No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಚಿವ ಸ್ಥಾನ ನೀಡದಿದ್ದಕ್ಕೆ ಪಿತೂರಿ ಇದೆ ಎನ್ನಲ್ಲ, ಪಕ್ಷವನ್ನು ಭಾಗ ಮಾಡಲು ಇಷ್ಟವೂ ಇಲ್ಲ: ಈಶ್ವರಪ್ಪ

ಕ್ಲೀನ್ ಚಿಟ್ ದೊರೆತರೂ ಸಂಪುಟಕ್ಕೆ ಸೇರಿಸಿಕೊಳ್ಳದ ವಿರುದ್ಧ ಕೆಎಸ್'ಈ ಬಹಿರಂಗ ಅಸಮಾಧಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 20, 2022
in ಬೆಂಗಳೂರು ನಗರ, ರಾಜಕೀಯ
0
ಹೆಣ್ಣು ಗೊತ್ತಾಗಿಲ್ಲ, ನಿಶ್ಚಿತಾರ್ಥವಾಗಿಲ್ಲ, ತಾಳಿ ಕಟ್ಟದೇ ಮುಂದಿನ ಯೋಚನೆ ಏಕೆ? ಕೆಎಸ್‌ಈ ಲೇವಡಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ನನಗೆ ಮತ್ತೆ ಸಚಿವನಾಗಬೇಕು ಎಂಬ ಹಂಬಲವಿಲ್ಲ. ಆದರೆ, ಕ್ಲೀನ್ ಚಿಟ್ ದೊರೆತರೆ ಸಚಿವ ಸ್ಥಾನ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ CM Basavaraja Bommai ಹಾಗೂ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ Nalin Kumar Kateel ಹೇಳಿದ್ದ ಕಾರಣ ಕೇಳುತ್ತಿದ್ದೇನೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಅತ್ಯಂತ ಸೌಮ್ಯ ರೀತಿಯಲ್ಲಿ ಅಸಮಾಧಾನ ಹೊರ ಹಾಕಿದ್ದಾರೆ.

ನಗರದ ಖಾಸಗಿ ಹೊಟೇಲ್’ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮತ್ತೆ ಸಚಿವ ಸ್ಥಾನ ವಾಪಸ್ ನೀಡುವುದಾಗಿ ಮುಖ್ಯಮಂತ್ರಿಗಳು ಹಾಗೂ ಹೈಕಮಾಂಡ್ ಭರವಸೆ ನೀಡಿತ್ತು. ಆದರೆ, ಭರವಸೆ ಈಡೇರಿಸದ ಕಾರಣ ಬೇಸರವಿದೆ ಎಂದು ಪಕ್ಷದ ಹಿರಿಯರ ಮೇಲೆ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದರು.
90ರ ದಶಕದಲ್ಲಿ ಬಿಜೆಪಿ ರಾಜ್ಯದಲ್ಲಿ ಬಹಳ ವೇಗ ಪಡೆಯಿತು. ಅನಂತ್ ಕುಮಾರ್, ಯಡಿಯೂರಪ್ಪ Yadiyurappa ಜೊತೆ ಹೆಗಲಿಗೆ ಹೆಗಲು ಕೊಟ್ಟಿದ್ದೇನೆ. ಅಲ್ಲದೇ, ಜಗದೀಶ್ ಶೆಟ್ಟರ್, ಪ್ರಲ್ಹಾದ್ ಜೋಷಿ, ಸದಾನಂದ ಗೌಡರಿಗೂ ಸಾಥ್ ನೀಡಿದ್ದೇನೆ. ತುಂಬಾ ಪ್ರವಾಸ ಮಾಡಿದ್ದೇನೆನೆ. ರಾಜ್ಯದಲ್ಲಿ ಇವತ್ತು ಬಿಜೆಪಿ ಬರುವುದಕ್ಕೆ, ಲೋಕಸಭೆಯಲ್ಲಿ 25 ಸೀಟ್ ಗೆಲ್ಲುವುದಕ್ಕೆ ರಾಜ್ಯದ ಜನರ ಕೊಡುಗೆಯಿದೆ ಎಂದರು.

Also read: ಪ್ರೇಕ್ಷಕರ ಹರ್ಷೋದ್ಗಾರದ ನಡುವೆ ವಿಜೃಂಭಣೆಯ ಹೋರಿ ಬೆದರಿಸುವ ಹಬ್ಬ ಸಂಪನ್ನ

ನನ್ನ ಮೇಲೆ ನಿರಾಧಾರವಾದ ಆರೋಪ ಬಂದಿತ್ತು. ಆಗ ಕೇಂದ್ರದ ನಾಯಕರಿಗೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ವಿಚಾರ ತಿಳಿಸಿದೆ. ಆಗ ಎಲ್ಲರೂ ಬೇಡ ಅಂದಿದ್ದರು. ಹಿಂದೆ ನಾನು ಪರಿಷತ್ ಪ್ರತಿಪಕ್ಷದ ನಾಯಕನಾಗಿದ್ದಾಗ ಕೆಜೆ ಜಾರ್ಜ್ ಮೇಲೆ ಆರೋಪ ಬಂದಿತ್ತು. ಆಗ ಅವರಿಗೂ ರಾಜೀನಾಮೆ ನೀಡಲು ಮನವಿ ಮಾಡಿದ್ದೆ. ಅವರು ಅದನ್ನು ಗೌರವಿಸಿ ವಾಪಸ್ ಬಂದರು. ಅದೇ ರೀತಿ ನಾನೂ ಕೂಡ ರಾಜೀನಾಮೆ ಕೊಟ್ಟೆ. ನನ್ನ ಕೇಸ್ ತನಿಖೆ ಆಯ್ತು, ಈ ಕೇಸ್ ನಿರಾಧಾರ ಅಂತ ತೀರ್ಪು ಬಂತು, ಕ್ಲೀನ್ ಚಿಟ್ ದೊರೆತು 4 ತಿಂಗಳಾಗಿದೆ. ನಾನು ಯಾವುದೇ ರಾಷ್ಟ್ರೀಯ ನಾಯಕರನ್ನು ಸಂಪರ್ಕ ಮಾಡಿಲ್ಲ. ಮುಖ್ಯಮಂತ್ರಿಗಳು ಭರವಸೆ ನೀಡಿದ್ದರು. ಬೆಳಗಾವಿಗೆ ಹೋಗಿ ಸೌಮ್ಯ ಸ್ವಭಾವದ ಪ್ರತಿಭಟನೆ ಮಾಡೋದಾಗಿ ತಿಳಿಸಿದ್ದೇನೆ. ಸ್ಪೀಕರ್ ಅವರಿಗೂ ಪತ್ರ ನೀಡಿದ್ದೇನೆ ಎಂದರು.
ರಾಷ್ಟ್ರೀಯ ವಾಹಿನಿಗೆ ಸಿಎಂ ಇಂಟರ್’ವ್ಯೂ ನೀಡಿದ್ದು, ರಮೇಶ್ ಜಾರಕಿಹೊಳಿ ಹಾಗೂ ಈಶ್ವರಪ್ಪ ಕ್ಲೀನ್ ಚಿಟ್ ಇರುವುದರಿಂದ ಅವರಿಗೆ ಸ್ಥಾನ ನೀಡಲಾಗುತ್ತೆ ಎಂದಿದ್ದಾರೆ. ಸಿಎಂರವರಿಗೆ ಧನ್ಯವಾದ ಅರ್ಪಿಸುತ್ತೇನೆ. ಆದಷ್ಟು ಬೇಗ ನಮ್ಮನ್ನು ಕ್ಯಾಬಿನೆಟ್’ಗೆ ಸೇರಿಸಿಕೊಳ್ಳಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಕಾಂಗ್ರೆಸ್ಸಿಗರು ಸ್ವರ್ಗದಲ್ಲಿದ್ದಾರೆ. ಅವರ ಅಪೇಕ್ಷೆ ಇದ್ದಿದ್ದು ರಾಷ್ಟ್ರವನ್ನು ಉಳಿಸುವುದಾಗಿತ್ತು. ಅವರಿಗೆ ಈಗಿನ ಕಾಂಗ್ರೆಸ್ ಅಪಮಾನ ಮಾಡಬಾರದು. ಯಾರಿಗೂ ಮುಜುಗರ ಆಗದಂತೆ ಎಚ್ಚರ ವಹಿಸಿದ್ದೇನೆ. ರಾಜ್ಯದ ಪಕ್ಷಕ್ಕೂ ನನ್ನ ನಡೆ ಮುಜುಗರ ಆಗದಂತೆ ಎಚ್ಚರ ವಹಿಸಿದ್ದೇನೆ. ಇಡೀ ರಾಜ್ಯದಿಂದ ನಂಗೆ ಫೋನ್ ಬರುತ್ತಿದೆ. ನೀವು ಪಕ್ಷವನ್ನು ಕಟ್ಟುವುದಕ್ಕೆ ತುಂಬಾ ಕೆಲಸ ಮಾಡಿದ್ದೀರಾ. ನಿಮಗೆ ಯಾಕೆ ಹೀಗೆ ಎಂದು ಕೇಳಿದ್ದಾರೆ ಎಂದಿದ್ದಾರೆ.
ನನ್ನನ್ನೂ ಸೇರಿ ಅನೇಕರು ಮಾಡಿದ ಪ್ರಯತ್ನವೇ ಇವತ್ತಿನ ಬಿಜೆಪಿಗೆ ಕಾರಣ. ನಾವೆಲ್ಲ 30-40 ವರ್ಷಗಳಿಂದ ಶಕ್ತಿ ಇಲ್ಲದಿದ್ದಾಗಲೂ ಹೋರಾಟ ಮಾಡಿದ್ದೇವೆ. ಶೇಷಾದ್ರಿಪುರಂ ಸಣ್ಣ ಕಚೇರಿಯಿಂದ ಕೆಲಸ ಮಾಡಿಕೊಂಡು ಬಂದಿದ್ದೇವೆ ಎಂದು ತಿಳಿಸಿದ್ದಾರೆ.

ಸಿಎಂ ನೇರವಾಗಿ ಹೇಳಿಲ್ಲ. ಅವರು ಮಾಧ್ಯಮಕ್ಕೆ ನೀಡಿದ ಹೇಳಿಕೆಯನ್ನು ನೋಡಿದ್ದೇನೆ. ಸದನದಲ್ಲಿ ಪಾಲ್ಗೊಳ್ಳುವ ವಿಚಾರ ರಾತ್ರಿ ನಿರ್ಧರಿಸುತ್ತೇನೆ. ಸಿಎಂ ಅವರನ್ನು ನಂಬುತ್ತೇನೆ. ಅವರ ಬಳಿ ಮಾತಾಡಿ ತೀರ್ಮಾನ ಮಾಡುತ್ತೇನೆ. ನನಗೆ ಸಚಿವ ಆಗಬೇಕು ಎಂದು ಆಸೆ ಅಲ್ಲ. ಆದರೆ, ಆಪಾದನೆ ಬಂದಿತ್ತು, ಅದರಿಂದ ಕ್ಲೀನ್ ಆಗಿ ಹೊರಬಂದಿದ್ದೇನೆ. ನನ್ನ ವಾಪಸ್ ಸಚಿವ ಮಾಡ್ತೀನಿ ಎಂದು ಬಿಎಸ್’ವೈ, ಸಿಎಂ ಹಾಗೂ ಕಟೀಲ್ ಹೇಳಿದ್ದರು. ಈಗ ಅದ್ದಕ್ಕಾಗಿ ಕೇಳುತ್ತಿದ್ದೇನೆ. ನಾನು ಸಚಿವನಾಗದೇ ಇರುವುದಕ್ಕೆ ಪಿತೂರಿ ಬಗ್ಗೆ ಪ್ರಸ್ತಾಪ ಮಾಡಲ್ಲ. ಪಕ್ಷವನ್ನು 2-3 ಭಾಗ ಮಾಡಲು ಇಷ್ಟ ಇಲ್ಲ ಎಂದಿದ್ದಾರೆ.

ಇನ್ನು, ರಾಜ್ಯದ ನಾಯಕರನ್ನು ಹೈಕಮಾಂಡ್ ನಿರ್ಲಕ್ಷ ಮಾಡಿಲ್ಲ. ಯಡಿಯೂರಪ್ಪ ಅವರಿಗೆ ಕೇಂದ್ರದಲ್ಲಿ ಜಾಗ ಕೊಟ್ಟಿದ್ದಾರೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMLA EshwarappaNalin Kumar KateelNewsinKannadaNewsKannadaYadiyurappaನಳೀನ್ ಕುಮಾರ್ ಕಟೀಲ್ಬೆಂಗಳೂರುಯಡಿಯೂರಪ್ಪಶಾಸಕ ಕೆ.ಎಸ್. ಈಶ್ವರಪ್ಪಸಿಎಂ ಬಸವರಾಜ ಬೊಮ್ಮಾಯಿ
Share198Tweet123Send
Previous Post

ಪ್ರೇಕ್ಷಕರ ಹರ್ಷೋದ್ಗಾರದ ನಡುವೆ ವಿಜೃಂಭಣೆಯ ಹೋರಿ ಬೆದರಿಸುವ ಹಬ್ಬ ಸಂಪನ್ನ

Next Post

ಡಿ.31, ಜ.1ರಂದು’ಟಿಪ್ಪು ನಿಜಕನಸುಗಳು’ ವಿಶೇಷ ರಂಗಪ್ರಯೋಗ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಡಿ.31, ಜ.1ರಂದು’ಟಿಪ್ಪು ನಿಜಕನಸುಗಳು’ ವಿಶೇಷ ರಂಗಪ್ರಯೋಗ

ಡಿ.31, ಜ.1ರಂದು'ಟಿಪ್ಪು ನಿಜಕನಸುಗಳು' ವಿಶೇಷ ರಂಗಪ್ರಯೋಗ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

April 29, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ ಗುರೂಜಿ ಅವರ 70ನೇ ಜನ್ಮೋತ್ಸವ | ಮೇ 5ರಿಂದ `ಆನಂದೋತ್ಸವ’ ಕಾರ್ಯಕ್ರಮ

April 29, 2026
ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

April 29, 2026
ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

April 29, 2026
ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

April 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL