No Result
View All Result
mysuru-ninada-griha-sangeet-concert on august 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Tuesday, August 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪ್ರೌಢಶಾಲಾ ಹಂತದಿಂದಲೇ ತಾಂತ್ರಿಕ ಶಿಕ್ಷಣಕ್ಕೆ ಒತ್ತು : ಮುಖ್ಯಮಂತ್ರಿ ಬೊಮ್ಮಾಯಿ

kalpa News by kalpa News
October 7, 2021
in ಬೆಂಗಳೂರು ನಗರ
0
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ವಿದ್ಯಾರ್ಥಿಗಳಿಗೆ ಪ್ರೌಢಶಾಲಾ ಹಂತದಿಂದಲೇ ತಾಂತ್ರಿಕ ಶಿಕ್ಷಣಕ್ಕೆ ಒತ್ತು ಕೊಡಬೇಕು. ಇದಕ್ಕಾಗಿ ತಾಂತ್ರಿಕ ಶಿಕ್ಷಣ ಆಧಾರಿತ ಶಾಲೆಗಳನ್ನು (ಟೆಕ್ನಾಲಜಿ ಸ್ಕೂಲ್ಸ್) ಆರಂಭಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಐ.ಟಿ./ಬಿಟಿ ಇಲಾಖೆ ವತಿಯಿಂದ ‘ಬಿಯಾಂಡ್ ಬೆಂಗಳೂರು’ (‘ಬೆಂಗಳೂರು ವ್ಯಾಪ್ತಿಯಾಚೆ’) ಉಪಕ್ರಮದಡಿ ಮಂಗಳವಾರ ಏರ್ಪಡಿಸಿದ್ದ ‘ನಾವೀನ್ಯತೆ ಮತ್ತು ಪರಿಣಾಮ’ (‘ಇನ್ನೊವೇಷನ್ ಅಂಡ್ ಇಂಪ್ಯಾಕ್ಟ್) ಕಾರ್ಯಕ್ರಮವನ್ನು ಆನ್ ಲೈನ್ ಮೂಲಕ ಉದ್ಘಾಟಿಸಿದ  ಅವರು, ಹುಬ್ಬಳ್ಳಿ ವಲಯದಲ್ಲಿ ಹೊಸ ತಾಂತ್ರಿಕತೆಯ ಉದ್ಯಮದ ಬೆಳವಣಿಗೆಗೆ ತಕ್ಷಣದಿಂದಲೇ ಆದ್ಯತೆಯ ಮೇಲೆ ಕ್ರಮ ವಹಿಸಲಾಗುವುದು ಎಂದರು.

1960ರಷ್ಟು ಹಿಂದೆಯೇ ಹುಬ್ಬಳ್ಳಿಯಲ್ಲಿ ಪ್ರತ್ಯೇಕ ಟೆಕ್ನಾಲಜಿ ಹೈಸ್ಕೂಲ್ ಇತ್ತು. ಆದರೆ ತದನಂತರದಲ್ಲಿ ಅದನ್ನು ಮುಚ್ಚಲಾಯಿತು, ಮಕ್ಕಳಲ್ಲಿ ಗ್ರಹಿಕೆ ಶಕ್ತಿ ಹೆಚ್ಚಾಗಿರುವುದರಿಂದ ಹೈಸ್ಕೂಲ್ ಮಟ್ಟದಲ್ಲೇ ತಾಂತ್ರಿಕ ಶಿಕ್ಷಣಕ್ಕೆ ಒತ್ತು ಕೊಡುವುದು ಮುಖ್ಯ. ಹೀಗಾಗಿ ಕೆಲವು ಪ್ರೌಢಶಾಲಾ ಹಂತದಲ್ಲಿ ಪ್ರತ್ಯೇಕ ಟೆಕ್ನಾಲಜಿ ಸ್ಕೂಲ್ ಗಳನ್ನು ಆರಂಭಿಸುವುದು ಸೂಕ್ತ ಎಂದು ಹೇಳಿದರು.

ಅಟಲ್ ಬಿಹಾರಿ ವಾಜಪೇಯಿ ಟಿಂಕರಿಂಗ್ ಲ್ಯಾಬ್ ಗಳನ್ನು ಮೇಲ್ದರ್ಜೆಗೇರಿಸಿ ಆ ಹಂತದಲ್ಲಿ ಸ್ವಲ್ಪ ಮಟ್ಟಿಗಾದರೂ ಕೃತಕ ಬುದ್ಧಿಮತ್ತೆಯನ್ನು (ಎಐ) ಅಳವಡಿಸುವ ಅಗತ್ಯವಿದೆ. 150 ಐಟಿಐ ಕಾಲೇಜುಗಳನ್ನು ಉನ್ನತ ದರ್ಜೆಗೇರಿಸಿರುವಂತೆಯೇ ಪಾಲಿಟೆಕ್ನಿಕ್ ಕಾಲೇಜುಗಳನ್ನೂ ಉನ್ನತ ದರ್ಜೆಗೇರಿಸಬೇಕು ಎಂದು ಸಲಹೆ ನೀಡಿದರು.


ಹುಬ್ಬಳ್ಳಿ ಸಮಾರಂಭದಲ್ಲಿ ಹಾಜರಿದ್ದ ಐಟಿ/ಬಿಟಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಮಾತನಾಡಿ, ಎ.ಐ. (ಕೃತಕ ಬುದ್ಧಿಮತ್ತೆ) ಮತ್ತು ಡ್ಯಾಟಾ ಎಂಜಿನಿಯರಿಂಗ್ ಗೆ ಸಂಬಂಧಿಸಿದ ಉತ್ಕೃಷ್ಠತಾ ಕೇಂದ್ರವನ್ನು (ಸೆಂಟರ್ ಆಫ್ ಎಕ್ಸ್ ಲೆನ್ಸ್) ಹುಬ್ಬಳ್ಳಿಯಲ್ಲಿ ಶೀಘ್ರವೇ ಸ್ಥಾಪಿಸಲಾಗುವುದು ಎಂದರು.

ಹೊಸ ತಾಂತ್ರಿಕ ಬೆಳವಣಿಗೆಗೆ ತಕ್ಕಂತೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು ಎಂಬುದು ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್.ಇ.ಪಿ-2020) ಆಶಯವಾಗಿದೆ. ಆ ಪ್ರಕಾರವಾಗಿ, ಶಾಲಾ ಮಟ್ಟದಲ್ಲಿ ಮುಂದಿನ ವರ್ಷದಿಂದಲೇ ಮಕ್ಕಳಿಗೆ ಕೋಡಿಂಗ್ ಕಲಿಕೆಯನ್ನು ಪಠ್ಯಕ್ರಮದ ಭಾಗವನ್ನಾಗಿ ಮಾಡಲಾಗುತ್ತದೆ ಎಂದು ಸಚಿವರು ಹೇಳಿದರು.

ನಾವೀನ್ಯತಾ ತಂತ್ರಜ್ಞಾನಗಳನ್ನು ಉತ್ತೇಜಿಸುವ ದೃಷ್ಟಿಯಿಂದ ಪರಿಣಾಮಕಾರಿ ಕಾರ್ಯನೀತಿಗಳನ್ನು ಸರ್ಕಾರ ಜಾರಿಗೊಳಿಸಿದೆ. ವಿದ್ಯಾರ್ಥಿಗಳ ಇಂಟರ್ನ್ ಷಿಪ್ ಅವಧಿ 3 ವಾರಗಳಷ್ಟು ಇದ್ದುದನ್ನು ಈಗ 30 ವಾರಗಳಿಗೆ ಹೆಚ್ಚಿಸಲಾಗಿದೆ. ಇಂಟರ್ನ್ ಷಿಪ್ ಗಾಗಿ ವಿದೇಶಗಳಿಗೆ ಹೋಗುವುದಕ್ಕೂ ಅವಕಾಶ ಕಲ್ಪಿಸಲಾಗಿದೆ ಎಂದು ವಿವರಿಸಿದರು.

ಶಾಸಕ ಅರವಿಂದ ಬೆಲ್ಲದ್ ಮಾತನಾಡಿ, ಹುಬ್ಬಳ್ಳಿ ವಲಯವನ್ನು ಹಾರ್ಡ್ ವೇರ್ ಉತ್ಪಾದನಾ ನೆಲೆಯನ್ನಾಗಿ ಬೆಳೆಸಬೇಕು ಎಂದು ಸಲಹೆ ನೀಡಿದರು.

ರಾಜ್ಯ ನವೋದ್ಯಮ ದೂರದರ್ಶಿತ್ವ ಮಂಡಳಿ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ಮಾತನಾಡಿ, ಎಐ (ಕೃತಕ ಬುದ್ಧಿಮತ್ತೆ) ಮತ್ತು ರೊಬೊಟಿಕ್ಸ್ ಗಳು ಈಗ ಪ್ರತಿಯೊಂದು ಕ್ಷೇತ್ರದ ಚಾಲಕ ಶಕ್ತಿಗಳಾಗಿವೆ. ಹೀಗಾಗಿ, ಎಐ ಆಧಾರಿತ ಕೃಷಿ ತಾಂತ್ರಿಕತೆ, ಕ್ಲೈಮೇಟ್ ಟೆಕ್, ಸ್ಪೇಸ್ ಟೆಕ್ ಉದ್ದಿಮೆಗಳನ್ನು ಹುಬ್ಬಳ್ಳಿ ವಲಯದಲ್ಲಿ ಸ್ಥಾಪಿಸುವುದು ಸೂಕ್ತ ಎಂದರು.

ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಅಧ್ಯಕ್ಷ .ಬಿ.ವಿ.ನಾಯ್ಡ ಅವರು, ಈಗ ಆನ್ ಲೈನ್ ಶಿಕ್ಷಣವನ್ನು ಎಲ್ಲರಿಗೂ ಸಿಗುವಂತೆ ಮಾಡಲು ವಿದ್ಯಾರ್ಥಿಗಳಿಗೆ ಟ್ಯಾಬ್ ಅನ್ನು ಕೊಡುವ ಯೋಜನೆಯನ್ನು ಸರ್ಕಾರಗಳು ಹೊಂದಿವೆ. ಇದೇ ಸಂದರ್ಭದಲ್ಲಿ ಟ್ಯಾಬ್ ಗಳನ್ನು ಚೀನಾದಿಂದಲೋ ಮತ್ತೆಲ್ಲಿಂದಲೋ ಆಮದು ಮಾಡಿಕೊಳ್ಳುವ ಬದಲು ನಮ್ಮಲ್ಲೇ ಇವುಗಳನ್ನು ತಯಾರಿಸಲು ಏನು ಮಾಡಬಹುದು ಎಂಬುದರ ಬಗ್ಗೆ ಆಲೋಚಿಸಬೇಕು ಎಂದರು.

ಬೆಂಗಳೂರಿನಾಚೆ ಉದ್ದಿಮೆಗಳನ್ನು ಸ್ಥಾಪಿಸುವ ಕಂಪನಿಗಳಿಗೆ ತೆರಿಗೆ ವಿನಾಯಿತಿ ಕೊಡುವ ಮೂಲಕ ಪ್ರೋತ್ಸಾಹಿಸಬೇಕು ಎಂದೂ ಅವರು ಅಭಿಪ್ರಾಯಪಟ್ಟರು.

ಐಟಿ/ಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಕೆಎಲ್ಇ ತಾಂತ್ರಿಕ ವಿ.ವಿ. ಕುಲಪತಿ ಅಶೋಕ್ ಎಸ್.ಶೆಟ್ಟರ್, ಏಕಸ್ ಕಂಪನಿಯ ಸಿ.ಇ.ಒ. ಅರವಿಂದ್ ಮಲ್ಲಿಗೇರಿ, ಡಾ.ಗುಡಸಿ, ಪ್ರೊ.ಮಹೇಶ್, ಸಂಜೀವ್ ಗುಪ್ತ, ವಿವೇಕ್ ಪವಾರ್, ಐ.ಟಿ/ಬಿಟಿ ಇಲಾಖೆ ನಿರ್ದೇಶಕಿ ಮೀನಾ ನಾಗರಾಜ್ ಮತ್ತಿತರರು ಇದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM BommaiKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState NewsTechnical Educationತಾಂತ್ರಿಕ ಶಿಕ್ಷಣಬೆಂಗಳೂರುಮುಖ್ಯಮಂತ್ರಿ ಬೊಮ್ಮಾಯಿ
Share206Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಧಾನಿ ಮೋದಿ ಅವರ ಜನ್ಮದಿನದ ನಿಮಿತ್ತ ಹಿರಿಯ ಕಾರ್ಯಕರ್ತರಿಗೆ ಸನ್ಮಾನ

Next Post

ವಿವಿಧೆಡೆ ಐಟಿ ದಾಳಿ: ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಮಾಜಿ ಸಿಎಂ ಕುಮಾರಸ್ವಾಮಿ

kalpa News

kalpa News

Next Post
ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

ವಿವಿಧೆಡೆ ಐಟಿ ದಾಳಿ: ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಮಾಜಿ ಸಿಎಂ ಕುಮಾರಸ್ವಾಮಿ

Leave a Reply Cancel reply

Your email address will not be published. Required fields are marked *

No Result
View All Result
mysuru-ninada-griha-sangeet-concert on august 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL