No Result
View All Result
South Western Railway, Mysuru Division Hosts Inter Department Drama Competition
English Articles

South Western Railway, Mysuru Division Hosts Inter Department Drama Competition

by ಕಲ್ಪ ನ್ಯೂಸ್
May 16, 2026
0

Kalpa Media House  |  Bengaluru  | The South Western Railway, Mysuru Division, successfully organized the much-awaited Inter Department Drama Competition,...

Read moreDetails
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
  • Advertise With Us
  • Grievances
  • About Us
  • Contact Us
Sunday, May 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಟೀಕಾಪ್ರಹಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 18, 2023
in ಬೆಂಗಳೂರು ನಗರ
0
ಸಾಂವಿಧಾನಿಕ ಮೌಲ್ಯಗಳನ್ನು ಕಸಕ್ಕೆ ಸಮ ಎಂದುಕೊಂಡಿದೆ ಕಾಂಗ್ರೆಸ್: ಮಾಜಿ ಸಿಎಂ ಎಚ್’ಡಿಕೆ ಕಿಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ HDKumaraswamy ಅವರ ಬಗ್ಗೆ ನಾಲಿಗೆ ಹರಿಯಬಿಟ್ಟಿದ್ದ ಡಿಸಿಎಂ ಡಿಕೆ ಶಿವಕುಮಾರ್ DKShivakumar ಅವರ ವಿರುದ್ಧ ಜೆಡಿಎಸ್ ಪಕ್ಷ ತೀವ್ರ ಟೀಕಾಪ್ರಹಾರ ನಡೆಸಿದೆ.

ಈ ವ್ಯಕ್ತಿ ರಾಜ್ಯದ ಉಪ ಮುಖ್ಯಮಂತ್ರಿ. ಅದೇ ಕನ್ನಡಿಗರ ಪಾಲಿನ ದೌರ್ಭಾಗ್ಯ ಎಂದು ಜೆಡಿಎಸ್ ಎಕ್ಸ್ ಜಾಲತಾಣದಲ್ಲಿ ಕಿಡಿಕಾರಿದೆ.
ಜೆಡಿಎಸ್ ಹೇಳಿರುವುದೇನು?:
ಅವರು ರಾಜ್ಯಕ್ಕೆ ಉಪ ಮುಖ್ಯಮಂತ್ರಿ. ಅವರನ್ನು ‘ಮೂರ್ಖ ಶಿಖಾಮಣಿ ‘ ಎನ್ನುವುದು ತರವಲ್ಲ. ಅಸಲಿಗೆ, ಹಾಗೆಂದು ಹೇಳಲು ನಮಗೂ ಇಷ್ಟವಿಲ್ಲ ಬಿಡಿ. ಲೂಟಿಯನ್ನೇ ನಿತ್ಯಕಾಯಕ, ದಂಧೆಯನ್ನೇ ದಿನವಹಿ ಧನಾರ್ಜನೆಗೆ ರಹದಾರಿ ಮಾಡಿಕೊಂಡಿರುವ, ಕಂಡ ಕಂಡವರ ಜಮೀನುಗಳಿಗೆ ಬೇಲಿ ಬಿಗಿದು ಅವರ ರಕ್ತ ಹಿರುತ್ತಿರುವ ವ್ಯಕ್ತಿ ರಾಜ್ಯಕ್ಕೆ ಉಪ ಮುಖ್ಯಮಂತ್ರಿ!! ಇದಲ್ಲವೇ ಕನ್ನಡಿಗರ ದೌರ್ಭಾಗ್ಯ ಎಂದು ಆಕ್ರೋಶ ವ್ಯಕ್ತಪಡಿಸಿದೆ ಜೆಡಿಎಸ್.

ಅವರ ‘ಅಂತ್ಯವಿಲ್ಲದ ಹೈ ಕಮಾಂಡ್ ಕೃಪಾಪೋಷಿತ ಅಕ್ರಮ’ಗಳಿಗೆ ಕೊನೆ ಎಂಬುದಿಲ್ಲವೇ? ಎಂದು ಜನ ಕೇಳುತ್ತಿದ್ದಾರೆ. ಕೊನೆ ಇದೆ, ಇದ್ದೇ ಇರುತ್ತದೆ.. ಕಾಯಬೇಕಷ್ಟೇ. ವಾಕ್ಯ ಎಂದ ಮೇಲೆ ಪುಲ್ ಸ್ಟಾಪ್ ಇರಲೇಬೇಕು ಎಂದು ಜೆಡಿಎಸ್ ಮಾರ್ಮಿಕವಾಗಿ ಹೇಳಿದೆ.
ಸೂರ್ಯ ಪಶ್ಚಿಮಕ್ಕೆ ವಾಲಿದೊಡನೆ ಕಂಡವರ ಪಕ್ಷಗಳವರ ಮನೆ ಬಾಗಿಲ ಮುಂದೆ ಪರ್ಸಂಟೇಜ್ ಪಟಾಲಂ ಪ್ರತ್ಯಕ್ಷ! ಇಂಥಾ ಕಲುಷಿತ ರಾಜಕಾರಣ ಶೋಭೆಯೇ? ನುಡಿದಂತೆ ನಡೆಯುತ್ತೇವೆ ಎಂದರೆ ಇದೇನಾ? ಜನರ ದುಡ್ಡು, ಇವರದ್ದು ಜಾತ್ರೆ. ಇದೇ ಇವತ್ತಿನ ಕರ್ನಾಟಕದ ಚಿತ್ರಣ. ರಾಜ್ಯದ ಜನರಿಗೆ ಇವರ ಭಂಡಾರವೆಲ್ಲ ಗೊತ್ತಾಗಿದೆ. ಆ ಭಂಡಾರ ಬಿಚ್ಚಿಕೊಂಡ ಕೂಡಲೇ ಬಾಲಸುಟ್ಟ ಬೆಕ್ಕಿನಂತೆ ವಿಲವಿಲನೆ ಒದ್ದಾಡಿದರೆ ಹೇಗೆ? ಅವರ ಫಸಲು, ಅವರವರ ಫಲ ಎಂದು ಡಿಸಿಎಂ ಮೇಲೆ ಜೆಡಿಎಸ್ ಚಾಟಿ ಬೀಸಿದೆ.

Also read: ಪಬ್‌ನಲ್ಲಿ ಅಗ್ನಿದುರಂತ: ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

ಕರ್ನಾಟಕವನ್ನು ಹೈ ಕಮಾಂಡ್ ಗೆ ಒತ್ತೆ ಇಟ್ಟ ಭೂಪತಿ, ಆಧುನಿಕ ಈಸ್ಟ್ ಇಂಡಿಯಾ ಕಂಪನಿಗಳ ಪೊಲಿಟಿಕಲ್ ಏಜೆಂಟ್, ಕರುನಾಡಿನ ಕರೋಡ್ ಪತಿ, ಬದುಕೆಲ್ಲ ಬ್ರೋಕರೇಜ್ ಮಾಡಿಕೊಂಡೇ ಕೊಳ್ಳೆ ಹೊಡೆದ ವ್ಯಕ್ತಿ, ಈಗ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಲಘುವಾಗಿ ಮಾತನಾಡುವುದೇ? ಅರೆರೆ.. ಇವರ SST, YST ಅಬ್ಬರ ಕಂಡು GSTಯೇ ಬೆಚ್ಚಿದೆ. ಇದೇ ನೋಡಿ ಕರ್ನಾಟಕದ ಮಾದರಿ! ಎಂದು ಜೆಡಿಎಸ್ ಕಿಡಿಕಾರಿದೆ.
ಕಾಂಗ್ರೆಸ್ ಪಕ್ಷವೇ ಪರ್ಸಂಟೇಜ್ ಪಟಾಲಂ. ಕಮೀಷನ್ ಕೈಂಕರ್ಯವೇ ಅದರ ರಾಜಧರ್ಮ. ಲೂಟಿ, ದಂಧೆ, ಅಕ್ರಮವೇ ಅದರ ಗ್ಯಾರಂಟಿ. ಅನ್ಯರಾಜ್ಯಗಳ ಚುನಾವಣೆ ಇವರಿಗೆ ಚಿನ್ನದ ಗಣಿ. ಹೈಕಮಾಂಡ್ ಆಸರೆಯೇ ಅಕ್ಷಯ ಪಾತ್ರೆ.. ಇಂಥವರಿಗೆ ಕುಮಾರಸ್ವಾಮಿಯವರ ಕೂಗು ಕೇಳುವುದೇ? ಇಲಾಖೆಗೊಂದು ಹಿಟಾಚಿ ಇಟ್ಟುಕೊಂಡು 24X7 ಬಾಚುತ್ತಿದ್ದಾರೆ ಎಂದು ಜೆಡಿಎಸ್ ಕೈ ಪಕ್ಷದ ವಿರುದ್ಧ ಆರೋಪ ಮಾಡಿದೆ.

ಸ್ವತಃ ತಾನೇ ಕೊಳೆತು ನಾರುತ್ತಿದೆ. ಆದರೆ, ಪಕ್ಕದ ಮನೆ ಕಂಪೌಡಿನ ಮೇಲೆ ಮರದೆಲೆ ಬಿದ್ದಿದೆ ಎಂದು ಕಾಂಗ್ರೆಸ್ ಅಂಗೈ ಪರಚಿಕೊಳ್ಳುತ್ತಿದೆ. ಪರಚಿಕೊಳ್ಳುವುದರ ಜತೆಗೆ, ಕರ್ನಾಟಕವನ್ನೇ ಪಾಪರ್ ಮಾಡುವುದೇ ಪರ್ಸಂಟೇಜ್ ಪಟಾಲಂ ಹಾಕಿಕೊಂಡಿರುವ ಏಕೈಕ ಗುರಿ. ಅದರ ಪಾಲಿಗೆ ಹೈ ಕಮಾಂಡ್ ಸೇವೆಯೇ ಆನಂದದಾಯಕ ಸೇವೆ! ಕಾಲಕ್ಕೆ ತಕ್ಕ ಕಾಂಗ್ರೆಸ್!! ಎಂದು ಆ ಪಕ್ಷದ ಕಾಲೆಳೆದಿದೆ ಜೆಡಿಎಸ್.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

http://kalpa.news/wp-content/uploads/2023/05/VID-20230516-WA0005.mp4

Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share196Tweet123Send
Previous Post

ಪಬ್‌ನಲ್ಲಿ ಅಗ್ನಿದುರಂತ: ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

Next Post

Sajjan Jindal to guide the reconstituted IKF Board: Minister M.B. Patil

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Land will be handed over to Foxconn by July 1: Minister MB Patil

Sajjan Jindal to guide the reconstituted IKF Board: Minister M.B. Patil

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನನ್ನ ಬಿಪಿ ನಾರ್ಮಲ್ ಆಯ್ತು, ಹಾಗಾಗಿ ಮಾತ್ರೆ ನಿಲ್ಲಿಸಿದೆ | ಜೀವಕ್ಕೆ ಕುತ್ತು | ಅಪಾಯಕಾರಿ ತಪ್ಪು ಕಲ್ಪನೆಗಳು

ನನ್ನ ಬಿಪಿ ನಾರ್ಮಲ್ ಆಯ್ತು, ಹಾಗಾಗಿ ಮಾತ್ರೆ ನಿಲ್ಲಿಸಿದೆ | ಜೀವಕ್ಕೆ ಕುತ್ತು | ಅಪಾಯಕಾರಿ ತಪ್ಪು ಕಲ್ಪನೆಗಳು

May 17, 2026
ಭದ್ರಾ ಡ್ಯಾಂನಿಂದ ತುಂಗಭದ್ರಾ ನದಿಗೆ ನೀರು | ಎಷ್ಟು ದಿನ? ಕಾರಣವೇನು?

ಭದ್ರಾ ಡ್ಯಾಂನಿಂದ ನದಿಗೆ ನೀರು ಹರಿಸಲು ಡೇಟ್ ಫಿಕ್ಸ್ | ಯಾವತ್ತು? ಎಷ್ಟು ನೀರು? ಯಾರಿಗೆ ಪ್ರಯೋಜನ?

May 16, 2026
ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

ಕೇಂದ್ರ ಗೃಹ ಇಲಾಖೆ ಭರ್ಜರಿ ಬೇಟೆ | 182 ಕೋಟಿ ರೂ ಮೌಲ್ಯದ ಜಿಹಾದಿ ಡ್ರಗ್ಸ್ ಸೀಜ್

May 16, 2026
ದೇಶ ಮೊದಲು ಎಂದು ಹೇಳಿಕೊಟ್ಟ ಪಕ್ಷ ಬಿಜೆಪಿ: ಬಿ.ವೈ. ವಿಜಯೇಂದ್ರ

ದೇಶ ಮೊದಲು ಎಂದು ಹೇಳಿಕೊಟ್ಟ ಪಕ್ಷ ಬಿಜೆಪಿ: ಬಿ.ವೈ. ವಿಜಯೇಂದ್ರ

May 16, 2026
ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ

ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ

May 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL