Wednesday, July 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಉತ್ತರಾದಿ ಮಠದ ಐತಿಹಾಸಿಕ ದಾಖಲೆ | ರಾಷ್ಟ್ರಪತಿಗಳನ್ನು ಭೇಟಿಯಾದ ಮಾಹುಲಿ ಆಚಾರ್ಯ

ದೇವಾಲಯಗಳು ಸರ್ಕಾರದ ಹಿಡಿತದಿಂದ ದೂರವಾಗಲಿ | ಭಾರತೀಯ ಸನಾತನ ಸಂಸ್ಕೃತಿ, ಪರಂಪರೆ ರಕ್ಷಣೆಗೆ ಮನವಿ

October 30, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉತ್ತರಾದಿ ಮಠದ #Uttaradi Mutt ಮುಂಬೈ ಮಹಾನಗರ ಶ್ರೀಸತ್ಯಧ್ಯಾನ ವಿದ್ಯಾಪೀಠದ ಕುಲಪತಿಗಳು, ಕರ್ನಾಟಕದ ಪ್ರತಿಷ್ಠಿತ ರಾಜೋತ್ಸವ ಪ್ರಶಸ್ತಿ ಪುರಸ್ಕೃತರೂ ಆದ ಹಿರಿಯ ಪಂಡಿತ ಮಾಹುಲಿ ವಿದ್ಯಾಸಿಂಹಾಚಾರ್ಯ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು #Droupadi Murmu ಅವರನ್ನು ಮಂಗಳವಾರ ಮಧ್ಯಾಹ್ನ ಭೇಟಿ ಮಾಡಿದರು.

ದೇಶದ ದೇವಾಲಯಗಳು ಸರಕಾರದ ಅಧೀನದಲ್ಲಿ ಇರುವ ಅಗತ್ಯ ಇಲ್ಲ. ಹಾಗಾಗಿ ದೇವಾಲಯಗಳನ್ನು ಸರಕಾರದ ಸುಪರ್ದಿಯಿಂದ ಹೊರಗಿಡಬೇಕು. ಭಾರತೀಯ ಸನಾತನ ಸಂಸ್ಕೃತಿಯ ಬಗ್ಗೆ ನಮ್ಮ ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡುವ ನಿಟ್ಟಿನಲ್ಲಿ ಪಠ್ಯಕ್ರಮ ಅಳವಡಿಸುವಂತಾಗಬೇಕು ಎಂದು ಆಚಾರ್ಯರು ಮನವಿ ಮಾಡಿದರು.
ನ್ಯಾಯಾಂಗ ವ್ಯವಸ್ಥೆ ಬಲಯುತವಾಗಲಿ:

ಹಿಂದೂಗಳ ರಕ್ಷಣೆಯ ವಿಷಯದಲ್ಲಿ ನ್ಯಾಯಾಂಗ ವ್ಯವಸ್ಥೆ ಬಲಯುತವಾಬೇಕು ಹಾಗೂ ಈ ನಿಟ್ಟಿನಲ್ಲಿ ತ್ವರಿತ ಗತಿಯಲ್ಲಿ ಕ್ರಮ ಕೈಗೊಳ್ಳಬೇಕು. ದೇಶದ ಏಕತೆಗೆ ಮಾರಕವಾದ ವಿಚಾರ ಧಾರೆಗಳು ನ್ಯಾಯಾಂಗದ ಮೇಲೆ ಪ್ರಭಾವ ಬೀರುವಂತಾಬಾರದು ಎಂದು ಆಚಾರ್ಯರು ರಾಷ್ಟ್ರಪತಿಗಳಿಗೆ ತಿಳಿಸಿದರು.

ಭಾರತೀಯ ಸನಾತನ ಸಂಸ್ಕೃತಿ ಮತ್ತು ಹಿಂದುತ್ವದ ಬಗ್ಗೆ ಅಪಾರ ಗೌರವ ಹೊಂದಿದ ಮಾಹುಲಿ ಆಚಾರ್ಯರು ರಾಷ್ಟ್ರಪತಿಗಳೊಂದಿಗೆ ನಡೆದ ಭೇಟಿಯಲ್ಲಿ ಈ ವಿಷಯಗಳನ್ನು ಕುರಿತು ತಮ್ಮ ಅಭಿಪ್ರಾಯ, ನಿಲುವು ಗಳನ್ನು ವ್ಯಕ್ತಪಡಿಸಿದರು.
ಮೋದಿ ಗಮನಕ್ಕೆ ತರುವೆ:

ಎಲ್ಲ ವಿಚಾರಗಳನ್ನೂ ಸಹೃದಯತೆಯಿಂದ ಆಲಿಸಿದ ರಾಷ್ಟ್ರಪತಿಗಳು ಮುಂದಿನ ಕ್ರಮಕ್ಕಾಗಿ ಈ ವಿಷಯವನ್ನು ಪ್ರಧಾನಿ ಮೋದಿ ಅವರ ಗಮನಕ್ಕೆ ತರುವುದಾಗಿ ತಿಳಿಸಿದರು.

ಇದೇ ಮೊದಲು:

ಶ್ರೀಮನ್ ಮಧ್ವಾಚಾರ್ಯರ ಮೂಲ ಮಹಾಸಂಸ್ಥಾನ ಪರಂಪರೆಯ ಹಿರಿಯ ವಿದ್ವಾಂಸರೊಂದಿಗೆ ರಾಷ್ಟ್ರಪತಿ ಮುರ್ಮು ಅವರು ಸವಿವರವಾಗಿ ಚರ್ಚಿಸಿ ಮಾತುಕತೆ ನಡೆಸಿದ್ದು ಇದೇ ಪ್ರಪ್ರಥಮ ಎಂದು ದಾಖಲಾಗಿದೆ. ರಾಷ್ಟ್ರಪತಿಗಳಿಗೆ ಭಾರತದ ಸನಾತನ ಸಂಸ್ಕೃತಿಯ ಬಗ್ಗೆ ಇರುವ ಗೌರವ, ಈ ನೆಲದ ಧಾರ್ಮಿಕ ಅರಿವು ಮತ್ತು ಶ್ರದ್ಧೆಯ ಬಗ್ಗೆ ನನಗೆ ಅಪಾರ ಅಭಿಮಾನ ಮೂಡಿದೆ.
-ಪಂ‌ಡಿತ ಮಾಹುಲಿ ವಿದ್ಯಾಸಿಂಹಾಚಾರ್ಯ, ಕುಲಪತಿ, ಮುಂಬಯಿ ವಿದ್ಯಾಪೀಠ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

                                               

Tags: BangaloreDroupadi MurmuKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaUttaradi Muttದ್ರೌಪದಿ ಮುರ್ಮುಬೆಂಗಳೂರುಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉತ್ತರಾದಿ ಮಠ
Previous Post

ಕಾರ್ಕಳ | ವಿವಿಧ ಕ್ರೀಡಾಕೂಟಗಳಲ್ಲಿ ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳ ಮಹತ್ವದ ಸಾಧನೆ

Next Post

ದರ್ಶನ್’ಗೆ ಜಾಮೀನು | ವಿಜಯಲಕ್ಷ್ಮಿ ಕೈಹಿಡಿದಿದ್ದು ಈ ದೇವಿ | ಯಾವ ದೇವಸ್ಥಾನ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದರ್ಶನ್'ಗೆ ಜಾಮೀನು | ವಿಜಯಲಕ್ಷ್ಮಿ ಕೈಹಿಡಿದಿದ್ದು ಈ ದೇವಿ | ಯಾವ ದೇವಸ್ಥಾನ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭಾರತೀಯ ವಾಯಪಡೆಯ ಯುದ್ದ ವಿಮಾನ ಪತನ | ಇಬ್ಬರ ಸಾವು

July 9, 2025

ಗುಜರಾತ್ | ಬೃಹತ್ ಸೇತುವೆ ಕುಸಿತ | 9ಕ್ಕೆ ಏರಿದ ಸಾವಿನ ಸಂಖ್ಯೆ | ಘಟನೆ ಹೇಗಾಯ್ತು?

July 9, 2025

ಭಗವದ್ಗೀತಾ ಜ್ಞಾನದಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ: ಅಶೋಕ್ ಭಟ್

July 9, 2025

ಜು.10 | ಜಯನಗರ ರಾಯರ ಮಠದಲ್ಲಿ ದಾಸವಾಣಿ ಕಾರ್ಯಕ್ರಮ

July 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭಾರತೀಯ ವಾಯಪಡೆಯ ಯುದ್ದ ವಿಮಾನ ಪತನ | ಇಬ್ಬರ ಸಾವು

July 9, 2025

ಗುಜರಾತ್ | ಬೃಹತ್ ಸೇತುವೆ ಕುಸಿತ | 9ಕ್ಕೆ ಏರಿದ ಸಾವಿನ ಸಂಖ್ಯೆ | ಘಟನೆ ಹೇಗಾಯ್ತು?

July 9, 2025

ಭಗವದ್ಗೀತಾ ಜ್ಞಾನದಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ: ಅಶೋಕ್ ಭಟ್

July 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!