Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಇನ್ವೆಸ್ಟ್‌ ಕರ್ನಾಟಕ 2025 | ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿ ಕೇಂದ್ರ | ಸಚಿವ ಎಂ.ಬಿ. ಪಾಟೀಲ

ಫೆ. 11ರಂದು ಭವ್ಯ ಉದ್ಘಾಟನೆ | ಈ ಬಾರಿಯ ಜಿಮ್ ನಲ್ಲಿ ಏನಿರುತ್ತೆ? ಯಾವ ಚರ್ಚೆ ಯಲ್ಲಿ ಯಾರು ಭಾಗವಹಿಸುತ್ತಾರೆ

February 10, 2025
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್‌ ಕರ್ನಾಟಕ 2025ಕ್ಕೆ #Invest Karnataka 2025 ಆತಿಥ್ಯ ವಹಿಸಲು ಕರ್ನಾಟಕ ರಾಜ್ಯ ಸರ್ಕಾರವು ಸಜ್ಜಾಗಿದ್ದು, ಮಂಗಳವಾರ (ಫೆ. 11) ಮಧ್ಯಾಹ್ನ ನಡೆಯಲಿರುವ ಭವ್ಯ ಉದ್ಘಾಟನಾ ಸಮಾರಂಭವು ನಾಲ್ಕು ದಿನಗಳ ಹೂಡಿಕೆ ಉತ್ಸವಕ್ಕೆ ಮುನ್ನುಡಿ ಬರೆಯಲಿದೆ.

ʼಈ ಹೂಡಿಕೆದಾರರ ಸಮಾವೇಶವು, ಕರ್ನಾಟಕವನ್ನು ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ನೆರವಾಗಲಿದೆ. ನಾವೀನ್ಯತೆ, ಕೈಗಾರಿಕಾ ಪ್ರಗತಿ ಮತ್ತು ಜಾಗತಿಕ ಪಾಲುದಾರಿಕೆಗೆ ರಾಜ್ಯದಲ್ಲಿನ ಸೌಲಭ್ಯಗಳನ್ನು ಇಡೀ ವಿಶ್ವಕ್ಕೆ ಪರಿಚಯಿಸಲಿದೆʼ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ #Minister M B Patil ಅವರು ಹೇಳಿದ್ದಾರೆ.
ಉದ್ದಿಮೆ, ನೀತಿ ನಿರೂಪಣೆ ಹಾಗೂ ನಾವೀನ್ಯತೆ ಕ್ಷೇತ್ರದ ದಿಗ್ಗಜರ ಸಮಾಗಮಕ್ಕೆ, ಚಿಂತನ ಮಂಥನಕ್ಕೆ ಇದು ವೇದಿಕೆ ಒದಗಿಸಲಿದೆ. ವಿವಿಧ ಕ್ಷೇತ್ರಗಳ ದಿಗ್ಗಜರು ಕರ್ನಾಟಕದಲ್ಲಿನ ಬಂಡವಾಳ ಹೂಡಿಕೆ ಮತ್ತು ಕೈಗಾರಿಕಾ ಪ್ರಗತಿಯ ಭವಿಷ್ಯ ರೂಪಿಸಲು ತಮ್ಮ ಒಳನೋಟಗಳನ್ನು ನೀಡಲಿದ್ದಾರೆ.

ಸಮಾವೇಶದ ವಿವಿಧ ಕಾರ್ಯಕ್ರಮಗಳ ವಿವರ ಹೀಗಿದೆ:

ಮೊದಲ ದಿನ. ಫೆಬ್ರುವರಿ 12:

  • ಬೆಳಿಗ್ಗೆ 10:35 – 11:05 | ಸಭಾಂಗಣ ಎ | ಸಂವಾದ ಕಾರ್ಯಕ್ರಮ – ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಮತ್ತು ಸರ್ಕಾರ: ಅನಿಶ್ಚಿತ ಜಗತ್ತಿನಲ್ಲಿ ಡಿಜಿಟಲ್ ಕ್ಷಮತೆ ನಿರ್ಮಾಣ (AI, Cybersecurity, and Government: Building Digital Resilience in an Uncertain World)
    ಭಾಷಣಕಾರರು: ಸೈಮನ್ ಲಾಂಗ್ (ದಿ ಎಕನಾಮಿಸ್ಟ್-ನ ಸಂಪಾದಕ)
    ಕಾರ್ಯಕ್ರಮ ನಿರೂಪಣೆ: ಆನ್ ಡಂಕಿನ್ (ಅಮೆರಿಕದ ಇಂಧನ ಇಲಾಖೆಯ ಮಾಜಿ ಸಿಐಒ)
  • ಮಧ್ಯಾಹ್ನ 12:00 ರಿಂದ 1:00 | ಸಭಾಂಗಣ ಎ | ಸಂವಾದ ಕಾರ್ಯಕ್ರಮ – ಕ್ಷಮತೆಯ ಮಾರ್ಗೋಪಾಯಗಳು: ಜಾಗತಿಕ ಸವಾಲುಗಳ ಮಧ್ಯೆ ಭಾರತದ ಆರ್ಥಿಕ ಬೆಳವಣಿಗೆ ಸಾಧಿಸುವುದು (Resilient Pathways: Charting India’s Economic Growth Amid Global Challenges)
    ಮುಖ್ಯ ಭಾಷಣ: ಮೊಂಟೆಕ್ ಸಿಂಗ್ ಅಹ್ಲುವಾಲಿಯಾ (ಭಾರತದ ಅರ್ಥಶಾಸ್ತ್ರಜ್ಞ, ಭಾರತದ ಯೋಜನಾ ಆಯೋಗದ ಮಾಜಿ ಉಪಾಧ್ಯಕ್ಷ)
    ಕಾರ್ಯಕ್ರಮ ನಿರ್ವಹಣೆ: ಸಲ್ಮಾನ್ ಸೋಜ್ (ಅರ್ಥಶಾಸ್ತ್ರಜ್ಞ ಮತ್ತು ಲೇಖಕ)
  • ಮಧ್ಯಾಹ್ನ 2:00 ರಿಂದ 3:00 | ಸಭಾಂಗಣ ಎ | ಸಂವಾದ ಕಾರ್ಯಕ್ರಮ: ಭವಿಷ್ಯಕ್ಕೆ ನಾವೀನ್ಯತೆ (Innovating the Future)
    ಮುಖ್ಯ ಭಾಷಣ: ಅಕಿಸ್ ಇವಾಂಜೆಲಿಡಿಸ್ (ನಥಿಂಗ್‌-ನ ಸಹ-ಸಂಸ್ಥಾಪಕ ಮತ್ತು ಮಾರಾಟ ಮುಖ್ಯಸ್ಥ,) ಕಾರ್ಯಕ್ರಮ ನಿರೂಪಣೆ: ಶಿವ್ ಅರೂರ್ (ಭಾರತದ ಪತ್ರಕರ್ತ ಮತ್ತು ಬರಹಗಾರ)
  • ಮಧ್ಯಾಹ್ನ 4:30 ರಿಂದ 5:30 | ಸಭಾಂಗಣ ಎ |
    ತಜ್ಞರ ಸಮೂಹ ಚರ್ಚೆ – ಮುಂದಾಳತ್ವ: ಭಾರತದ ಭವಿಷ್ಯ ರೂಪಿಸುತ್ತಿರುವ ಯುವ ನಾವೀನ್ಯಕಾರರು (Leading the Charge: Young Innovators Shaping India’s Future)
  • ಭಾಷಣಕಾರರು: ಪಾರ್ಥ್ ಜಿಂದಾಲ್ ( ಜೆಎಸ್‌ಡಬ್ಲ್ಯು ಸಿಮೆಂಟ್‌ನ ವ್ಯವಸ್ಥಾಪಕ ನಿರ್ದೇಶಕ), ಜಯ್‌ ಕೋಟಕ್ (ಕೋಟಕ್‌811-ನ ಸಹ-ಮುಖ್ಯಸ್ಥ), ಸುಜನ್ನಾಹ ಮುತ್ತೂಟ್ (ಮುತ್ತೂಟ್ ಹೌಸಿಂಗ್ ಫೈನಾನ್ಸ್ ಕಂಪನಿಯ ಕಾರ್ಯನಿರ್ವಾಹಕ ನಿರ್ದೇಶಕಿ)
    ಕಾರ್ಯಕ್ರಮ ನಿರೂಪಣೆ: ನಿಖಿಲ್ ಕಾಮತ್ (ಜಿರೋಧಾ, ಟ್ರೂ ಬಿಯಕಾನ್, ಗೃಹಸ್-ನ ಸಹ-ಸಂಸ್ಥಾಪಕ)

ದಿನ 2 – ಫೆಬ್ರುವರಿ 13, 2025

  • ಬೆಳಿಗ್ಗೆ 11:05 ರಿಂದ 11:45 | ಸಭಾಂಗಣ ಎ | ಸಂವಾದ ಕಾರ್ಯಕ್ರಮ– ಕೃತಕ ಬುದ್ಧಿಮತ್ತೆ ಸೀಮಾರೇಖೆ: ದೈತ್ಯ ಜಿಗಿತದಿಂದ ನೈಜ-ಪ್ರಪಂಚದ ಪ್ರಭಾವಗಳವರೆಗೆ (Pioneering the AI Frontier: From Moonshots to Real-World Impact)
  • ಭಾಷಣಕಾರರು: ಸೆಬಾಸ್ಟಿಯನ್ ಥ್ರನ್ (ಗೂಗಲ್‌ ಎಕ್ಸ್‌ನ ಸ್ಥಾಪಕ), ಪ್ರಶಾಂತ್ ಪ್ರಕಾಶ್ (ಆ್ಯಕ್ಸೆಲ್ ಪಾರ್ಟನರ್ಸ್‌ನ ಸ್ಥಾಪಕ ಪಾಲುದಾರ)
    ಕಾರ್ಯಕ್ರಮ ನಿರೂಪಣೆ: ಮಿಷೆಲ್ ಹೆನ್ನೆಸ್ಸಿ (ದಿ ಎಕನಾಮಿಸ್ಟ್‌ನ ಗ್ರಾಫಿಕ್ ಡಿಟೆಲ್‌ ಸಂಪಾದಕ)
  • ಮಧ್ಯಾಹ್ನ 4:30 – 5:30 | ಸಭಾಂಗಣ ಎ | ಗುಂಪು ಚರ್ಚೆ – ವೈವಿಧ್ಯಮಯ ಪಥಗಳಿಂದ ಸಾಮಾನ್ಯ ಗುರಿಯವರೆಗೆ (From Diverse Paths to a Common Goal)
    ಭಾಷಣಕಾರರು: ಕಿರಣ್ ರಾವ್ (ಚಲನಚಿತ್ರ ನಿರ್ದೇಶಕಿ, ನಿರ್ಮಾಪಕಿ ಮತ್ತು ಬರಹಗಾರ್ತಿ), ಐರಿನಾ ಘೋಸ್ (ಮೈಕ್ರೋಸಾಫ್ಟ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕಿ), ಸುಖಿ ಸಿಂಗ್ (ಸುಖೀಸ್ ಗೌರ್ಮೆಟ್ ಫುಡ್ಸ್ನ ಸಂಸ್ಥಾಪಕಿ)
    ಕಾರ್ಯಕ್ರಮ ನಿರೂಪಣೆ: ಲಕ್ಷ್ಮಿ ಪ್ರತುರಿ (ಇಂಕ್ಟಾಲ್ಕ್ಸ್ ಸಂಸ್ಥಾಪಕಿ ಮತ್ತು ಸಿಇಒ)

Also read: Invest Karnataka 2025: A Global Investment Powerhouse with Key Sessions to Watch: MB Patil

ದಿನ 3 – ಫೆಬ್ರುವರಿ 14, 2025:

  • ಬೆಳಿಗ್ಗೆ 10:30 ರಿಂದ 11:30 | ಸಭಾಂಗಣ ಎ | ಸಂವಾದ ಕಾರ್ಯಕ್ರಮ- ಪ್ರಕ್ಷುಬ್ಧತೆಯಲ್ಲಿ ಅಭಿವೃದ್ಧಿ ಸಾಧಿಸುವುದು: ದೇಶಗಳು ಶಾಶ್ವತ ಕ್ಷಮತೆ ಹೇಗೆ ನಿರ್ಮಿಸಬಹುದು (Thriving in Turbulence: How Nations Can Build Lasting Resilience)
    ಭಾಷಣಕಾರರು: ಜಾರ್ಜ್ ಪಪಂಡ್ರಿಯೊ (ಗ್ರೀಸ್‌ನ ಮಾಜಿ ಪ್ರಧಾನಿ), ಶಶಿ ತರೂರ್ (ಲೋಕಸಭಾ ಸದಸ್ಯ) ಕಾರ್ಯಕ್ರಮ ನಿರೂಪಣೆ: ಲಕ್ಷ್ಮಿ ಪ್ರತುರಿ (ಇಂಕ್ಟಾಲ್ಕ್ಸ್ ಸಂಸ್ಥಾಪಕಿ ಮತ್ತು ಸಿಇಒ)‌

ಕರ್ನಾಟಕದ ಭವಿಷ್ಯಕ್ಕೆ ದೂರದೃಷ್ಟಿಯ ಮಾರ್ಗಸೂಚಿ

ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025 ಕೈಗಾರಿಕಾ ಬೆಳವಣಿಗೆ, ನಾವೀನ್ಯತೆ ಮತ್ತು ಜಾಗತಿಕ ಸಹಯೋಗ ಬೆಳೆಸುವ ರಾಜ್ಯದ ಬದ್ಧತೆಗೆ ನಿದರ್ಶನವಾಗಿದೆ.

ವಿಶ್ವದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಜೊತೆಗಿನ ಒಪ್ಪಂದಗಳ ಮೂಲಕ ಶೈಕ್ಷಣಿಕ ಹಾಗೂ ಉದ್ಯಮದ ಪಾಲುದಾರಿಕೆಗಳನ್ನು ಬಲಪಡಿಸುವಂತಹ ಪ್ರಮುಖ ಉಪಕ್ರಮಗಳನ್ನು ಮುನ್ನಡೆಸುವಲ್ಲಿ ಸಚಿವ ಪಾಟೀಲ್ ಪ್ರಮುಖ ಪಾತ್ರ ವಹಿಸಿದ್ದಾರೆ.
ಕರ್ನಾಟಕವು ಅತ್ಯಾಧುನಿಕ ಕೈಗಾರಿಕೆಗಳಲ್ಲಿ ಜಾಗತಿಕವಾಗಿ ಮುಂಚೂಣಿ ಸ್ಥಾನದಲ್ಲಿ ಮುಂದುವರೆಯುವುದನ್ನು ಖಚಿತಪಡಿಸಿಕೊಳ್ಳಲು ಇವರು ಕ್ವಿನ್‌ ಸಿಟಿ ಉಪಕ್ರಮವನ್ನು ಮುನ್ನಡೆಸುವಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದಾರೆ.

ಈ ಶೃಂಗಸಭೆಯು, ವಿವಿಧ ಕೈಗಾರಿಕಾ ವಲಯಗಳಲ್ಲಿ ಜಾಗತಿಕ ಪಾಲುದಾರಿಕೆ ಬೆಳೆಸುವುದರ ಜೊತೆಗೆ, ನಾವೀನ್ಯತೆ ಮತ್ತು ಹೂಡಿಕೆ ಕೇಂದ್ರವಾಗಿರುವ ಕರ್ನಾಟಕದ ಮಹತ್ವವನ್ನು ಇಡೀ ವಿಶ್ವಕ್ಕೆ ಪರಿಚಯಿಸಲಿದೆ.

ಸಮಾವೇಶದ ಕಾರ್ಯಕ್ರಮಗಳ ವಿವರಗಳಿಗೆ https://investkarnataka.co.in/gim2025/events-schedule/ ಭೇಟಿ ನೀಡಿ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

   

Tags: BangaloreInvest Karnataka 2025Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister M B PatilNews_in_KannadaNews_Kannadaಇನ್ವೆಸ್ಟ್‌ ಕರ್ನಾಟಕ 2025ಬೆಂಗಳೂರುಸಚಿವ ಎಂ.ಬಿ. ಪಾಟೀಲ
Previous Post

Invest Karnataka 2025: A Global Investment Powerhouse with Key Sessions to Watch: MB Patil

Next Post

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಹರ್ಷಿತ್ ಗೌಡ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಹರ್ಷಿತ್ ಗೌಡ ಆಯ್ಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

‘ಆಪರೇಷನ್ ಸಿಂಧು’ | ಇರಾನ್‌ನಲ್ಲಿ ಸಿಲುಕಿದ್ದ 110 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ವಾಪಾಸ್

June 19, 2025
File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

‘ಆಪರೇಷನ್ ಸಿಂಧು’ | ಇರಾನ್‌ನಲ್ಲಿ ಸಿಲುಕಿದ್ದ 110 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ವಾಪಾಸ್

June 19, 2025
File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!