Friday, June 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ನವೆಂಬರ್ 1ರಂದು ಜೆಡಿಎಸ್ ಪಂಚರತ್ನ ಯಾತ್ರೆಗೆ ಚಾಲನೆ: ಹೆಚ್.ಡಿ. ಕುಮಾರಸ್ವಾಮಿ

ಅಕ್ಟೋಬರ್ 8 ರಂದು ಜನತಾ ಮಿತ್ರ ಸಮಾರೋಪ ಸಮಾರಂಭ

September 27, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕನ್ನಡಿಗರ ಪಾಲಿನ ಪುಣ್ಯದಿಂದ ಕರ್ನಾಟಕ ರಾಜ್ಯೋತ್ಸವದ ನವೆಂಬರ್ 1 ರಂದು ಜೆಡಿಎಸ್ ಮಹತ್ವಾಕಾಂಕ್ಷಿ ಕಾರ್ಯಕ್ರಮ ಪಂಚರತ್ನ ಯಾತ್ರೆಗೆ ಚಾಲನೆ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ H D Kumaraswamy ಅವರು ಹೇಳಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯರು, ಪದಾಧಿಕಾರಿಗಳ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಪಂಚರತ್ನ ಯಾತ್ರೆ ನವೆಂಬರ್ 1 ರಂದು ನಡೆಯಬಹುದು ಎಂದು ನಿರ್ಧಾರ ಮಾಡಲಾಗಿದೆ. ನಾವು ನಮ್ಮ ಕಾರ್ಯಕ್ರಮ ಜನತೆಗೆ ತಲುಪಬೇಕಾಗಿದೆ. ಇದೇ ವೇಳೆ ರಾಷ್ಟ್ರೀಯ ಪಕ್ಷಗಳು ಅಬ್ಬರ ಮಾಡುತ್ತೇವೆ. ಹೀಗಾಗಿ ನಾವು ಅತುರವಿಲ್ಲದೆ ಯಾತ್ರೆ ಮಾಡುತ್ತೇವೆ. ಆ ಪಕ್ಷಗಳ ಕಾರ್ಯಕ್ರಮ ಮುಗಿಯಲಿ. ಈ ವಿಷಯವನ್ನು ಪದಾಧಿಕಾರಿಗಳಿಗೆ ಕಠಿಣವಾಗಿಯೇ ಹೇಳಿದ್ದೇನೆ.
ಪಂಚರತ್ನ ರಥಯಾತ್ರೆ ಕಳೆದ ತಿಂಗಳು ಪ್ರಾರಂಭ ಆಗಬೇಕಿತ್ತು.ಆದರೆ ಮಳೆಯಿಂದ ಮುಂದೂಡಿಕೆ ಮಾಡಲಾಗಿತ್ತು. ಇನ್ನು ಬಿಜೆಪಿ ನಾಯಕರು ಧಮ್ ತಾಕತ್ ಬಗ್ಗೆ ಮಾಡುತ್ತಿದ್ದಾರೆ. ನಾವು ಪಂಚರತ್ನ ಯಾತ್ರೆ ಮಾಡುತ್ತಿದ್ದೇವೆ. ಸ್ವತಂತ್ರ ಸರ್ಕಾರ ಬಂದರೆ ಏನು ಮಾಡುತ್ತೇವೆ ಎನ್ನುವುದನ್ನು ಜನರಿಗೆ ಹೇಳುತ್ತೇವೆ. ಕೆಲ ತಿಂಗಳ ಹಿಂದೆ ಯಶಸ್ವಿಯಾಗಿ ಜನತಾ ಜಲಧಾರೆ ಸಮಾವೇಶ ಮಾಡಿದ್ದೆವು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ನೀರಾವರಿ ಯೋಜನೆಗಳ ಜಾರಿಗೆ ಕೊನೆಪಕ್ಷ ಮೂರರಿಂದ ನಾಲ್ಕು ಲಕ್ಷ ಕೋಟಿ ಬೇಕಾಗಿದೆ. ಅದಕ್ಕೆ ಯಾವ ರೀತಿಯ ದೂರದೃಷ್ಟಿ ಎನ್ನುವುದನ್ನು ಜನತೆಗೆ ತಿಳಿಸುತ್ತೇವೆ ಎಂದರು ಅವರು.
ಅಕ್ಟೋಬರ್ 8 ರಂದು ಜನತಾ ಮಿತ್ರ ಸಮಾರೋಪ:
ಮುಂದಿನ ತಿಂಗಳು ಅಕ್ಟೋಬರ್ 8ರಂದು ಜನತಾ ಮಿತ್ರ ಸಮಾರೋಪ ಸಮಾರಂಭವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಈಗಾಗಲೇ ಬೆಂಗಳೂರಿನ ಉದ್ದಗಲಕ್ಕೂ ಜನತಾ ಮಿತ್ರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈಗ ಸಮಾರೋಪ ಸಮಾರಂಭದಲ್ಲಿ ಬೆಂಗಳೂರಿನ ಜನತೆಗೆ ನಮ್ಮ ಪಕ್ಷದ ಕಾರ್ಯಕ್ರಮಗಳನ್ನು ತಿಳಿಸುತ್ತೇವೆ ಎಂದರು ಮಾಜಿ ಮುಖ್ಯಮಂತ್ರಿಗಳು.

ಇತ್ತೀಚೆಗೆ ಸಿಎಂ ಇಬ್ರಾಹಿಂ ರಾಜ್ಯ ಘಟಕದ ಅಧ್ಯಕ್ಷರಾದ ನಂತರ ರಾಜ್ಯ ಕಾರ್ಯಕಾರಣಿಗೆ ಹೊಸ ಸದಸ್ಯರನ್ನು ನೇಮಕ‌ ಮಾಡಲಾಗಿತ್ತು. 27 ಪದಾಧಿಕಾರಿ ಹಾಗೂ 40 ಹೆಚ್ಚುವರಿ ಪದಾಧಿಕಾರಿಗಳ ನೇಮಕ ಆಗಿತ್ತು. ಇಂದು ಅವರೆಲ್ಲರ ಜತೆ ಚರ್ಚೆ ನಡೆಸಲಾಗಿದೆ. ಅವರೆಲ್ಲರಿಗೂ ಮುಂದಿನ ಆರು ತಿಂಗಳ ಕಾಲ ಹೇಗೆ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದ್ದೇವೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.
ರಾಜ್ಯ ಕಾರ್ಯಕಾರಣಿ ಸಮಿತಿಗೆ ಆಯ್ಕೆ ಆದ ಮೇಲೆ ಕೇಲವರಿಗೆ ಜಿಲ್ಲಾ ಉಸ್ತುವಾರಿ ಕೊಡುವ ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ನೇಮಕ ಮಾಡುವ ಅಧಿಕಾರವನ್ನು ರಾಜ್ಯ ಅಧ್ಯಕ್ಷರಿಗೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ನವರಾತ್ರಿ ಶುಭಾಶಯ ಕೋರಿದ ಮಾಜಿ ಸಿಎಂ:
ನಾಡಿನ ಎಲ್ಲರಿಗೂ ನಾಡಹಬ್ಬ ದಸರಾ ಮತ್ತು ನವರಾತ್ರಿ ಶುಭಾಶಯ ಕೋರಿದ ಮಾಜಿ ಮುಖ್ಯಮಂತ್ರಿಗಳು, ದುರಿತ ಕಾಲದಲ್ಲಿ ತಾಯಿ ಚಾಮುಂಡೇಶ್ವರಿ ಎಲ್ಲರಿಗೂ ಒಳ್ಳೆಯದು ಮಾಡಲೆಂದು ಪ್ರಾರ್ಥಿಸುವುದಾಗಿ ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreH D KumaraswamyKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಹೆಚ್.‌ಡಿ.ಕುಮಾರಸ್ವಾಮಿ
Previous Post

ಪಿಎಫ್ಐ ಸಂಘಟನೆ ವಿರುದ್ಧ ಕೇಂದ್ರ ಸರ್ಕಾರದ ಕಠಿಣ ಕ್ರಮ: ಬಿ.ಎಸ್. ಯಡಿಯೂರಪ್ಪ

Next Post

ತಂತ್ರಜ್ಞಾನ ಸಂಶೋಧನಾ ಅಭಿವೃದ್ಧಿಯಿಂದ ದೇಶವು ಜಾಗತಿಕ ಮಟ್ಟದಲ್ಲಿ ಸಮೃದ್ಧವಾಗಲಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತಂತ್ರಜ್ಞಾನ ಸಂಶೋಧನಾ ಅಭಿವೃದ್ಧಿಯಿಂದ ದೇಶವು ಜಾಗತಿಕ ಮಟ್ಟದಲ್ಲಿ ಸಮೃದ್ಧವಾಗಲಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!