Saturday, July 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಜೆ.ಹೆಚ್. ಪಟೇಲರ ಆಲೋಚನೆಗಳು ಅನುಷ್ಠಾನವಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

October 2, 2023
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಜೆ ಎಚ್. ಪಟೇಲರು JHPatel ಸ್ಟೇಟ್ಸ್ ಮನ್ ಆಗಿದ್ದರು. ಅವರು ಯಾವಾಗಲೂ ಜನ ಕಲ್ಯಾಣದ ವಿಚಾರ ಮಾಡುತ್ತಿದ್ದರು. ಅವರ ಆಲೋಚನೆಗಳು ಕಾಲಾತೀತವಾಗಿದ್ದು, ಪಟೇಲರ ಆಲೋಚನೆಗಳನ್ನು ಅನುಷ್ಠಾನ ಮಾಡುವ ಮೂಲಕ ರಾಜಕಾರಣದಲ್ಲಿ ಪರಿವರ್ತನೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮಾಯಿ BasavarajaBommai ಅಭಿಪ್ರಾಯ ಪಟ್ಟರು.

ಜೆ.ಎಚ್. ಪಟೇಲ್ ಪ್ರತಿಷ್ಠಾನದ ವತಿಯಿಂದ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಏರ್ಪಡಿಸಿದ್ದ ಮಾಜಿ ಮುಖ್ಯಮಂತ್ರಿ ದಿ. ಜೆ.ಎಚ್. ಪಟೇಲ್ ಅವರ 93 ನೇ ಜನ್ಮ ದಿನಾಚರಣೆ ಹಾಗೂ ಕರ್ನಾಟಕ ರಾಜ್ಯದ ಉಜ್ವಲ ಭವಿಷ್ಯಕ್ಕಾಗಿ ಚಿಂತನ ಮಂಥನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜೆ ಎಚ್ ಪಟೇಲ್ ಹೀಗಳಿಕೆಗೆ ಹಿಗ್ಗದವರು ತೆಗಳಿಕೆಗೆ ಬಗ್ಗದವರು ಸ್ವಂತ ಚಿಂತನೆ ಮಾಡುವ ಶಕ್ತಿ ಅವರಿಗೆ ಇತ್ತು. ಅವರು ಚಿಂತಕರ ವರ್ಗಕ್ಕೆ ಸೇರಿದ್ದರು. ಅವರಿಗೆ ಎಷ್ಟು ಸ್ಥಿತ ಪ್ರಜ್ಞೆ ಇತ್ತು. ಅವರು ಒಬ್ಬ ನಾಯಕನಾಗಿ ಕಾಡುತ್ತಾರೆ‌. ಮುಂದಾಲೋಚನೆಯಿಂದ ಇರುವವನು ಮಾತ್ರ ನಾಯಕ ಆಗುತ್ತಾನೆ. ನಾನು ಅದರಷ್ಟವಂತ‌ ರಾಜಕಾರಣಿ ನನ್ನ ಬಹಳ ಪ್ರೀತಿ ಮಾಡುತ್ತಿದ್ದರು. ನನ್ನ ಬಸವಣ್ಣ ಅಂತ ಕರೆಯುತ್ತಿದ್ದರು ಎಂದು ಪಟೇಲರೊಂದಿಗಿನ ನೆನಪುಗಳನ್ನು ಮೆಲುಕು ಹಾಕಿದರು.

ಅವರೊಂದಿಗೆ ಎಲ್ಲರೂ ಸಂತೋಷದಿಂದ ಕೆಲಸ ಮಾಡುತ್ತಿದ್ದರು. ಅವರು ರಾಜ್ಯದ ಹಿತದೃಷ್ಟಿಯಿಂದ ಯಾವುದನ್ನು ಮಾಡಬೇಕು ಅದನ್ನಷ್ಟೇ ತೆಗೆದುಕೊಳ್ಳುತ್ತಿದ್ದರು. ಯಾರಿಂದ ಏನು ಬರುತ್ತದೆಯೋ ಅದನ್ನು ಮಾತ್ರ ತಗೆದುಕೊಳ್ಳುತ್ತಿದ್ದರು. ಅವರು ಸಾಮಾಜಿಕ ವಿಜ್ಞಾನಿಯಾಗಿದ್ದರು. ಅವರೂ ಸಂತೋಷವಾಗಿರುತ್ತಿದ್ದರು ಎದುರಿಗಿನವರನ್ನೂ ಸಂತೋಷವಾಗಿರುವಂತೆ ನೋಡುತ್ತಿದ್ದರು.
ರಾಜಕಾರಣದಲ್ಲಿ ಅತ್ಯಂತ ಧೀಮಂತ ನಾಯಕ ದೇವರಾಜ ಅರಸು, ಅವರ ವಿರುದ್ಧ ಮಾತನಾಡವುದು ಕಷ್ಟ ಇತ್ತು.
ದೇವರಾಜ ಅರಸರು ಪಟೇಲರ ಎದುರು ನಿಮ್ಮ ಸಿಬಿಐನವರು ನಮ್ಮ ತೋಟ, ಮನೆ ಎಲ್ಲ ಕಡೆ ಹುಡುಕಿದರು. ಆದರೂ ಅವರಿಗೆ ಏನೂ ಸಿಗಲಿಲ್ಲ ಅಂದರು. ಆಗ ಜೆ ಎಚ್. ಪಟೇಲರು ಅವರು ದಡ್ಡರಿದ್ದಾರೆ. ನೀ ಎಲ್ಲಿ ಇಟ್ಟಿದ್ದೀಯಾ ಹೇಳಿಬಿಡು ಎಂದು ಪ್ರಶ್ನಿಸಿದ್ದರು.

ಜೆ ಎಚ್. ಪಟೇಲರು ಸ್ಟೇಟ್ಸ್ ಮನ್ ಆಗಿದ್ದರು. ಅವರು ಯಾವಾಗಲೂ ಜನ ಕಲ್ಯಾಣದ ವಿಚಾರ ಮಾಡುತ್ತಿದ್ದರು. ಜೆ.ಎಚ್ ಪಟೇಲರ ಆಲೋಚನೆಗಳನ್ನು ಅನುಷ್ಠಾನ ಮಾಡುವ ಕೆಲಸ ಮಾಡಬೇಕು. ಅನೇಕ ಜನರು ಜಿಲ್ಲೆಗಳ ವಿಭಜನೆ ಮಾಡಲು ವಿರೋಧ ಮಾಡಿದರು.
ಆದರೆ, ಆಡಳಿತದ ಅನುಕೂಲಕ್ಕೆ ಹೊಸ ಜಿಲ್ಲೆಗಳ ಅಗತ್ಯವಿದೆ ಎಂದು ಏಳು ಜಿಲ್ಲೆಗಳನ್ನು ಮಾಡಿದರು. ಅವರು ಯಾವುದನ್ನೂ ಹೆಚ್ಚು ಹಚ್ಚಿಕೊಳ್ಳುತ್ತಿರಲಿಲ್ಲ. ಅವರು ಸಿಎಂ ಆಗಿದ್ದಾಗ ಮೂವರು ಸಚಿವರು ತಮ್ಮ ಕೆಲಸ ಮಾಡುವಂತೆ ಒತ್ತಡ ಹಾಕಲು ಕೆಲಸ ಆಗದಿದ್ದರೆ ರಾಜಿನಾಮೆ ನೀಡುವುದಾಗಿ ಹೇಳಿದರು. ಆಗ ಪಟೇಲರು ರಾಜೀನಾಮೆ ತಂದಿದ್ದೀರೊ, ನಾನೇ ಲೆಟರ್ ಹೆಡ್ ಕೊಟ್ಟು ರಾಜಿನಾಮೆ ಪಡೆಯಬೇಕಾ ಎಂದು ಪ್ರಶ್ನಿಸಿದರು ಅದರಿಂದ ಸಚಿವರು ದಿಗಿಲುಗೊಂಡರು ಎಂದು ಹೇಳಿದರು.

Also read: ಶಿವಮೊಗ್ಗ ರಾಗಿಗುಡ್ಡ ಗಲಭೆ | ಸಿಎಂ ಸಿದ್ಧರಾಮಯ್ಯ ಮಹತ್ವದ ಹೇಳಿಕೆ

ಒಂದು ಸಮೀಕ್ಷೆಯಾಗಿದೆ. ಇಡೀ ಮನುಕುಲದಲ್ಲಿ ವಿಜ್ಞಾನಿಗಳ ಮೆದಲು ಹೆಚ್ಚು ಬಳಕೆಯಾಗಿದೆ. ಆದರೆ, ಈಗ ನಾವು ಸೃಷ್ಠಿ ಮಾಡಿರುವ ಎಐ ನಮ್ಮೊಂದಿಗೆ ಸ್ಪರ್ಧೆ ಮಾಡುವ ಕಾಲ ಬಂದಿದೆ. ಮನುಷ್ಯನ ಚಿಂತನೆ ಯಾವಾಗ ನಿಲ್ಲುತ್ತದೆಯೋ ಆಗ ಮನುಕುಲದ ನಾಶವಾಗುತ್ತದೆ. ರಾಜಕಾರಣ ಬದಲಾಗಬೇಕಾದರೆ ಜನ ಬದಲಾಗಬೇಕು.ಜನರ ಆಸೆ ಆಕಾಂಕ್ಷೆಗಳು ಬದಲಾಗಬೇಕು ಎಂದರು.
ತತ್ವಜ್ಞಾನಿ ಸಾಕ್ರೆಟಿಸ್ ಗೆ ಎರಡರಲ್ಲಿ ಒಂದು ಆಯ್ಕೆ ನೀಡಲಾಗಿತ್ತು. ನೀನು ಸಾಯಬೇಕಾ ಅಥವಾ ನಿನ್ನ ವಿಚಾರಗಳು ಸಾಯಬೇಕಾ ಅಂತ ಕೇಳಿದರು. ಸಾಕ್ರಟೀಸ್ ತಾನು ಸತ್ತು ತನ್ನ ವಿಚಾರಗಳನ್ನು ಜೀವಂತ ಉಳಿಯುವಂತೆ ಮಾಡಿದರು. ಅದೇ ರೀತಿ ಜೆ.ಎಚ್. ಪಟೇಲರ ವಿಚಾರಗಳು ಜೀವಂತವಾಗಿವೆ. ಪಟೇಲರ ಚಿಂತನೆಗಳು ಕಾಲಾತೀತವಾಗಿವೆ.

ವಿವೇಕಾನಂದರು ಒಂದು ಮಾತು ಹೇಳಿದ್ದರು. ಸಾಧಕನಿಗೆ ಸಾವು ಅಂತ್ಯವಲ್ಲ. ಸಾವಿನ ನಂತರವೂ ಬದುಕುವವನು ಸಾಧಕ ಅಂತ ಹೇಳಿದ್ದರು. ಅಂತಹ ಸಾಧಕರು ಜೆ.ಎಚ್. ಪಟೇಲರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್. ಶಂಕರ್, ಜೆ.ಎಚ್. ಪಟೇಲರ ಪುತ್ರರಾದ ಟಿ.ಜೆ ಪಟೇಲ್, ಮಹಿಮ ಪಟೇಲ್ ಮತ್ತಿತರರು ಹಾಜರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Previous Post

ಶಿವಮೊಗ್ಗ ರಾಗಿಗುಡ್ಡ ಗಲಭೆ | ಸಿಎಂ ಸಿದ್ಧರಾಮಯ್ಯ ಮಹತ್ವದ ಹೇಳಿಕೆ

Next Post

ಹೆಚ್.ಡಿ. ಕುಮಾರಸ್ವಾಮಿ ಹತಾಶರಾಗಿ ಹೇಳಿಕೆ ನೀಡುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಹೆಚ್.ಡಿ. ಕುಮಾರಸ್ವಾಮಿ ಹತಾಶರಾಗಿ ಹೇಳಿಕೆ ನೀಡುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಿಗಂಧೂರು ಸೇತುವೆ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್ | ಬ್ರಿಡ್ಜ್’ಗೆ ಯಾರ ಹೆಸರು?

July 5, 2025

ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ | ರನ್ಯಾ ರಾವ್‌ ಆಸ್ತಿ ಮುಟ್ಟುಗೋಲು

July 5, 2025

ಗುರುರಾಯರ ಸನ್ನಿಧಿಯಲ್ಲಿ ಅವನಿ ಗಾಯನ ಸೇವೆ

July 5, 2025

President Droupadi Murmu Flags Off 134th Durand Cup Trophies

July 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಿಗಂಧೂರು ಸೇತುವೆ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್ | ಬ್ರಿಡ್ಜ್’ಗೆ ಯಾರ ಹೆಸರು?

July 5, 2025

ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ | ರನ್ಯಾ ರಾವ್‌ ಆಸ್ತಿ ಮುಟ್ಟುಗೋಲು

July 5, 2025

ಗುರುರಾಯರ ಸನ್ನಿಧಿಯಲ್ಲಿ ಅವನಿ ಗಾಯನ ಸೇವೆ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!