Read - < 1 minute
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಿಕಟಪೂರ್ವ ಮುಖ್ಶಮಂತ್ರಿ ಬಿ. ಎಸ್. ಯಡಿಯೂರಪ್ಪ Former CM B S Yadiyurappa ಅವರು ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ನಡೆದ ಭಾರತ – ದಕ್ಷಿಣ ಆಪ್ರಿಕ ನಡುವಿನ ಪಂದ್ಶವನ್ನು ವೀಕ್ಷಿಸಿದ್ದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಡಿ. ಎಸ್. ಅರುಣ್ D S Arun ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post