Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ನ್ಯಾಯಮಾರ್ಗದಲ್ಲಿ ಸಂಪಾದಿಸಿದ ಹಣ ಎಂದಿಗೂ ಸುರಕ್ಷಿತ: ವಿಧುಶೇಖರ ಭಾರತೀ ಸ್ವಾಮೀಜಿ

ಶ್ರೀ ಚರಣ್‌ ಸೌಹಾರ್ದ್‌ ಕೋ-ಆಪರೇಟೀವ್‌ ಬ್ಯಾಂಕ್‌ ನ ರಜತ ಮಹೋತ್ಸವದಲ್ಲಿ ಆಶೀರ್ವಚನ

June 14, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಒಳ್ಳೆಯ ಮಾರ್ಗದಲ್ಲಿ ಸಂಪಾದಿಸಿರುವ ಹಣ ಎಂದಿಗೂ ಸುರಕ್ಷಿತವಾಗಿರುತ್ತದೆ. ಇಂತಹ ನ್ಯಾಯ ಮಾರ್ಗ ಅನುಸರಿಸಿಕೊಂಡು ಚರಣ್‌ ಬ್ಯಾಂಕ್‌ ಮುಂದುವರೆಯುತ್ತಿದೆ ಎಂದು ಶೃಂಗೇರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳು Vidhushekara Bharathi Swamiji ಅಭಿಪ್ರಾಯಪಟ್ಟರು.

ಶಂಕರ ಮಠದ ಶ್ರೀ ಭಾರತೀ ತೀರ್ಥ ಸಭಾಭವನದಲ್ಲಿ ಭಾನುವಾರ ನಡೆದ ಬ್ಯಾಂಕಿನ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಗುರುಗಳ ಪರಮ ಅನುಗ್ರಹದಿಂದ ಶ್ರೀ ಚರಣ್‌ ಸೌಹಾರ್ದ ಕೋ-ಆಪರೇಟಿವ್‌ ಬ್ಯಾಂಕ್‌ ಎಲ್ಲಾ ರೀತಿಯಲ್ಲಿ ಅಭಿವೃದ್ದಿ ಹೊಂದುವ ಮೂಲಕ ಗ್ರಾಹಕರ ವಿಶ್ವಾಸವನ್ನು ಗಳಿಸಿದೆ. ಈ ಪ್ರಪಂಚದಲ್ಲಿ ದೇವಸ್ಥಾನಕ್ಕೆ ಹೋಗದಿರುವ ಮನುಷ್ಯರನ್ನು ನೋಡಬಹುದು. ಆದರೆ, ಬ್ಯಾಂಕಿಗೆ ಹೋಗದಿರುವವರನ್ನು ನೋಡುವುದು ಕಷ್ಟ. ಹಣ ಸುರಕ್ಷಿತವಾಗಿ ಇರುತ್ತೆ ಮತ್ತು ಅದು ವೃದ್ದಿಯಾಗಿ ನನಗೆ ಉಪಯೋಗಕ್ಕೆ ಬರುತ್ತದೆ ಎಂಬ ಆಶಯದಿಂದ ಬ್ಯಾಂಕಿನಲ್ಲಿ ಜನರು ಹಣ ಇಡುತ್ತಾರೆ. ಪ್ರತಿನಿತ್ಯ ತುಂಬ ಕಷ್ಟಪಟ್ಟು ಜನರು ಒಂದೊಂದು ರೂಪಾಯಿ ಸಂಗ್ರಹಿಸಿದ ಹಣವನ್ನು ಸಾವಿರಾರು ಗ್ರಾಹಕರು ನಮ್ಮ ಚರಣ್‌ ಬ್ಯಾಂಕಿನಲ್ಲಿ ಠೇವಣಿ ಇಟ್ಟಿದ್ದಾರೆ. ಗ್ರಾಹಕರು ಇಟ್ಟಿರುವ ಕೋಟ್ಯಾಂತರ ಹಣ ಬ್ಯಾಂಕಿನಲ್ಲಿ ಸುರಕ್ಷಿತವಾಗಿದೆ. ಎಲ್ಲಾ ಸಿಬ್ಬಂದಿ ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸುತ್ತಿರುವ ಹಿನ್ನಲೆಯಲ್ಲಿ ಈ ಬ್ಯಾಂಕ್‌ ವಿಶೇಷವಾಗಿ ಬೆಳೆಯುತ್ತಿದೆ ಎಂದು ಶ್ರೀಗಳು ತಿಳಿಸಿದರು.

ನ್ಯಾಯಮಾರ್ಗದಲ್ಲಿ ಸಂಪಾದಿಸುವಂತಹ ಹಣ ಎಂದಿಗೂ ಸುರಕ್ಷಿತವಾಗಿರುತ್ತದೆ. ನ್ಯಾಯಯುತ ಮಾರ್ಗದಲ್ಲಿ ನಡೆಸುವಂತಹ ಸಂಸ್ಥೆಗಳು ತಮ್ಮ ಗ್ರಾಹಕರಿಗೂ ಉತ್ತಮ ಲಾಭ ತಂದುಕೊಡುತ್ತವೆ. ಅಂತಹ ಬ್ಯಾಂಕುಗಳಲ್ಲಿ ಇಟ್ಟಿರುವಂತಹ ಹಣವೂ ಸುರಕ್ಷಿತವಾಗಿರುತ್ತದೆ. ಚರಣ್‌ ಬ್ಯಾಂಕ್‌ ನ್ಯಾಯಯುತವಾದ ಮಾರ್ಗ ಅನುಸರಿಸಿಕೊಂಡು ಮುನ್ನಡೆಯುತ್ತಿದ್ದು ಅಭಿವೃದ್ದಿ ಹೊಂದುತ್ತಿದೆ ಎಂದು ಹೇಳಿದರು.

ಶೃಂಗೇರಿ ಮಠದ ಆಡಳಿತಾಧಿಕಾರಿ ಹಾಗೂ ಪದ್ಮಶ್ರೀ ಪುರಸ್ಕೃತ ಡಾ.ವಿ.ಆರ್‌ ಗೌರಿಶಂಕರ್‌ ಮಾತನಾಡಿ, ಯಾವುದೇ ಬ್ಯಾಂಕುಗಳು ಚೆನ್ನಾಗಿ ನಡೆಯಬೇಕಾದರೆ ಗ್ರಾಹಕರ ಪಾತ್ರ ಅತಿ ಮುಖ್ಯ. ಇದೇ ನಿಟ್ಟಿನಲ್ಲಿ ಶ್ರೀ ಚರಣ್‌ ಸೌಹಾರ್ದ ಕೋ-ಆಪರೇಟಿವ್‌ ಬ್ಯಾಂಕ್‌ ಸಾವಿರಾರು ಗ್ರಾಹಕರು ವಿಶ್ವಾಸ ಗಳಿಸುವ ಮೂಲಕ ವೇಗವಾಗಿ ಅಭಿವೃದ್ದಿಯಾಗಿದೆ. ಬ್ಯಾಂಕ್‌ ಆರಂಭವಾಗಿ 25 ವರ್ಷವಾಗಿದೆ. ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಇನ್ನೂ ಎತ್ತರಕ್ಕೆ ಬೆಳೆಯುವ ಮೂಲಕ ನೂರಾರು ವರ್ಷಗಳ ಗ್ರಾಹಕರ ಉತ್ತಮ ಸೇವೆಗೆ ಚರಣ್‌ ಬ್ಯಾಂಕ್ ಸದಾ ಸಿದ್ದವಿದೆ ಎಂದು ತಿಳಿಸಿದರು.

ಚರಣ್‌ ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷ ಶ್ರೀ ಬಿ.ವಿ ದ್ವಾರಕಾನಾಥ್‌, ಉಪಾಧ್ಯಕ್ಷೆ ಶ್ರೀಮತಿ ಶುಭಪ್ರದಾ ಮತ್ತು ಬ್ಯಾಂಕಿನ ನಿರ್ದೇಶಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು.


ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaVidhushekara Bharathi Swamijiಬೆಂಗಳೂರುಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳು
Previous Post

ಡಿ.ಎಚ್. ಶಂಕರಮೂರ್ತಿ, ಭ.ಮ. ಶ್ರೀಕಂಠ ಸೇರಿ ಆರು ಸಾಧಕರಿಗೆ ಕುವೆಂಪು ವಿವಿ ಗೌರವ ಡಾಕ್ಟರೇಟ್

Next Post

ಸಿಎಂ ಬೊಮ್ಮಾಯಿ ಮಕ್ಕಳಂತೆ ಗಳಗಳನೆ ಕಣ್ಣೀರು ಹಾಕಿದ್ದು ಏಕೆ? ಇಷ್ಟಕ್ಕೂ ನಡೆದಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಿಎಂ ಬೊಮ್ಮಾಯಿ ಮಕ್ಕಳಂತೆ ಗಳಗಳನೆ ಕಣ್ಣೀರು ಹಾಕಿದ್ದು ಏಕೆ? ಇಷ್ಟಕ್ಕೂ ನಡೆದಿದ್ದೇನು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!