No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವರ್ಷದ ಕೊನೆ | ಒಂದೇ ದಿನ ಮದ್ಯ ಮಾರಾಟದಿಂದ ಸಂಗ್ರಹಗೊಂಡ ಹಣವೆಷ್ಟು ಗೊತ್ತಾ?

ರಾಜ್ಯದ ಈ ಜಿಲ್ಲೆಯಲ್ಲಿ ಅತಿ ಹೆಚ್ಚು ಮದ್ಯ ಮಾರಾಟ

kalpa News by kalpa News
January 2, 2024
in ಬೆಂಗಳೂರು ನಗರ
0
ವರ್ಷದ ಕೊನೆ | ಒಂದೇ ದಿನ ಮದ್ಯ ಮಾರಾಟದಿಂದ ಸಂಗ್ರಹಗೊಂಡ ಹಣವೆಷ್ಟು ಗೊತ್ತಾ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ರಾಜ್ಯದಲ್ಲಿರುವ 1031 ಎಂ ಎಸ್ ಐ ಎಲ್ ಮದ್ಯ ಮಾರಾಟ ಮಳಿಗೆಗಳಲ್ಲಿ 2023ರ ಕೊನೆಯ ದಿನವಾದ Year ending ಭಾನುವಾರ (ಡಿ.31) ₹18.85 ಕೋಟಿ ಮೊತ್ತದ ದಾಖಲೆಯ ಮದ್ಯ ಮಾರಾಟವಾಗಿದೆ ಎಂದು ಎಂ ಎಸ್ ಐ ಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್ ತಿಳಿಸಿದ್ದಾರೆ.

ಕಳೆದ ವರ್ಷದ ಇದೇ ದಿನಕ್ಕೆ ಹೋಲಿಸಿದರೆ ಇದು ಸುಮಾರು ₹ 4.34 ಕೋಟಿ ಹೆಚ್ಚಳವಾಗಿದೆ. 2022ರ ಡಿ. 31ರಂದು ₹14.51 ಕೋಟಿ ಮೊತ್ತದ ಮದ್ಯ ಮಾರಾಟವಾಗಿತ್ತು ಎಂದು ಅವರು ಹೇಳಿದ್ದಾರೆ.
ರಾಯಚೂರಿನ ರೈಲ್ವೆ ನಿಲ್ದಾಣದ ಬಳಿ ಇರುವ ಮಳಿಗೆಯಲ್ಲಿ ಅತ್ಯಂತ ಹೆಚ್ಚು, ಅಂದರೆ ₹11.66 ಲಕ್ಷ ರೂಪಾಯಿಗಳ ಮದ್ಯ ಮಾರಾಟವಾಗಿದ್ದರೆ, ಅದೇ ನಗರದ ಗಂಝ್ ರಸ್ತೆಯ ಮಳಿಗೆಯಲ್ಲಿ ₹9.96 ಲಕ್ಷದ ಮದ್ಯ ಬಿಕರಿಯಾಗಿ ಎರಡನೇ ಸ್ಥಾನದಲ್ಲಿದೆ. ಜಿಲ್ಲಾವಾರು ಮಾರಾಟದಲ್ಲಿ, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಅತ್ಯಧಿಕ, ಅಂದರೆ ₹1.82 ಕೋಟಿಯ ಮದ್ಯ ಮಾರಾಟ ಕಂಡಿದೆ. ಕಳೆದ ವರ್ಷದ ಇದೇ ದಿನ ಈ ಜಿಲ್ಲೆಯಲ್ಲಿ ರೂ 1.35 ಕೋಟಿಯ ಮದ್ಯ ಮಾರಾಟವಾಗಿತ್ತು.

ಉನ್ನತ ದರ್ಜೆಗೇರಿಸಿ ಜ.1ರಂದು ಉದ್ಘಾಟನೆಗೊಂಡ ಬೆಂಗಳೂರು ಬಸವೇಶ್ವರನಗರದ ಎಂ ಎಸ್ ಐ ಎಲ್ ಬೋಟಿಕ್ ನಲ್ಲಿ ಭಾನುವಾರ ಆದ ಮದ್ಯ ಮಾರಾಟದ ಮೊತ್ತ ರೂ 3.5 ಲಕ್ಷ. ಇಲ್ಲಿ ಕಳೆದ ವರ್ಷದ ಇದೇ ದಿವಸ ಈ ಮಳಿಗೆಯಲ್ಲಿ ರೂ. 2.59 ಲಕ್ಷದ ಮದ್ಯ ಮಾರಾಟವಾಗಿತ್ತು ಎಂದು ಮನೋಜ್ ಹೇಳಿದ್ದಾರೆ.

ಉಳಿದ ದಿನಗಳಂದು ರಾಜ್ಯದ ಎಲ್ಲಾ ಎಂಎಸ್ಐಎಲ್ ಮಳಿಗೆಗಳಿಂದ ಆಗುವ ಮದ್ಯ ಮಾರಾಟದ ವಹಿವಾಟು ರೂ 8 ಕೋಟಿಯಷ್ಟಿರುತ್ತದೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿ.31ರಂದು ಇದು ರೂ 18.8 ಕೋಟಿಗೆ ಏರಿಕೆಯಾಗಿದೆ.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
Kalahamsa Infotech private limited
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatest News KannadaLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಬೆಂಗಳೂರುಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share212Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಧಾನ ಪರಿಷತ್ ಸದಸ್ಯರನ್ನು ಶಾಸಕರೆಂದು ಸಂಬೋಧಿಸಿ

Next Post

ವರ್ಷದ ಮೊದಲ ದಿನವೇ ಜಪಾನ್‌ಗೆ ಪ್ರಾಕೃತಿಕ ಆಘಾತ: ಭೂಕಂಪನದ ತೀವ್ರತೆಗೆ 8 ಬಲಿ

kalpa News

kalpa News

Next Post
ವರ್ಷದ ಮೊದಲ ದಿನವೇ ಜಪಾನ್‌ಗೆ ಪ್ರಾಕೃತಿಕ ಆಘಾತ: ಭೂಕಂಪನದ ತೀವ್ರತೆಗೆ 8 ಬಲಿ

ವರ್ಷದ ಮೊದಲ ದಿನವೇ ಜಪಾನ್‌ಗೆ ಪ್ರಾಕೃತಿಕ ಆಘಾತ: ಭೂಕಂಪನದ ತೀವ್ರತೆಗೆ 8 ಬಲಿ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL