Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮೇಲೂ ಕೆಟ್ಟ ಪರಿಣಾಮ

ಆತಂಕಕಾರಿ ವರದಿ ಬಿಡುಗಡೆ ಮಾಡಿದ ದಸ್ರಾ ಸಂಸ್ಥೆ

August 3, 2023
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಜಾಗತಿಕ ತಾಪಮಾನ ಹೆಚ್ಚಳದಿಂದ ದಕ್ಷಿಣ ವಲಯದಲ್ಲಿ ಉಂಟಾಗಲಿರುವ ಹವಮಾನ ವೈಪರಿತ್ಯದ ಬಗ್ಗೆ ಈಗಲೇ ಎಚ್ಚೆತ್ತುಕೊಳ್ಳದೇ ಹೋದಲ್ಲಿ ಮುಂಬರುವ ದಿನಗಳಲ್ಲಿ ಭಾರಿ ಸಮಸ್ಯೆ ಎದುರಿಸಬೇಕಾಗಲಿದೆ ಎಂಬ ಅಂಶವನ್ನು “ಅಬ್ಸರ್ವ್‌ ರಿಸರ್ಚ್‌ ಫೌಂಡೇಶನ್‌ ಹಾಗೂ ದಸ್ರಾ ಸಂಸ್ಥೆಯು ಬಿಡುಗಡೆ ಮಾಡಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಜಿ-20 G-20 ಶೃಂಗಸಭೆಯ ಭಾಗವಾಗಿ ಬಿಡುಗಡೆ ಮಾಡಿದ ವರದಿಯಾದ “ಇಂಟರ್‌ಸೆಕ್ಷನಾಲಿಟಿ ಆಫ್‌ ಕ್ಲೈಮೇಟ್‌ ಚೇಂಜ್‌ ಮತ್ತು ಎಸ್‌ಡಿಜಿಎಸ್‌ ಇನ್‌ ದಿ ಗ್ಲೋಬಲ್‌ ಸೌಂತಿಂಗ್‌-20 (ಟಿ-20) ನಲ್ಲಿ ಈ ವಿಷಯವನ್ನು ಉಲ್ಲೇಖಿಸಲಾಗಿದೆ.
ಈ ಕುರಿತು ಮಾತನಾಡಿದ ದಸ್ರಾ ಇಂಡಿಯಾ ಸಂಸ್ಥೆಯ ಮ್ಯಾನೇಜಿಂಗ್‌ ಪಾಟ್ನರ್‌ ನೀರಾ ನುಂಡಿ, ಜಾಗತಿಕ ತಾಪಮಾನವನ್ನು ಕೆಲವರಿಂದ ಮಾತ್ರ ಸರಿ ಪಡಿಸಲು ಸಾಧ್ಯವಿಲ್ಲ. ವಾಣಿಜ್ಯೀಕರಣ, ಜಾಗತೀಕರಣದಿಂದ ಭೂಭಾಗಗಳ ತಾಪಮಾನ ವಿಪರೀತ ಏರಿಕೆಯಾಗುತ್ತಿದೆ. ಇದರಿಂದ ಹವಾಮಾನದ ಮೇಲೂ ಈಗಾಗಲೇ ಪರಿಣಾಮ ಬೀರತೊಡಗಿದೆ. ಇದು ಹೀಗೆ ಮುಂದುವರೆಯುತ್ತಾ ಸಾಗಿದರೆ, ಮುಂದಿನ ದಿನಗಳಲ್ಲಿ ಇಡೀ ಮನುಕುಲವೇ ಕಷ್ಟಪಡುವ ಸ್ಥಿತಿ ನಿರ್ಮಾಣವಾಗಲಿದೆ ಎಂದು ಅಭಿಪ್ರಾಯಪಟ್ಟರು. ಈ ವರದಿಯಲ್ಲಿಯೂ ಉಲ್ಲೇಖಿಸಲಾಗಿದೆ.

Also read: ಇ-ಫುಡ್ ಆನ್ ವಾಲ್, ಹಸಿದವರಿಗೆ ಸಹಕಾರಿ ಯೋಜನೆ: ಡಿಸಿ ಸೆಲ್ವಮಣಿ ಅಭಿಪ್ರಾಯ

ಇನ್ನು, ವರದಿಯ ಪ್ರಕಾರ, ಹವಾಮಾನ ಬದಲಾವಣೆಯ ಪರಿಣಾಮದಿಂದಾಗಿ 181 ದೇಶಗಳ ಪೈಕಿ ಅಪಾಯದಲ್ಲಿರುವ ದೇಶಗಳ ಪೈಕಿ ಭಾರತವು 5ನೇ ಸ್ಥಾನದಲ್ಲಿರುವ ಆತಂಕಕಾರಿ ವಿಷಯವನ್ನು ವ್ಯಕ್ತಪಡಿಸಲಾಗಿದೆ. ಭಾರತದ ಅಗ್ರ 5 ನಗರಗಳು ತಾಪಮಾನ ಏರಿಕೆಗೆ ಶೇ.10ರಷ್ಟು ಕೊಡುಗೆ ನೀಡುತ್ತಿವೆ. ಮುಂದಿನ ದಿನಗಳಲ್ಲಿ ಈ ಇಂತಹ ನಗರಗಳು ಹೆಚ್ಚಲಿವೆ. ಹೀಗಾಗಿ ಸರ್ಕಾರವು ಈ ಬಗ್ಗೆ ಹೆಚ್ಚು ಜಾಗೃತಿ ವಹಿಸುವ ಅವಶ್ಯಕತೆ ಇದೆ ಎಂಧು ಅಭಿಪ್ರಾಯಪಟ್ಟರು.
ಜಾಗತಿಕ ವ್ಯವಸ್ಥೆಯ ಸಾಮಾಜಿಕ, ಆರೋಗ್ಯ ಮತ್ತು ಪರಿಸರದಲ್ಲಿ ಬೆಳವಣಿಗೆ ಕಾಣಲು ಜಾಗತಿಕ ಮಟ್ಟದಲ್ಲಿ ಸಮೂಹ ಸಹಕಾರ ನೀಡುವುದು, ಖಾಸಗಿ, ಸಾವರ್ಜನಿಕ, ನಾಗರಿಕ, ಲೋಕೋಪಕಾರಿ ಸಂಸ್ಥೆಗಳ ಪಾಲುದಾರಿಕೆಯಲ್ಲಿ ಪರಿಸರ ಸಂರಕ್ಷಣೆ, ಸರ್ಕಾರದಿಂದ ಜಾಗತಿಕ ತಾಪಮಾನ ನಿಯಂತ್ರಣಕ್ಕೆ ಕುರಿತಂತೆ ತಮ್ಮ ತಮ್ಮ ನಗರಗಳಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸುವುದು ಸೇರಿದಂತೆ ಹಲವು ರೀತಿಯ ಸಲಹೆಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Previous Post

ಇ-ಫುಡ್ ಆನ್ ವಾಲ್, ಹಸಿದವರಿಗೆ ಸಹಕಾರಿ ಯೋಜನೆ: ಡಿಸಿ ಸೆಲ್ವಮಣಿ ಅಭಿಪ್ರಾಯ

Next Post

ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು: ಡಾ. ಎಂ. ವೀರೇಂದ್ರ

June 21, 2025

ಮಕ್ಕಳು ಶಿಕ್ಷಣದೊಂದಿಗೆ ಸಂಸ್ಕಾರವಂತರಾಗಬೇಕು: ಪುನೀತ್ ಜಿ ಕೂಡ್ಲೂರು

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು: ಡಾ. ಎಂ. ವೀರೇಂದ್ರ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!