ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮೈಸೂರು ದಸರಾ Mysore Dasara ಮಹೋತ್ಸವ -2022ರ ಕಾರ್ಯಕ್ರಮಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರನ್ನು ಆಹ್ವಾನಿಸಿದರು.
ಬೃಹತ್ ನೀರಾವರಿ ಸಚಿವ ಗೋವಿಂದ್ ಕಾರಜೋಳ, ಶಾಸಕರಾದ ಎಲ್. ನಾಗೇಂದ್ರ, ವಿಧಾನಪರಿಷತ್ ಸದಸ್ಯರಾದ ಸಿ.ಎನ್. ಮಂಜೆಗೌಡ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ದಸರಾ ಸ್ವಾಗತ ಉಪಸಮಿತಿ ಕಾರ್ಯಾಧ್ಯಕ್ಷರಾದ ರೂಪ ಎಂ. ಜೆ., ಕಾರ್ಯದರ್ಶಿ ಕೆ. ಕುಬೇರಪ್ಪ, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಗೌಡ, ವಿಶೇಷ ಕರ್ತವ್ಯಾಧಿಕಾರಿ ದೊಡ್ಡನಾಗಯ್ಯ ಮತ್ತಿತರರು ಹಾಜರಿದ್ದರು. 
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















