ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ #Dr. Manjunath ವಿರುದ್ಧ ಭಾರೀ ಹಿನ್ನಡೆ ಅನುಭವಿಸುತ್ತಿರುವ ಡಿ.ಕೆ. ಸುರೇಶ್ #D K Suresh ಅವರು ಮತ ಎಣಿಕೆ ಕೇಂದ್ರದಿಂದ ಹೊರ ನಡೆದಿದ್ದಾರೆ.
ಸತತವಾಗಿ ಎಲ್ಲ ಹಂತದಲ್ಲೂ ಹಿನ್ನಡೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಸುರೇಶ್ ಅವರು ತಮ್ಮ ಸಹೋದರ ಡಿಸಿಎಂ ಡಿ.ಕೆ. ಶಿವಕುಮಾರ್ #DCM DK Shivakumar ನಿವಾಸಕ್ಕೆ ದೌಡಾಯಿಸಿದ್ದಾರೆ.

Also read: ಶಿವಮೊಗ್ಗ | ಬಿ.ವೈ. ರಾಘವೇಂದ್ರ ಭರ್ಜರಿ ಜಯಭೇರಿ | ಪಡೆದ ಲೀಡ್ ಎಷ್ಟು?
ಗೆಲುವಿನ ನಿರೀಕ್ಷೆಯಲ್ಲಿ ಡಾ ಮಂಜುನಾಥ ನಿವಾಸದಲ್ಲೂ ಸಂಭ್ರಮದ ವಾತಾವರಣ ನಿರ್ಮಾಣವಾಗಿದ್ದು, ಇತ್ತ ಸಾವಿರಾರು ಕಾರ್ಯಕರ್ತರು ಬಿಜೆಪಿ ಕಚೇರಿಗೆ ಆಗಮಿಸುತ್ತಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post