ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪ್ರಜಾಪ್ರಭುತ್ವದ ಅಡಿ ನಾವು ಕೆಲಸ ಮಾಡ್ತಿದ್ದೇವೆ. ರಾಜಕಾರಣದಲ್ಲಿ ಇದು ಸಾಮಾನ್ಯ, 40% ಕಮಿಷನ್ ಸರ್ಕಾರ ಅಂತ ನಾವೆಲ್ಲ ಕ್ಯಾಂಪೇನ್ ಮಾಡಿದ್ದೇವೆ. ಈ ಹಿನ್ನೆಲೆಯಲ್ಲಿ ಪೋಸ್ಟರ್ಗಳನ್ನು ಅಂಟಿಸಿದ್ದಾರೆ. ಅಧಿಕಾರದಲ್ಲಿ ಇರುವವರು ಇದನ್ನು ಅರಗಿಸಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ D K Shivakumar ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ರಾಜಕಾರಣದ ವ್ಯವಸ್ಥೆ. ನನ್ನ ಸಿದ್ದರಾಮಯ್ಯ ಫೋಟೋ ಕೂಡ ಅವರು ಪೋಸ್ಟರ್ ಮಾಡಿದ್ದಾರೆ. ಪೇಸಿಎಂನ್ನು 1.9 ಲಕ್ಷ ಜನ ಡೌನ್ ಲೋಡ್ ಮಾಡಿಕೊಂಡಿದ್ದು, ಅದರಲ್ಲಿ 8 ಸಾವಿರ ದೂರು ದಾಖಲಾಗಿದೆ ಎಂದರು.
Also read: ಎನ್ಐಎ ಮಿಂಚಿನ ದಾಳಿ: ಮಂಗಳೂರಿನ ಎಸ್ಡಿಪಿಐ, ಪಿಎಫ್ಐ ಕಚೇರಿಗಳಲ್ಲಿ ಮಹತ್ವದ ದಾಖಲೆ ವಶಕ್ಕೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post