No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ | ಸಚಿವ ಈಶ್ವರ ಖಂಡ್ರೆ ಘೋಷಣೆ

kalpa News by kalpa News
January 31, 2025
in ಬೆಂಗಳೂರು ನಗರ
0
ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಂಗಳೂರು ನಗರದ ಹೆಸರುಘಟ್ಟ ಹುಲ್ಲುಗಾವಲಿನ ಪ್ರದೇಶವನ್ನು “ಗ್ರೇಟರ್ ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ” ಎಂದು ಘೋಷಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ವನ್ಯಜೀವಿ ಮಂಡಳಿ ಸಭೆ ಅಂಗೀಕಾರ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ #Minister Eshwar Khandre ತಿಳಿಸಿದ್ದಾರೆ.

ಸಭೆಯ ಬಳಿಕ ಸುದ್ದಿಗಾರರಿಗೆ ವಿವರ ನೀಡಿದ ಅವರು, ಹೆಸರಘಟ್ಟವನ್ನು ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಬೇಕು ಎಂಬುದು ಬಹು ದಿನಗಳ ಬೇಡಿಕೆಯಾಗಿತ್ತು. ಈ ಬಗ್ಗೆ ಆಂದೋಲನವೂ ನಡೆದಿತ್ತು. ಪ್ರಕೃತಿ ಪರಿಸರ ಸಂರಕ್ಷಣೆಗೆ ಶ್ರಮಿಸುತ್ತಿರುವ ಸರ್ಕಾರ ಇಂದು ಈ ಮಹತ್ವದ ತೀರ್ಮಾನ ಕೈಗೊಂಡಿದೆ ಎಂದರು.

Also read: ಫೆ.4ರಂದು ‘ಕ್ರಾಂತಿವೀರ ಬ್ರಿಗೇಡ್’ಗೆ ಚಾಲನೆ | ಕೆ.ಎಸ್. ಈಶ್ವರಪ್ಪ
2021ರ ಜನವರಿ 19ರಂದು ನಡೆದಿದ್ದ 15ನೇ ರಾಜ್ಯ ವನ್ಯಜೀವಿ ಮಂಡಳಿಯ ಸಭೆಯಲ್ಲಿ ಈ ಪ್ರಸ್ತಾಪ ತಿರಸ್ಕರಿಸಲಾಗಿತ್ತು. ರಾಜ್ಯ ಹೈಕೋರ್ಟ್ ಈ ಕುರಿತು ಪುನರ್ ನಿರ್ಣಯ ಕೈಗೊಳ್ಳುವಂತೆ ಸೂಚಿಸಿತ್ತು. ಬೆಂಗಳೂರು ಕಾಂಕ್ರೀಟ್ ಕಾಡಾಗಿ ಮಾತ್ರ ಬೆಳೆಯದೆ, ಹಚ್ಚ ಹಸುರಿನ ತಾಣವಾಗಿಯೂ ಉಳಿಯಬೇಕು ಎಂಬ ಮಹತ್ವದ ಉದ್ದೇಶದಿಂದ ನಮ್ಮ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದರು.

ಹೆಸರಘಟ್ಟ ಹುಲ್ಲುಗಾವಲಿನ 356 ಎಕರೆ, ಬೈರಾಪುರ ಕೆರೆಯ 383 ಎಕರೆ, ಬೈತಾ ಕೆರೆಯ 165 ಎಕರೆ, ಹೆಸರಘಟ್ಟ ಕೆರೆಯ 1356 ಎಕರೆ ಮತ್ತು ಪಶುಸಂಗೋಪನಾ ಇಲಾಖೆಯವರ ಸ್ವಾಧೀನದಲ್ಲಿರುವ 2750 ಎಕರೆ ಸೇರಿ ಒಟ್ಟು. 5010 ಎಕರೆ ಪ್ರದೇಶವನ್ನು ವನ್ಯಜೀವಿ (ಸಂರಕ್ಷಣಾ) ಕಾಯ್ದೆ, 1972 ಸೆಕ್ಷನ್ 36ಎ ಪ್ರಕಾರ “ಗ್ರೇಟರ್ ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ”ವನ್ನಾಗಿ ಘೋಷಿಸಲು ಸಭೆ ಸಮ್ಮತಿಸಿದೆ ಎಂದು ವಿವರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

                                               

Tags: BangaloreCM Siddaramaiah ಅKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister Eshwar KhandreNews_in_KannadaNews_Kannadaಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯಸಚಿವ ಈಶ್ವರ ಬಿ ಖಂಡ್ರೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಫೆ.4ರಂದು ‘ಕ್ರಾಂತಿವೀರ ಬ್ರಿಗೇಡ್’ಗೆ ಚಾಲನೆ | ಕೆ.ಎಸ್. ಈಶ್ವರಪ್ಪ

Next Post

India can’t be in climate change denial mode warn experts

kalpa News

kalpa News

Next Post
India can’t be in climate change denial mode warn experts

India can’t be in climate change denial mode warn experts

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL