Saturday, June 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಸಚಿವ ಚೆಲುವರಾಯಸ್ವಾಮಿ ವಿರುದ್ಧ ಮಾಜಿ ಸಿಎಂ ಹೆಚ್‌ಡಿಕೆ ಕೆಂಡಾಮಂಡಲ

August 14, 2023
in ಬೆಂಗಳೂರು ನಗರ, ರಾಜಕೀಯ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಕುಮಾರಸ್ವಾಮಿ ವಿದೇಶದಲ್ಲಿಯೇ ಇರಲಿ, ಅದಕ್ಕೆ ಬೇಕಾದ ವ್ಯವಸ್ಥೆ ನಾವು ಮಾಡುತ್ತೇವೆ ಎಂದು ಹೇಳಿದ್ದ ಕೃಷಿ ಸಚಿವ ಚಲುವರಾಯ ಸ್ವಾಮಿ Minister Cheluvarayaswamy ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ HDKumaraswamy ಅವರು ತೀವ್ರ ತಿರುಗೇಟು ನೀಡಿದ್ದಾರೆ.

ಕಳೆದ ತಡರಾತ್ರಿ ವಿದೇಶ ಪ್ರವಾಸದಿಂದ ಬೆಂಗಳೂರು ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ತಮ್ಮನ್ನು ಎದುರುಗೊಂಡ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರ ನೀಡಿದರು.
ಸಚಿವರ ಹೇಳಿಕೆಯ ಬಗ್ಗೆ ಕೆಂಡಾಮಂಡಲರಾದ ಮಾಜಿ ಮುಖ್ಯಮಂತ್ರಿಗಳು; ‘ಇಲ್ಲಿ ಲೂಟಿ ಹೊಡೆಯೋಕೆ ನಮ್ಮನ್ನ ಬಿಟ್ಬಿಡಿ, ನೀವು ವಿದೇಶದಲ್ಲಿ ಇರಿ ಅಂತ ಸಲಹೆ ಕೊಟ್ಟ ಹಾಗಿದೆ. ಏಕೆಂದರೆ, ಮಾನ ಮಾರ್ಯಾದೆ ಇಲ್ಲದೆ ಇಲ್ಲಿ ದರೋಡೆ ಮಾಡಿಕೊಂಡು ಕೂತಿದ್ದಾರೆ. ನಾನು ಇಲ್ಲಿದ್ದರೆ ಅವರಿಗೆ ಆಗ್ತೀನಿ ಅಲ್ಲವೇ? ಎಂದರು.

ವಿದೇಶಿ ಪ್ರವಾಸಕ್ಕೆ ಅವರಿಂದ ವ್ಯವಸ್ಥೆ ಮಾಡಿಸಿಕೊಂಡು ಹೋಗಬೇಕಾ ನಾನು? ಆ ಪಾಪದ ಹಣ ತಗೊಂಡು ಹೋಗಬೇಕಾ? ವಿದೇಶಕ್ಕೆ ಹೋಗುವ ಯೋಗ್ಯತೆಯೂ ನನಗಿಲ್ಲವೇ? ಕಳೆದ 12 ವರ್ಷದಿಂದ ಪಕ್ಷದ ಸಂಘಟನೆಗೆ ಸಮಯ ಮೀಸಲಿಟ್ಟಿದ್ದೆ. ಎಲ್ಲೂ ಹೊರಗೆ ಹೋಗಿ ಬರುವ ಅವಕಾಶ ಸಿಕ್ಕಿರಲಿಲ್ಲ. ದೇಶ ಸುತ್ತು, ಕೋಶ ಓದು ಅಂತಾ ಹಿರಿಯರ ಮಾತಿದೆ. ಯಾವ ದೇಶದಲ್ಲಿ ಏನೇನಿದೆ ಅಂತಾ ತಿಳ್ಕೊಬೇಕಲ್ಲಾ? ಅಲ್ಲಿ ಯಾವ ರೀತಿ ಇದೆ, ನಮ್ಮಲ್ಲಿ ಯಾವ ರೀತಿ ಇದೆ ನೋಡಬೇಕಲ್ಲಾ. ಕಾಂಬೋಡಿಯಾಗೆ ಸ್ನೇಹಿತರ ಆಹ್ವಾನ ಇತ್ತು, ಹೋಗಿದ್ದೆ. ಅಲ್ಲಿನ ಸುವಿಶಾಲ ಪ್ರದೇಶದಲ್ಲಿ ಕಟ್ಟಿರುವ ಆಂಕರ್ ವಾಟ್ ಎಂಬ ಅದ್ಭುತವಾದ ದೇವಸ್ಥಾನ ಇದೆ. ನಮ್ಮ ದೇಶದಲ್ಲೂ ಇಲ್ಲ ಅಂತ ದೇವಸ್ಥಾನ. ಬ್ರಹ್ಮ, ವಿಷ್ಣು, ಮಹೇಶ್ವರ ತ್ರಿಮೂರ್ತಿಗಳು ಇರುವ ದೇವಸ್ಥಾನ. ಅದನ್ನು ಕಂಡು ನಾನು ವಿಸ್ಮಿನಾದೆ ಎಂದರು ಮಾಜಿ ಮುಖ್ಯಮಂತ್ರಿಗಳು.
ಇತ್ತೀಚಿಗೆ ಆ ದೇಶ ಆರ್ಥಿಕವಾಗಿ ವೇಗವಾಗಿ ಬೆಳೆಯುತ್ತಿದೆ. ಒಂದು ಕಾಲದಲ್ಲಿ ಭಾರೀ ಸಂಕಷ್ಟದಲ್ಲಿ ಇದ್ದ ಆ ದೇಶ ಈಗ ತುಂಬ ಅದ್ಭುತವಾಗಿ ಬೆಳೆಯುತ್ತಿದೆ. ಕಾಂಬೋಡಿಯಾದ ಜಿಡಿಪಿ ಶೇ.7.7 ರಷ್ಟಿದೆ ಎಂದು ಅಲ್ಲಿನ ಮಂತ್ರಿಗಳೊಬ್ಬರು ಹೇಳಿದರು. ಸಾರ್ವಜನಿಕರ ಹಣದ ವಿನಿಯೋಗದ ಬಗ್ಗೆ ಅಲ್ಲಿ ಕಠಿಣ ನಿಯಮಗಳಿವೆ. ನಮ್ಮಲ್ಲಿ ಹಣಕ್ಕೆ ಕೊರತೆ ಇಲ್ಲ, ಈಗ ಲೂಟಿ ಮಾಡ್ತಾ ಇದ್ದಾರೆ ಇವರು ಎಂದು ಮಾಜಿ ಮುಖ್ಯಮಂತ್ರಿ ಅವರು ಟೀಕಾ ಪ್ರಹಾರ ನಡೆಸಿದರು.

ಈಗ ಮಧ್ಯಪ್ರದೇಶದಲ್ಲಿಯೂ 40% ಸರ್ಕಾರ ಅಂತಾ ಹೇಳಿ ಪೋಸ್ಟರ್ ಹಾಕ್ಕೊಂಡಿದ್ದಾರೆ. ಈ ದೇಶವನ್ನು ಇವರು ಎಲ್ಲಿಗೆ ತಗೊಂಡು ಹೋಗ್ತಿದ್ದಾರೆ? ಎಂದು ಅವರು ಕಿಡಿಕಾರಿದರು.
ರಾಜ್ಯಪಾಲರ ಬಳಿ ಏಕೆ ಹೋದರು?:
ಕೃಷಿ ಅಧಿಕಾರಿಗಳು ರಾಜ್ಯಪಾಲರ ಬಗ್ಗೆ ಬರೆದಿರುವ ಪತ್ರದ ಪ್ರತಿಕ್ರಿಯೆ ನೀಡಿದ ಅವರು; ತಮ್ಮ ವಿರುದ್ಧ ಬರೆದಿರುವ ಪತ್ರ ನಕಲಿ ಎನ್ನುವುದಾದರೆ ಕೃಷಿ ಸಚಿವರು ರಾಜ್ಯಪಾಲರ ಬಳಿಗೆ ಏಕೆ ಹೋದರು? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ನಾನು ಆ ಪ್ರಕರಣದ ಬಗ್ಗೆ ಚರ್ಚೆಯನ್ನೆ ಮಾಡಿಲ್ಲ. ಎಲ್ಲೂ ಆ ಬಗ್ಗೆ ಮಾತನಾಡಿಲ್ಲ. ನನ್ನ ಹೆಸರು ಯಾಕೆ ತಳುಕು ಹಾಕುತ್ತಿದ್ದಾರೆ ಅಲ್ಲಿ? ಅವರಿಗೆ ಅಲ್ಲೂ ನನ್ನ ಹೆಸರೇ ಬೇಕು, ಯಾಕೆಂದರೆ ನನ್ನದೇ ಭಯ ಇರೋದು ಅವರಿಗೆ ಎಂದು ಕುಟುಕಿದರು.
ಮೊದಲು ಪ್ರಾಮಾಣಿಕವಾಗಿ ನಡೆದುಕೊಳ್ಳುವುದನ್ನು ಕಲಿಯಬೇಕು. ಪ್ರಾಮಾಣಿಕವಾಗಿ ನಡೆದುಕೊಂಡರೆ ಇಂತಹ ಪರಿಸ್ಥಿತಿ ಏನಕ್ಕೆ ಬರುತ್ತದೆ? ಮಂತ್ರಿಗಿರಿ ಸಿಕ್ಕಿದೆ ಅಂತಾ ಹಗಲು ದರೋಡೆ ಮಾಡೋದಲ್ಲ. ಒಳ್ಳೆಯ ಕೆಲಸ ಮಾಡಲಿ ಎಂದು ಅವರು ಹೇಳಿದರು.

ಮಾಜಿ ಸಚಿವ ಸಾ.ರಾ.ಮಹೇಶ್, ಮಾಜಿ ಶಾಸಕ ಮಂಜುನಾಥ್ ಮಾಜಿ ಮುಖ್ಯಮಂತ್ರಿಗಳ ಜತೆಯಲ್ಲಿ ಇದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Previous Post

ಭಾಗವತವನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಅನಂತ ಪುಣ್ಯ ಲಭ್ಯ: ಪಂಡಿತ ಅನಿರುದ್ಧಾಚಾರ್ಯ ಪಾಂಡುರಂಗಿ

Next Post

ಮುಂದಿನ ದಿನಗಳಲ್ಲಿ ಫೈಟರ್ ಜೆಟ್ ವಿಮಾನ ಶಿವಮೊಗ್ಗಕ್ಕೆ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮುಂದಿನ ದಿನಗಳಲ್ಲಿ ಫೈಟರ್ ಜೆಟ್ ವಿಮಾನ ಶಿವಮೊಗ್ಗಕ್ಕೆ: ಸಂಸದ ರಾಘವೇಂದ್ರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025

ನೌಕರರ ಭವಿಷ್ಯ ನಿಧಿ | ಹೈಯರ್ ಪೆನ್ಷನ್ ಸಮಸ್ಯೆಗೆ ಶೀಘ್ರ ಪರಿಹಾರ: ಸಚಿವೆ ಶೋಭಾ ಕರಂದ್ಲಾಜೆ ಭರವಸೆ

June 28, 2025

ಶಿವಮೊಗ್ಗ | ಗಬ್ಬು ನಾರುತ್ತಿದೆ 30ನೇ ವಾರ್ಡ್ | ಪಾಲಿಕೆ ನಿರ್ಲಕ್ಷ್ಯ, ಮಾಜಿ ಸದಸ್ಯ ನಿರ್ಲಜ್ಜ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025

ನೌಕರರ ಭವಿಷ್ಯ ನಿಧಿ | ಹೈಯರ್ ಪೆನ್ಷನ್ ಸಮಸ್ಯೆಗೆ ಶೀಘ್ರ ಪರಿಹಾರ: ಸಚಿವೆ ಶೋಭಾ ಕರಂದ್ಲಾಜೆ ಭರವಸೆ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!