No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

5 ಕೋಟಿಯಲ್ಲಿ ಎಷ್ಟು ಸಸಿಗಳು ಬದುಕುಳಿದಿವೆ? ಸಚಿವ ಖಂಡ್ರೆ ಹೀಗೆ ಪ್ರಶ್ನಿಸಿದ್ದೇಕೆ? 3 ತಿಂಗಳ ಗಡುವು ನೀಡಿದ್ದೇಕೆ?

kalpa News by kalpa News
May 20, 2024
in ಬೆಂಗಳೂರು ನಗರ
0
5 ಕೋಟಿಯಲ್ಲಿ ಎಷ್ಟು ಸಸಿಗಳು ಬದುಕುಳಿದಿವೆ? ಸಚಿವ ಖಂಡ್ರೆ ಹೀಗೆ ಪ್ರಶ್ನಿಸಿದ್ದೇಕೆ? 3 ತಿಂಗಳ ಗಡುವು ನೀಡಿದ್ದೇಕೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕಳೆದ ವರ್ಷ ಜುಲೈನಲ್ಲಿ ನಡೆದ ವನಮಹೋತ್ಸವದ ಸಂದರ್ಭದಲ್ಲಿ ಅರಣ್ಯ ಇಲಾಖೆಯಿಂದ ನಡೆಲಾದ 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕುಳಿದಿವೆ ಎಂಬ ಬಗ್ಗೆ ಆಡಿಟ್ ವರದಿಯನ್ನು 3 ತಿಂಗಳೊಳಗಾಗಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ #B Eshwara Khandre ಆದೇಶ ನೀಡಿದ್ದಾರೆ.

ಬೆಂಗಳೂರಿನ ಅರಣ್ಯ ಭವನದಲ್ಲಿ ನಡೆದ ಅರಣ್ಯ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಎಷ್ಟು ಸಸಿಗಳನ್ನು ನೆಡಲು ಯೋಜನೆ ರೂಪಿಸಲಾಗಿದೆ. ಇಲಾಖೆಯ ನರ್ಸರಿಗಳಲ್ಲಿ ಎಷ್ಟು ಎತ್ತರದ ಸಸಿ ಬೆಳೆಸಲಾಗಿದೆ ಎಂಬ ಬಗ್ಗೆ 7 ದಿನಗಳೊಳಗಾಗಿ ಮಾಹಿತಿ ನೀಡುವಂತೆಯೂ ತಿಳಿಸಿದರು.
ವನ್ಯಜೀವಿಗಳ ಅಂಗಾಂಗಗಳಿಂದ ತಯಾರಿಸಿದ ಉತ್ಪನ್ನಗಳನ್ನು, ಟ್ರೋಫಿ, ಫಲಕಗಳನ್ನು ಸರ್ಕಾರಕ್ಕೆ ಮರಳಿಸಲು ನೀಡಲಾಗದ್ದ ಗಡುವು ಏಪ್ರಿಲ್ 9ರಂದು ಮುಕ್ತಾಯವಾಗಿದ್ದು, ಕೆಲವರು ಹೈಕೋರ್ಟ್’ನಲ್ಲಿ ತಡೆಯಾಜ್ಞೆ ತಂದ ಹಿನ್ನೆಲೆಯಲ್ಲಿ ಉಂಟಾಗಿರುವ ಗೊಂದಲದಿಂದಾಗಿ ಮತ್ತೆ 2-3 ತಿಂಗಳುಗಳ ಕಾಲ ಹೆಚ್ಚಿನ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ನ್ಯಾಯಾಲಯದ ತೀರ್ಪು ಬಂದ ಬಳಿಕ ಈ ಬಗ್ಗೆ ಕಾನೂನು ಇಲಾಖೆಯ ಸಲಹೆ ಪಡೆದು ನಿರ್ಧರಿಸೋಣ ಎಂದರು.

ಅರಣ್ಯ ಮತ್ತು ಪಟ್ಟಾ ಭೂಮಿಯಲ್ಲಿ ಮರಗಳ ಅಕ್ರಮ ಕಡಿತಲೆ ಆಗುತ್ತಿರುವ ಬಗ್ಗೆ ಸತತ ದೂರುಗಳು ಬರುತ್ತಿದ್ದು, ನಿರ್ಲಕ್ಷ್ಯ ವಹಿಸುವ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವ ಎಚ್ಚರಿಕೆಯನ್ನು ಅರಣ್ಯ ಸಚಿವರು ನೀಡಿದರು. ಕೊಡಗು
ಜಿಲ್ಲೆಯ ವೀರಾಜಪೇಟೆಯ ಬಳಿ ಸಾವಿರಾರು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ ಎಂಬ ದೂರಿನ ಕುರಿತಂತೆ ಎಪಿಸಿಸಿಎಫ್ ದರ್ಜೆಯ ಅಧಿಕಾರಿಯಿಂದ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದರು.

ಅರಣ್ಯ ಒತ್ತುವರಿ ಸಹ ಅವ್ಯಾಹತವಾಗಿ ನಡೆಯುತ್ತಿದ್ದು, ನಿರಂತರವಾಗಿ ಉಪಗ್ರಹ ಚಿತ್ರ ಪರಿಶೀಲಿಸಿ ಮರ ಕಡದು, ಅರಣ್ಯ ಭೂಮಿ ಒತ್ತುವರಿ ಮಾಡುವವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ವಹಿಸುವಂತೆ ಹಾಗೂ ಒಂದೊಮ್ಮೆ ಅರಣ್ಯ ಇಲಾಖೆಯೇ ಪಟ್ಟಾ ಜಮೀನಿನ ಸ್ವಾಧೀನದಲ್ಲಿದ್ದರೆ ಅಂತಹ ಜಮೀನುಗಳನ್ನು ನಿಯಮ ಮತ್ತು ಸರ್ಕಾರದ ಆದೇಶದ ರೀತ್ಯ ಇತ್ಯರ್ಥಪಡಿಸಿ, ಜನರಿಗೆ ಆಗುತ್ತಿರುವ ಕಿರುಕುಳ ತಪ್ಪಿಸುವಂತೆ ಅರಣ್ಯ ಸಚಿವರು ಸೂಚಿಸಿದರು.
ಅರಣ್ಯ ಸ್ವರೂಪ ಇರುವ ಗೋಮಾಳ ರಕ್ಷಿಸಲು ಎನ್.ಜಿ.ಟಿ. ಆದೇಶ ನೀಡಿದ್ದು, ಈ ಸಂಬಂಧ ಸಮೀಕ್ಷೆ ನಡೆಸಿ, ಕಂದಾಯ ಇಲಾಖೆಯ ಸಹಯೋಗದಲ್ಲಿ ಅರಣ್ಯ ಸ್ವರೂಪದ ಸರ್ಕಾರಿ ಭೂಮಿಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಪರಿಭಾವಿತ ಅರಣ್ಯ (ಡೀಮ್ಡ್ ಫಾರೆಸ್ಟ್)ಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್’ಗೆ ಅಫಿಡವಿಟ್ ಸಲ್ಲಿಸಿ ವಿಸ್ತೀರ್ಣ ಕಡಿಮೆ ಮಾಡಿದ ಬಳಿಕವೂ ಸರ್ಕಾರಿ ಆಸ್ಪತ್ರೆ, ಅಂಗನವಾಡಿ, ಪಟ್ಟಾ ಭೂಮಿ ಇದರಲ್ಲಿ ಸೇರಿದ್ದು, ಜಂಟಿ ಸರ್ವೆಯನ್ನು ತ್ವರಿತವಾಗಿ ನಡೆಸಿ, ಕಾನೂನು ಇಲಾಖೆ ಸಲಹೆ ಪಡೆದು ಮತ್ತೊಮ್ಮೆ ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿ ಈ ಸಮಸ್ಯೆ ಪರಿಹರಿಸಲು ಕ್ರಮ ವಹಿಸುವಂತೆ ಸೂಚನೆ ನೀಡಿದರು.

Also read: ನಮ್ಮ ಆರ್ಥಿಕತೆ ಉದೋನ್ಮುಖವಲ್ಲ, ಮರುಕಳಿಸುವ ವೈಭವ: ಡಾ.ಆರ್. ವೈದ್ಯನಾಥನ್

ಸೆಕ್ಷನ್ 4ರಿಂದ ಸೆಕ್ಷನ್ 17 ಮಾಡುವ ಮತ್ತು ಸೆಕ್ಷನ್ 33ರಡಿ ಅರಣ್ಯ ಎಂದು ಘೋಷಿಸುವ ಪ್ರಕ್ರಿಯೆ ತುಂಬಾ ವಿಳಂಬ ಆಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಈ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಆದೇಶ ನೀಡಿದರು.

ಖಾಲಿ ಹುದ್ದೆಯ ಮಾಹಿತಿ ಪಡೆದ ಸಚಿವರು:
ಅರಣ್ಯ ಇಲಾಖೆಯಲ್ಲಿನ ಹಾಲಿ ನೇಮಕಾತಿ ಪ್ರಕ್ರಿಯೆ ಮತ್ತು ಬಾಕಿ ಇರುವ ಖಾಲಿ ಹುದ್ದೆಗಳ ಭರ್ತಿಗೆ ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದ ನೇಮಕಾತಿಗೆ ಕೈಗೊಂಡಿರುವ ಕ್ರಮಗಳ ವಿವರ ಪಡೆದ ಸಚಿವರು, ತ್ವರಿತವಾಗಿ ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಮಾಡುವಂತೆ ಸೂಚನೆ ನೀಡಿದರು.

ಡಿಆರ್’ಎಫ್’ಓಗಳ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಮಾಡಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಈಶ್ವರ ಖಂಡ್ರೆ, ವಾರ್ಚ ಮತ್ತು ಹೊರಗುತ್ತಿಗೆ ಸಿಬ್ಬಂದಿಯ ವೇತನವನ್ನು ಸಕಾಲದಲ್ಲಿ ಮಾಡಲು ಸೂಚಿಸಿದರು.
ಆನ್ ಲೈನ್ ಬುಕ್ಕಿಂಗ್
ಅರಣ್ಯ ಇಲಾಖೆಯ ಸಫಾರಿ ಸೇರಿದಂತೆ ಎಲ್ಲ ಹಣ ಸ್ವೀಕೃತಿಗೆ ಆನ್ ಲೈನ್ ಮತ್ತು ಕಂಪ್ಯೂಟರೈಸ್ಡ್ ಬಿಲ್ ನೀಡಲು ತ್ವರಿತವಾಗಿ ಕ್ರಮ ವಹಿಸುವಂತೆ ಮತ್ತು ರಾಜ್ಯದ ಎಲ್ಲ ಚಾರಣ ಪಥಗಳಲ್ಲಿ ಆನ್ ಲೈನ್ ಬುಕ್ಕಿಂಗ್ ವ್ಯವಸ್ಥೆಯನ್ನು ಜಾರಿ ಮಾಡಲು ಇನ್ನೊಂದು ತಿಂಗಳೊಳಗೆ ತಂತ್ರಾಂಶ ಮತ್ತು ವೆಬ್ ಸೈಟ್ ರೂಪಿಸುವಂತೆ ತಿಳಿಸಿದರು.

ಸಭೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ ಪಡೆ ಮುಖ್ಯಸ್ಥರಾದ ಬ್ರಿಜೇಶ್ ದೀಕ್ಷಿತ್, ವನ್ಯಜೀವಿ ವಿಭಾಗದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸುಭಾಷ್ ಮಾಲ್ಕಡೆ ಸೇರಿದಂತೆ ಉನ್ನತ ಅಧಿಕಾರಿಗಳು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4
Tags: B Eshwara KhandreBangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಈಶ್ವರ ಬಿ. ಖಂಡ್ರೆಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಮ್ಮ ಆರ್ಥಿಕತೆ ಉದೋನ್ಮುಖವಲ್ಲ, ಮರುಕಳಿಸುವ ವೈಭವ: ಡಾ.ಆರ್. ವೈದ್ಯನಾಥನ್

Next Post

ನಾವು ಬಿಜೆಪಿಯವರ ತರಹ ಹೇಳಲ್ಲ, ರಾಜ್ಯದಲ್ಲಿ ಇಷ್ಟು ಸ್ಥಾನ ಗೆದ್ದೇ ಗೆಲ್ತೀವಿ: ಸಿಎಂ ಸಿದ್ದರಾಮಯ್ಯ

kalpa News

kalpa News

Next Post
ಅಚ್ಛೆ ದಿನ್ ಬಂತಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ಉದ್ಯೋಗ ಸೃಷ್ಟಿಸಿದ್ರಾ?: ಸಿದ್ದರಾಮಯ್ಯ ವಾಗ್ಬಾಣ

ನಾವು ಬಿಜೆಪಿಯವರ ತರಹ ಹೇಳಲ್ಲ, ರಾಜ್ಯದಲ್ಲಿ ಇಷ್ಟು ಸ್ಥಾನ ಗೆದ್ದೇ ಗೆಲ್ತೀವಿ: ಸಿಎಂ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL