Thursday, October 2, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಕೊರೋನಾ 3ನೆಯ ಅಲೆ ಭೀತಿ ಹಿನ್ನೆಲೆ: ಮೊಹರಂ ಪ್ರಾರ್ಥನಾ ಸಭೆಗಳಿಗೆ ಸರ್ಕಾರ ಬ್ರೇಕ್

ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಮಾರ್ಗಸೂಚಿ ಹೀಗಿದೆ ನೋಡಿ

August 12, 2021
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ನಿಯಂತ್ರಿಸುವುದಕ್ಕಾಗಿ ಮುಂಬರುವ ಮೊಹರಂ ಸೇರಿದಂತೆ ಹಬ್ಬ ಹರಿದಿನಗಳಲ್ಲಿ ಜನದಟ್ಟಣೆ ನಿಯಂತ್ರಿಸಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಮೊಹರಂ ಆಚರಣೆಯಲ್ಲಿ ಪಂಜ, ಆಲಂ ಮತ್ತು ತಾಜಿಯತ್ ಗಳನ್ನು ಮುಟ್ಟದೆ ದೂರದಿಂದ ನೋಡುವಂತೆ ಹಾಗೂ ಮೆರವಣಿಗೆಗಳನ್ನು ನಡೆಸದಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಮೊಹರಂ ಆಚರಣೆ ಮಾರ್ಗಸೂಚಿ :

  • ಸಾರ್ವಜನಿಕ ಸ್ಥಳಗಳಲ್ಲಿ ಆಲಂ, ಪಂಜಾ ಸ್ಥಾಪಿಸುವುದನ್ನು ಹಾಗೂ ತಾಜಿಯತ್ ಗಳನ್ನು ನಿರ್ಬಂಧಿಸಲಾಗಿದೆ. ಆ.20ರ ವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮೊಹರಂ ಮೆರವಣಿಗೆ ಮತ್ತು ಪ್ರಾರ್ಥನಾ ಸಭೆಗಳಿಗೆ ನಿಷೇಧ
  • ಆಲಂ, ಪಂಜಾ ಸ್ಥಾಪಿಸುವುದನ್ನು ಹಾಗೂ ತಾಜಿಯತ್ ಗಳನ್ನು ಸಾರ್ವಜನಿಕರು ಮುಟ್ಟದೆ ದೂರದಿಂದಲೇ ನೋಡಬೇಕು
  • ಖಬರಸ್ಥಾನ್ ಒಳಗೊಂಡಂತೆ ಯಾವುದೇ ಖಾಲಿ ಜಾಗಗಳಲ್ಲಿ ಸಭೆ ನಡೆಸಬಾರದು. ಖಬರಸ್ಥಾನಗಳಲ್ಲಿ ಕೇವಲ ದಫನ್ ಮಾಡಲು ಮಾತ್ರ ಅವಕಾಶ ನೀಡಲಾಗಿದೆ. ಮೊಹರಂ ಸಂಬಂಧಿಸಿದ ಆಚರಣೆಗೆ ಅವಕಾಶ ವಿಲ್ಲ.
  • ಪ್ರಾರ್ಥನಾ ಸಭೆಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. 60 ವರ್ಷ ಮೇಲ್ಪಟ್ಟವರು ಮತ್ತು 10 ವರ್ಷಕ್ಕಿಂತ ಕೆಳಗಿನವರು ಮನೆಯಲ್ಲಿಯೇ ಪ್ರಾರ್ಥನೆ ಮಾಡಬೇಕು.
  • ಕೋವಿಡ್ ನಿಯಮಗಳೊಂದಿಗೆ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಬೇಕು. ಒಂದು ವೇಳೆ ಹೆಚ್ಚಿನ ಜನರು ಸೇರಿದ್ದೇ ಆದಲ್ಲಿ 2ರಿಂದ 3 ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಬೇಕು
  • ಮಸೀದಿಗಳಲ್ಲಿ ಕನಿಷ್ಠ 6 ಅಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕೈಗಳನ್ನು ಸೋಪು ಅಥವಾ ಸ್ಯಾನಿಟೈಸರ್ ನಿಂದ ತೊಳೆದುಕೊಳ್ಳಬೇಕು.
  • ಮಸೀದಿಗಳಲ್ಲಿ ಪ್ರಾರ್ಥನೆ ಮಾಡುವವರು ತಮ್ಮ ಮನೆಗಳಿಂದಲೇ ಮುಸಲ್ಲಾ (ಜಾಯನಮಾಜ್) ವನ್ನು ತರಬೇಕು. ಪರಸ್ಪರ ಹಸ್ತಲಾಘವ ಮತ್ತು ಆಲಿಂಗನ ಮಾಡಿಕೊಳ್ಳಬಾರದು
  • ಮಸೀದಿ ಹೊರತುಪಡಿಸಿ ಸಮುದಾಯ ಭವನ, ಶಾದಿ ಮಹಲ್ ಹಾಗೂ ಖಾಲಿ ಜಾಗಗಳಲ್ಲಿ ಮೊಹರಂ ಆಚರಿಸುವಂತಿಲ್ಲ. ಯಾವುದೇ ಮೆರವಣಿಗೆ ಮತ್ತು ಸಾರ್ವಜನಿಕ ಭಾಷಣ ನಡೆಸುವಂತಿಲ್ಲ
  • ಭಕ್ತಾದಿಗಳು ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಧ್ವನಿವರ್ಧಕಗಳ ಮೂಲಕ ತಿಳಿಸಬೇಕು.



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMoharamNews in KannadaNews KannadaState Newsಬೆಂಗಳೂರು
Previous Post

ಈ ಬಾರಿಯೂ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಬ್ರೇಕ್: ಸರ್ಕಾರದ ಮಾರ್ಗಸೂಚಿಯಲ್ಲೇನಿದೆ?

Next Post

ಬಳ್ಳಾರಿ: ಕೃಷಿ ವಿಚಕ್ಷಣಾದಳದಿಂದ ದಾಳಿ: 5.89 ಲಕ್ಷ ರೂ. ಮೌಲ್ಯದ ದಾಸ್ತಾನು ವಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಳ್ಳಾರಿ: ಕೃಷಿ ವಿಚಕ್ಷಣಾದಳದಿಂದ ದಾಳಿ: 5.89 ಲಕ್ಷ ರೂ. ಮೌಲ್ಯದ ದಾಸ್ತಾನು ವಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಂಬು ಕಡಿದ ತಹಶೀಲ್ದಾರ್ ರಾಜೀವ್ | ಶಿವಮೊಗ್ಗ ದಸರಾಗೆ ವೈಭವದ ತೆರೆ | ಚಿತ್ರಗಳಲ್ಲಿ ನೋಡಿ

October 2, 2025

ಭೋಪಾಲ್ | 15 ದಿನಗಳ ಅಂತರದಲ್ಲಿ 6 ಮಕ್ಕಳು ಕಿಡ್ನಿ ವೈಫಲ್ಯದಿಂದ ಸಾವು

October 2, 2025
Image Courtesy: Internet

ನವರಾತ್ರಿಯಲ್ಲಿ ಶ್ರೀನಿವಾಸ ಕಲ್ಯಾಣ ವಿಶೇಷ ಏನು ಗೊತ್ತಾ?

October 2, 2025

ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಅರ್ಥಪೂರ್ಣ ಗಾಂಧಿ ಜಯಂತಿ ಆಚರಣೆ

October 2, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಂಬು ಕಡಿದ ತಹಶೀಲ್ದಾರ್ ರಾಜೀವ್ | ಶಿವಮೊಗ್ಗ ದಸರಾಗೆ ವೈಭವದ ತೆರೆ | ಚಿತ್ರಗಳಲ್ಲಿ ನೋಡಿ

October 2, 2025

ಭೋಪಾಲ್ | 15 ದಿನಗಳ ಅಂತರದಲ್ಲಿ 6 ಮಕ್ಕಳು ಕಿಡ್ನಿ ವೈಫಲ್ಯದಿಂದ ಸಾವು

October 2, 2025
Image Courtesy: Internet

ನವರಾತ್ರಿಯಲ್ಲಿ ಶ್ರೀನಿವಾಸ ಕಲ್ಯಾಣ ವಿಶೇಷ ಏನು ಗೊತ್ತಾ?

October 2, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!