No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Saturday, March 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಮೃತ ಸಂಭ್ರಮಕ್ಕೆ ರಾಜ್ಯಪಾಲರ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 5, 2023
in ಬೆಂಗಳೂರು ನಗರ
0
ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಮೃತ ಸಂಭ್ರಮಕ್ಕೆ ರಾಜ್ಯಪಾಲರ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ 75 ನೇ ಸಂಸ್ಥಾಪನಾ ದಿನಾಚರಣೆಗೆ Karnataka Jounalist Association ಬೆಂಗಳೂರಿನಲ್ಲಿಂದು ರಾಜ್ಯಪಾಲರು ಚಾಲನೆ ನೀಡಿದರು.

ಸಂಘದ 75 ನೇ ವರ್ಷದ ಅಮೃತ ಸಂಭ್ರಮದ ಲಾಂಚನವನ್ನು ಬಿಡುಗಡೆ ಮಾಡಿದ ರಾಜ್ಯಪಾಲರಾದ ಥಾವರ್ ಚಂದ್ ಗೆಲ್ಹೋಟ್ Governor Thawarchand Gehlot ಅವರು, ಕರ್ನಾಟಕ ಪತ್ರಕರ್ತರ ಸಹಕಾರ ಸಂಘವು ಪತ್ರಕರ್ತರ ಶ್ರೇಯೋಭಿವೃದ್ಧಿಗೆ ಇನ್ನಷ್ಟು ಶ್ರಮಿಸಲಿ ಎಂದು ಶುಭ ಹಾರೈಸಿದರು.
ಪತ್ರಕರ್ತರು ಸಂವಿಧಾನದ 4ನೇ ಅಂಗ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸಿಕೊಡುವ ನಿಟ್ಟಿನಲ್ಲಿ ಪತ್ರಕರ್ತರ ಪಾತ್ರ ಶ್ಲಾಘನೀಯ. ಪತ್ರಕರ್ತರ ಆರ್ಥಿಕ ಅಭಿವೃದ್ಧಿಗೆ ದೇಶದಲ್ಲೇ ಈ ರೀತಿಯ ಸಂಸ್ಥೆ ಇರುವುದನ್ನು ಶ್ಲಾಘಿಸಿದ ಅವರು, ಪದಗಳು, ಧ್ವನಿ ಮತ್ತು ಚಿತ್ರಗಳ ಮೂಲಕ ಜನಸಾಮಾನ್ಯರಿಗೆ ವಿಮರ್ಶಾತ್ಮಕ ಅನಿಸಿಕೆಗಳ ಜೊತೆಗೆ ಜ್ಞಾನ ಮತ್ತು ಆಲೋಚನೆಗಳನ್ನು ತಲುಪಿಸುವುದು ಪತ್ರಿಕೋದ್ಯಮದ ಪ್ರಮುಖ ಭಾಗವಾಗಿದೆ ಎಂಬುದು ತಿಳಿದಿರುವ ವಿಚಾರ. ಸಾಮಾಜಿಕ ಕಾಳಜಿ ಮತ್ತು ಸಾರ್ವಜನಿಕ ಹಿತಾಸಕ್ತಿಯೊಂದಿಗೆ ಸಂಪರ್ಕ ಸಾಧಿಸುವ ಮೂಲಕ ಪತ್ರಿಕೋದ್ಯಮ ಅರ್ಥಪೂರ್ಣವಾಗುತ್ತದೆ ಎಂದು ಹೇಳಿದರು.

ಕರ್ನಾಟಕ ದೇಶದ ಪ್ರಗತಿಪರ ರಾಜ್ಯ. ಸರ್ವಾಂಗೀಣ ಅಭಿವೃದ್ಧಿ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಸಾಧಿಸುವ ಗುರಿಯೊಂದಿಗೆ ಮೂಲಭೂತ ಸೇವೆಗಳ ಪ್ರವೇಶಕ್ಕಾಗಿ ಸಮಾಜದ ವಿವಿಧ ನವೀನ ಮತ್ತು ಅಂತರ್ಗತ ಕಾರ್ಯಕ್ರಮಗಳು ಮತ್ತು ಸಾರ್ವಜನಿಕ ಕಲ್ಯಾಣ ನೀತಿಗಳು ಮತ್ತು ಆಡಳಿತದ ಯೋಜನೆಗಳನ್ನು ತೆಗೆದುಕೊಳ್ಳುವ ಜವಾಬ್ದಾರಿಯನ್ನು ನಿರ್ವಹಿಸುವ ಮೂಲಕ ನೀವು ರಾಜ್ಯದ ಗುರಿಗಳನ್ನು ತಲುಪಿಸುವಲ್ಲಿ ಪತ್ರಿಕೋದ್ಯಮ ತನ್ನದೇ ಆದ ಅರ್ಥಪೂರ್ಣ ಕೊಡುಗೆಯನ್ನು ನೀಡುತ್ತಾ ಬಂದಿದೆ ಎಂದರು.
ಸಹಕಾರ ಸಂಘಗಳು ಜನರ ಹಿತಾಸಕ್ತಿಗಳಿಗಾಗಿ ಸಮಾನತೆಯ ಆಧಾರದ ಮೇಲೆ ಸ್ವಯಂಪ್ರೇರಣೆಯಿಂದ ಒಟ್ಟಾಗಿ ಕೆಲಸ ಮಾಡುವ ಜನರ ಸಂಘಗಳಾಗಿವೆ. ಈ ಉದ್ದೇಶಕ್ಕಾಗಿ ಕರ್ನಾಟಕ ಪತ್ರಕರ್ತರ ಸಹಕಾರ ಸಂಘವನ್ನು 1949 ರಲ್ಲಿ ಸ್ಥಾಪಿಸಲಾಯಿತು.

Also read: ಅಪರಾಧ ಪ್ರಕರಣ ಹೆಚ್ಚಳ | ಯಾವ ನಗರ ಮೊದಲು? ಬೆಂಗಳೂರಿನ ಸ್ಥಾನ ಎಷ್ಟು?

ಆರಂಭದಿಂದಲೂ ಈ ಸಂಘವು ಪತ್ರಕರ್ತರ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸುತ್ತಿದೆ. ಸಮಿತಿಗೆ 75 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಲಾಂಛನವನ್ನು ಅನಾವರಣಗೊಳಿಸಲಾಯಿತು. ಪತ್ರಕರ್ತರಿಗೆ ಮೀಸಲಾದ ಈ ಸಮಿತಿಯು ಪತ್ರಕರ್ತರ ಸರ್ವತೋಮುಖ ಅಭಿವೃದ್ಧಿ ಹಾಗೂ ಆರ್ಥಿಕ ಸಬಲೀಕರಣಕ್ಕಾಗಿ ಮಹತ್ವದ ಕೆಲಸ ಮಾಡುತ್ತಿರುವ ಹಣಕಾಸು ಸಂಸ್ಥೆಯಾಗಿದೆ ಎಂದು ತಿಳಿದು ಸಂತೋಷವಾಗಿದೆ ಎಂದು ಹೇಳಿದರು.

ಈ ಸಂಘವು ಮತ್ತಷ್ಟು ಅಭಿವೃದ್ಧಿ ಹೊಂದಲಿ ಮತ್ತು ಕರ್ನಾಟಕದಲ್ಲಿ ಹೆಚ್ಚು ಹೆಚ್ಚು ಪತ್ರಕರ್ತರಿಗೆ ಸೇವೆಯನ್ನು ಒದಗಿಸಲಿ ಎಂದು ಆಶಿಸುತ್ತೇನೆ ಹಾಗೂ ಪತ್ರಕರ್ತರ ಸಹಕಾರ ಸಂಘದ ಅಮೃತ ಮಹೋತ್ಸವದಂದು ಈ ಸಂಘದ ಎಲ್ಲಾ ಸದಸ್ಯ ಪತ್ರಕರ್ತರು ಮತ್ತು ಪದಾಧಿಕಾರಿಗಳನ್ನು ಅಭಿನಂದನೆಗಳು ಎಂದು ಶುಭ ಕೋರಿದರು.
ಈ ವೇಳೆ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾದ ರಮೇಶ್ ಪಾಳ್ಯ ಅವರು ಸಂಘದ ಚಟುವಟಿಕೆಗಳ ಬಗ್ಗೆ ರಾಜ್ಯಪಾಲರಿಗೆ ಸಮಗ್ರ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಖ್ಯಾತ ವ್ಯಂಗ್ಯಚಿತ್ರ ಕಲಾವಿದರಾದ ಗುಜ್ಜಾರಪ್ಪ ಅವರು ರಚಿಸಿದ ಕಲಾಕೃತಿಯನ್ನು ಹಾಗೂ ಹಿರಿಯ ಛಾಯಾಗ್ರಾಹಕರಾದ ವಿಶ್ವನಾಥ್ ಸುವರ್ಣ ಅವರ ‘ಕನ್ನಡ ನಾಡಿನ ಬಣ್ಣದ ಬಾನಾಡಿಗಳು’ ಚಿತ್ರಕೃತಿಯನ್ನು ಸ್ಮರಣಿಕೆಯಾಗಿ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮ್ಮಯ್ಯ, ಖಜಾಂಚಿ ಮೋಹನ್ ಕುಮಾರ್, ನಿರ್ದೇಶಕರಾದ ಎಂ.ಎಸ್. ರಾಜೇಂದ್ರಕುಮಾರ್, ವಿನೋದ್ ಕುಮಾರ್ ಬಿ. ನಾಯ್ಕ್, ರಮೇಶ್ ಹಿರೇಜಂಬೂರು, ಧ್ಯಾನ್ ಪೂಣಚ್ಚ, ನಯನಾ ಎಸ್., ವನಿತಾ ಎನ್., ಕೃಷ್ಣಕುಮಾರ್ ಪಿ.ಎಸ್. ಹಾಗೂ ಕಾರ್ಯದರ್ಶಿ ಕೆಂಪರಾಜು, ಸಿಬ್ಬಂದಿಗಳಾದ ಹೇಮಂತ್ ಕುಮಾರ್, ಅನಿತಾ ಜೋಯಿಸ್, ಆನಂದ್ ಉಪಸ್ಥಿತರಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
 

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share204Tweet123Send
Previous Post

ಅಪರಾಧ ಪ್ರಕರಣ ಹೆಚ್ಚಳ | ಯಾವ ನಗರ ಮೊದಲು? ಬೆಂಗಳೂರಿನ ಸ್ಥಾನ ಎಷ್ಟು?

Next Post

ಏಕೀಕರಣಗೊಂಡು 68 ವರ್ಷವಾದರೂ ಗಡಿನಾಡ ಕನ್ನಡಿಗರ ಸಮಸ್ಯೆ ಜೀವಂತ: ಡಾ. ಕಲೀಂ ಉಲ್ಲಾ ಬೇಸರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಏಕೀಕರಣಗೊಂಡು 68 ವರ್ಷವಾದರೂ ಗಡಿನಾಡ ಕನ್ನಡಿಗರ ಸಮಸ್ಯೆ ಜೀವಂತ: ಡಾ. ಕಲೀಂ ಉಲ್ಲಾ ಬೇಸರ

ಏಕೀಕರಣಗೊಂಡು 68 ವರ್ಷವಾದರೂ ಗಡಿನಾಡ ಕನ್ನಡಿಗರ ಸಮಸ್ಯೆ ಜೀವಂತ: ಡಾ. ಕಲೀಂ ಉಲ್ಲಾ ಬೇಸರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

March 28, 2026
ಸೊರಬ | ಮಾ.30ರಂದು ರಂಗನಾಥಸ್ವಾಮಿ ದೇವರ ನೂತನ ರಥ ಲೋಕಾರ್ಪಣೆ

ಸೊರಬ | ಮಾ.30ರಂದು ರಂಗನಾಥಸ್ವಾಮಿ ದೇವರ ನೂತನ ರಥ ಲೋಕಾರ್ಪಣೆ

March 28, 2026
ಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ | ಆಕರ್ಷಕ ಟ್ರೋಫಿ – ಟೀಶರ್ಟ್ ಬಿಡುಗಡೆ

ಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ | ಆಕರ್ಷಕ ಟ್ರೋಫಿ – ಟೀಶರ್ಟ್ ಬಿಡುಗಡೆ

March 28, 2026
‘ಜೆಕೆ ಟೈರ್ – WIAA ಮಹಿಳಾ ಕಾರ್ ರ್ಯಾಲಿ ಟು ವ್ಯಾಲಿ 2026’ಕ್ಕೆ ಅದ್ಧೂರಿ ಚಾಲನೆ: 200ಕ್ಕೂ ಹೆಚ್ಚು ಮಹಿಳೆಯರ ಭಾಗಿ!

‘ಜೆಕೆ ಟೈರ್ – WIAA ಮಹಿಳಾ ಕಾರ್ ರ್ಯಾಲಿ ಟು ವ್ಯಾಲಿ 2026’ಕ್ಕೆ ಅದ್ಧೂರಿ ಚಾಲನೆ: 200ಕ್ಕೂ ಹೆಚ್ಚು ಮಹಿಳೆಯರ ಭಾಗಿ!

March 28, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಏಕ ಕಂಠದಲ್ಲಿ ಶ್ರೀ ವಿಷ್ಣುಸಹಸ್ರನಾಮ ಪಾರಾಯಣ ಸಮರ್ಪಣೆ

March 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL