Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಡ್ರೈವರ್ ಲಾಜಿಸ್ಟಿಕ್ಸ್ ಕರ್ನಾಟಕದಲ್ಲಿ 525 ಕೋಟಿ ರೂ. ಹೂಡಿಕೆ ಮಾಡಲು ಕಾರ್ಯಾಚರಣೆ ಆರಂಭ

December 4, 2023
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಡ್ರೈವರ್ ಲಾಜಿಸ್ಟಿಕ್ಸ್, Driver Logistics ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಸರಕು ಸಾಗಣೆ ಸೇವಾ ಸಂಸ್ಥೆ, ಕರ್ನಾಟಕದಲ್ಲಿ ತನ್ನ ಬಹುಗ್ರಾಹಕ ಉಗ್ರಾಣ ಮತ್ತು ಭಾಗಶಃ ಟ್ರಕ್ ಲೋಡ್ ಕಾರ್ಯಾಚರಣೆಗಳನ್ನು ಆರಂಭಿಸಿದೆ. ಅಖಿಲ್ ಆಶಿಕ್, ಸಿಇಒ ಅವರು ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಭಾರತವನ್ನು ದೇಶದ ಇತರ ಭಾಗಗಳೊಂದಿಗೆ ಬೆಸೆಯುವ ಉದ್ದೇಶದಿಂದ ಕರ್ನಾಟಕ ಹೆಬ್ಬಾಗಿಲಾಗಿ ಇರಿಸಿಕೊಳ್ಳುವ ಕಂಪನಿಯ ವ್ಯೂಹಾತ್ಮಕ ಕಾರ್ಯತಂತ್ರಗಳನ್ನು ಪ್ರಕಟಿಸಿದರು.

ಮುಂದಿನ ವರ್ಷಗಳಲ್ಲಿ ತನ್ನ ಕರ್ನಾಟಕ ಕಾರ್ಯಾಚರಣೆಗಾಗಿ ಇನ್ನೂ 150 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುವ ಉದ್ದೇಶ ಹೊಂದಿರುವ ಡ್ರೈವರ್ ಲಾಜಿಸ್ಟಿಕ್ಸ್, ಯುವ ಪದವೀಧರರ ನೇಮಕಕ್ಕೆ ಒತ್ತು ನೀಡಲಿದೆ. ಕಂಪನಿಯು ಕರ್ನಾಟಕದಾದ್ಯಂತ ತನ್ನ ಹೆಜ್ಜೆ ಗುರುತು ವಿಸ್ತರಿಸಲು ಸನ್ನದ್ಧವಾಗಿದ್ದು, ರಾಜ್ಯದ ಪ್ರಮುಖ ಪಟ್ಟಣಗಳಲ್ಲಿ ಉಗ್ರಾಣ (ವೇರ್‍ಹೌಸಿಂಗ್), ಫುಲ್ ಟ್ರಕ್ ಲೋಡ್ (ಎಫ್‍ಟಿಎಲ್) ಮತ್ತು ಭಾಗಶಃ ಟ್ರಕ್ ಲೋಡ್ (ಪಿಟಿಎಲ್) ಸೇವೆಗಳನ್ನು ತನ್ನ ಗ್ರಾಹಕರಿಗೆ ಒದಗಿಸಲಿದೆ.
ಮುಂದಿನ ಐದು ವರ್ಷಗಳಲ್ಲಿ 525 ಕೋಟಿ ರೂ. ಹೂಡಿಕೆ ಮಾಡುವ ದಿಟ್ಟ ನಿರ್ಧಾರ ಕೈಗೊಂಡಿರುವ ಡ್ರೈವರ್ ಲಾಜಿಸ್ಟಿಕ್ಸ್, ಸರಕು ಸಾಗಣೆ ವಲಯದಲ್ಲಿ ಕ್ರಾಂತಿ ಉಂಟುಮಾಡುವ ಹೆಬ್ಬಯಕೆ ಹೊಂದಿದೆ. ಈ ಹೂಡಿಕೆಯು ಅತ್ಯಾಧುನಿಕ ತಂತ್ರಜ್ಞಾನಗಳ ಅಳವಡಿಕೆಯಿಂದ ಸಾಗಣೆದಾರರು ಹಾಗೂ ಲಾಜಿಸ್ಟಿಕ್ಸ್ ಸೇವಾ ಪೂರೈಕೆದಾರರಿಗೆ ಅನುಕೂಲ ಕಲ್ಪಿಸುವುದರ ಜತೆಗೆ ಸ್ಥಳೀಯ ಉದ್ಯೋಗ ಮಾರುಕಟ್ಟೆಗೂ ಬಲ ನೀಡಲಿದೆ.

2019ರಲ್ಲಿ ಸ್ಥಾಪನೆಯಾಗಿರುವ ಡ್ರೈವರ್ ಲಾಜಿಸ್ಟಿಕ್ಸ್, ಪ್ರತಿವರ್ಷ 30%ನ ಅತ್ಯುತ್ತಮ ಬೆಳವಣಿಗೆ ದರವನ್ನು ದಾಖಲಿಸಿದೆ. ದೇಶದ ಏಳು ರಾಜ್ಯಗಳಲ್ಲಿ ಕಂಪನಿಯು ತನ್ನ ಅಸ್ತಿತ್ವವನ್ನು ಸಾಬೀತುಪಡಿಸಿದೆ. ತನ್ನ ವಿಸ್ತರಣೆ ಕಾರ್ಯತಂತ್ರದ ಭಾಗವಾಗಿ, ಕಂಪನಿಯು ಮುಂದಿನ 18 ತಿಂಗಳಲ್ಲಿ ತನ್ನ ಉಗ್ರಾಣಗಳ ಸಂಖ್ಯೆಯನ್ನು 53 ರಿಂದ 100ಕ್ಕೆ ಹೆಚ್ಚಿಸುವ ಗುರಿಯನ್ನು ಹೊಂದಿದೆ.
ಕೇರಳ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶ ಕಾರ್ಯಾಚರಣೆಗಳ ಏಕೀಕರಣಕ್ಕೆ ಅನುಕೂಲವಾಗಿರುವುದರಿಂದ ಡ್ರೈವರ್ ಲಾಜಿಸ್ಟಿಕ್ಸ್‍ಗೆ ಕರ್ನಾಟಕ ಅತ್ಯಂತ ಪ್ರಮುಖ ಕೇಂದ್ರವಾಗಿದೆ. ಸಿಇಒ ಅಖಿಲ್ ಆಶಿಕ್ ಅವರು ಕಂಪನಿಯು ಬೆಳವಣಿಗೆ ಮತ್ತು ದಕ್ಷ ಬ್ಯುಸಿನೆಸ್ ಮಾದರಿಗಳ ಕುರಿತು ವಿವರಿಸಿದರಲ್ಲದೆ, ಬಾಹ್ಯ ಹಣಕಾಸಿನ ನೆರವು ಪಡೆಯದೇ ಸುಸ್ಥಿರ ಬೆಳವಣಿಗೆ ಸಾಧಿಸಿರುವುದನ್ನು ಬಲವಾಗಿ ಪ್ರತಿಪಾದಿಸಿದರು.

Also read: ಮೂರು ರಾಜ್ಯಗಳಲ್ಲಿ ಬಿಜೆಪಿ ಪ್ರಪಂಡ ಗೆಲುವು ಹಿನ್ನೆಲೆ: ಸಿಹಿ ಹಂಚಿ ವಿಜಯೋತ್ಸವ ಆಚರಣೆ

ಅಖಿಲ್ ಆಶಿಕ್ ಅವರು ಕೇಂದ್ರ ಸರಕಾರದ ಗತಿಶಕ್ತಿಯಂತಹ ಪ್ರೋತ್ಸಾಹಕ ಉಪಕ್ರಮಗಳು ಮತ್ತ್ತು 3ಪಿಎಲ್ ವಲಯದ ಕಂಪನಿಗಳಿಗೆ ಸಿಗುತ್ತಿರುವ ಉತ್ತೇಜನದಿಂದಾಗಿ ಸರಕು ಸಾಗಣೆ ವಲಯ ಅತ್ಯುತ್ತಮ ಬೆಳವಣಿಗೆ ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ರಾಷ್ಟ್ರಮಟ್ಟದ ವಿಸ್ತರಣೆಯ ಆಚೆಗೆ ಡ್ರೈವರ್ ಲಾಜಿಸ್ಟಿಕ್ಸ್, ಭಾರತ ಮತ್ತು ಆಗ್ನೇಯ ಏಷ್ಯಾ ದೇಶಗಳ ನಡುವೆ ವ್ಯಾಪಾರ ವಹಿವಾಟು ಹೆಚ್ಚುತ್ತಿರುವುದರಿಂದ ಸರಕು ಸಾಗಣೆ ವಲಯದಲ್ಲಿ ವೃತ್ತಿಪರ ಸರಕು ಸಾಗಣೆ ಸೇವಾದಾರರಿಗೆ ಹೆಚ್ಚುತ್ತಿರುವ ಬೇಡಿಕೆಯ ಲಾಭ ಪಡೆದುಕೊಳ್ಳುವ ನಿಟ್ಟಿನಲ್ಲಿಯೂ ಆಲೋಚನೆ ನಡೆಸುತ್ತಿದೆ. ಈ ದೃಷ್ಟಿಕೋನಕ್ಕೆ ಪೂರಕವಾಗಿ ಕಂಪನಿಯು ಥಾಯ್ಲೆಂಡ್‍ನಲ್ಲಿ ಕಾರ್ಯಾಚರಣೆ ಆರಂಭಿಸುವ ಮೂಲಕ ಆಗ್ನೇಯ ಏಷ್ಯಾಕ್ಕೂ ವಿಸ್ತರಿಸಿದೆ.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
       

Tags: BangaloreDriver LogisticsKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಡ್ರೈವರ್ ಲಾಜಿಸ್ಟಿಕ್ಸ್ಬೆಂಗಳೂರು
Previous Post

ಮೂರು ರಾಜ್ಯಗಳಲ್ಲಿ ಬಿಜೆಪಿ ಪ್ರಚಂಡ ಗೆಲುವು ಹಿನ್ನೆಲೆ: ಸಿಹಿ ಹಂಚಿ ವಿಜಯೋತ್ಸವ ಆಚರಣೆ

Next Post

8 ಬಾರಿ ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಕಾಡಾನೆ ದಾಳಿಗೆ ಬಲಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

8 ಬಾರಿ ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಕಾಡಾನೆ ದಾಳಿಗೆ ಬಲಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!