No Result
View All Result
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji
English Articles

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

by ಕಲ್ಪ ನ್ಯೂಸ್
April 13, 2026
0

Kalpa Media House  |  Mysuru | Stressing the importance of dharma, Sri Mad Yadugiri Yatiraja Jeeyar Swamiji of Sri Yatiraja...

Read moreDetails
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರೈತರ ಹೆಸರಿನಲ್ಲಿ ಹಾಲಿನ ದರ ಏರಿಸಿ ಜನರಿಗೆ ಬರೆ: ಬಸವರಾಜ ಬೊಮ್ಮಾಯಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 29, 2025
in ಬೆಂಗಳೂರು ನಗರ
0
ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದನ್ನು ಮರೆ ಮಾಚಲು ರೈತರ ಹೆಸರಿನಲ್ಲಿ ಹಾಲಿನ ದರ ಏರಿಕೆ #Milk Price Hike ಮಾಡಿ ಜನರ ಮೇಲೆ ಬರೆ ಎಳೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ #Basavaraja Bommai ಆರೋಪಿಸಿದ್ದಾರೆ‌.

ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಕಳೆದ ಆರು ತಿಂಗಳಿನಿಂದ ಹಾಲು ಉತ್ಪಾದಕರಿಗೆ ಯಾವುದೇ ಪ್ರೋತ್ಸಾಹಧನ ಬಿಡುಗಡೆ ಮಾಡಿಲ್ಲ. ಸುಮಾರು 500 ಕೋಟಿ ರೂ. ಪ್ರೋತ್ಸಾಹಧನ ಕೊಡುವುದು ಬಾಕಿ ಇದೆ. ಪ್ರೋತ್ಸಾಹ ಧನ ಇಲ್ಲದೇ ರೈತರು ಮತ್ತು ಹಾಲು ಒಕ್ಕೂಟಗಳು ಸಂಕಷ್ಟಕ್ಕೆ ಈಡಾಗಿವೆ. ಇಡೀ ವರ್ಷ ಪ್ರೋತ್ಸಾಹ ಧನ ನೀಡದೇ, ನೀವೇ ದರ ಹೆಚ್ಚಳ ಮಾಡಿಕೊಂಡು ನೀವೇ ಪ್ರೋತ್ಸಾಹ ಧನ ನೀಡಿ ಎಂದು ಜನರ ಮೇಲೆ ಹೊರೆ ಹಾಕಿದ್ದಾರೆ. ತಮ್ಮ ಜವಾಬ್ದಾರಿಯಿಂದ ನುಣುಚಿಕೊಂಡು ರಾಜ್ಯ ದಿವಾಳಿಯಾಗಿರುವುದಕ್ಕೆ ಇದು ಮತ್ತೊಂದು ಸಾಕ್ಷಿ ಎಂದು ಹೇಳಿದರು.

http://kalpa.news/wp-content/uploads/2025/03/PES-Video.mp4

ತಮ್ಮ ವೈಫಲ್ಯ ಮುಚ್ಚಿಕೊಂಡು ಸರ್ಕಾರ ಕೊಡಬೇಕಾದ ಪ್ರೋತ್ಸಾಹ ಧನವನ್ನು ಕೆಎಂಎಫ್ ಗೆ 4 ರೂ ಹಾಲಿನ ದರ ಹೆಚ್ಚಳ ಮಾಡಿ, ಜನರ ಮೇಲೆ ಭಾರ ಹೇರಿದೆ. ವರ್ಷದಲ್ಲಿ ಮೂರು ಬಾರಿ 9 ರೂ. ಹೆಚ್ಚಳ ಮಾಡಿದ್ದಾರೆ. ಇದೊಂದು ಬೇಜವಾಬ್ದಾರಿ ರಾಜ್ಯ ವಿರೋಧಿ ಸರ್ಕಾರ ಇದೆ. ರಾಜ್ಯವನ್ನು ದಿವಾಳಿ ಮಾಡಿ ಆರ್ಥಿಕವಾಗಿ ಸದೃಢವಾಗಿರುವ ರಾಜ್ಯವನ್ನು ಆರ್ಥಿಕವಾಗಿ ಅತ್ಯಂತ  ದುರ್ಬಲವಾಗಿರುವ ರಾಜ್ಯವನ್ನಾಗಿ ಮಾಡಿದ್ದಾರೆ ಎಂದು ಆರೋಪಿಸಿದರು.

Also read: ಬೆಂಗಳೂರು-ಮಾರಿಕುಪ್ಪಂ ಮೆಮು ರೈಲು ಪ್ರಯಾಣಿಕರೇ ಗಮನಿಸಿ | ಇಲ್ಲಿದೆ ಬಿಗ್ ಅಪ್ಡೇಟ್

ಇಷ್ಟೆಲ್ಲಾ ಆದರೂ ರಾಜ್ಯ ಸರ್ಕಾರ ಭಂಡತನಕ್ಕೆ ಬಿದ್ದಿದೆ. ವಿದ್ಯುತ್ ದರ ಹೆಚ್ಚಳ ಮಾಡಿದೆ. ಡಿಜಿಟಲ್ ಮೀಟರ್ ಅಳವಡಿಕೆ ದೊಡ್ಡ ಹಗರಣವಾಗಿದೆ. ಪೆಟ್ರೋಲ್, ಡಿಸೇಲ್, ಮುದ್ರಾಕ ನೋಂದಣಿ ಶುಲ್ಕ ಎಲ್ಲವನ್ನು ಹೆಚ್ಚಳ ಮಾಡಿದ್ದಾರೆ. ಅಬಕಾರಿ ತೆರಿಗೆ ದರವಂತೂ ಲೆಕ್ಕವಿಲ್ಲದಷ್ಟು ಹೆಚ್ಚಳ ಮಾಡಿದ್ದಾರೆ. ಕಳೆದ ವರ್ಷ ಸುಮಾರು 40 ಸಾವಿರ ಕೋಟಿ ರೂ. ಹೆಚ್ಚಿನ ತೆರಿಗೆ ಭಾರವನ್ನು ಜನರ ಮೇಲೆ ಹಾಕಿದ್ದಾರೆ.  ಈಗ ಸುಮಾರು 55 ಸಾವಿರ ಕೋಟಿ ರೂ. ಹೊಸ ತೆರಿಗೆ ಮೂಲಕ ಜನರ ಮೇಲೆ ಭಾರ ಹಾಕಿದ್ದಾರೆ. ಇಷ್ಟೆಲ್ಲಾ ಆದರೂ ಸುಮಾರು 1.16 ಲಕ್ಷ ಕೋಟಿ ರೂ. ಸಾಲ ತೆಗೆದುಕೊಂಡಿದ್ದಾರೆ. ಒಂದು ಕಡೆ ತೆರಿಗೆ ಭಾರ ಇನ್ನೊಂದೆಡೆ ಬೆಲೆ ಏರಿಕೆ ಭಾರ, ಇದರಿಂದ ಮಧ್ಯಮ ವರ್ಗದವರು ಬಡವರಾಗುತ್ತಿದ್ದಾರೆ. ಬಡವರು ಅತಿ ಬಡವರಾಗುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ ಸರ್ಕಾರ ನೇರ ಹೊಣೆಯಾಗಿದೆ. ಈ ಸರ್ಕಾರದ ಬಗ್ಗೆ ಜನರು ಬೇಸತ್ತಿದ್ದಾರೆ. ಈ ಸರ್ಕಾರ ಆದಷ್ಟು ಬೇಗ ತೊಲಗಲಿ ಅಂತ ಜನ ಶಾಪ ಹಾಕುತ್ತಿದ್ದಾರೆ ಎಂದು ಹೇಳಿದರು.

ರಾಜ್ಯ ಸರ್ಕಾರಕ್ಕೆ ರೈತರ ಮೇಲೆ ಅಷ್ಟೊಂದು ಕಾಳಜಿ ಇದ್ದರೆ, ಸರ್ಕಾರ ಕೊಡಬೇಕಾಗಿರುವ ಪ್ರೋತ್ಸಾಹ ಧನ ಏಕೆ ಕೊಡುತ್ತಿಲ್ಲ. ತಮ್ಮ ಆರ್ಥಿಕ ದಿವಾಳಿತನ ಮುಚ್ಚಿಕೊಳ್ಳಲು ರೈತರ ಹೆಸರಿನಲ್ಲಿ ದರ ಹೆಚ್ಚಿಸಿದ್ದಾರೆ. ಅದನ್ನು ರೈತರಿಗೆ ಪೂರ್ಣ ಪ್ರಮಾಣದಲ್ಲಿ ನೀಡುವುದಿಲ್ಲ ಎಂದು ಹೇಳಿದರು.

ಶಾಸಕರಾದ ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರಿಗೆ ಪಕ್ಷ ನೊಟೀಸ್ ನೀಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೆ ಪಕ್ಷದ ಶಿಸ್ತು ಸಮಿತಿ ಅವರಿಗೆ ನೊಟೀಸ್ ಕೊಟ್ಟಿದೆ. ಅವರು ನೊಟೀಸ್ ಗೆ ಉತ್ತರ ನೀಡಲಿದ್ದಾರೆ. ಹೀಗಾಗಿ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

  

Tags: BangaloreBasavaraja BommaiKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMilk Price HikeNews_in_KannadaNews_Kannadaಬೆಂಗಳೂರುಸಂಸದ ಬಸವರಾಜ ಬೊಮ್ಮಾಯಿಹಾಲಿನ ದರ ಏರಿಕೆ
Share196Tweet123Send
Previous Post

ನಗರೀಕರಣದಿಂದ ಪ್ರಕೃತಿಯ ಮೇಲೆ ಆಗುತ್ತಿರುವ ಪ್ರಭಾವ

Next Post

ಕೊಡಗು | ನಾಲ್ವರ ಭೀಕರ ಹತ್ಯೆ ಕೇಸ್ | ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೊಡಗು | ನಾಲ್ವರ ಭೀಕರ ಹತ್ಯೆ ಕೇಸ್ | ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಕೊಡಗು | ನಾಲ್ವರ ಭೀಕರ ಹತ್ಯೆ ಕೇಸ್ | ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
ಧರ್ಮ ರಹಿತ ಸಮಾಜದ ಕಲ್ಯಾಣ ಅಸಾಧ್ಯ- ಧರ್ಮಪಾಲನೆ  ಸರ್ವರ ಕರ್ತವ್ಯ: ಯದುಗಿರಿ ಯತಿರಾಜ ಜೀಯರ್ ಸ್ವಾಮೀಜಿ

ಧರ್ಮ ರಹಿತ ಸಮಾಜದ ಕಲ್ಯಾಣ ಅಸಾಧ್ಯ- ಧರ್ಮಪಾಲನೆ  ಸರ್ವರ ಕರ್ತವ್ಯ: ಯದುಗಿರಿ ಯತಿರಾಜ ಜೀಯರ್ ಸ್ವಾಮೀಜಿ

April 13, 2026
ತ್ರಿಪುರ | ಇದು ಆಗ್ನೇಯ ಏಷ್ಯಾಕ್ಕೆ ಪ್ರವೇಶ ದ್ವಾರ | ಹೂಡಿಕೆ – ಅಭಿವೃದ್ಧಿಗೆ ಪ್ರಶಸ್ತ ಸ್ಥಳ

ತ್ರಿಪುರ | ಇದು ಆಗ್ನೇಯ ಏಷ್ಯಾಕ್ಕೆ ಪ್ರವೇಶ ದ್ವಾರ | ಹೂಡಿಕೆ – ಅಭಿವೃದ್ಧಿಗೆ ಪ್ರಶಸ್ತ ಸ್ಥಳ

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL