No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Friday, May 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಉತ್ತರಾದಿ ಮಠದ ಐತಿಹಾಸಿಕ ದಾಖಲೆ | ರಾಷ್ಟ್ರಪತಿಗಳನ್ನು ಭೇಟಿಯಾದ ಮಾಹುಲಿ ಆಚಾರ್ಯ

ದೇವಾಲಯಗಳು ಸರ್ಕಾರದ ಹಿಡಿತದಿಂದ ದೂರವಾಗಲಿ | ಭಾರತೀಯ ಸನಾತನ ಸಂಸ್ಕೃತಿ, ಪರಂಪರೆ ರಕ್ಷಣೆಗೆ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 30, 2024
in ಬೆಂಗಳೂರು ನಗರ
0
ಉತ್ತರಾದಿ ಮಠದ ಐತಿಹಾಸಿಕ ದಾಖಲೆ | ರಾಷ್ಟ್ರಪತಿಗಳನ್ನು ಭೇಟಿಯಾದ ಮಾಹುಲಿ ಆಚಾರ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉತ್ತರಾದಿ ಮಠದ #Uttaradi Mutt ಮುಂಬೈ ಮಹಾನಗರ ಶ್ರೀಸತ್ಯಧ್ಯಾನ ವಿದ್ಯಾಪೀಠದ ಕುಲಪತಿಗಳು, ಕರ್ನಾಟಕದ ಪ್ರತಿಷ್ಠಿತ ರಾಜೋತ್ಸವ ಪ್ರಶಸ್ತಿ ಪುರಸ್ಕೃತರೂ ಆದ ಹಿರಿಯ ಪಂಡಿತ ಮಾಹುಲಿ ವಿದ್ಯಾಸಿಂಹಾಚಾರ್ಯ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು #Droupadi Murmu ಅವರನ್ನು ಮಂಗಳವಾರ ಮಧ್ಯಾಹ್ನ ಭೇಟಿ ಮಾಡಿದರು.

ದೇಶದ ದೇವಾಲಯಗಳು ಸರಕಾರದ ಅಧೀನದಲ್ಲಿ ಇರುವ ಅಗತ್ಯ ಇಲ್ಲ. ಹಾಗಾಗಿ ದೇವಾಲಯಗಳನ್ನು ಸರಕಾರದ ಸುಪರ್ದಿಯಿಂದ ಹೊರಗಿಡಬೇಕು. ಭಾರತೀಯ ಸನಾತನ ಸಂಸ್ಕೃತಿಯ ಬಗ್ಗೆ ನಮ್ಮ ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡುವ ನಿಟ್ಟಿನಲ್ಲಿ ಪಠ್ಯಕ್ರಮ ಅಳವಡಿಸುವಂತಾಗಬೇಕು ಎಂದು ಆಚಾರ್ಯರು ಮನವಿ ಮಾಡಿದರು.
ನ್ಯಾಯಾಂಗ ವ್ಯವಸ್ಥೆ ಬಲಯುತವಾಗಲಿ:

ಹಿಂದೂಗಳ ರಕ್ಷಣೆಯ ವಿಷಯದಲ್ಲಿ ನ್ಯಾಯಾಂಗ ವ್ಯವಸ್ಥೆ ಬಲಯುತವಾಬೇಕು ಹಾಗೂ ಈ ನಿಟ್ಟಿನಲ್ಲಿ ತ್ವರಿತ ಗತಿಯಲ್ಲಿ ಕ್ರಮ ಕೈಗೊಳ್ಳಬೇಕು. ದೇಶದ ಏಕತೆಗೆ ಮಾರಕವಾದ ವಿಚಾರ ಧಾರೆಗಳು ನ್ಯಾಯಾಂಗದ ಮೇಲೆ ಪ್ರಭಾವ ಬೀರುವಂತಾಬಾರದು ಎಂದು ಆಚಾರ್ಯರು ರಾಷ್ಟ್ರಪತಿಗಳಿಗೆ ತಿಳಿಸಿದರು.

ಭಾರತೀಯ ಸನಾತನ ಸಂಸ್ಕೃತಿ ಮತ್ತು ಹಿಂದುತ್ವದ ಬಗ್ಗೆ ಅಪಾರ ಗೌರವ ಹೊಂದಿದ ಮಾಹುಲಿ ಆಚಾರ್ಯರು ರಾಷ್ಟ್ರಪತಿಗಳೊಂದಿಗೆ ನಡೆದ ಭೇಟಿಯಲ್ಲಿ ಈ ವಿಷಯಗಳನ್ನು ಕುರಿತು ತಮ್ಮ ಅಭಿಪ್ರಾಯ, ನಿಲುವು ಗಳನ್ನು ವ್ಯಕ್ತಪಡಿಸಿದರು.
ಮೋದಿ ಗಮನಕ್ಕೆ ತರುವೆ:

ಎಲ್ಲ ವಿಚಾರಗಳನ್ನೂ ಸಹೃದಯತೆಯಿಂದ ಆಲಿಸಿದ ರಾಷ್ಟ್ರಪತಿಗಳು ಮುಂದಿನ ಕ್ರಮಕ್ಕಾಗಿ ಈ ವಿಷಯವನ್ನು ಪ್ರಧಾನಿ ಮೋದಿ ಅವರ ಗಮನಕ್ಕೆ ತರುವುದಾಗಿ ತಿಳಿಸಿದರು.

ಇದೇ ಮೊದಲು:

ಶ್ರೀಮನ್ ಮಧ್ವಾಚಾರ್ಯರ ಮೂಲ ಮಹಾಸಂಸ್ಥಾನ ಪರಂಪರೆಯ ಹಿರಿಯ ವಿದ್ವಾಂಸರೊಂದಿಗೆ ರಾಷ್ಟ್ರಪತಿ ಮುರ್ಮು ಅವರು ಸವಿವರವಾಗಿ ಚರ್ಚಿಸಿ ಮಾತುಕತೆ ನಡೆಸಿದ್ದು ಇದೇ ಪ್ರಪ್ರಥಮ ಎಂದು ದಾಖಲಾಗಿದೆ. ರಾಷ್ಟ್ರಪತಿಗಳಿಗೆ ಭಾರತದ ಸನಾತನ ಸಂಸ್ಕೃತಿಯ ಬಗ್ಗೆ ಇರುವ ಗೌರವ, ಈ ನೆಲದ ಧಾರ್ಮಿಕ ಅರಿವು ಮತ್ತು ಶ್ರದ್ಧೆಯ ಬಗ್ಗೆ ನನಗೆ ಅಪಾರ ಅಭಿಮಾನ ಮೂಡಿದೆ.
-ಪಂ‌ಡಿತ ಮಾಹುಲಿ ವಿದ್ಯಾಸಿಂಹಾಚಾರ್ಯ, ಕುಲಪತಿ, ಮುಂಬಯಿ ವಿದ್ಯಾಪೀಠ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

                                               

Tags: BangaloreDroupadi MurmuKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaUttaradi Muttದ್ರೌಪದಿ ಮುರ್ಮುಬೆಂಗಳೂರುಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉತ್ತರಾದಿ ಮಠ
Share196Tweet123Send
Previous Post

ಕಾರ್ಕಳ | ವಿವಿಧ ಕ್ರೀಡಾಕೂಟಗಳಲ್ಲಿ ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳ ಮಹತ್ವದ ಸಾಧನೆ

Next Post

ದರ್ಶನ್’ಗೆ ಜಾಮೀನು | ವಿಜಯಲಕ್ಷ್ಮಿ ಕೈಹಿಡಿದಿದ್ದು ಈ ದೇವಿ | ಯಾವ ದೇವಸ್ಥಾನ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದರ್ಶನ್ ಅಂದರ್ | ಪತಿಯನ್ನು ಇನ್‌ಸ್ಟಾದಲ್ಲಿ ಅನ್ ಫಾಲೋ ಮಾಡಿ, ಡಿಪಿ ಡಿಲೀಟ್ ಮಾಡಿದ ಪತ್ನಿ ವಿಜಯಲಕ್ಷ್ಮಿ

ದರ್ಶನ್'ಗೆ ಜಾಮೀನು | ವಿಜಯಲಕ್ಷ್ಮಿ ಕೈಹಿಡಿದಿದ್ದು ಈ ದೇವಿ | ಯಾವ ದೇವಸ್ಥಾನ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನಿರಾಣಿ ಸಮೂಹ ಸಂಸ್ಥೆಯ ವಿಜಯ ಸೌಹಾರ್ದ ಬ್ಯಾಂಕ್‌ ಶಾಖೆ ಶಿವಮೊಗ್ಗದಲ್ಲಿ ಆರಂಭ: ಮುರುಗೇಶ್ ನಿರಾಣಿ

ನಿರಾಣಿ ಸಮೂಹ ಸಂಸ್ಥೆಯ ವಿಜಯ ಸೌಹಾರ್ದ ಬ್ಯಾಂಕ್‌ ಶಾಖೆ ಶಿವಮೊಗ್ಗದಲ್ಲಿ ಆರಂಭ: ಮುರುಗೇಶ್ ನಿರಾಣಿ

May 8, 2026
ಮೇ 9-10ರಂದು ಹೊಸಹಳ್ಳಿ ಕೆ.ವೆಂಕಟರಾಮ್ ಅವರಿಗೆ ನಾಗರಿಕ ಸನ್ಮಾನ ಸಮಾರಂಭ

ಮೇ 9-10ರಂದು ಹೊಸಹಳ್ಳಿ ಕೆ.ವೆಂಕಟರಾಮ್ ಅವರಿಗೆ ನಾಗರಿಕ ಸನ್ಮಾನ ಸಮಾರಂಭ

May 8, 2026
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

May 8, 2026
ಅಕ್ರಮ ಪಡಿತರ ಅಕ್ಕಿ ದಂಧಕೋರರಿಂದ ಲಂಚ | ಬಳ್ಳಾರಿ ಎಸ್ಪಿ ಗನ್’ಮ್ಯಾನ್ ಸೇರಿ ಮೂವರ ಬಂಧನ

ಅಕ್ರಮ ಪಡಿತರ ಅಕ್ಕಿ ದಂಧಕೋರರಿಂದ ಲಂಚ | ಬಳ್ಳಾರಿ ಎಸ್ಪಿ ಗನ್’ಮ್ಯಾನ್ ಸೇರಿ ಮೂವರ ಬಂಧನ

May 8, 2026
ಮದುವೆಗೂ ಮುನ್ನ ಯಾರನ್ನೂ ನಂಬಬೇಡಿ, ವಿವಾಹಪೂರ್ವ ದೈಹಿಕ ಸಂಬಂಧದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮದುವೆಯಾಗುವುದಾಗಿ ಹೇಳಿ ಒಪ್ಪಿತ ದೈಹಿಕ ಸಂಬಂಧ ಅತ್ಯಾಚಾರವಲ್ಲ | ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

May 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL