No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪಕ್ಷ ಕಟ್ಟಲು ಕೆಚ್ಚು ಮೂಡಿಸಿದ ಮಾಜಿ ಪ್ರಧಾನಿ ದೇವೇಗೌಡ

ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಹತ್ವದ ಸಭೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 3, 2023
in ಬೆಂಗಳೂರು ನಗರ
0
ಪಕ್ಷ ಕಟ್ಟಲು ಕೆಚ್ಚು ಮೂಡಿಸಿದ ಮಾಜಿ ಪ್ರಧಾನಿ ದೇವೇಗೌಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕಾಲವೂ ಕೂಡಿ ಬರುತ್ತದೆ, ರಾಜ್ಯದಲ್ಲಿ ಜೆಡಿಎಸ್ ಸರಕಾರವೂ ಬರುತ್ತದೆ. ಪಕ್ಷದಲ್ಲಿ ನಿಷ್ಠರಾಗಿರುವ ಉಳಿಯುವ ಎಲ್ಲರಿಗೂ ಅಧಿಕಾರ, ಜನರ ಸೇವೆ ಮಾಡುವ ಅವಕಾಶ ಸಿಗುತ್ತದೆ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರು HDDevegowda ಹೇಳಿದರು.

ಯಾರೂ ಎದೆಗುಂದಬೇಕಿಲ್ಲ. ಪಕ್ಷ ಕಟ್ಟಿ. ಸೋಲಿನಿಂದ ಹತಾಶರಾಗುವುದು ಬೇಡ. ಛಲವಿದ್ದರೆ ಗೆಲುವು ಖಚಿತ. ಅಧೈರ್ಯವೇ ಅವಸಾನಕ್ಕೆ ನಾಂದಿ ಆಗುತ್ತದೆ ಎಚ್ಚರ ಇರಲಿ ಎಂದು ಅವರು ಕಿವಿಮಾತು ಹೇಳಿದರು.
ವಿಧಾನಮಂಡಲ ಅಧಿವೇಶನ, ಪಕ್ಷದ ಬಲವರ್ಧನೆ, ತಾಲೂಕು, ಜಿಲ್ಲಾ ಹಾಗೂ ರಾಜ್ಯ ಘಟಕಗಳ ಪುನಾರಚನೆ, ನೂತನ ಕೋರ್ ಕಮಿಟಿ ರಚನೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹತ್ವದ ಸಭೆಯನ್ನು ಉದ್ದೆಶಿಸಿ ಅವರು ಮಾತನಾಡಿದರು.

ಎಲ್ಲ ಶಾಸಕರು, ಮಾಜಿ ಶಾಸಕರು, ಜಿಲ್ಲಾ ಘಟಕಗಳ ಅಧ್ಯಕ್ಷರು, ಪರಾಭವಗೊಂಡ ಅಭ್ಯರ್ಥಿಗಳು ಸೇರಿ ಅನೇಕ ಆಹ್ವಾನಿತರು ಈ ಮಹತ್ವದ ಸಭೆಯಲ್ಲಿ ಪಾಲ್ಗೊಂಡಿದ್ದರು.
ರಾಜಕಾರಣ ಗೊಂದಲಮಯವಾಗಿದೆ:
ಈ ಪಕ್ಷವನ್ನು ಉಳಿಸಲೇಬೇಕು, ಉಳಿಸುವ ಕೆಲಸವನ್ನು ನಾವೆಲ್ಲರೂ ಸೇರಿ ಮಾಡೋಣ. ಇವತ್ತಿನ ರಾಜ್ಯ ಮತ್ತು ದೇಶದ ರಾಜಕಾರಣ ಗೊಂದಲಮಯವಾಗಿದೆ. ನಾವು ಜನನಿಷ್ಠರಾಗಿ ಅವರ ಜತೆ ನಿಲ್ಲೋಣ ಎಂದರು ಮಾಜಿ ಪ್ರಧಾನಿಗಳು.

ರಾಷ್ಟ್ರೀಯ ಪಕ್ಷಗಳ ದೊಡ್ಡ ದೊಡ್ಡ ನಾಯಕರಲ್ಲಿ ಈಗ ಅಳುಕಿದೆ. ಚುನಾವಣೆಯ ಬಗ್ಗೆ ಭಯವಿದೆ. ನಮಗೆ ಅಂತಹ ಆತಂಕ, ಭಯ ಇಲ್ಲ. ಯಾವುದೇ ತಪ್ಪು ನಮ್ಮಿಂದ ಆಗಿಲ್ಲ. ಅವಕಾಶ ಸಿಕ್ಕಿದಾಗಲೆಲ್ಲ ಜನರ ಪರವಾಗಿಯೇ ಹೋರಾಟ ಮಾದಿದ್ದೇವೆ ಎಂದು ಅವರು ಹೇಳಿದರು.
ಪತ್ರಿಕೆಗಳನ್ನು ಓದಿ, ಹೋರಾಡಿ:
ತಮ್ಮ ಭಾಷಣದಲ್ಲಿ ಕೆಲ ಮಾಧ್ಯಮಗಳಲ್ಲಿ ಬಂದ ವರದಿಗಳನ್ನು ಉಲ್ಲೇಖ ಮಾಡಿದ ಮಾಜಿ ಪ್ರಧಾನಿಗಳು, ಜನರು ಅನುಭವಿಸುತ್ತಿರುವ ಸಂಕಷ್ಟಗಳ ಬಗ್ಗೆ ಮಾಧ್ಯಮಗಳು ನಿರಂತರವಾಗಿ ವರದಿ ಮಾಡುತ್ತಿವೆ. ಪತ್ರಿಕೆಗಳನ್ನು ಗಂಭೀರವಾಗಿ ಓದಿ, ಸುದ್ದಿ ಮಾಧ್ಯಮಗಳನ್ನು ಗಮನಿಸಿ. ಜನರ ಸಮಸ್ಯೆಗಳನ್ನು ಸರಕಾರದ ಮುಖಕ್ಕೆ ಹಿಡಿಯಿರಿ. ಹೋರಾಟದಲ್ಲಿ ಅಂಜಿಕೆ ಏಕೆ? ಜನರ ಪರವಾಗಿ ನಿಲ್ಲುವುದಕ್ಕೆ ಅಳಕು ಏಕೆ? ಎಂದು ನೂತನ ಶಾಸಕರನ್ನು ಮಾಜಿ ಪ್ರಧಾನಿಗಳು ಹುರಿದುಂಬಿಸಿದರು.

Also read: ಜು.8ರಂದು ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

ನನ್ನ ಆರೋಗ್ಯದ ಬಗ್ಗೆ ಯಾರಿಗೂ ಆತಂಕ ಬೇಡ. ಕೊಂಚ ಮಂಡಿ ನೋವು ಇದೆ. ಅದಕ್ಕಿಂತ ಜನರು ಎದುರಿಸುತ್ತಿರುವ ಕಾಶತಗಳ ಬಗ್ಗೆ ನನಗೆ ಹೆಚ್ಚು ನೋವಿದೆ. ಯಾವುದೇ ಸಂದರ್ಭದಲ್ಲಿ ಹೋರಾಟ ಮಾಡುವ ಛಲ ನನ್ನಲ್ಲಿದೆ. ನಿಮ್ಮೆಲ್ಲರ ಜತೆ ನಾನಿದ್ದೇನೆ ಎಂದು ಅವರು ಹೇಳಿದರು.

ಸಮಾನ ನಾಗರೀಕ ಸಂಹಿತೆ ಬಗ್ಗೆ ದೇಶದ ಉದ್ದಗಲಕ್ಕೂ ಚರ್ಚೆ ನಡೆಯುತ್ತಿದೆ. ಸಂಹಿತೆಯ ಕರಡು ಮೊದಲು ಹೊರಬರಲಿ. ಆಮೇಲೆ ಚರ್ಚೆ ನಡೆಸಿ ನಮ್ಮ ನಿಲುವು ಏನು ಎಂಬುದನ್ನು ತಿಳಿಸೋಣ ಎಂದು ಇದೇ ವೇಳೆ ಮಾಜಿ ಪ್ರಧಾನಿಗಳು ಹೇಳಿದರು.
ಪದಾಧಿಕಾರಿಗಳ ಬದಲಾವಣೆ:
ಇನ್ನೊಂದು ತಿಂಗಳಲ್ಲಿ ರಾಜ್ಯ, ಜಿಲ್ಲಾ ಮತ್ತು ತಾಲೂಕು ಘಟಕಗಳ ಪದಾಧಿಕಾರಿಗಳನ್ನು ಬದಲಾವಣೆ ಮಾಡಲಾಗುವುದು ಇಂದು ಸಭೆಯಲ್ಲಿ ಭಾಗಿಯಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಪಕ್ಷವನ್ನು ನಾವು ಬಲಿಷ್ಠವಾಗಿ ಕಟ್ಟಬೇಕು. ಕ್ರಿಯಾಶೀಲರಿಗೆ ಅವಕಾಶ ಕೊಡಬೇಕು. ಅದಕ್ಕೆ ಅಗತ್ಯವಾದ ಎಲ್ಲ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಅವರು ನುಡಿದರು.

ಸರಕಾರದ ವಿರುದ್ಧ ವಿಷಯಾಧಾರಿತವಾಗಿ ಮಾತ್ರ ನಾವು ಹೋರಾಟ ಮಾಡುತ್ತೇವೆ. ವಿರೋಧ ಮಾಡಬೇಕು ಎನ್ನುವಂತೆ ಮಾಡುವುದು ಬೇಡ. ಗ್ಯಾರಂಟಿಗಳ ಬಗ್ಗೆ ನಮ್ಮ ತಕರಾರಿಲ್ಲ, ಅವನ್ನು ಇನ್ನೂ ಚೆನ್ನಾಗಿ ಜಾರಿ ಮಾಡಿ. ಅದಕ್ಕೆ ಗ್ಯಾರಂಟಿಗಳ ಅಡ್ಡ ಪರಿಣಾಮದಿಂದ ಕಷ್ಟಕ್ಕೆ ಸಿಲುಕಿದವರನ್ನೂ ಗಮನಿಸಿಕೊಳ್ಳಿ ಎಂದು ಒತ್ತಾಯ ಮಾಡೋಣ ಎಂದರು ಮಾಜಿ ಮುಖ್ಯಮಂತ್ರಿಗಳು.

http://kalpa.news/wp-content/uploads/2023/05/VID-20230516-WA0005-1.mp4

ಸೋತವರ ಕಷ್ಟ ಏನು ಎಂದು ನಾನು ಬಲ್ಲೆ. ಅವರ ಜತೆ ಪಕ್ಷ ಬಲವಾಗಿ ನಿಲ್ಲುತ್ತದೆ. ಇದರಲ್ಲಿ ಸಂಶಯ ಬೇಡ. ಚುನಾವಣೆ ಯಾವಾಗ ಬರುತ್ತೋ ಬಿಡುತ್ತೋ ಎನ್ನುವ ಚರ್ಚೆ ಬೇಡ. ಆದರೆ, ಪಕ್ಷವನ್ನು ಈಗಿನಿಂದಲೇ ಕಟ್ಟುವ ಕೆಲಸ ಮಾಡೋಣ ಎಂದು ಅವರು ಒತ್ತಿ ಹೇಳಿದರು.

ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಮಾಜಿ ಶಾಸಕರು, ಜಿಲ್ಲಾ ಘಟಕಗಳ ಅಧ್ಯಕ್ಷರು ಸೇರಿದಂತೆ ಅನೇಕರು ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
Kalahamsa Infotech private limited
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreHDDevegowdaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಹೆಚ್.ಡಿ. ದೇವೆಗೌಡ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜು.8ರಂದು ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Next Post

ವರ್ಗಾವಣೆ ದಂಧೆಯಲ್ಲಿ ರಾಜ್ಯ ಸರ್ಕಾರ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?

ವರ್ಗಾವಣೆ ದಂಧೆಯಲ್ಲಿ ರಾಜ್ಯ ಸರ್ಕಾರ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL