ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಹೆಣ್ಣಿನ ವಿಷಯದಲ್ಲಿ ನಾನೂ ಸೇರಿದಂತೆ ಯಾರೂ ಸತ್ಯಹರಿಶ್ಚಂದ್ರರಲ್ಲ. ಆದರೆ ನೀವು ಮಾಡಿಕೊಂಡಿರುವ ರಾಡಿಗೆ ಎಲ್ಲರನ್ನೂ ಎಳೆಯುವ ಬದಲು, ಜನ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಿ ಎಂದು ಸಚಿವ ಸುಧಾಕರ್ ವಿರುದ್ದ ಮಾಜಿ ಸಿಎಂ ಕುಮಾರಸ್ವಾಮಿ ಕೆಂಡ ಕಾರಿದ್ದಾರೆ.



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post