No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Sunday, August 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

14ನೇ ಬಜೆಟ್ ಮಂಡಿಸಲು ಸಜ್ಜಾಗಿರುವ ಆರ್ಥಿಕ ಜ್ಞಾನಿಗಳಿಗೆ ಗ್ಯಾರಂಟಿ ಜಾರಿ ಹೇಗೆಂಬುದು ಗೊತ್ತಿಲ್ಲವೆ?

ಮುಖ್ಯಮಂತ್ರಿಗಳಿಗೆ ತೀಕ್ಷ್ಣ ತಿರುಗೇಟು ಕೊಟ್ಟ ಮಾಜಿ ಸಿಎಂ ಕುಮಾರಸ್ವಾಮಿ

kalpa News by kalpa News
June 6, 2023
in ಬೆಂಗಳೂರು ನಗರ
0
14ನೇ ಬಜೆಟ್ ಮಂಡಿಸಲು ಸಜ್ಜಾಗಿರುವ ಆರ್ಥಿಕ ಜ್ಞಾನಿಗಳಿಗೆ ಗ್ಯಾರಂಟಿ ಜಾರಿ ಹೇಗೆಂಬುದು ಗೊತ್ತಿಲ್ಲವೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಉಚಿತ, ಖಚಿತ ಎಂದು ಸುಳ್ಳು ಹೇಳಿಕೊಂಡು ಓಡಾಡಿ ಅಧಿಕಾರಕ್ಕೆ ಬಂದವರು, ಇವತ್ತು ಜನರನ್ನು ವಿದ್ಯುತ್ ದುರ್ಬಳಕೆ ಮಾಡಿಕೊಳ್ಳಲು ಪ್ರತಿಪಕ್ಷಗಳು ಪ್ರಚೋದಿಸುತ್ತಿವೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ HDKumaraswamy ಅವರು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಹರಿಹಾಯ್ದರು.

ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಲ್ಲಿ ಜೆಪಿ ಭವನದಲ್ಲಿ ಮಾಜಿ ಪ್ರಧಾನಿಗಳಾದ ಹೆಚ್. ಡಿ. ದೇವೇಗೌಡರ HDDevegowda ಸಮಕ್ಷಮದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು.
ವಿದ್ಯುತ್ ಬಳಕೆ ಬಗ್ಗೆ ವಿರೋಧ ಪಕ್ಷಗಳು ಜನರನ್ನು ದಿಕ್ಕು ತಪ್ಪಿಸುತ್ತಿವೆ ಎಂದು ಮುಖ್ಯಮಂತ್ರಿಗಳ ಹೇಳಿಕೆ ಗಮನಿಸಿದ್ದೇನೆ. ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ಜನರನ್ನು ಎತ್ತಿಕಟ್ಟುತ್ತಿವೆ ಅಂತ ಅವರು ಹೇಳಿದ್ದಾರೆ. ಅಂಥ ಹೇಳಿಕೆ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ ಎಂದು ಅವರು ಕಿಡಿಕಾರಿದರು.

ಇದಕ್ಕೆಲ್ಲಾ ವೇದಿಕೆ ಸಿದ್ದ ಮಾಡಿಕೊಟ್ಟಿದ್ದೇ ನೀವು. ರಾಜ್ಯದ ಜನಕ್ಕೆ ಗ್ಯಾರಂಟಿ ಬಗ್ಗೆ ಸಹಿ ಮಾಡಿ ಕೊಟ್ಟಿದ್ದೀರಿ. ಸುಳ್ಳು ಹೇಳಿ ಮತ ಪಡೆದಿರಿ. ಈಗ ನಿಮಗೆ ಅದರ ಸಾಧಕ ಭಾದಕ ಅರ್ಥ ಆಗ್ತಾ ಇದೆ. ಮೊದಲೇ ಈ ಬಗ್ಗೆ ಯೋಚನೆ ಮಾಡಿರಲಿಲ್ಲವಾ? ಪರಿಜ್ಞಾನ ಇರಲಿಲ್ಲವಾ? ಈಗ ಷರತ್ತು ಎನ್ನುತ್ತಿದ್ದಾರೆ. ಇವರಿಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ ಎಂದು ಮಾಜಿ ಮುಖ್ಯಮಂತ್ರಿ ಅವರು ಖಾರವಾಗಿ ಅವರು ಪ್ರಶ್ನಿಸಿದರು.

ಈಗಿನ ಮುಖ್ಯಮಂತ್ರಿಗಳು ಸರ್ವವನ್ನೂ ಬಲ್ಲವರು. ಈಗಾಗಲೇ 13 ಬಜೆಟ್ ಗಳನ್ನು ಮಂಡಿಸಿದ್ದಾರೆ. ಇನ್ನೇನು 14ನೇ ಬಜೆಟ್ ಅನ್ನೂ ಮಂಡಿಸಲಿದ್ದಾರೆ. ರಾಜ್ಯದ ಹಣಕಾಸು ಬಗ್ಗೆ, ಆರ್ಥಿಕತೆ ಬಗ್ಗೆ ಅವರಿಂತ ಬಲ್ಲ ಜ್ಞಾನಿಗಳು ಯಾರಿದ್ದಾರೆ? ಮುಂದೇನು ಮಾಡಬೇಕು ಎನ್ನುವುದು ಅವರಿಗೆ ಗೊತ್ತಿರಬೇಕು. ಅದು ಬಿಟ್ಟು ಜನರನ್ನು ಪ್ರತಿಪಕ್ಷಗಳು ಎತ್ತಿಕಟ್ಟುವ ಕೆಲಸ ಮಾಡುತ್ತಿವೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಅವರು ಹೇಳಿದರು.
ಈಗ ಬಾಡಿಗೆದಾರರ ಕಥೆ ಏನು?
ಎಲ್ಲರಿಗೂ ಉಚಿತ, ನಿಶ್ಚಿತ, ಖಚಿತ ಅಂದವರು ನೀವೇ ಅಲ್ಲವೇ? ನಾನು ಪ್ರತಿಪಕ್ಷದಲ್ಲಿ ಕೂತಿರುವುದು ಸರಕಾರ ಮಾಡುವ ಪ್ರತಿ ಜನವಿರೋಧಿ ಕೆಲಸಗಳಿಗೆ ಕೈ ಎತ್ತುವುದಕ್ಕಲ್ಲ. ಸರಕಾರದ ತಪ್ಪುಗಳನ್ನು ಎತ್ತಿ ತೋರಿಸಿ ಸಮರ ಸಾರುವುದಕ್ಕೆ. ನಮ್ಮದು ನುಡಿದಂತೆ ನಡೆಯುವ ಸರಕಾರ ಎಂದರು, ನುಡಿದಂತೆ ಎಲ್ಲಿ ನಡೆಯುತ್ತಿದೆ? ಈಗ ಉಚಿತ ವಿದ್ಯುತ್ ಅನ್ನು ಬಾಡಿಗೆದಾರರಿಗೆ ಕೊಡುವುದಿಲ್ಲ ಎನ್ನುತ್ತಿದೆ. ಹಾಗಾದರೆ ಅವರ ಪಾಡೇನು? ಎಂದರು ಮಾಜಿ ಮುಖ್ಯಮಂತ್ರಿಗಳು.

ಬೆಂಗಳೂರು ನಗರಾಭಿವೃದ್ಧಿ ಸಚಿವರು ಸ್ನೇಹಕ್ಕೂ ಸಿದ್ದ, ಯುದ್ದಕ್ಕೂ ಸಿದ್ದ ಅಂದಿದ್ದಾರೆ. ನಾವು ಇಲ್ಲಿ ಕೂತಿರೋದು ಸ್ನೇಹ ಮಾಡೋಕ್ಕಲ್ಲ. ಜನರಿಗೆ ಕಷ್ಟ ಬಂದರೆ ಯುದ್ಧ ಮಾಡುವುದಕ್ಕೆ ಹಿಂಜರಿಯುವುದಿಲ್ಲ. ನಾವು ಕೈಕಟ್ಟಿ ಕೂರಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು.
ವಿದ್ಯುತ್ ದರ ಏರಿಕೆಗೆ ಸಂಬಂಧಿಸಿ ಬಿಜೆಪಿ ನಾಯಕರು ಇಡೀ ರಾಜ್ಯದಲ್ಲಿ ಸೋಮವಾರ ಧರಣಿ ಮಾಡಿದ್ದಾರೆ. ಇವರು ಯಾವ ಕಾರಣಕ್ಕಾಗಿ ಧರಣಿ ಪ್ರತಿಭಟನೆ ಮಾಡಿದ್ದಾರೆ ಎನ್ನುವುದೇ ಸೋಜಿಗ. ಬಿಜೆಪಿ ಸರಕಾರದ ಕಾಲದಲ್ಲಿಯೇ ವಿದ್ಯುತ್ ದರ ಹೆಚ್ಚಳಕ್ಕೆ ಅಷ್ಟು ಎಂದಿದ್ದು. ಇವತ್ತು ನೋಡಿದರೆ ಪ್ರತಿಭಟನೆ ಅಂತ ಕಣ್ಣೊರೆಸುವ ನಾಟಕ ಆಡುತ್ತಿದ್ದಾರೆ. ಜನರು ಎರಡೂ ರಾಷ್ಟ್ರೀಯ ಪಕ್ಷಗಳ ಈ ನಡವಳಿಕೆ ಗಮನಿಸಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ರಾಷ್ಟ್ರೀಯ ಪಕ್ಷಕ್ಕೆ ಮತ ಹಾಕಿದ ಪರಿಣಾಮ ಏನು ಎನ್ನುವುದು ಜನರಿಗೆ ಚೆನ್ನಾಗಿ ಅರ್ಥ ಆಗಿದೆ. ಎಲ್ಲದಕ್ಕೂ ದೆಹಲಿಗೆ ಅರ್ಜಿ ಹಿಡಿದುಕೊಂಡು ದೆಹಲಿಗೆ ಹೋಗಬೇಕಿದೆ ಎಂದು ಲೇವಡಿ ಮಾಡಿದ ಮಾಜಿ ಮುಖ್ಯಮಂತ್ರಿಗಳು, ಐದು ಗ್ಯಾರಂಟಿ ಗಳ ಬಗ್ಗೆ ನಾನು ಈಗಲೇ ಚರ್ಚೆ ಮಾಡಲ್ಲ. ನಾನು ಕಾಯುತ್ತೇನೆ. ಕಾಂಗ್ರೆಸ್ ನವರು ಗ್ಯಾರಂಟಿ ಕೊಟ್ಟಿದ್ದು ತಪ್ಪಲ್ಲ, ಆದರೆ ಈಡೇರಿಸಬೇಕು. ಅದು ಆಡಳಿತ ಪಕ್ಷದ ಹೊಣೆ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.
ಈ ಸರಕಾರಕ್ಕೆ ನಮ್ಮ ಬೆಂಬಲ, ವಿರೋಧ ವಿಷಯಾಧಾರಿತ ಆಗಿರುತ್ತದೆ. ನೀರಾವರಿ ಯೋಜನೆಗಳನ್ನು ಎಲ್ಲವನ್ನೂ ಈಡೇರಿಸಬೇಕು. ನೀರಾವರಿಗೆ ಸಂಬಂಧಿಸಿದಂತೆ ಈ ಸರಕಾರ ಮುಂದಿನ ಐದು ವರ್ಷಗಳ ಕಾಲ ಯಾವ ರೀತಿ ಕೆಲಸ ಮಾಡುತ್ತೆದೆಯೋ ನೋಡೋಣ. ಮೇಕೆದಾಟು, ಮಹಾದಾಯಿ ಯೋಜನೆಗಳನ್ನು ಸಂಪೂರ್ಣ ಮಾಡುತ್ತೇವೆ ಎಂದು ಅವರು ಭರವಸೆ ನೀಡಿದ್ದಾರೆ. ಇದಕ್ಕೆ ನಮ್ಮ ಬೆಂಬಲ ಇದೆ. ಇದನ್ನು ಬಿಟ್ಟು ಬರೀ ಹೇಳಿಕೆಗೆ ಸೀಮಿತವಾದರೆ ನಾವು ಮತ್ತೆ ಜನರನ್ನು ಜಾಗೃತ ಗೊಳಿಸುವ ಬಗ್ಗೆ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

ಮಾಜಿ ಸಂಸದ ಕುಪೇಂದ್ರ ರೆಡ್ಡಿ, ಪಕ್ಷದ ಹಿರಿಯ ನಾಯಕ, ಶಾಸಕ ವೆಂಕಟಶಿವಾರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಬಿಎಂ ಫಾರೂಖ್, ಟಿ.ಎ.ಶರವಣ, ಇಂಚರ ನಾರಾಯಣಸ್ವಾಮಿ, ಪಕ್ಷದ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಶಾಸಕರಾದ ಮೇಲೂರು ರವಿ, ಸಮೃದ್ಧಿ ಮಂಜುನಾಥ್, ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಶ್ರೀನಿವಾಸ ಮೂರ್ತಿ, ಹಿರಿಯ ಮುಖಂಡರಾದ ಜವರಾಯ ಗೌಡ, ಸಿಎಂಆರ್ ಶ್ರೀನಾಥ್, ಮುನೇಗೌಡ, ಬಂಗಾರಪೇಟೆ ಮಲ್ಲೇಶ್ ಮುಂತಾದವರು ಹಾಜರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

https://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreHDDevegowdaHDKumaraswamyKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಹೆಚ್.ಡಿ. ಕುಮಾರಸ್ವಾಮಿಹೆಚ್.ಡಿ. ದೇವೇಗೌಡ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಸಿರು ವಿಮಾನ ನಿಲ್ದಾಣ ಹೆಗ್ಗಳಿಕೆ

Next Post

ಸಚಿನ್ ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಿ: ಮದ್ಯ ಮಾರಾಟ ಸಂಘ ಆಗ್ರಹ

kalpa News

kalpa News

Next Post
ಸಚಿನ್ ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಿ: ಮದ್ಯ ಮಾರಾಟ ಸಂಘ ಆಗ್ರಹ

ಸಚಿನ್ ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಿ: ಮದ್ಯ ಮಾರಾಟ ಸಂಘ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL