Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಪಿಎಂ ಆವಾಸ್ ಯೋಜನೆಗೆ ವಾರದಲ್ಲಿ ಫಲಾನುಭವಿಗಳ ಪಟ್ಟಿ ನೀಡಿ: ಸಚಿವ ಜಮೀರ್ ಸೂಚನೆ

July 7, 2023
in ಬೆಂಗಳೂರು ನಗರ
0 0
0
file photo

file photo

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಪ್ರಧಾನಮಂತ್ರಿ ಗ್ರಾಮೀಣ ಅವಾಜ್ ಯೋಜನೆಯಡಿ ಗ್ರಾಮೀಣ ಭಾಗದ ವಸತಿ ರಹಿತರಿಗೆ ಮನೆ ಕಟ್ಟಿಸಿಕೊಡುವ ಯೋಜನೆಗೆ ಗ್ರಾಮಸಭೆಗಳಿಂದ ಒಂದು ವಾರದಲ್ಲಿ ಫಲಾನುಭವಿಗಳ ಪಟ್ಟಿ ಅಂತಿಮಗೊಳಿಸಿ ಕಳುಹಿಸುವಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ನಿರ್ದೇಶನ ನೀಡಿದ್ದಾರೆ.

ಕೇಂದ್ರ ಪುರಸ್ಕೃತ ಯೋಜನೆಯಡಿಯಲ್ಲಿ ರಾಜ್ಯಕ್ಕೆ 1.41 ಲಕ್ಷ ಮನೆ ಹಂಚಿಕೆ ಯಾಗಿದ್ದು ಇದುವರೆಗೂ 63 ಸಾವಿರ ಮನೆಗೆ ಫಲಾನುಭವಿಗಳ ಆಯ್ಕೆ ಯಾಗಿದ್ದು ಉಳಿದ 78 ಸಾವಿರ ಮನೆಗಳಿಗೆ ಫಲಾನುಭವಿಗಳ ಆಯ್ಕೆ ಮಾಡಬೇಕಾಗಿದೆ. ಸಂಬಂಧಪಟ್ಟ ಶಾಸಕರು ಈ ಬಗ್ಗೆ ಗಮನಹರಿಸಿ ತಕ್ಷಣ ಗ್ರಾಮ ಸಭೆಗಳಿಂದ ಫಲಾನುಭವಿಗಳ ಪಟ್ಟಿ ಅಂತಿಮ ಗೊಳಿಸಲು ಖುದ್ದು ಆಸಕ್ತಿ ವಹಿಸಬೇಕು ಎಂದು ಹೇಳಿದ್ದಾರೆ.
ಈಗಾಗಲೇ ಯೋಜನೆಯ ಫಲಾನುಭವಿಗಳ ಆಯ್ಕೆಗೆ ಎರಡು ಬಾರಿ ಗಡುವು ವಿಸ್ತರಣೆ ಮಾಡಿದ್ದರೂ ಪಟ್ಟಿ ನೀಡಿಲ್ಲ. ಇದೀಗ ಜುಲೈ 20 ಕ್ಕೆ ಪಟ್ಟಿ ಅಂತಿಮಗೊಳಿಸಲು ಡೆಡ್ ಲೈನ್ ನೀಡಲಾಗಿದೆ. ಹೀಗಾಗಿ ಇದುವರೆಗೆ ಪಟ್ಟಿ ಅಂತಿಮ ಗೊಳಿಸದ ಶಾಸಕರು ಕೂಡಲೇ ಕ್ರಮ ವಹಿಸಬೇಕು. ಇಲ್ಲದಿದ್ದರೆ ಯೋಜನೆಕೇಂದ್ರಕ್ಕೆ ವಾಪಸ್ ಹೋಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಗ್ರಾಮೀಣ ವಸತಿ ಯೋಜನೆ ಅಷ್ಟೇ ಅಲ್ಲದೆ ನಗರ ಪ್ರದೇಶದ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಫಲಾನುಭವಿಗಳ ಆಯ್ಕೆ ಶಾಸಕರ ಸಮಿತಿ ಮಾಡಬೇಕಿದ್ದು, ನಗರ ಮತ್ತು ಗ್ರಾಮೀಣ ಸೇರಿ ವಿವಿಧ ಯೋಜನೆ ಗಳಲ್ಲಿ 2,90,878 ಫಲಾನುಭವಿಗಳ ಆಯ್ಕೆ ಮಾಡಬೇಕಾಗಿದೆ. ಅ ಬಗ್ಗೆಯೂ ಶಾಸಕರಿಗೆ ಮನವಿ ಮಾಡಲಾಗಿದೆ. ಶಾಸಕರು ಫಲಾನುಭವಿಗಳ ಆಯ್ಕೆ ಪಟ್ಟಿ ಕೊಟ್ಟ ತಕ್ಷಣ ಹಂಚಿಕೆ ಹಾಗೂ ಇತರೆ ಪ್ರಕ್ರಿಯೆ ನೆಡೆಸಲಾಗುವುದು.
ಜಮೀರ್ ಅಹಮದ್

ಗ್ರಾಮೀಣ ಭಾಗದಲ್ಲಿ ವಸತಿ ರಹಿತರ ಪಟ್ಟಿ ಸಿದ್ದಪಡಿಸಿ ಯೋಜನೆಗೆ ಅರ್ಹತೆ ಪಡೆದಿರುವವರನ್ನು ಗುರುತಿಸಲಾಗಿದೆ. ಅ ಪಟ್ಟಿಯಲ್ಲಿ ಹಂಚಿಕೆಗೆ ನಿಗದಿಯಾಗಿರುವ ಮನೆಗಳ ಸಂಖ್ಯೆಯಷ್ಟು ಫಲಾನುಭವಿಗಳ ಆಯ್ಕೆ ಆಗಬೇಕಾಗಿದೆ. ಗ್ರಾಮಸಭೆ ಗಳಿಗೆ ಈ ಕುರಿತು ಶಾಸಕರು ಸೂಚನೆ ನೀಡಿ ಒಂದು ವಾರದಲ್ಲಿ ಪಟ್ಟಿ ಅಂತಿಮ ಗೊಳಿಸಿದರೆ ಯೋಜನೆಯ ಲಾಭ ರಾಜ್ಯದ ವಸತಿ ರಹಿತರಿಗೆ ಸಿಗುತ್ತದೆ. ಆನ್ ಲೈನ್ ಮೂಲಕವೇ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಸಚಿವರು ಹೇಳಿದ್ದಾರೆ.

Also read: ಮತದಾರರು ಹೆಮ್ಮೆ ಪಡುವ ಸಂದರ್ಭವನ್ನು ನಮ್ಮ ಸರ್ಕಾರ ಸೃಷ್ಟಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಈ ಯೋಜನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ 60:40 ಅನುದಾನ ನೀಡಲಿದೆ. ಸಾಮಾನ್ಯ ವರ್ಗಕ್ಕೆ ಒಂದು ಲಕ್ಷದ ಮೂರು ಸಾವಿರ ರೂ. ಎಸ್ಸಿ ಎಸ್ಟಿ ಸಮುದಾಯಕ್ಕೆ ಒಂದು ಲಕ್ಷ ಇಪ್ಪತ್ತು ಸಾವಿರ ರೂ. ಸಬ್ಸಿಡಿ ಸಿಗಲಿದ್ದು, 150 ರಿಂದ 700 ಚದರಡಿವರೆಗೆ ವೈಯಕ್ತಿಕ ಮನೆ ನಿರ್ಮಾಣ ಮಾಡಿ ಕೊಡಲಾಗುವುದು ಎಂದು ಸಚಿವ ಜಮೀರ್ ಅಹಮದ್ ಖಾನ್ ಮಾಹಿತಿ ನೀಡಿದ್ದಾರೆ.

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited 

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Previous Post

ಮತದಾರರು ಹೆಮ್ಮೆ ಪಡುವ ಸಂದರ್ಭವನ್ನು ನಮ್ಮ ಸರ್ಕಾರ ಸೃಷ್ಟಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಎನ್‌ಎಸ್‌ಎಸ್ ಸ್ವಯಂ ಸೇವಕರು ರಾಜ್ಯ, ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಗಳಿಸಲಿ: ಪ್ರೊ. ವೀರಭದ್ರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಎನ್‌ಎಸ್‌ಎಸ್ ಸ್ವಯಂ ಸೇವಕರು ರಾಜ್ಯ, ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಗಳಿಸಲಿ: ಪ್ರೊ. ವೀರಭದ್ರಪ್ಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!