Friday, May 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಪುಣ್ಯಕೋಟಿ ರಾಯಭಾರಿಯಾಗಿ ಚಿತ್ರನಟ ಸುದೀಪ್ ನೇಮಕ : ಸಚಿವ ಪ್ರಭು ಚವ್ಹಾಣ್

September 2, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ಯೋಜನೆಯ Punya Koti Project ರಾಯಭಾರಿಯಾಗಿ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ Actor Sudeep ಅವರನ್ನು ನೇಮಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ. ಚವ್ಹಾಣ್ Minister Prabhu Chouhan ತಿಳಿಸಿದ್ದಾರೆ.

ಈ ಕುರಿತು ಕಿಚ್ಚ ಸುದೀಪ್ ಅವರಿಗೆ ಪತ್ರ ಬರೆದಿರುವ ಪ್ರಭು ಚವ್ಹಾಣ್, ತಾವು ಈ ಸತ್ಕಾರ್ಯದಲ್ಲಿ ಭಾಗಿಯಾಗಿ ಗೋ ಸಂಪತ್ತಿನ ಸಂರಕ್ಷಣೆಗೆ ಸರ್ಕಾರ ತೊಟ್ಟಿರುವ ಸಂಕಲ್ಪಕ್ಕೆ ಕೈ ಜೋಡಿಸಿ, ಗೋಮಾತಾ ರಕ್ಷಣೆಯಲ್ಲಿ ನಾವೆಲ್ಲರೂ ಭಾಗಿಯಾಗೋಣ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪಶು ಸಂಗೋಪನೆ ಇಲಾಖೆಯು ಜಾನುವಾರುಗಳ ರಕ್ಷಣೆಗಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಿ, ಹೈನುಗಾರಿಕೆಗೆ ಉತ್ತೇಜನ ನೀಡಿ, ಜಾನುವಾರುಗಳ ಸಂರಕ್ಷಣೆ, ಪಾಲನೆ, ಪೋಷಣೆ ಮಾಡುತ್ತಿರುವ ಸರ್ಕಾರದೊಂದಿಗೆ ಕೈಜೋಡಿಸಿ, ಸಾರ್ವಜನಿಕರಲ್ಲಿ ಸ್ಫೂರ್ತಿ ತುಂಬಲು ತಮ್ಮನ್ನು ತಮ್ಮ ಜನ್ಮದಿನದ ಈ ಶುಭಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ದತ್ತು ಯೋಜನೆ ಯ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ.

ಪಶು ಸಂಗೋಪನೆ ಇಲಾಖೆಯ ಪುಣ್ಯಕೋಟಿ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಸುದೀಪ್ ಅವರು ಯಾವುದೇ ಸಂಭಾವನೆ ಇಲ್ಲದೆ ಈ ಕೆಲಸವನ್ನು ನಿರ್ವಹಿಸುವುದಾಗಿ ಒಪ್ಪಿಕೊಂಡಿದ್ದಾರೆ ಪ್ರಭು ಚವ್ಹಾಣ್ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಹಿಂದೆ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ನಟ ಸುದೀಪ್‌ ಅವರಿಗೆ ಪತ್ರ ಬರೆದು, ಪುಣ್ಯಕೋಟಿ ರಾಯಭಾರಿಯಾಗುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ನಟ ಸುದೀಪ್‌ ಪಶು ಸಂಗೋಪನೆ ಇಲಾಖೆಯ ರಾಯಭಾರಿ ಕೆಲಸ ನಿರ್ವಹಿಸಲು ಒಪ್ಪಿಕೊಂಡಿದ್ದಾರೆ. ಇಂದು ಅವರ ಜನ್ಮದಿನದ ಅಂಗವಾಗಿ ಪುಣ್ಯಕೋಟಿ ರಾಯಭಾರಿಯಾಗಿ ನೇಮಕ ಮಾಡಿರುವ ಕುರಿತು ಅಧಿಕೃತವಾಗಿ ಪತ್ರ ಬರೆಯಲಾಗಿದೆ. ಸುದೀಪ್ ಈ ಕೆಲಸಕ್ಕ ಯಾವುದೇ ಸಂಭಾವನೆ ಪಡೆಯದೇ ಗೋಸಂಪತ್ತಿನ ಸಂರಕ್ಷಣೆಗೆ ತಮ್ಮ ಸಣ್ಣದೊಂದು ಅಳಿಲು ಸೇವೆ ಸಲ್ಲಿಸುವುದಾಗಿ ತಿಳಿಸಿರುವುದಾಗಿ ಪ್ರಭು ಚವ್ಹಾಣ್ ವಿವರಿಸಿ, ಜನ್ಮದಿನಕ್ಕೆ ಶುಭ ಕೋರಿದ್ದಾರೆ.

Also read: ಸೆ.5-9 ಕ್ಷೇಮೇಂದ್ರ ವಿರಚಿತ ಶ್ರೀ ರಾಮಾಯಣ ಕಥಾಮಂಜರಿ ಉಪನ್ಯಾಸ ಮಾಲೆ

ರಾಜ್ಯದಲ್ಲಿ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ, ಪ್ರಾಣಿ ಕಲ್ಯಾಣ ಮಂಡಳಿ, ಪ್ರಾಣಿ ಸಹಾಯವಾಣಿ, 100 ಸರ್ಕಾರಿ ಗೋಶಾಲೆಗಳು, ಪಶು ಸಂಜೀವಿನಿ ಆ್ಯಂಬುಲೆನ್ಸ್, ಗೋಮಾತಾ ಸಹಕಾರ ಸಂಘ, ಆತ್ಮನಿರ್ಭರ ಗೋಶಾಲೆ, ಸಂಚಾರಿ ಪಶು ಚಿಕಿತ್ಸಾ ವಾಹನಗಳು, ಪಶು ಜಿಲ್ಲಾಸ್ಪತ್ರೆಗಳ ನಿರ್ಮಾಣ, ಸ್ಪೇಷಲ್, ಸೂಪರ್ ಸ್ಪೇಷಾಲಿಟಿ ಹಾಗೂ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಗಳು, 100 ಪಶು ಚಿಕಿತ್ಸಾಲಯಗಳು, 400 ಪಶು ವೈದ್ಯರ ನೇಮಕಾತಿ, 250 ಕಿರಿಯ ಪಶು ವೈದ್ಯಕೀಯ ಸಹಾಯಕರ ನೇಮಕಾತಿ, ಪುಣ್ಯಕೋಟಿ ದತ್ತು ಯೋಜನೆ ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇದೀಗ ಕಿಚ್ಚ ಸುದೀಪ್ ರಾಯಭಾರಿಯಾಗಲು ಒಪ್ಪಿರುವುದು ಗೋಸೇವೆಯಲ್ಲಿ ತೋಡಗಿರುವ ನಮಗೆ ಆನೆಬಲ ಬಂದಂತಾಗಿದೆ ಎಂದು ಪ್ರಭು ಚವ್ಹಾಣ್ ಹರ್ಷ ವ್ಯಕ್ತಪಡಿಸಿದ್ದಾರೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Actor SudeepBangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister Prabhu ChouhanNewsinKannadaNewsKannadaPunya Koti Projectಕಿಚ್ಚ ಸುದೀಪ್ಪುಣ್ಯಕೋಟಿ ಯೋಜನೆಬೆಂಗಳೂರುಸಚಿವ ಪ್ರಭು ಬಿ. ಚವ್ಹಾಣ್
Previous Post

ಸೆ.5-9 ಕ್ಷೇಮೇಂದ್ರ ವಿರಚಿತ ಶ್ರೀ ರಾಮಾಯಣ ಕಥಾಮಂಜರಿ ಉಪನ್ಯಾಸ ಮಾಲೆ

Next Post

ಅ.11ರಿಂದ ಹಾಂಕಾಂಗ್‌ಗೆ ನೇರ ಸಂಪರ್ಕ ಕಲ್ಪಿಸುವ ವಿಮಾನ ಹಾರಟ ಪ್ರಾರಂಭ: ಸತ್ಯಕಿ ರಘುನಾಥ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅ.11ರಿಂದ ಹಾಂಕಾಂಗ್‌ಗೆ ನೇರ ಸಂಪರ್ಕ ಕಲ್ಪಿಸುವ ವಿಮಾನ ಹಾರಟ ಪ್ರಾರಂಭ: ಸತ್ಯಕಿ ರಘುನಾಥ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೇ 10ರಿಂದ ಮೂರು ದಿನ ಶ್ರೀ ನರಸಿಂಹ ಜಯಂತಿ ಉತ್ಸವ, ಬ್ರಹ್ಮರಥೋತ್ಸವ

May 9, 2025

ಪಾಕ್ ದಾಳಿ ವಿಫಲ | ವೈಮಾನಿಕ ದಾಳಿ ನಡೆಸಿ ಭಾರತ ದಿಟ್ಟ ಉತ್ತರ

May 9, 2025

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೇ 10ರಿಂದ ಮೂರು ದಿನ ಶ್ರೀ ನರಸಿಂಹ ಜಯಂತಿ ಉತ್ಸವ, ಬ್ರಹ್ಮರಥೋತ್ಸವ

May 9, 2025

ಪಾಕ್ ದಾಳಿ ವಿಫಲ | ವೈಮಾನಿಕ ದಾಳಿ ನಡೆಸಿ ಭಾರತ ದಿಟ್ಟ ಉತ್ತರ

May 9, 2025

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!