೆಂಗಳೂರಿನ ಸ್ಟಾರ್ಟ್‌ ಅಪ್‌ ನೋರ್ಡಿಶ್ಚೇ ಟೆಕ್ನಾಲಜೀಸ್‌ – ಸಿಪಿಟ್‌ (ಸೆಂಟ್ರಲ್‌ ಇನ್ಸಿಟ್ಯೂಟ್‌ ಆಫ್‌ ಪೆಟ್ರೋಕೆಮಿಕಲ್‌ ಎಂಜಿನೀಯರಿಂಗ್‌ & ಟೆಕ್ನಾಲಜಿ) ಯ ಜೊತೆಗೂಡಿ ಸಂಶೋಧಿಸಿದೆ. ರಫ್ತು ಅವಲಂಬಿತ ಲೀಥೀಯಂ ಬ್ಯಾಟರಿ ತಂತ್ರಜ್ಞಾನದಷ್ಟೇ ಸಾಮರ್ಥ್ಯ ಹೊಂದಿರುವ ಈ ತಂತ್ರಜ್ಞಾನ ನಮ್ಮ ದೇಶದ ಆವಿಷ್ಕಾರಗಳಲ್ಲಿ ಬಹಳ ಮಹತ್ವದ್ದು ಎಂದು ಹೇಳಿದರು.

Also read: ಮಳಲಿ ಮಸೀದಿಯ ಜಾಗದಲ್ಲಿ ಮೂಲ ದೇವಸ್ಥಾನ ನಿರ್ಮಾಣ ಶತಸಿದ್ಧ: ಪ್ರಮೋದ್ ಮುತಾಲಿಕ್


ಬೆಂಗಳೂರಿನ ಸ್ಟಾರ್ಟ್‌ ಅಪ್‌ ನೋರ್ಡಿಶ್ಚೇ ಟೆಕ್ನಾಲಜೀಸ್‌ ನ ಮುಖ್ಯ ತಾಂತ್ರಿಕ ಅಧಿಕಾರಿ ಸಬ್ಯಸಾಚಿ ದಾಸ್‌ ಮಾತನಾಡಿ, ಕಳೆದ 5 ವರ್ಷಗಳಿಂದ ನಮ್ಮ ಸಂಸ್ಥೆ ನಡೆಸಿದ ಸಂಶೋಧನೆಯ ಫಲವಾಗಿ ಈ ವಿನೂತನ ಅಲ್ಯೂಮಿನಿಯಂ-ಗ್ರಾಫೇನ್‌ ಪೌಚ್‌ ಸೆಲ್‌ ಮತ್ತು ಭವಿಷ್ಯದ ಇಲೆಕ್ಟ್ರಿಕಲ್‌ ವೆಹಿಕಲ್‌ ಬ್ಯಾಟರಿ ತಂತ್ರಜ್ಞಾನವನ್ನು ಸಂಶೋಧಿಸಲಾಗಿದೆ. ಈ ಬ್ಯಾಟರೀಗಳು ಬಹಳಷ್ಟು ಹಗುರ, ವಿಶ್ವದಲ್ಲೇ ಅತಿ ವೇಗವಾಗಿ ಚಾರ್ಜ್‌ ತಂತ್ರಜ್ಞಾನ ಇದಾಗಿದೆ. ಅಲ್ಲದೇ, ಈ ಬ್ಯಾಟರಿ ಕೆಲಸ ಮಾಢುವ ಉಷ್ಣಾಂಶದ ರೇಂಜ್‌ ಬಹಳಷ್ಟಿದ್ದು (-25ಸೆಲ್ಸಿಯಸ್‌ ನಿಂದ 60 ಡಿಗ್ರಿ ಸೆಲ್ಸಿಯಲಸ್) ಬೆಂಕಿ ಹತ್ತಿಕೊಳ್ಳುವುದಿಲ್ಲ. ಹೆಚ್ಚಿನ ಸಾಮರ್ಥ್ಯ ಹೊಂದಿರುವ ಮತ್ತು 5 ರಿಂದ 7 ವರ್ಷಗಳ ಶೆಲ್ಪ ಲೈಪ್‌ ಹೊಂದಿವೆ. ಅಲ್ಲದೇ ಈ ರಿಚಾರ್ಜೆಬಲ್‌ ಬ್ಯಾಟರೀಗಳನ್ನು 3000 ಸಾವಿರ ಸೈಕಲ್‌ ನಷ್ಟು ಬಳಸಬಹುದಾಗಿದೆ. ಈ ತಂತ್ರಜ್ಞಾವನ್ನು ಎಲೆಕ್ಟ್ರಿಕ್‌ ವೆಹಿಕಲ್‌ಗಳಿಗೂ ಬಳಸಬಹುದಾಗಿದೆ ಎಂದು ಹೇಳಿದರು.

ಅಲ್ಯೂಮಿನಿಯಂ – ಗ್ರಾಫೇನ್‌ ಪೌಚ್‌ ಸೆಲ್‌ ಬ್ಯಾಟರಿ ತಂತ್ರಜ್ಞಾನದ ವಿಶಿಷ್ಟತೆಗಳು:
• ಹಗುರ ಮತ್ತು ಅತಿವೇಗವಾಗಿ ಚಾರ್ಜ್‌ ಅಗುವ ಸಾಮರ್ಥ್ಯ
• ಹೈ ಎನರ್ಜಿ ಡೆನ್ಸಿಟಿ >150ವ್ಯಾಟ್‌/ಕೆಜಿ
• ಕೈಗೆಟಕುವ ದರ
• ಫ್ಲೇಕ್ಸಿಬಲ್‌ ಸೋರ್ಸ್‌ ಆಫ್‌ ಎನರ್ಜಿ ಸ್ಟೋರೇಜ್‌
• ಲಾರ್ಜ್‌ ರೇಂಜ್‌ ಆಫ್‌ ಟೆಂಪರೇಚರ್‌ನಲ್ಲಿ ಕಾರ್ಯನಿರ್ವಹಣೆ (From -25C to 60C)
• 5 ರಿಂದ 7 ವರ್ಷಗಳ ಶೆಲ್ಫ್‌ ಲೈಪ್‌
• ಸುಮಾರು >3000 ಬಾರಿ ರಿಚಾರ್ಜ್‌ ಮಾಡಬಹುದು
• ಎಕೋ ಫ್ರೇಂಡ್ಲಿ – ನಾನ್‌ ಟಾಕ್ಸಿಕ್‌ ಮತ್ತು ಬೆಂಕಿ ಹತ್ತಿಕೊಳ್ಳದೇ ಇರುವುದು
• ಹೈ ಟೆನ್ಸಿಲ್‌ ಸ್ಟ್ರೇಂಥ್‌



ಕಾರ್ಯಕ್ರಮದಲ್ಲಿ ಪುದುಚೆರಿ ಪಿಡ್ಬೂಡಿ ಮತ್ತು ಐಟಿ ಸಚಿವ ಕೆ ಲಕ್ಷ್ಮಿನಾರಾಯಣ, ಕರ್ನಾಟಕ ವಿಧಾನಪರಿಷತ್ತ ವಿರೋಧ ಪಕ್ಷದ ಪ್ರಧಾನ ವಿಪ್‌ ಪ್ರಕಾಶ್‌ ಕೆ. ರಾಥೋಡ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaNirmalaanandanatha Mahaswamijiಬೆಂಗಳೂರುಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ
Previous Post

ಮಳಲಿ ಮಸೀದಿಯ ಜಾಗದಲ್ಲಿ ಮೂಲ ದೇವಸ್ಥಾನ ನಿರ್ಮಾಣ ಶತಸಿದ್ಧ: ಪ್ರಮೋದ್ ಮುತಾಲಿಕ್

Next Post

ಬಾವಿ ಕಾಣೆಯಾಗಿದೆ, ಹುಡುಕಿ ಕೊಡಿ: ಪೊಲೀಸ್ ಠಾಣೆ ಮೆಟ್ಟಿಲೇರಿದ ಪಿಡಿಒ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File image

ಬಾವಿ ಕಾಣೆಯಾಗಿದೆ, ಹುಡುಕಿ ಕೊಡಿ: ಪೊಲೀಸ್ ಠಾಣೆ ಮೆಟ್ಟಿಲೇರಿದ ಪಿಡಿಒ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಹಮದಾಬಾದ್ ವಿಮಾನ ದುರಂತ | ಏರ್ ಇಂಡಿಯಾ ಫ್ಲೈಟ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ

June 13, 2025

ಅಹಮದಾಬಾದ್‌ ವಿಮಾನ ದುರಂತ | ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

June 13, 2025

ಅನಧೀಕೃತ ಇರುವೆ ನಾಶಕಪುಡಿ ಮಾರಾಟ | ಕೃಷಿ ಅಧಿಕಾರಿಗಳ ದಾಳಿ

June 13, 2025

ಬೆಂಗಳೂರು | ಗುರುರಾಯರ ಸನ್ನಿಧಿಯಲ್ಲಿ ನಿರೀಕ್ಷಾ ಗಾಯನ ಸೇವೆ

June 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಹಮದಾಬಾದ್ ವಿಮಾನ ದುರಂತ | ಏರ್ ಇಂಡಿಯಾ ಫ್ಲೈಟ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ

June 13, 2025

ಅಹಮದಾಬಾದ್‌ ವಿಮಾನ ದುರಂತ | ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

June 13, 2025

ಅನಧೀಕೃತ ಇರುವೆ ನಾಶಕಪುಡಿ ಮಾರಾಟ | ಕೃಷಿ ಅಧಿಕಾರಿಗಳ ದಾಳಿ

June 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!