Sunday, August 17, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿಗಳಿಂದ ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಉದ್ಘಾಟನೆ

November 24, 2023
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಬೆಂಗಳೂರಿನಲ್ಲಿ ಸರಗಳ್ಳತನ ಹಾಗೂ ಮಹಿಳೆಯರ ಮೇಲೆನ ದೌರ್ಜನ್ಯ ಹೆಚ್ಚಾಗಿದೆ ಹಾಗೂ ಕೊಲೆಗಳೂ ಕೂಡ ನಡೆಯುತ್ತಿವೆ. ಕಾನೂನುಬಾಹಿರ ಚಟುವಟಿಕಗೆಗಳಿಗೆ ಕಡಿವಾಣ ಹಾಕಲು ನಿರ್ಭಯಾ ನಿಧಿಯಡಿ ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಕಟ್ಟಡ ನಿರ್ಮಾಣವಾಗಿದೆ. ಇದರ ಸದುಪಯೋಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CMSiddaramaiah ತಿಳಿಸಿದರು.

ಅವರು ಇಂದು ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಇಂಥ ಸೌಲಭ್ಯಗಳು ಜನರಿಗೆ ತಲುಪಿದಾಗ, ಅದು ಉಪಯೋಗಕ್ಕೆ ಬಂದಾಗ ಮಾತ್ರ ಸಾರ್ಥಕವಾಗುತ್ತದೆ. 668 ಕೋಟಿ ವೆಚ್ಚದಲ್ಲಿ ಕಮಂಡ್ ಸೆಂಟರ್ ನಿರ್ಮಾಣವಾಗಿದೆ. ನಿರೀಕ್ಷಿತ ಫಲ ಸಿಕ್ಕದೇ ಹೋದರೆ ಕಷ್ಟ. ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ, ಮಹಿಳೆಯರ ಮೇಲೆ ದೌರ್ಜನ್ಯ, ಒಂಟಿ ಮನೆಗಳಿರುವಲ್ಲಿ, ವೃದ್ಧರು ಒಂಟಿಯಾಗಿರುವಲ್ಲಿ ಹೆಚ್ಚಿನ ಗಮನ ನೀಡಬೇಕು ಎಂದರು.

Also read: 2024ರ ಸರ್ಕಾರಿ ರಜಾ ದಿನಗಳ ಪಟ್ಟಿ | ಈ ತಿಂಗಳಲ್ಲಿ ಒಂದೂ ರಜೆಯಿಲ್ಲ, ಈ ತಿಂಗಳು ಹೆಚ್ಚು ರಜೆ

ಅಪರಾಧಗಳು ನಡೆಯದ ರೀತಿ ತಡೆಯಬೇಕು
ಅಪರಾಧವಾದ ನಂತರ ಶಿಕ್ಷೆ ಕೊಡುವುದು ಒಂದು ಭಾಗ. ಆದರೆ ಅಪರಾಧಗಳು ನಡೆಯದ ರೀತಿ ತಡೆಯಬೇಕು. ಬೆಂಗಳೂರಿನಲ್ಲಿ ಕೊಲೆಯಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿಗಳ ಕೊಲೆ ಪ್ರಕರಣವನ್ನು ಉದಾಹರಿಸಿದ ಮುಖ್ಯಮಂತ್ರಿಗಳು ಇಂಥವು ನಡೆಯದಂತೆ ನೋಡಿಕೊಳ್ಳಬೇಕು ಎಂದರು. ಅದಕ್ಕೆ ಮಹಿಳೆಯರಿಗೆ ರಕ್ಷಣೆ ನೀಡುವ ಕೆಲಸ ಮಾಡಬೇಕು. ಪೋಲಿಸರು ತಮ್ಮ ವ್ಯಾಪ್ತಿಯಲ್ಲಿ ಹೆಚ್ಚಿನ ನಿಗಾ ವಹಿಸಬೇಕೆಂದರು.
ಬೆಂಗಳೂರು ಸುರಕ್ಷಿತ ನಗರವಾಗಬೇಕು
ನಗರದಲ್ಲಿ ಮೊದಲ ಬಾರಿ ಕಮಾಂಡ್ ಸೆಂಟರ್ ಸ್ತಾಪನೆಯಾಗಿದ್ದು ಇದರ ಅವಶ್ಯಕತೆ ಇರುವವರಿಗೆ ಇದರ ಪ್ರಯೋಜನ ದೊರಕಲಿ ಎಂದರು. ಅತ್ಯಾಧುನಿಕ ಉಪಕರಣಗಳನ್ನು ಕೇಂದ್ರದಲ್ಲಿ ಅಳವಡಿಸಲಾಗಿದ್ದು ಇವೆಲ್ಲವೂ ಉಪಯೋಗವಾಗಬೇಕು . ಹಾಗಾದಾರೆ ಕಮಾಂಡ್ ಸೆಂಟರ್ ನಿಂದ ಬೆಂಗಳೂರು ನಿಜವಾಗಿಯೂ ಸುರಕ್ಷಿತ ನಗರವೆನಿಸುತ್ತದೆ. ಪೋಲಿಸಿನವರಿಗೂ ಉತ್ತಮ ಹೆಸರು ಬರಲಿದೆ ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Previous Post

2024ರ ಸರ್ಕಾರಿ ರಜಾ ದಿನಗಳ ಪಟ್ಟಿ | ಈ ತಿಂಗಳಲ್ಲಿ ಒಂದೂ ರಜೆಯಿಲ್ಲ, ಈ ತಿಂಗಳು ಹೆಚ್ಚು ರಜೆ

Next Post

ಡಿಸಿಎಂ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ವಾಪಸ್ಸು ಬಗ್ಗೆ ಸಿಎಂ ಹೇಳಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಡಿಸಿಎಂ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ವಾಪಸ್ಸು ಬಗ್ಗೆ ಸಿಎಂ ಹೇಳಿದ್ದೇನು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭಾರೀ ಮಳೆಗೆ ಭೂಕುಸಿತ | ಯಡಕುಮಾರಿ ಬಳಿ ಮಣ್ಣು ತೆರವು | ಈ ಮಾರ್ಗಗಳ ರೈಲು ಸಂಚಾರ ಕ್ಲೀಯರ್

August 17, 2025

ಅನಾಮಿಕನನ್ನು ಅರೆಸ್ಟ್ ಮಾಡಿ ತನಿಖೆ ನಡೆಸಿ: ಕೆ.ಎಸ್. ಈಶ್ವರಪ್ಪ ಆಗ್ರಹ

August 17, 2025

ಶಿವಮೊಗ್ಗ | ಸರ್ಕಾರಿ ಶಾಲಾ ಮಕ್ಕಳಿಗೆ ಸ್ವೇಟರ್ ವಿತರಣೆ

August 17, 2025

ಶರಾವತಿ ನದಿಯಲ್ಲಿ ವಾಟರ್ ಬೇಸ್ ಅಭಿವೃದ್ದಿಗೆ ಚಿಂತನೆ: ಸಂಸದ ರಾಘವೇಂದ್ರ

August 17, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭಾರೀ ಮಳೆಗೆ ಭೂಕುಸಿತ | ಯಡಕುಮಾರಿ ಬಳಿ ಮಣ್ಣು ತೆರವು | ಈ ಮಾರ್ಗಗಳ ರೈಲು ಸಂಚಾರ ಕ್ಲೀಯರ್

August 17, 2025

ಅನಾಮಿಕನನ್ನು ಅರೆಸ್ಟ್ ಮಾಡಿ ತನಿಖೆ ನಡೆಸಿ: ಕೆ.ಎಸ್. ಈಶ್ವರಪ್ಪ ಆಗ್ರಹ

August 17, 2025

ಶಿವಮೊಗ್ಗ | ಸರ್ಕಾರಿ ಶಾಲಾ ಮಕ್ಕಳಿಗೆ ಸ್ವೇಟರ್ ವಿತರಣೆ

August 17, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!