ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ #Shri Raghavendraswamy Mutt ಹನುಮ ಜಯಂತಿ #Hanuma Jayanti ಪ್ರಯುಕ್ತ ಶ್ರೀ ಮುಖ್ಯ ಪ್ರಾಣದೇವರಿಗೆ ವಜ್ರಕವಚ ಧಾರಣೆ ಹಾಗೂ ಶ್ರೀ ಸತ್ಯನಾರಾಯಣ ಸ್ವಾಮಿವ್ರತ ಪೂಜೆ ಜರುಗಿತು.
ಪರಮಪೂಜ್ಯ ಶ್ರೀ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ #SubudhendraShri ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಪುರೋಹಿತರಾದ ನಂದಕಿಶೋರಾಚಾರ್ಯರು ಹಾಗೂ ಕಟ್ಟಿ ರಾಘವೇಂದ್ರ ಆಚಾರ್ಯರು ನೆರವೇರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post