Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಆಧ್ಯಾತ್ಮಿಕ ಶಕ್ತಿ ಇದ್ದಾಗ ಸವಾಲುಗಳನ್ನು ಎದುರಿಸಲು ಸಾಧ್ಯ : ಲೆಫ್ಟಿನೆಂಟ್ ಜನರಲ್ ಪ್ರಸಾದ್ ಅಭಿಪ್ರಾಯ

ಅಖಿಲ ಹವ್ಯಕ ಮಹಾಸಭೆಯಿಂದ ಆಯೋಜಿತವಾದ 'ವಿಜಯೀ ಭವ ಕಾರ್ಯಕ್ರಮ ಸಂಪನ್ನ

December 20, 2021
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes
ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |
ನಾವು ಏನು ಮಾಡಬೇಕೋ ಅದನ್ನು ಮಾಡಿದರೆ ಯಶಸ್ಸು ತಾನಾಗಿಯೇ ಬರುತ್ತದೆ ಎಂದು ಲೆಫ್ಟಿನೆಂಟ್ ಜನರಲ್ ಡಾ.ಬಿ.ಎನ್.ಬಿ.ಎಂ ಪ್ರಸಾದ್ ಹೇಳಿದರು.
ಅಖಿಲ ಹವ್ಯಕ ಮಹಾಸಭೆಯಿಂದ ಆಯೋಜಿತವಾದ ‘ವಿಜಯೀ ಭವ’ ಗೆಲುವಿಗೆ ನೂರಾರು ಮೆಟ್ಟಿಲು ಸರಣಿಯ ಡಿಸೆಂಬರ್ ತಿಂಗಳ ಕಾರ್ಯಕ್ರಮದಲ್ಲಿ ಮಹಾಸಭೆಯ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಲೆಫ್ಟಿನೆಂಟ್ ಜನರಲ್ ಡಾ.ಬಿ.ಎನ್.ಬಿ.ಎಂ ಪ್ರಸಾದ್, ನಾನು ವೈದ್ಯನಾಗಿದ್ದೆ, ಸೇನೆಯಲ್ಲಿ ವೈದ್ಯನಾಗಿ ಸೇವೆಸಲ್ಲಿಸುವ ಅವಕಾಶ ದೊರೆಯಿತು, ಅನೇಕ ಸಂದರ್ಭಗಳಲ್ಲಿ ಪ್ರಾಣದಹಂಗುತೊರೆದು ಅನೇಕ ಸೈನಿಕರ ಪ್ರಾಣ ಉಳಿಸುವ ಅವಕಾಶ ದೊರೆಯಿತು ಎಂದು ಸೇನೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡರು. ಆಧ್ಯಾತ್ಮಿಕ ಶಕ್ತಿ ಇದ್ದಾಗ ಸವಾಲುಗಳನ್ನು ಎದುರಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
 ವಿಸ್ತಾರ್ ಫೈನಾನ್ಸ್ ನ ಸಂಸ್ಥಾಪಕ ಬ್ರಹ್ಮಾನಂದ ಹೆಗಡೆ ಮಾತನಾಡಿ, ನಕಾರಾತ್ಮಕ ಭಾವನೆಗಳನ್ನು ಮೊದಲು ನಮ್ಮ ಮನಸ್ಸಿನಿಂದ ತೆಗೆದುಹಾಕಬೇಕು. ಗುರಿಯನ್ನು ನಿಗದೀಪಡಿಸಿಕೊಂಡರಷ್ಟೇ ಸರಿಯಾದ ದಾರಿಯಲ್ಲಿ ಸಾಗಿ ಯಶಸ್ಸನ್ನು ಪಡೆಯಲು ಸಾಧ್ಯ ಎಂದರು. ಯಶಸ್ಸನ್ನು ಪಡೆಯಲು ಕುಟುಂಬದವರ ಸಹಕಾರ ಅತ್ಯಗತ್ಯ ಎಂದ ಅವರು, ನಿರ್ಣಾಯಕ ಸಂದರ್ಭಗಳು ಎದುರಾದಾಗ ಧೈರ್ಯದಿಂದ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಹಿರಿಯ ಪತ್ರಕರ್ತ, ಟಿವಿ 9  ಸಂಪಾದಕ ರಂಗನಾಥ್ ಭಾರದ್ವಾಜ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಾಧನೆ ಮಾಡಿದಾಗ ಜಗತ್ತು ನಮ್ಮನ್ನು ಗುರುತಿಸುತ್ತದೆ. ಆದರೆ ಸಾಧನೆ ಮಾಡಲು ಆ ವ್ಯಕ್ತಿಯಲ್ಲಿ ಇರುವ ಬದ್ಧತೆಯನ್ನು ಜಗತ್ತು ಗುರುತಿಸುವುದಿಲ್ಲ. ಬದ್ಧತೆಯನ್ನು ಅಳವಡಿಸಿಕೊಂಡಾಗ ಮಾತ್ರ ಸಾಧನೆ ಮಾಡಲು ಸಾಧ್ಯ. ಹಾಗೆಯೇ ಸಾಧನೆಯ ಹಾದಿಯಲ್ಲಿ ತಾತ್ಕಾಲಿಕ ಸೋಲಾದಾಗ ಆತ್ಮಹತ್ಯೆ ಮಾಡಿಕೊಳ್ಳುವ ಕುರಿತು ಎಂದಿಗೂ ಚಿಂತಿಸಬಾರದು, ಜಗತ್ತು ತಲೆಯೆತ್ತಿ ನೋಡುವಂತೆ ಬೆಳೆಯಬೇಕು ಎಂದು ತಿಳಿಸಿದರು.
ಅಧ್ಯಕ್ಷರಾದ ಡಾ. ಗಿರಿಧರ ಕಜೆ ಮಾತನಾಡಿ, ಜೀವನದಲ್ಲಿ ಕಷ್ಟದ ಸಂದರ್ಭಗಳು ಬಂದೇ ಬರುತ್ತದೆ. ಸುಲಭವಾಗಿ ಸಾಧನೆ ಮಾಡಲು ಅಸಾಧ್ಯ. ನಾವು ಪೂಜಿಸುವ ರಾಮ-ಕೃಷ್ಣಾದಿಗಳೂ ಕೂಡ ಕಷ್ಟಗಳ ಮಧ್ಯೆಯೇ ಇದ್ದು, ಸಮಾಜಕ್ಕೆ ಆದರ್ಶವಾಗಿ ಬಾಳಿ ಪೂಜನೀಯವಾದವರು. ಈ ವಿಜಯೀಭವ ಕಾರ್ಯಕ್ರಮ ಸಾಧಕರ ಸಾಧನೆಯನ್ನು ಸಂಭ್ರಮಿಸುವುದಾಗಿದ್ದು, ಇದರ ಸ್ಪೂರ್ತಿಯಿಂದ ಇನ್ನೊಬ್ಬ ಸಾಧಕ ಉದಯವಾದರೆ ಈ ಕಾರ್ಯಕ್ರಮ ಸಾರ್ಥಕ ಎಂದರು.
ಈ ಕಾರ್ಯಕ್ರಮ ಹವ್ಯಕರಿಗೆ ಮಾತ್ರವಲ್ಲ. ಸಮಸ್ತ ಸಮಾಜಕ್ಕೆ ಈ ಕಾರ್ಯಕ್ರಮಗಳು ಮುಕ್ತವಾಗಿದೆ. ಹವ್ಯಕ ಸಮಾಜದ ಸಾಧಕರನ್ನು ಸಮಷ್ಟಿ ಸಮಾಜಕ್ಕೆ ಪರಿಚಯಿಸುವುದು ಈ ಕಾರ್ಯಕ್ರಮದ ಉದ್ದೇಶಗಳಲ್ಲೊಂದು ಎಂದು ತಿಳಿಸಿದರು.
ಬ.ಲ ಸುರೇಶ್ ಮತ್ತು ಡಾ.ಶಾರದಾ ಜಯಗೋವಿಂದ ಅವರುಗಳು  ಡಾ.ಬಿ.ಎನ್.ಬಿ.ಎಂ ಪ್ರಸಾದ್   ಹಾಗೂ ಬ್ರಹ್ಮಾನಂದ ಹೆಗಡೆ ಅವರೊಂದಿಗೆ ಸಂವಾದ ನಡೆಸಿಕೊಟ್ಟರು.
ಕಾರ್ಯಕ್ರಮದ ಕೊನೆಯಲ್ಲಿ ಗೌತಮ ಹೆಬ್ಬಾರ್ ಹಾಗೂ ಪೂರ್ಣಿಮಾ ಶಮಂತ್ ಅವರಿಂದ ವೇಣು ವಾದನ ಸಭಾಸದರ ಮನರಂಜಿಸಿತು.
ಮಹಾಸಭೆಯ ಪ್ರಧಾನ ಕಾರ್ಯದರ್ಶಿ ಸಿಎ ವೇಣುವಿಘ್ನೇಶ್ ಸಂಪ ಸ್ವಾಗತಿಸಿದರು, ಉಪಾದ್ಯಕ್ಷ ಶ್ರೀಧರ್ ಭಟ್ ಕೆಕ್ಕಾರು, ಕಾರ್ಯದರ್ಶಿಗಳಾದ ಪ್ರಶಾಂತ್ ಭಟ್ ಯಲ್ಲಾಪುರ, ಸಾಲೆಕೊಪ್ಪ ಶ್ರೀಧರ್ ಭಟ್, ಸಂಚಾಲಕಾರದ ಆದಿತ್ಯ ಕಲಗಾರು, ರವಿನಾರಾಯಣ ಪಟ್ಟಾಜೆ ಕಾರ್ಯಕ್ರಮದಲ್ಲಿ ಉಪಸ್ತಿತರಿದ್ದರು. ಕೃಷ್ಣಾನಂದ ಶರ್ಮಾ ಹಾಗೂ ಶ್ರೀಕಾಂತ ಹೆಗಡೆ ಅಂತ್ರವಌ ಕಾರ್ಯಕ್ರಮವನ್ನು ನಿರ್ವಹಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಅಖಿಲ ಹವ್ಯಕ ಮಹಾಸಭೆಬೆಂಗಳೂರು
Previous Post

ಅಲೆಮಾರಿ ಕುಟುಂಬಗಳ ಮಕ್ಕಳಿಗೆ ಬಯಲು ಶಾಲೆಯಲ್ಲಿ ಪಾಠ…

Next Post

ಜ್ಯೋತಿಷ್ಯವನ್ನು ಸಮಾಜದ ಅಭಿವೃದ್ಧಿಗೆ ಬಳಸಿ: ಸಂಸ್ಕೃತ ವಿವಿ ಕುಲಸಚಿವ ಪ್ರೊ.ವಿ. ಗಿರೀಶ್ ಚಂದ್ರ ಸಲಹೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜ್ಯೋತಿಷ್ಯವನ್ನು ಸಮಾಜದ ಅಭಿವೃದ್ಧಿಗೆ ಬಳಸಿ: ಸಂಸ್ಕೃತ ವಿವಿ ಕುಲಸಚಿವ ಪ್ರೊ.ವಿ. ಗಿರೀಶ್ ಚಂದ್ರ ಸಲಹೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!