No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Wednesday, September 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ | ಹುಬ್ಬಳ್ಳಿ-ಬೆಂಗಳೂರು-ವಿಜಯಪುರ ನಡುವೆ ವಿಶೇಷ ರೈಲು

kalpa News by kalpa News
July 29, 2025
in ಬೆಂಗಳೂರು ನಗರ
0
ಗಮನಿಸಿ! ಬೆಂಗಳೂರಿನಿಂದ ಹೊರಡುವ ಈ ರೈಲು ಮೂರು ದಿನಗಳ ಕಾಲ ರದ್ದು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ಸರಿದೂಗಿಸಲು ನೈರುತ್ಯ ರೈಲ್ವೆಯು ಎಸ್.ಎಸ್.ಎಸ್. ಹುಬ್ಬಳ್ಳಿ ಮತ್ತು ಎಸ್.ಎಂ.ವಿ.ಟಿ. ಬೆಂಗಳೂರು #Hubli-Bangalore ಹಾಗೂ ಎಸ್.ಎಂ.ವಿ.ಟಿ. ಬೆಂಗಳೂರು ಮತ್ತು ವಿಜಯಪುರ #Bangalore-Vijayapura ನಡುವೆ ವಿಶೇಷ ರೈಲನ್ನು #Special Train ಓಡಿಸಲಿದೆ.

ರೈಲು ಸಂಖ್ಯೆ 07375 ಎಸ್.ಎಸ್.ಎಸ್. ಹುಬ್ಬಳ್ಳಿ – ಎಸ್.ಎಂ.ವಿ.ಟಿ. ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ ರೈಲು ದಿನಾಂಕ 14.08.2025 ರಂದು ಬೆಳಿಗ್ಗೆ 11.00 ಗಂಟೆಗೆ ಎಸ್.ಎಸ್.ಎಸ್. ಹುಬ್ಬಳ್ಳಿ ನಿಲ್ದಾಣದಿಂದ ಹೊರಡಲಿದ್ದು ಅದೇ ದಿನ ರಾತ್ರಿ 07.45 ಗಂಟೆಗೆ ಎಸ್.ಎಂ.ವಿ.ಟಿ. ಬೆಂಗಳೂರು ನಿಲ್ದಾಣವನ್ನು ತಲುಪಲಿದೆ.

ಮಾರ್ಗದಲ್ಲಿ ಈ ರೈಲಿಗೆ ಎಸ್.ಎಂ.ಎಂ. ಹಾವೇರಿ, ಹರಿಹರ, ದಾವಣಗೆರೆ, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆಯನ್ನು ನೀಡಲಾಗಿದೆ.

ಈ ರೈಲು ಒಂದು ಫಸ್ಟ್ ಎ.ಸಿ. ಕಂ ಎ.ಸಿ. 2-ಟಯರ್ ಕೋಚ್, ಒಂದು ಎ.ಸಿ. 2-ಟಯರ್ ಕೋಚ್, ಮೂರು ಎ.ಸಿ. 3-ಟಯರ್ ಕೋಚ್ ಗಳು, ಎಂಟು ಸ್ಲೀಪರ್ ದರ್ಜೆಯ ಕೋಚ್ ಗಳು, ಐದು ದ್ವಿತೀಯ ದರ್ಜೆಯ ಕೋಚ್ ಗಳು ಮತ್ತು ಎರಡು ಲಗೇಜ್-ಕಂ-ಬ್ರೇಕ್ ವ್ಯಾನ್ (ದಿವ್ಯಾಂಗಸ್ನೇಹಿ ಕಂಪಾರ್ಟ್ ಮೆಂಟ್ನೊಂದಿಗೆ)ಗಳನ್ನು ಹೊಂದಿರಲಿದೆ.

ರೈಲು ಸಂಖ್ಯೆ 06589/06590 ಎಸ್.ಎಂ.ವಿ.ಟಿ. ಬೆಂಗಳೂರು- ವಿಜಯಪುರ- ಎಸ್.ಎಂ.ವಿ.ಟಿ. ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ ರೈಲು

ರೈಲು ಸಂಖ್ಯೆ 06589 ಎಸ್.ಎಂ.ವಿ.ಟಿ. ಬೆಂಗಳೂರು- ವಿಜಯಪುರ ಎಕ್ಸ್ ಪ್ರೆಸ್ ವಿಶೇಷ ರೈಲು ದಿನಾಂಕ 14.08.2025ರಂದು ರಾತ್ರಿ 9 ಗಂಟೆಗೆ ಎಸ್.ಎಂ.ವಿ.ಟಿ. ಬೆಂಗಳೂರು ನಿಲ್ದಾಣದಿಂದ ಹೊರಡಲಿದ್ದು ಮರುದಿನ ಬೆಳಿಗ್ಗೆ 10.45 ಗಂಟೆಗೆ ವಿಜಯಪುರವನ್ನು ತಲುಪಲಿದೆ.

ರೈಲು ಸಂಖ್ಯೆ 06590 ವಿಜಯಪುರ- ಎಸ್.ಎಂ.ವಿ.ಟಿ. ಬೆಂಗಳೂರು ಎಕ್ಸ್ಪ್ರೆಸ್ ವಿಶೇಷ ರೈಲು ದಿನಾಂಕ 17.08.2025ರಂದು ಸಂಜೆ 5.30 ಗಂಟೆಗೆ ವಿಜಯಪುರದಿಂದ ಹೊರಟು ಮರುದಿನ ಬೆಳಿಗ್ಗೆ 8.10ಕ್ಕೆ ಎಸ್.ಎಂ.ವಿ.ಟಿ. ಬೆಂಗಳೂರು ನಿಲ್ದಾಣವನ್ನು ತಲುಪಲಿದೆ.

ಮಾರ್ಗದಲ್ಲಿ ಈ ರೈಲುಗಳಿಗೆ ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ರಾಣೆಬೆನ್ನೂರು, ಎಸ್.ಎಂ.ಎಂ. ಹಾವೇರಿ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆಯನ್ನು ನೀಡಲಾಗಿದೆ.

ಈ ರೈಲು ಒಂದು ಫಸ್ಟ್ ಎ.ಸಿ.-ಕಂ-ಎ.ಸಿ. 2-ಟಯರ್ ಕೋಚ್, ಒಂದು ಎ.ಸಿ. 2-ಟಯರ್ ಕೋಚ್, ಮೂರು ಎ.ಸಿ. 3-ಟಯರ್ ಕೋಚ್ ಗಳು, ಎಂಟು ಸ್ಲೀಪರ್ ದರ್ಜೆಯ ಕೋಚ್ ಗಳು, ಐದು ದ್ವಿತೀಯ ದರ್ಜೆಯ ಕೋಚ್ ಗಳು ಮತ್ತು ಎರಡು ಲಗೇಜ್-ಕಂ-ಬ್ರೇಕ್ ವ್ಯಾನ್ (ದಿವ್ಯಾಂಗಸ್ನೇಹಿ ಕಂಪಾರ್ಟ್ ಮೆಂಟ್ನೊಂದಿಗೆ) ಗಳನ್ನು ಹೊಂದಿರಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

https://kalpa.news/wp-content/uploads/2024/04/VID-20240426-WA0008.mp4

                    

Tags: BangaloreBangalore/VijayapuraHubli-BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaSpecial Trainಬೆಂಗಳೂರುಬೆಂಗಳೂರು/ವಿಜಯಪುರಹುಬ್ಬಳ್ಳಿ - ಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು ಮತ್ತು ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ | ಯಾವತ್ತು? ಇಲ್ಲಿದೆ ಡಿಟೇಲ್ಸ್

Next Post

Special Train Between Hubballi-Bengaluru and Bengaluru-Vijayapura

kalpa News

kalpa News

Next Post
ಗಮನಿಸಿ! ಹುಬ್ಬಳ್ಳಿ-ಹೃಷಿಕೇಶ ನಡುವೆ ವಿಶೇಷ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು | ಮಾರ್ಗ ಯಾವುದು?

Special Train Between Hubballi-Bengaluru and Bengaluru-Vijayapura

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL