No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜನಸ್ಪಂದನ ಕಾರ್ಯಕ್ರಮ: ಸಮಸ್ಯೆಗಳ ಪರಿಹಾರಕ್ಕೆ ಸಿದ್ದರಾಮಯ್ಯ ಹದಿನೈದು ದಿನಗಳ ಗಡುವು

kalpa News by kalpa News
November 28, 2023
in ಬೆಂಗಳೂರು ನಗರ
0
ಜನಸ್ಪಂದನ ಕಾರ್ಯಕ್ರಮ: ಸಮಸ್ಯೆಗಳ ಪರಿಹಾರಕ್ಕೆ ಸಿದ್ದರಾಮಯ್ಯ ಹದಿನೈದು ದಿನಗಳ ಗಡುವು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರೆತಿದ್ದು, 3500 ಕ್ಕೂ ಹೆಚ್ಚು ಅರ್ಜಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ಖುದ್ದು ಸ್ವೀಕರಿಸಿ, ಪರಿಹಾರಕ್ಕೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿರುದ್ದಾರೆ.

ಬೆಳಿಗ್ಗೆ 10.00 ಗಂಟೆಗೆ ಆರಂಭಗೊಂಡು, ಜನಸ್ಪಂದನ‌ #Janaspandana ಕಾರ್ಯಕ್ರಮವು ಜನರ ಸಮಸ್ಯೆಯ ಪರಿಹಾರಕ್ಕೆ ಉತ್ತಮ ವೇದಿಕೆ ಆಯಿತು. ಮಧ್ಯಾಹ್ನದ ಊಟದ ಬಿಡುವಿನಲ್ಲಿ ಊಟಕ್ಕೆಂದು ಮನೆಗೆ ತೆರಳಲು ಎದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಳಿಕ ಅಹವಾಲು ಬಂದಿರುವವರ ಸಂಖ್ಯೆ ಇನ್ನೂ ಬಹಳಷ್ಟಿದೆ ಎಂದು ಮಾಹಿತಿ ಲಭ್ಯವಾದ ಕೂಡಲೇ ಅಹವಾಲು ಸ್ವೀಕರಿಸುವ ಟೇಬಲ್ಲಿಗೇ ಊಟ ತರಿಸಿಕೊಂಡು ಅಲ್ಲೇ ಕುಳಿತು ಊಟ ಸೇವಿಸಿದರು.
ಜನಸ್ಪಂದನ ಕಾರ್ಯಕ್ರಮದಲ್ಲಿ Janaspandana Programme ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಬಳಿಕ ಅಧಿಕಾರಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸ್ಪಂದನ ಕಾರ್ಯಕ್ರಮವು ಎರಡು ತಿಂಗಳ ಹಿಂದಯೇ ನಡೆಯಬೇಕಿತ್ತು. ಜಿಲ್ಲಾ ಉಸ್ತುವಾರಿ ಸಚಿವರಿಗೂ ಸಹ ತಮ್ಮ ಜಿಲ್ಲೆಗಳಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಲು ಪತ್ರವನ್ನು ಬರೆದು ಜಿಲ್ಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಲು ತಿಳಿಸಲಾಗಿತ್ತು. ಅದರಂತೆ ಜಿಲ್ಲಾ ಉಸ್ತುವಾರಿ ಸಚಿವರು ಜನತಾ ದರ್ಶನ ಕಾರ್ಯಕ್ರಮವನ್ನು ನಡೆಸಿ, ಬಹುತೇಕ ಸಮಸ್ಯೆಗಳಿಗೆ ಸ್ಥಳೀಯವಾಗಿ ಪರಿಹಾರ ನೀಡಿರುತ್ತಾರೆ ಎಂದು ಹೇಳಿದರು.

Also read: ಜನತಾದರ್ಶನ ಅಲ್ಲ ಇದು ಬೋಗಸ್ ದರ್ಶನ: ಪ್ರತಿಪಕ್ಷ ನಾಯಕ ಅಶೋಕ್ ಲೇವಡಿ

ಜನಸ್ಪಂದನ ಕಾರ್ಯಕ್ರಮದಲ್ಲಿ ಹಲವು ವೈದ್ಯಕೀಯ ವೆಚ್ಚ, ಕಂದಾಯ ಹಾಗೂ ಪೊಲೀಸ್ ಇಲಾಖೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳೇ ಹೆಚ್ಚಾಗಿ ಬಂದಿವೆ. ಇವತ್ತು ನಡೆದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಜನರಿಂದ 3500 ಅರ್ಜಿಗಳು ಬಂದಿದ್ದು, ಕಾನೂನಿನಲ್ಲಿ ಅವಕಾಶವಿದ್ದರೆ, ಪರಿಹಾರ ನೀಡಲು ಕ್ರಮವಹಿಸಬೇಕು. ಇಲ್ಲದಿದ್ದಲ್ಲಿ, ಯಾವ ಕಾರಣಕ್ಕೆ ಕ್ರಮವಹಿಸಲು ಸಾಧ್ಯವಿಲ್ಲ ಎಂಬುವುದನ್ನು ಮುಖ್ಯಮಂತ್ರಿಯವರ ಕಚೇರಿಗೆ ತಿಳಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್ ಗಳು ಸ್ಥಳೀಯ ಹಂತದಲ್ಲಿ ಸಮಸ್ಯೆಗಳಿಗೆ ಪರಿಹಾರಕ್ಕೆ ಕ್ರಮವಹಿಸಬೇಕು. ಪೊಲೀಸ್ ಇಲಾಖೆಯ ಸಮಸ್ಯೆಯೂ ಸಹ ಸ್ಥಳೀಯ ಹಂತದಲ್ಲಿ ಬಗೆಹರಿಸುವ ಸಮಸ್ಯೆಗಳೆ ಆಗಿದ್ದು, ಇಂದು ನಡೆದ ಜನಸ್ಪಂದನ ಕಾರ್ಯಕ್ರಮದ ಅರ್ಜಿಗಳಿಗೆ ಒಂದು ವಾರ ಅಥವಾ ಹದಿನೈದು ದಿನದಲ್ಲಿ ಪರಿಹಾರ ನೀಡಬೇಕು. ಇಲ್ಲದಿದ್ದಲ್ಲಿ, ಪರಿಹಾರಕ್ಕೆ ನೀಡಲು ಯಾಕೆ ಸಾಧ್ಯವಿಲ್ಲ ಎಂದು ಲಿಖಿತ ರೂಪದಲ್ಲಿ ಪತ್ರವನ್ನು ನೀಡಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಾಗುವುದು. ನಾನೂ ಸಹ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಪರಿಹಾರಕ್ಕೆ ಸಂಬಂಧಿಸಿದಂತೆ ಯಾವ ಕ್ರಮವನ್ನು ಅಧಿಕಾರಿಗಳು ಮಾಡಿರುವ ಕುರಿತು ಪರಿಶೀಲನೆ ನಡೆಸುತ್ತೇನೆ ಎಂದರು.

ಮುಂದಿನ ಬಾರಿ ನಡೆಯುವ ಜನಸ್ಪಂದನ ಕಾರ್ಯಕ್ರಮದಲ್ಲಿ ಸಮಸ್ಯೆಗಳ ಸಂಖ್ಯೆ ಇಳಿಮುಖವಾಗಬೇಕು. ಇಲ್ಲಿಗೆ ಬಂದಿರುವ ಬಹುತೇಕ ಅರ್ಜಿಗಳು ಜಿಲ್ಲಾ ಹಂತದಲ್ಲಿ ಪರಿಹಾರ ನೀಡುವಂತಹ ಅರ್ಜಿಗಳು ಆಗಿದ್ದು, ಸ್ಥಳೀಯ ಹಂತದಲ್ಲಿ ಪರಿಹಾರಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜನರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರಕ್ಕೆ ಎಲ್ಲಾ ಹಂತದಲ್ಲಿ ಅಧಿಕಾರಿಗಳು ಕ್ರಮವಹಿಸಬೇಕು. ಜನರ ತೆರಿಗೆ ಹಣದಿಂದ ನಮಗೆ ಸಂಬಳ ಬರುತ್ತಿದೆ. ಜನಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರು ತಮ್ಮ ಜವಾಬ್ದಾರಿಯನ್ನು ಅರಿತು ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸವನ್ನು ಜವಾಬ್ದಾರಿಯಿಂದ ಮಾಡಬೇಕು ಎಂದು ಹೇಳಿದರು.
ಇದೇ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವರ್ಷ 4000 ತ್ವಿಚಕ್ರ ವಾಹನವನ್ನು ವಿಕಲಚೇತನರಿಗೆ ನೀಡಲು ಸಂಬಂಧಿಸಿದ ಇಲಾಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಜನಸ್ಪಂದನ
ಕಾರ್ಯಕ್ರಮದ ಕೊನೆಯ ಹಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹವಾಲು ನೀಡಲು ಸರದಿ ಸಾಲಿನಲ್ಲಿ ನಿಂತಿದ್ದ ಜನರ ಬಳಿಗೆ ತೆರಳಿ ಅರ್ಜಿಗಳನ್ನು ಖುದ್ದು ಪಡೆದು, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ನೀಡಿದರು. ಇದಕ್ಕೂ ಮುನ್ನ ವಿಕಲಚೇತನರ ಬಳಿ ಹೋಗಿ ಅಹವಾಲು ಸ್ವೀಕರಿಸಿ, ತ್ವರಿತವಾಗಿ ಪರಿಹಾರ ನೀಡಲು ಅಧಿಕಾರಿಗಳಿಗೆ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಳ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ಸೇರಿದಂತೆ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreCM SiddaramaiahJana SpandanaJanata DarshanaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಜನಸ್ಪಂದನಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜನತಾದರ್ಶನ ಅಲ್ಲ ಇದು ಬೋಗಸ್ ದರ್ಶನ: ಪ್ರತಿಪಕ್ಷ ನಾಯಕ ಅಶೋಕ್ ಲೇವಡಿ

Next Post

ಚಾಮುಂಡೇಶ್ವರಿಗೆ 5 ವರ್ಷಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

kalpa News

kalpa News

Next Post
ಚಾಮುಂಡೇಶ್ವರಿಗೆ 5 ವರ್ಷಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಚಾಮುಂಡೇಶ್ವರಿಗೆ 5 ವರ್ಷಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL