Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಇಂದಿನಿಂದ ಶ್ರೀ ವಿದ್ಯೇಶ ಸಪ್ತತಿ ವಿಚಾರ ವಿನೋದ ವೈಭವ

ಭಂಡಾರ ಕೇರಿ ಮಠಾಧೀಶರ 70ನೇ ವರ್ಧಂತಿ ಮಹೋತ್ಸವ | 70 ಜನ ವಿದ್ವಾಂಸರಿಂದ ವಿಷಯ ಮಂಡನೆ | 70 ಪಂಡಿತರಿಗೆ ವಿಶೇಷ ಸನ್ಮಾನ

June 13, 2024
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಶ್ರೀ ಅಚ್ಚುತಪ್ರಜ್ಞ , ಜಗದ್ಗುರು ಶ್ರೀ ಪೂರ್ಣಪಜ್ಞ, ಸತ್ಯ ತೀರ್ಥ ಮಹಾಸಂಸ್ಥಾನ ಶ್ರೀ ಭಂಡಾರ ಕೇರಿ ಮಠ, ಭಾಗವತಾಶ್ರಮ ಪ್ರತಿಷ್ಠಾನ ಹಾಗೂ ಲೋಕ ಸಂಸ್ಕೃತಿ ಕಲಾ ವಿದ್ಯಾ ವಿಕಾಸ ಪ್ರತಿಷ್ಠಾನಗಳು ಸಂಯುಕ್ತವಾಗಿ ಬೆಂಗಳೂರಿನ ಗಿರಿನಗರದಲ್ಲಿರುವ ಭಾಗವತ ಕೀರ್ತಿಧಾಮದಲ್ಲಿ ಶ್ರೀ ವಿದ್ಯೇಶ ತೀರ್ಥರ 70 ನೇ ವರ್ಧಂತಿ ಉತ್ಸವವನ್ನು ಮೂರು ದಿನಗಳ ಕಾಲ ಹಮ್ಮಿಕೊಂಡಿವೆ.

ಶ್ರೀ ವಿದ್ಯೇಶ ಸಪ್ತತಿ ವಿಚಾರ ವಿನೋದ ಉತ್ಸವ- ಶೀರ್ಷಿಕೆ ಅಡಿಯಲ್ಲಿ ಜೂನ್ 13 ರಿಂದ 15 ರವರೆಗೆ ನಡೆಯಲಿರುವ ಈ ವಿಶೇಷ ಕಾರ್ಯಕ್ರಮದಲ್ಲಿ 70 ಜನ ಸಾರಂಗ ವಿದ್ವಾಂಸರಿಂದ ಚುಟುಕು ವೈವಿಧ್ಯ ಭರಿತ ಚೇತೋಹಾರಿ ವಿಚಾರ ಮಂಡನೆ ನಡೆಯಲಿದೆ .
ಜೂನ್ 13ರ ಸಂಜೆ ಐದಕ್ಕೆ ಆರಂಭವಾಗಲಿರುವ ಕಾರ್ಯಕ್ರಮದಲ್ಲಿ ಮಹಾಭಾರತದ 18 ಪರ್ವಗಳು , ಭಾಗವತ ದ್ವಾದಶ ಸ್ಕಂದಗಳು ಮತ್ತು ಆರು ಉಪನಿಷತ್ತುಗಳ ಬಗ್ಗೆ 70 ಜನ ವಿದ್ವಾಂಸರಿಂದ ವಿಚಾರ ವಿಮರ್ಶೆ ಮತ್ತು ವಿಚಾರ ಮಂಡನೆ ಆಯೋಜನೆಗೊಂಡಿದೆ.
ಬೆಂಗಳೂರಿನ ಶ್ರೀ ಜಯತೀರ್ಥ ವಿದ್ಯಾಪೀಠ, ಶ್ರೀ ಪೂರ್ಣ ಪ್ರಜ್ಞ ವಿದ್ಯಾಪೀಠ, ಮೈಸೂರಿನ ವ್ಯಾಸ ತೀರ್ಥ ವಿದ್ಯಾಪೀಠವೂ ಸೇರಿದಂತೆ ಮಂತ್ರಾಲಯ , ಸೋದೆ, ಪಲಿಮಾರು , ತಿರುಪತಿ, ಪುತ್ತಿಗೆ ಮತ್ತಿತರ ಮಹಾ ಸಂಸ್ಥಾನಗಳ ಗುರುಕುಲ ಮತ್ತು ವಿದ್ಯಾಪೀಠದ ವಿದ್ವಾಂಸರು ಭಾಗವಹಿಸಿ 13 ಮತ್ತು 14 ರಂದು ತಮ್ಮ ಪಾಂಡಿತ್ಯವನ್ನು ಅನಾವರಣಗೊಳಿಸಲಿದ್ದಾರೆ ಎಂಬುದು ಬಹು ವಿಶೇಷ.

ಜೂನ್ 15ರ ಸಂಜೆ ಐದು ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಗ್ರಂಥ ಲೋಕಾರ್ಪಣೆ ಹಾಗೂ 70 ಜನ ವಿದ್ವತ್ ಸಾರಂಗರಿಗೆ ಸನ್ಮಾನ ಆಯೋಜನೆಗೊಂಡಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಭೀಮನ ಕಟ್ಟೆ ಮಠದ ಶ್ರೀ ರಘುವರೇಂದ್ರ ತೀರ್ಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ.
ಶ್ರೀಮಠದ ಅಂಗಸಂಸ್ಥೆಯಾದ ಐತರೇಯ ಶೋಧ ಪ್ರಕಾಶನದ ವತಿಯಿಂದ ಪ್ರಣತಿ ದರ್ಪಣ ಎಂಬ ಗ್ರಂಥ (ಸಂಗ್ರಹ , ಅನುವಾದ- ಪಂಡಿತ ರಘೋತ್ತಮ ನಾಗಸಂಪಿಗೆ. ಪರಿಶೋಧನೆ ಹಾಗೂ ಪರಿಷ್ಕರಣೆ ಡಾ. ಎಚ್. ಸತ್ಯನಾರಾಯಣ ಆಚಾರ್ಯ ಮತ್ತು “ವಿದ್ಯೇಶ ವಿಚಾರ ಸಪ್ತತಿ”( ವಿವಿಧೆಡೆವ ಶ್ರೀ ಭಂಡಾರ ಕೇರಿ ಗುರುಗಳು ಮಾಡಿದ ಉಪನ್ಯಾಸ, ಪ್ರವಚನ ಮತ್ತು ಅಮೃತೋಪದೇಶಗಳ ಸಾರ ಸಂಗ್ರಹ- ಉಡುಪಿಯ ಪಂಡಿತ ಸಗ್ರಿ ರಾಘವೇಂದ್ರ ಉಪಾಧ್ಯಾಯರಿಂದ ಸಂಪಾದಿತ ಕೃತಿ) ಇವುಗಳ ಲೋಕಾರ್ಪಣೆ ನೆರವೇರಲಿದೆ.

ಹಿರಿಯ ಪಂಡಿತರಾದ ಸಗ್ರಿ ರಾಘವೇಂದ್ರ ಉಪಾಧ್ಯಾಯ ಮತ್ತು ಪೇಜಾವರ ವಿದ್ಯಾ ಪೀಠದ ಪ್ರಾಚಾರ್ಯ ಸತ್ಯನಾರಾಯಣ ಅವರು ಈ ಸಂದರ್ಭದಲ್ಲಿ ಮಾತನಾಡಲಿದ್ದಾರೆ.

ತಮ್ಮ 70ನೇ ವರ್ಧಂತಿ ಮಹೋತ್ಸವದ ಅಂಗವಾಗಿ 70 ಜನ ವಿದ್ವಾಂಸರಿಗೆ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಅವರು 70 ಜನ ಪಂಡಿತರಿಗೆ ರಜತ ಪಾತ್ರಾ ಸಹಿತ ಸನ್ಮಾನ ಮಾಡಲಿರುವುದು ಹೊಸ ಇತಿಹಾಸವನ್ನೇ ಬರೆಯಲಿದೆ.
ಗುರುಕುಲಕ್ಕೆ ನಿಧಿ ಸಮರ್ಪಣೆ:
ಬೆಂಗಳೂರಿನ ಮಾಗಡಿ ಸಮೀಪದ ಅಡಕಮಾರನಹಳ್ಳಿ ಯಲ್ಲಿರುವ ಆನಂದವನ ಗುರುಕುಲಕ್ಕೆ ಭಂಡಾರ ಕೇರಿ ಮಠದ ವತಿಯಿಂದ 5 ಲಕ್ಷ ರೂಪಾಯಿ ವಿಶೇಷ ಅನುದಾನ ಪೂರ್ವಕ ಅನುಗ್ರಹ ನಿಧಿ ಸಮರ್ಪಣೆ ಆಗಲಿದೆ.

Also read: ಹೆಚ್ಚುತ್ತಿರುವ ಹತ್ಯೆ, ಆತ್ಮಹತ್ಯೆ ಪ್ರಕರಣಗಳು ಸರ್ಕಾರದ ನಿರ್ಲಕ್ಷಕ್ಕೆ ಸಾಕ್ಷಿ: ಸಿ.ಟಿ. ರವಿ

ಗುರುಕುಲದ ಪರಿಚಯ:
ಆನಂದವನ ಗುರುಕುಲವು 2016 ರಿಂದ ಸೇವಾ ಚಟುವಟಿಕೆಯನ್ನು ಆರಂಭಿಸಿದ್ದು ಸನಾತನ ವೇದ ಪರಂಪರೆಗೆ ಮಹತ್ತರ ಕೊಡುಗೆ ನೀಡುವಲ್ಲಿ ದಿಟ್ಟ ಹೆಜ್ಜೆಯನ್ನು ಇಟ್ಟಿದೆ.

ಸಮಾಜದಿಂದ ಸಂಗ್ರಹವಾದ ದೇಣಿಗೆ ಹಣದಲ್ಲಿ ವಿದ್ಯಾರ್ಥಿಗಳಿಗೆ ವೇದ ವಿದ್ಯೆಯನ್ನು ಜೊತೆಗೆ ಲೌಕಿಕ ಶಿಕ್ಷಣವನ್ನೂ ನೀಡುವ ಕಾರ್ಯವನ್ನು ಮಾಡುತ್ತಿದೆ. ಪರಮಪೂಜ್ಯ ಶ್ರೀ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಮೊದಲ ಮೃತ್ತಿಕಾ ಬೃಂದಾವನವನ್ನು ಹೊಂದಿರುವ ಆನಂದವನ ಗುರುಕುಲದಲ್ಲಿ ( ಅಡಕಮಾರನಹಳ್ಳಿ ಕೃಷಿ ಭೂಮಿಯಲ್ಲಿ ಗುರುಕುಲ ಹಾಗೂ ಸಾವಯವ ಕೃಷಿ ಚಟುವಟಿಕೆಗಳು ನಡೆಯುತ್ತಿವೆ. ) ಸೋಸಲೆ ಮಠದ ಶ್ರೀ ವಿದ್ಯಾಶ್ರೀಶ ಸ್ವಾಮೀಜಿಯವರು ಈ ಸಂಸ್ಥೆಗೆ ಗೌರವಾಧ್ಯಕ್ಷರಾಗಿದ್ದು ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥರು, ಹಿರಿಯ ಪಂಡಿತರಾದ ಶ್ರೀ ಸತ್ಯನಾರಾಯಣ ಆಚಾರ್ಯ, ಶ್ರೀ ಶ್ರೀನಿವಾಸ ಗುತ್ತಲ ( 7259040606) ಡಾ. ಶ್ರೀನಿಧಿ ಮತ್ತು ಡಾ. ಶ್ರೀಧರ್ ಅವರ ಮುಂದಾಳತ್ವದಲ್ಲಿ (ಟ್ರಸ್ಟಿಗಳು) 38 ವಿದ್ಯಾರ್ಥಿಗಳಿಗೆ ವೇದ ಶಿಕ್ಷಣವನ್ನು ನೀಡಲಾಗುತ್ತಿದೆ. ಭಾರತೀಯ ದೇಸಿ ತಳಿಯ 12 ಗೋವುಗಳನ್ನು ಈ ಕೇಂದ್ರದಲ್ಲಿ ಪಾಲನೆ ಮಾಡಲಾಗುತ್ತಿದೆ ಎಂಬುದು ಶ್ಲಾಘನೀಯ.

ಸನಾತನ ಭಾರತೀಯ ಪರಂಪರೆಯ ಶೈಲಿಯಲ್ಲಿ ಮಕ್ಕಳಿಗೆ ವಿದ್ಯಾರ್ಜನೆ ಸಂಪನ್ನಗೊಳ್ಳುತ್ತಿದೆ. ಇದರೊಂದಿಗೆ ಎನ್ ಐ ಓ ಎಸ್ ಮೂಲಕ ಲೌಕಿಕ ಶಿಕ್ಷಣವನ್ನೂ ದೊರಕಿಸಿಕೊಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಹತ್ತನೇ ತರಗತಿ, ಪಿಯುಸಿ ಮತ್ತು ಪದವಿ ಹಂತದ ಲೌಕಿಕ ಶಿಕ್ಷಣಗಳು ಇಲ್ಲಿ ಲಭ್ಯವಿರುವುದು ಗಮನಾರ್ಹ ಸಂಗತಿಯಾಗಿದೆ.
ಇಲ್ಲಿ ದೊರಕುವ ಶಿಕ್ಷಣ ಸಂಪೂರ್ಣ ಉಚಿತವಾಗಿದ್ದು, ಈವರೆಗೆ 8 ವಿದ್ಯಾರ್ಥಿಗಳು ಗುರುಕುಲ ವಾಸ ಶಿಕ್ಷಣವನ್ನ ಮುಗಿಸಿ ಹೊರಬಂದು ವಿವಿಧ ರೀತಿಯ ಉನ್ನತ ಸಂಶೋಧನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಶ್ರೀ ಸತ್ಯ ತೀರ್ಥ ಫೌಂಡೇಶನ್ ವತಿಯಿಂದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಅವರು ಪ್ರತಿ ತಿಂಗಳು ವಿದ್ಯಾರ್ಥಿಗಳ ಊಟೋಪಚಾರಗಳಿಗೆ ಆಹಾರ ಧಾನ್ಯವನ್ನು ಸಮರ್ಪಣೆ ಮಾಡುತ್ತಿರುವುದು ಮಹತ್ತರ ಕಾರ್ಯವಾಗಿದೆ.

ಇಂತಹ ಆನಂದವನ್ನ ಗುರುಕುಲಕ್ಕೆ ಒಂದು ಶಾಶ್ವತ ನಿಧಿಯನ್ನು ಸ್ಥಾಪಿಸಿ ಮಕ್ಕಳ ಉಜ್ವಲ ಭವಿಷ್ಯ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಭಂಡಾರ ಕೇರಿ ಗುರುಗಳು ದಿಟ್ಟ ಸಂಕಲ್ಪವನ್ನು ಮಾಡಿದ್ದಾರೆ. ಇದರ ಮೊದಲ ಹಂತವಾಗಿ ಗುರುಕುಲಕ್ಕೆ 5 ಲಕ್ಷ ರೂ ಮೊತ್ತದ ನಿಧಿಯನ್ನು ಜೂನ್ 15ರಂದು ಸಮರ್ಪಿಸಿ ಧನ್ಯತೆ ಮರೆಯಲಿದ್ದಾರೆ. ಈ ಸಂದರ್ಭಕ್ಕೆ ನೂರಾರು ವಿದ್ವಾಂಸರು ಮತ್ತು ಪಂಡಿತರು ಸಾಕ್ಷಿ ಆಗಲಿರುವುದು ವಿಶೇಷ (ಆನಂದವನ ಗುರುಕುಲಕ್ಕೆ ದತ್ತಿ ದೇಣಿಗೆ ಮತ್ತು ದಾನ ನೀಡುವ ಆಸಕ್ತರು 7259040 610 ಸಂಖ್ಯೆಗೆ ಸಂಪರ್ಕಿಸಬಹುದು).

ಲೇಖನ: ಕೌಸಲ್ಯಾ ರಾಮ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

               

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು
Previous Post

ಹೆಚ್ಚುತ್ತಿರುವ ಹತ್ಯೆ, ಆತ್ಮಹತ್ಯೆ ಪ್ರಕರಣಗಳು ಸರ್ಕಾರದ ನಿರ್ಲಕ್ಷಕ್ಕೆ ಸಾಕ್ಷಿ: ಸಿ.ಟಿ. ರವಿ

Next Post

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!